ಭಾರತ ದೇಣಿಗೆ ನೀಡಿದ್ದಲ್ಲ, ಸಾಲ ಕೊಟ್ಟಿದ್ದು- ಶ್ರೀಲಂಕಾ ಹೇಳಿಕೆ
ಸಮಗ್ರ ನ್ಯೂಸ್: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ನಮಗೆ ಭಾರತ ನೀಡಿದ ಹಣಕಾಸಿನ ನೆರವು ದತ್ತಿ ದೇಣಿಗೆಗಳಲ್ಲ’ ಎಂದು ಶ್ರೀಲಂಕಾದ ಸಂಸತ್ತಿಗೆ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ತಿಳಿಸಿದ್ದಾರೆ. ಅಲ್ಲದೆ, ಈ ಹಣಕಾಸಿನ ನೆರವಿನ ಸಾಲವನ್ನು ಮರುಪಾವತಿಸಲೇಬೇಕು ಎಂದು ಹೇಳಿದ್ದಾರೆ. ಭಾರತದಿಂದ ನಾವು ಸಾಲದ ರೂಪದಲ್ಲಿ ₹31 ಸಾವಿರ ಕೋಟಿ ನೆರವು ಪಡೆದಿದ್ದೇವೆ. ಅಲ್ಲದೆ, ಇನ್ನೂ ಹೆಚ್ಚಿನ ಹಣಕಾಸಿನ ನೆರವು ನೀಡುವಂತೆ ಭಾರತಕ್ಕೆ ಕೋರಿದ್ದೆವು. ಆದರೆ, ಇಂಥ ಸಂದರ್ಭದಲ್ಲಿ ಭಾರತವೊಂದೇ ನಿರಂತರವಾಗಿ ನಮ್ಮ ನೆರವಿಗೆ ನಿಲ್ಲಲು ಸಾಧ್ಯವಿಲ್ಲ. ನಮಗೆ
ಭಾರತ ದೇಣಿಗೆ ನೀಡಿದ್ದಲ್ಲ, ಸಾಲ ಕೊಟ್ಟಿದ್ದು- ಶ್ರೀಲಂಕಾ ಹೇಳಿಕೆ Read More »










