ದೇಶ-ವಿದೇಶ

ಉಗ್ರ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಸಮಗ್ರ ನ್ಯೂಸ್: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್​ಗೆ ದೆಹಲಿಯ ಎನ್​​ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ವಿಶೇಷ ಜಡ್ಜ್​​ ಪ್ರವೀಣ್​ ಸಿಂಗ್​​ ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. 2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್​ ಎದುರು ತಪ್ಪೊಪ್ಪಿಗೆ ನೀಡಿದ್ದಾನೆ. ಯಾಸಿನ್​ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) […]

ಉಗ್ರ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಲುಲು ಗ್ರೂಪ್ಸ್ ನಿಂದ ಕರ್ನಾಟಕದಲ್ಲಿ 2 ಸಾವಿರ ಕೋಟಿ ಹೂಡಿಕೆಗೆ ಒಪ್ಪಂದ| 10 ಸಾವಿರ ಉದ್ಯೋಗ ಸೃಷ್ಟಿ ಸಾಧ್ಯತೆ

ಸಮಗ್ರ ನ್ಯೂಸ್: ಅಬುದಾಬಿಯ ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ₹ 2 ಸಾವಿರ ಕೋಟಿ ಹೂಡಿಕೆ ಮಾಡಲು ಮುಂದಾಗಿದ್ದು, ಈ ಕುರಿತಂತೆ ಒಪ್ಪಂದಕ್ಕೆ ಗುರುವಾರ ಸಹಿ ಹಾಕಲಾಯಿತು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಒಕ್ಕೂಟದ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಲುಲು ಗ್ರೂಪ್‌ ಇಂಟರ್‌ನ್ಯಾಷನಲ್‌ನ ನಿರ್ದೇಶಕ ಎ.ವಿ. ಅನಂತರಾಮನ್‌ ಮತ್ತು ರಾಜ್ಯ ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ ಸಹಿ ಹಾಕಿದರು. ಲುಲು

ಲುಲು ಗ್ರೂಪ್ಸ್ ನಿಂದ ಕರ್ನಾಟಕದಲ್ಲಿ 2 ಸಾವಿರ ಕೋಟಿ ಹೂಡಿಕೆಗೆ ಒಪ್ಪಂದ| 10 ಸಾವಿರ ಉದ್ಯೋಗ ಸೃಷ್ಟಿ ಸಾಧ್ಯತೆ Read More »

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8 ರೂ. ಇಳಿಕೆ ಮಾಡಲಾಗಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 6 ರೂ. ಇಳಿಕೆ ಮಾಡಲಾಗಿದೆ.ಅಬಕಾರಿ ಸುಂಕ ಕಡಿತವಾದ ಹಿನ್ನೆಲೆಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 9.5 ರೂಪಾಯಿ ಇಳಿಕೆಯಾಗಿದೆ. ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ ನ ಮೇಲೆ 6 ರೂ.ನಷ್ಟು ಕಡಿಮೆ

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ Read More »

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರು ರಪ್ತಿಗೆ ಸುಪ್ರಿಂ ಗ್ರೀನ್ ಸಿಗ್ನಲ್

ಸಮಗ್ರನ್ಯೂಸ್: ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಗಣಿಗಳಿಂದ ಉತ್ಖನನ ಮಾಡಿದ ಕಬ್ಬಿಣದ ಅದಿರನ್ನು ರಫ್ತು ಮಾಡಲು ಗಣಿಗಾರಿಕೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠವು ಕೇಂದ್ರ ಸರ್ಕಾರದ ನಿಲುವನ್ನು ಗಮನಿಸಿ ಕಬ್ಬಿಣದ ಅದಿರಿನ ರಫ್ತಿನ ಮೇಲಿನ ನಿರ್ಬಂಧವನ್ನು ತೆಗೆದುಹಾಕಿತು ಮತ್ತು ಅಧಿಕಾರಿಗಳು ವಿಧಿಸಿದ ಷರತ್ತುಗಳನ್ನು ಪಾಲಿಸುವಂತೆ ಸಂಸ್ಥೆಗಳಿಗೆ ಸೂಚಿಸಿತು. ಈಗಾಗಲೇ ಅಗೆದ ಕಬ್ಬಿಣದ ಅದಿರು ದಾಸ್ತಾನನ್ನು

