ದೇಶ-ವಿದೇಶ

‘ಕುಸುಮ ಕರೀತಿದಾಳೆ ಓಡಿ ಹೋಗೋ ವಿಶಾಲ್’!? ನೋಟಿನಲ್ಲೊಂದು ರೋಚಕ ಲವ್ ಕಹಾನಿ

ಸಮಗ್ರ ನ್ಯೂಸ್: ಕೆಲವರ ಕೈಗೆ ಪೆನ್ ಸಿಕ್ಕಿದ್ರೆ ಸಾಕು, ಏನಾದ್ರೂ ಗೀಚ್ತಾ ಇರ್ತಾರೆ. ಇನ್ನು ಕೆಲವರಿಗೆ ಕರೆನ್ಸಿ ನೋಟಿನಲ್ಲಿ ಏನಾದ್ರೂ ಬರೆಯುವ ಹುಚ್ಚಿರುತ್ತದೆ. ಇತ್ತೀಚಿನ ದಿನಗಳಲ್ಲಿ ನೋಟುಗಳಲ್ಲಿ ಯಾರೂ ಸಂದೇಶ ಬರೆಯುವುದಿಲ್ಲ. ಆದರೆ, ಇಲ್ಲೊಂದೆಡೆ 10 ರೂಪಾಯಿಯ ನೋಟಿನಲ್ಲಿ ಯುವತಿಯೊಬ್ಬಳು ತನ್ನ ಪ್ರೇಮಿಗೆ ಬರೆದಿರುವ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ. ಯುವತಿಯೊಬ್ಬಳು 10 ರೂ. ನೋಟಿನಲ್ಲಿ ವಿಶಾಲ್, ನನ್ನ ಮದುವೆ ಏಪ್ರಿಲ್ 26ರಂದು ನಿಶ್ಚಯವಾಗಿದೆ. ದಯವಿಟ್ಟು ನನ್ನನ್ನು ಕರೆದುಕೊಂಡು ಹೋಗು. ನಾವು ಓಡಿ ಹೋಗೋಣ. ನಾನು […]

‘ಕುಸುಮ ಕರೀತಿದಾಳೆ ಓಡಿ ಹೋಗೋ ವಿಶಾಲ್’!? ನೋಟಿನಲ್ಲೊಂದು ರೋಚಕ ಲವ್ ಕಹಾನಿ Read More »

ಇಂದು ರಾತ್ರಿ 9-30ಕ್ಕೆ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ|

ಸಮಗ್ರ ನ್ಯೂಸ್: ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸೂರ್ಯಾಸ್ತದ ನಂತರ ಗುರುವಾರ ರಾತ್ರಿ ಐತಿಹಾಸಿಕ ಕೆಂಪುಕೋಟೆಯಿಂದ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೆಂಪುಕೋಟೆಯ ಲಾನ್ಸ್ ನಿಂದ (ಹಸಿರು ಹೊದಿಕೆ) ಮೋದಿ ಭಾಷಣ ಮಾಡಲಿದ್ದಾರೆ. 1675ರಲ್ಲಿ ಸಿಖ್ ಸಮುದಾಯದ 9ನೇ ಗುರು ಗುರು ತೇಗ್ ಬಹದ್ದೂರ್ ಕೊಲ್ಲಲು ಮೊಘಲ್ ದೊರೆ ಔರಂಗಜೇಬ್ ಆದೇಶ ನೀಡಿದ್ದ ಕಾರಣದಿಂದ ಕೆಂಪುಕೋಟೆಯನ್ನು ವೇದಿಕೆಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಸಂಸ್ಕೃತಿ

ಇಂದು ರಾತ್ರಿ 9-30ಕ್ಕೆ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ| Read More »

