ಅಂತರ್ಯುದ್ಧಕ್ಕೆ ಹೊತ್ತಿ ಉರಿಯುತ್ತಿರುವ ಶ್ರೀಲಂಕಾ| ಪ್ರತಿಭಟನಾಕಾರರ ಗುಂಡಿಗೆ ಸಂಸದ ಬಲಿ|
ಸಮಗ್ರ ನ್ಯೂಸ್: ನೆರೆಯ ಶ್ರೀಲಂಕಾದಲ್ಲಿ ನಡೆಯುತ್ತಿರುವ ಆರ್ಥಿಕ ಬಿಕ್ಕಟ್ಟಿನ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು ಆಡಳಿತ ಪಕ್ಷದ ಸಂಸದರೊಬ್ಬರು ಬಲಿಯಾಗಿದ್ದಾರೆ. ಕಳೆದ ಕೆಲ ವಾರಗಳಿಂದ ಶ್ರೀಲಂಕಾದಾದ್ಯಂತ ನಡೆಯುತ್ತಿರುವ ಈ ಪ್ರತಿಭಟನೆ ಹತ್ತಿಕ್ಕಲು ಅಲ್ಲಿನ ಪೊಲೀಸ್ ಹಾಗೂ ಭದ್ರತಾ ಪಡೆಗಳು ಹರಸಾಹಸ ಪಡುತ್ತಿವೆ. ಈ ನಡುವೆಯೇ ಉದ್ರಿಕ್ತರ ಗುಂಪೊಂದು ರೂಲಿಂಗ್ ಪಾರ್ಟಿ ಸಂಸದ ಅಮರ ಕೀರ್ತಿ ಅತುಕೋರಲ ಕಾರನ್ನ ಅಡ್ಡಗಟ್ಟಿದ್ದು ಗುಂಡು ಹಾರಿಸಿ ಹತ್ಯೆ ಮಾಡಿದೆ. ನಿತ್ತಂಬುವ ಅನ್ನೋ ಪಟ್ಟಣದಲ್ಲಿ ಈ ದುರಂತ ಸಂಭವಿಸಿದೆ. ಘರ್ಷಣೆ ವೇಳೆ ಇನ್ನಿಬ್ಬರೂ
ಅಂತರ್ಯುದ್ಧಕ್ಕೆ ಹೊತ್ತಿ ಉರಿಯುತ್ತಿರುವ ಶ್ರೀಲಂಕಾ| ಪ್ರತಿಭಟನಾಕಾರರ ಗುಂಡಿಗೆ ಸಂಸದ ಬಲಿ| Read More »