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರು ರಪ್ತಿಗೆ ಸುಪ್ರಿಂ ಗ್ರೀನ್ ಸಿಗ್ನಲ್ Read More »

ಗ್ಯಾನವ್ಯಾಪಿ ಮಸೀದಿಯಲ್ಲಿ ಪತ್ತೆಯಾಗಿದ್ದು ಶಿವಲಿಂಗವೇ? ಮಸೀದಿ ಸಮಿತಿ ಹೇಳಿದ್ದೇನು?

ಸಮಗ್ರ ನ್ಯೂಸ್: ಗ್ಯಾನವಾಪಿಯ ಮಸೀದಿಯಲ್ಲಿ ಮೂರುದಿನಗಳ ಸಮೀಕ್ಷೆ ಪೂರ್ಣಗೊಂಡ ನಂತರ ಹಿಂದೂ ಪರ ವಕೀಲರು ಮಸೀದಿ ಸಂಕೀರ್ಣದಲ್ಲಿರುವ ವಝುಖಾನಾ(ಕೊಳ/ಬಾವಿ ಇರುವ ಪ್ರದೇಶ) ದಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಆದರೆ ಮಸೀದಿಯ ಸಮಿತಿ ಇದನ್ನು ತಳ್ಳಿ ಹಾಕಿದ್ದು ಅದು ಶಿಲಿಂಗವಲ್ಲ ಬದಲಾಗಿ ಕಾರಂಜಿ (ಚಿಲುಮೆ) ಎಂದು ಹೇಳಿರುವ ಕುರಿತು ಇಂಡಿಯಾ ಟುಡೇ ವರದಿ ಮಾಡಿದೆ. ಈ ಬಾವಿಯೊಳಗಿನ ವಿಶೇಷ ಚಿತ್ರವು ಪತ್ತೆಯಾಗಿದೆ ಎಂದೂ ಇಂಡಿಯಾ ಟುಡೇಯಲ್ಲಿ ಬಿತ್ತರಿಸಲಾಗಿದೆ. ಮೂರು ದಿನಗಳ ಜ್ಞಾನವಾಪಿ ಮಸೀದಿ ಸಮೀಕ್ಷೆ ಸೋಮವಾರ

ಗ್ಯಾನವ್ಯಾಪಿ ಮಸೀದಿಯಲ್ಲಿ ಪತ್ತೆಯಾಗಿದ್ದು ಶಿವಲಿಂಗವೇ? ಮಸೀದಿ ಸಮಿತಿ ಹೇಳಿದ್ದೇನು? Read More »

ಕಾಶಿ ಜ್ಞಾನವ್ಯಾಪಿ ಮಸೀದಿಯಲ್ಲಿ 12 ಅಡಿ‌ ಶಿವಲಿಂಗ ಪತ್ತೆ| ಮಸೀದಿ ಸುತ್ತ ಪೊಲೀಸ್ ಸರ್ಪಗಾವಲು

ಸಮಗ್ರ ನ್ಯೂಸ್: ವಿವಾದಿತ ಕಾಶಿ ಜ್ಞಾನವ್ಯಾಪಿ ಮಸೀದಿಯಲ್ಲಿ 12 ಅಡಿ ಶಿವಲಿಂಗ ಪತ್ತೆಯಾಗಿದ್ದು, ಶಿವಲಿಂಗ ಪತ್ತೆಯಾದ ಸ್ಥಳಕ್ಕೆ ಸಂಪೂರ್ಣ ಭದ್ರತೆ ಒದಗಿಸಲಾಗಿದೆಯಲ್ಲದೆ, ಅದರ 100 ಅಡಿ ವ್ಯಾಪ್ತಿ ಪ್ರದೇಶವನ್ನು ಸೀಲ್ ಮಾಡಲಾಗಿದೆ. ಜಿಲ್ಲಾಡಳಿತ ಪೊಲೀಸ್ ಇಲಾಖೆ ಹಾಗೂ ಸಿಆರ್ ಪಿಎಫ್ ಕಮಾಂಡೆಟ್ ಗೆ ಶಿವಲಿಂಗ ಸ್ಥಳದ ರಕ್ಷಣೆ ಜವಾಬ್ದಾರಿ ನೀಡಲಾಗಿದೆ. ಯಾವುದೇ ವ್ಯಕ್ತಿ ಅಲ್ಲಿ ಪ್ರವೇಶಿಸುವಂತಿಲ್ಲ ಎಂದು ಆದೇಶಿಸಲಾಗಿದೆ. ಕೋರ್ಟ್ ಆದೇಶದಂತೆ ಜ್ಞಾನವ್ಯಾಪಿ ಮಸೀದಿಯ ಸಮೀಕ್ಷೆ ಹಾಗೂ ವಿಡಿಯೋ ಚಿತ್ರಿಕರಣ ನಡೆಸಲಾಗಿದ್ದು , ಇಂದು ಸಮೀಕ್ಷೆ ಬಹುತೇಕ