ಸಿಡಿಲಾಘಾತ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಪ್ರಮುಖ ಮಾಹಿತಿ

ಸಮಗ್ರ ಡಿಜಿಟಲ್ ಡೆಸ್ಕ್: ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ, ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಬಹುದು. ಸಿಡಿಲಿನಿಂದ ರಕ್ಷಣೆ_ಹೇಗೆ ಸಾಧ್ಯ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಸಿಡಿಲಿನಿಂದ ಸಾವು ನೋವು ಸಂಭವಿಸಿದ ಪ್ರಕರಣಗಳು ಇತ್ತೀಚೆಗೆ ಅಧಿಕವಾಗುತ್ತಿದೆ. ಮಳೆ, ಬಿರುಗಾಳಿ, ಗುಡುಗು ಸಹಿತ ಮಳೆಯು ಬೆಂಗಳೂರು ಹಾಗೂ ರಾಜ್ಯದ ವಿವಿಧ ಕಡೆಗಳಲ್ಲಿ ಆಗುತ್ತಿರುವುದರಿಂದ ಅವಘಡಗಳು ಹೆಚ್ಚಾಗಿದೆ. ಮಳೆಯಿಂದ ಉಂಟಾಗುತ್ತಿರುವ ಹಾನಿಯ ಬಗ್ಗೆ ತಿಳಿದಿರಬೇಕಾದ ಅಗತ್ಯವಿದೆ. ಸಿಡಿಲಿನಿಂದ ಮನುಷ್ಯರು ಮಾತ್ರ ಅಲ್ಲದೆ ವಿವಿಧ ಪಶು, ಪ್ರಾಣಿಗಳು

ಸಿಡಿಲಾಘಾತ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಪ್ರಮುಖ ಮಾಹಿತಿ Read More »

ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗೋದು ಫಿಕ್ಸ್..

ಸಮಗ್ರ ಡಿಜಿಟಲ್ ಡೆಸ್ಕ್: ತಂತ್ರಜ್ಞಾನ ಹೆಚ್ಚಾದಂತೆ ನಮ್ಮ ಕೆಲಸಗಳು ತುಂಬಾ ಸರಳವಾಗಿ ಆಗುತ್ತಿವೆ. ಇಂದಿನ ಕಾಲದಲ್ಲಿ ತಂತ್ರಜ್ಞಾನದ ಅತೀ ಬಳಕೆಯಿಂದ ಇಡೀ ವಿಶ್ವವೇ ನಮ್ಮ ಅಂಗೈಯಲ್ಲಿ ಇದ್ದಂತಾಗಿದೆ. ಅಷ್ಟರ ಮಟ್ಟಿಗೆ ಇಂದಿನ ಡಿಜಿಟಲ್‌ ಯುಗ ಮಾರ್ಪಾಡು ಹೊಂದಿದೆ. ಹೀಗೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್‌ ಅಕೌಂಟ್‌ಗಳನ್ನು ಮನೆಯಲ್ಲೇ ಕುಳಿತು ಓಪನ್‌ ಮಾಡಬಹುದು . ಅಷ್ಟೇ ಯಾಕೆ ಮನೆಯಿಂದಲೇ ಸಾಲವನ್ನು ಪಡೆದುಕೊಳ್ಳುವ ಸೌಲಭ್ಯಗಳು ಇಂದು ಗ್ರಾಹಕರನ್ನು ಆಕರ್ಷಿಸುತ್ತಿವೆ. ಇನ್ನು ಇದರ ನಡುವೆ ನಮ್ಮ ಕೆಲವೊಂದು ತಪ್ಪುಗಳಿಂದ ನಮ್ಮ ಬ್ಯಾಂಕ್‌ ಖಾತೆಗಳು

ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗೋದು ಫಿಕ್ಸ್.. Read More »

ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೊಜ್ ಪಾಂಡೆ ನೇಮಕ

ಸಮಗ್ರ ನ್ಯೂಸ್: ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವ್ರನ್ನ ಸೇನಾ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಿಸಿದೆ. ಪಾಂಡೆ ಅವರು ಜನರಲ್ ಎಂ.ಎಂ ನರವಾನೆ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ಅವರು ಈ ತಿಂಗಳ ಅಂತ್ಯದ ವೇಳೆಗೆ ನಿವೃತ್ತರಾಗಲಿದ್ದಾರೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪದವೀಧರರಾಗಿದ್ದ ಪಾಂಡೆ, ಡಿಸೆಂಬರ್ 1982ರಲ್ಲಿ ಕಾರ್ಪ್ಸ್ ಆಫ್ ಎಂಜಿನಿಯರ್ಸ್ʼಗೆ ಸೇರಿದರು. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಲ್ಲನ್ವಾಲಾ ಸೆಕ್ಟರ್ನಲ್ಲಿ ಆಪರೇಷನ್ ಪರಾಕ್ರಮ್ ಸಂದರ್ಭದಲ್ಲಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಎಂಜಿನಿಯರ್ ರೆಜಿಮೆಂಟ್‌ನ ನೇತೃತ್ವ

ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೊಜ್ ಪಾಂಡೆ ನೇಮಕ Read More »

ಹನುಮ ಜಯಂತಿ ಮೇಲೆ ಕಲ್ಲು ತೂರಾಟ.., ತನಿಖೆ ನಡೆಸುತ್ತಿರುವ ಪೋಲಿಸ್ ಸಿಬ್ಬಂದಿ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹನುಮ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದು 9 ಜನರನ್ನು ಬಂಧಿಸಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ವಾಯುವ್ಯ ಭಾಗದ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ ಹನುಮ ಜಯಂತಿಯ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ 9 ಜನರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹನುಮಜಯಂತಿ ಶೋಭಾಯಾತ್ರೆಗೆ ಕಲ್ಲು ತೂರಾಟ ಮಾಡಿದು ಮಾತ್ರ ವಲ್ಲದೆ, ಗುಂಡಿನ ದಾಳಿಯು ನಡೆಸಲಾಗಿದೆ. 6 ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿದ್ದು, 14 ಜನ ಅರೆಸ್ಟ್ ಮಾಡಲಾಗಿದೆ.ಜೊತೆಗೆ

ಹನುಮ ಜಯಂತಿ ಮೇಲೆ ಕಲ್ಲು ತೂರಾಟ.., ತನಿಖೆ ನಡೆಸುತ್ತಿರುವ ಪೋಲಿಸ್ ಸಿಬ್ಬಂದಿ Read More »

ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಅಯೋಧ್ಯಾ ನಗರ ಶ್ರೀರಾಮನ ಜನ್ಮಸ್ಥಳವಾಗಿದ್ದು, ಹಾಗಾಗಿಯೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. 2024 ರ ಸಂಕ್ರಾಂತಿಯಂದು ರಾಮ ಮಂದಿರವನ್ನು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ರಾಮ ಜನ್ಮಭೂಮಿ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾಹಿತಿ ನೀಡಿದ್ದಾರೆ. ರಾಮನ ಮೂರ್ತಿ ಪ್ರತಿಷ್ಟಾಪಿಸಲು ಸಿದ್ದತೆಗಳು ನಡೆಯುತ್ತಿದೆ. 2024 ರಲ್ಲಿ ಉದ್ಘಾಟಿಸುವ ಸಾದ್ಯತೆ ಇದೆ ಎಂದಿದ್ದಾರೆ.

ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ Read More »

ಉಕ್ರೇನ್ ರಾಜಧಾನಿ ಸುತ್ತಮುತ್ತ ನೂರಾರು ಮೃತ ದೇಹ..

ರಷ್ಯಾ ಉಕ್ರೇನ್ ಯುದ್ದ ದೇಶದೆಲ್ಲೆಡೆ ಭಯ ಬೀಳಿಸಿದೆ. ರಷ್ಯಾ ಸೇನೆ ವಾಪಸಾತಿ ನಂತರ ಉಕ್ರೇನ್ ರಾಜಧಾನಿ ಕೈವ್ ಸುತ್ತಮುತ್ತ 900ಕ್ಕೂ ಹೆಚ್ಚು ನಾಗರಿಕ ದೇಹಗಳು ಪತ್ತೆಯಾಗಿದ್ದು. ಅವರಲ್ಲಿ ಹೆಚ್ಚಿನವರು ಮಾರಣಾಂತಿಕವಾಗಿ ಗುಂಡು ಹಾರಿಸಿದ್ದರಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ರಾಜಧಾನಿಯ ಪ್ರಾದೇಶಿಕ ಪೊಲೀಸ್ ಪಡೆಯ ಮುಖ್ಯಸ್ಥ ಕೈವ್ ಸುತ್ತಲೂ ಶವಗಳನ್ನು ಬೀದಿಗಳಲ್ಲಿ ಬಿಡಲಾಗಿದೆ ಹಾಗೆ ತಾತ್ಕಾಲಿಕ ಸಮಾಧಿ ಮಾಡಲಾಗಿದೆ. ಶೇ.95 ಮಂದಿ ಗುಂಡೇಟಿನ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ರಷ್ಯನ್ ಪಡೆಗಳು ಉಕ್ರೇನ್‍ನ ಸೇನೆಯನ್ನಷ್ಟೇ ಅಲ್ಲ,

ಉಕ್ರೇನ್ ರಾಜಧಾನಿ ಸುತ್ತಮುತ್ತ ನೂರಾರು ಮೃತ ದೇಹ.. Read More »

ಚಾಕಲೇಟ್ ಖರೀದಿಸಲು ಭಾರತಕ್ಕೆ ಬಂದ ಯುವಕ ಅರೆಸ್ಟ್…..!