ಕಾಶಿ ಜ್ಞಾನವ್ಯಾಪಿ ಮಸೀದಿಯಲ್ಲಿ 12 ಅಡಿ‌ ಶಿವಲಿಂಗ ಪತ್ತೆ| ಮಸೀದಿ ಸುತ್ತ ಪೊಲೀಸ್ ಸರ್ಪಗಾವಲು Read More »

ಭಾರೀ ಮಳೆ ಸಾಧ್ಯತೆ; ಮುಂದಿನ 4 ದಿನ ಅಲರ್ಟ್

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,ರಾಜ್ಯದಲ್ಲಿ‌ ಮೇ 18 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂ.ಗ್ರಾಮಾಂತರ,

ಭಾರೀ ಮಳೆ ಸಾಧ್ಯತೆ; ಮುಂದಿನ 4 ದಿನ ಅಲರ್ಟ್ Read More »

ಬೆಂಗಳೂರು ಏರ್‌ಪೋರ್ಟ್‌ ಪ್ರಯಾಣಕ್ಕೆ ಇನ್ಮುಂದೆ ಹೆಲಿಕಾಪ್ಟರ್‌ ಸೇವೆ| ದರ ಎಷ್ಟು? ಪ್ರಯಾಣ ಹೇಗೆ? ಇಲ್ಲಿದೆ ಮಾಹಿತಿ…

ಸಮಗ್ರ ನ್ಯೂಸ್: ಎಲೆಕ್ಟ್ರಾನಿಕ್‌ ಸಿಟಿ, ಹಳೆ ಎಚ್‌ಎಎಲ್‌ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸುಲಭವಾಗಿ ತಲುಪಲು ಬ್ಲೇಡ್‌ ಇಂಡಿಯಾ ಸಂಸ್ಥೆಯು ಹೆಲಿಕಾಪ್ಟರ್‌ ಸೇವೆ ಆರಂಭಿಸಲು ಸಿದ್ಧತೆ ನಡೆಸಿದೆ. ಅಂದಾಜು 4000 ರೂಪಾಯಿಯಲ್ಲಿ ನಾಗರಿಕರು ಟ್ರಾಫಿಕ್‌ಜಾಮ್‌ ಕಿರಿಕಿರಿ ಇಲ್ಲದೆ, ಕಡಿಮೆ ಅವಧಿಯಲ್ಲಿ ಏರ್‌ಪೋರ್ಟ್‌ ತಲುಪಬಹುದಾಗಿದೆ. ಜುಲೈನಿಂದ ಈ ಸೇವೆ ಆರಂಭವಾಗಲಿದೆ. ತುಂಬಿ ಏವಿಯೇಶನ್‌ ಸಂಸ್ಥೆಯು ಈ ಹಿಂದೆ ಇದೇ ಮಾದರಿಯ ಹೆಲಿಕಾಪ್ಟರ್‌ ಸೇವೆ ಒದಗಿಸುತ್ತಿತ್ತಾದರೂ ಮೂರು ವರ್ಷದ ಹಿಂದೆಯೇ ಸೇವೆ ಸ್ಥಗಿತಗೊಂಡಿದೆ. ಬ್ಲೇಡ್‌ ಇಂಡಿಯಾ ಸಂಸ್ಥೆಯು ಕೊಡಗಿಗೂ ಹೆಲಿಕಾಪ್ಟರ್‌ ಸೇವೆ ಒದಗಿಸುತ್ತಿದೆ. ”ವಾರದಲ್ಲಿ

ಬೆಂಗಳೂರು ಏರ್‌ಪೋರ್ಟ್‌ ಪ್ರಯಾಣಕ್ಕೆ ಇನ್ಮುಂದೆ ಹೆಲಿಕಾಪ್ಟರ್‌ ಸೇವೆ| ದರ ಎಷ್ಟು? ಪ್ರಯಾಣ ಹೇಗೆ? ಇಲ್ಲಿದೆ ಮಾಹಿತಿ… Read More »

ಭಾರತದಿಂದ ಹೊರಹೋಗುತ್ತಿರುವ ವಿದೇಶಿ ಹೂಡಿಕೆ| 25 ಸಾವಿರ ಕೋಟಿಗೂ ಮಿಕ್ಕಿ ಹೂಡಿಕೆ ಹಿಂತೆಗೆತ

ಸಮಗ್ರ ನ್ಯೂಸ್: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಭಾರತದ ಮಾರುಕಟ್ಟೆಯಿಂದ ನಿರಂತರವಾಗಿ ಬಂಡವಾಳ ಹಿಂದಕ್ಕೆ ಪಡೆಯುತ್ತಲೇ ಇದ್ದು, ಬಂಡವಾಳ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಮೇ 2 ರಿಂದ 13ರವರೆಗಿನ ಅವಧಿಯಲ್ಲಿ ಷೇರುಪೇಟೆಯಿಂದ ₹ 25,200 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ. ಜಾಗತಿಕ ಮಟ್ಟದಲ್ಲಿ ಬಡ್ಡಿದರ ಹೆಚ್ಚಳ ಆಗಿರುವುದು ಮತ್ತು ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ. ‘ಕಚ್ಚಾ ತೈಲ ದರ ಗರಿಷ್ಠ ಮಟ್ಟದಲ್ಲಿ ಇರುವುದು, ಹಣದುಬ್ಬರ ಏರಿಕೆ, ಕೇಂದ್ರೀಯ ಬ್ಯಾಂಕ್‌ಗಳು ಹಣಕಾಸು ನೀತಿಯನ್ನು ಬಿಗಿಗೊಳಿಸುತ್ತಿರುವುದು ಷೇರುಪೇಟೆಯ

ಭಾರತದಿಂದ ಹೊರಹೋಗುತ್ತಿರುವ ವಿದೇಶಿ ಹೂಡಿಕೆ| 25 ಸಾವಿರ ಕೋಟಿಗೂ ಮಿಕ್ಕಿ ಹೂಡಿಕೆ ಹಿಂತೆಗೆತ Read More »

ಪ್ರತ್ಯೇಕ ಬೆಂಕಿ ಅವಘಡ| 31 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಜಮ್ಮುವಿನ ಕತ್ರಾ ಬಳಿ ವೈಷ್ಣೋದೇವಿ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರುವ ಘೋರ ದುರಂತ ಶುಕ್ರವಾರ ಸಂಭವಿಸಿದೆ. ದುರ್ಘಟನೆಯಲ್ಲಿ ಕನಿಷ್ಠ 22 ಮಂದಿ ಗಾಯಗೊಂಡಿದ್ದಾರೆ. ವೈಷ್ಣೋದೇವಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಕತ್ರಾದಿಂದ ಜಮ್ಮುವಿಗೆ ತೆರಳುತ್ತಿದ್ದಾಗ ಹಠಾತ್ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ. ದೆಹಲಿಯಲ್ಲಿ 27 ಮಂದಿ ಸಾವು!ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೊ ನಿಲ್ದಾಣ ಸಮೀಪದ ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ

ಪ್ರತ್ಯೇಕ ಬೆಂಕಿ ಅವಘಡ| 31 ಮಂದಿ ಸಜೀವ ದಹನ Read More »