ಚಾಕೋಲೇಟ್ ಖರೀದಿಸಲು ಅಕ್ರಮವಾಗಿ ಗಡಿದಾಟಿ ಭಾರತಕ್ಕೆ ಬಂದ ಬಾಂಗ್ಲ ಯುವಕನನ್ನು ಬಿಎಸ್‌ಎಫ್ ಬಂಧಿಸಿದೆ. ಎರಡು ದೇಶಗಳ ನಡುವಿನ ಅಂತಾರಾಷ್ಟ್ರೀಯ ಗಡಿಯನ್ನು ಗುರುತಿಸುವ ಶಾಲ್ದಾ ನದಿಯ ಸಮೀಪವಿರುವ ಬಾಂಗ್ಲಾದೇಶದ ಹಳ್ಳಿಯ ನಿವಾಸಿ ಎಮಾನ್ ಹೊಸೈನ್, ತ್ರಿಪುರಾದ ಸಿಪಾಹಿಜಾಲಾ ಜಿಲ್ಲೆಯಲ್ಲಿ ತಮ್ಮ ನೆಚ್ಚಿನ ಭಾರತೀಯ ಚಾಕೊಲೇಟ್ ಖರೀದಿಸಲು ನದಿಯ ಮೂಲಕ ಈಜುತ್ತಿದ್ದ. ಭಾರತದ ಕಲಾಂಚೌರಾ ಗ್ರಾಮದ ಅಂಗಡಿಯಿಂದ ಚಾಕೊಲೇಟ್ ಖರೀದಿಸಲು ಮುಳ್ಳುತಂತಿ ಬೇಲಿಯಲ್ಲಿನ ರಂಧ್ರದ ಮೂಲಕ ನುಸುಳುತ್ತಿದ್ದ. ನಂತರ ಅದೇ ರೀತಿಯಲ್ಲಿ ಮನೆಗೆ ಮರಳುತ್ತಿದ್ದ. ಆದರೆ, ಏಪ್ರಿಲ್ 13 ರಂದು

ಚಾಕಲೇಟ್ ಖರೀದಿಸಲು ಭಾರತಕ್ಕೆ ಬಂದ ಯುವಕ ಅರೆಸ್ಟ್…..! Read More »

ಕೋಮುಗಲಭೆಗಳಲ್ಲಿ ಕೈವಾಡ ಆರೋಪ ಹಿನ್ನಲೆ| ಪಿಎಫ್ಐ ಬ್ಯಾನ್ ಗೆ ಕೇಂದ್ರ ಚಿಂತನೆ|

ಸಮಗ್ರ ನ್ಯೂಸ್: ಕೋಮು ಗಲಭೆ ಪ್ರಕರಣಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕೈವಾಡವಿದೆ ಎಂಬ ಆರೋಪಗಳು ಪದೇ ಪದೇ ಕೇಳಿಬರುತ್ತಿದ್ದು, ಈ ಹಿನ್ನಲೆಯಲ್ಲಿ ಪಿಎಫ್‌ಐ ಸಂಘಟನೆಯನ್ನು ದೇಶದಾದ್ಯಂತ ನಿಷೇಧಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಇತ್ತೀಚೆಗೆ ನಡೆದ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹಿಂಸಾಚಾರ ನಡೆದಿದ್ದು, ಇದರ ಹಿಂದೆ ಪಿಎಫ್‌ಐ ಸಂಘಟನೆಯ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಇದನ್ನು ನಿಷೇಧಿಸುವಂತೆ ಆಗ್ರಹ ಕೇಳಿಬಂದಿತ್ತು. ಈಗಾಗಲೇ ಕೆಲವು ರಾಜ್ಯಗಳಲ್ಲಿ ಪಾಪ್ಯುಲರ್

ಕೋಮುಗಲಭೆಗಳಲ್ಲಿ ಕೈವಾಡ ಆರೋಪ ಹಿನ್ನಲೆ| ಪಿಎಫ್ಐ ಬ್ಯಾನ್ ಗೆ ಕೇಂದ್ರ ಚಿಂತನೆ| Read More »