ದೇಶ-ವಿದೇಶ

ಗಾಂಜಾ ವ್ಯಸನಿ ಮಗನಿಗೆ ಖಾರದ ಪುಡಿ ಎರಚಿ ತಾಯಿ; ಇಲ್ಲಿದೆ ವಿಡಿಯೋ…

ಸಮಗ್ರ ನ್ಯೂಸ್: ಗಾಂಜಾ ವ್ಯಸನಕ್ಕೆ ಒಳಗಾದ ಮಗನನ್ನು ತಾಯಿಯೋರ್ವಳು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾ ಮುಗ್ಗ ಥಳಿಸಿ ಕಣ್ಣಿಗೆ ಖಾರದ ಪುಡಿ ಎರಚಿದ ಪ್ರಸಂಗ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯ ಕೊಡಡ್‌ನಲ್ಲಿ ನಡೆದಿದೆ. ಗಾಂಜಾ ವ್ಯಸನಕ್ಕೆ ಒಳಗಾದ 15 ವರ್ಷದ ಪುತ್ರನಿಗೆ ಹಲವಾರು ಬಾರಿ ಈ ತಾಯಿ ಬುದ್ದಿ ಹೇಳಿ ವ್ಯಸನದಿಂದ ಹೊರ ಬರುವಂತೆ ಎಚ್ಚರಿಸಿದ್ದಾಳೆ. ಶಾಲೆಗೆ ಹೋಗುತ್ತಿರುವ ಮಗನ ಬಗ್ಗೆ ಇದರಿಂದ ತಾಯಿಗೆ ಚಿಂತೆ ಶುರುವಾಗಿತ್ತು. ಆತ ಕೇಳದೇ ವ್ಯಸನ ಮುಂದುವರಿಸಿದ್ದಕ್ಕೆ ತಾಯಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ […]

ಗಾಂಜಾ ವ್ಯಸನಿ ಮಗನಿಗೆ ಖಾರದ ಪುಡಿ ಎರಚಿ ತಾಯಿ; ಇಲ್ಲಿದೆ ವಿಡಿಯೋ… Read More »

ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ?

ಸಮಗ್ರ ನ್ಯೂಸ್: ಉದ್ಯಮಿಗಳು, ಶ್ರೀಮಂತರು ಸೇರಿದಂತೆ ಹಲವರು ತಮ್ಮ ಆಸ್ತಿಗಳನ್ನು ಬಡವರಿಗೆ ದಾನ ಮಾಡಿದ ಹಲವು ಉದಾಹರಣೆಗಳನ್ನು ನಾವು ಕಂಡಿದ್ದೇವೆ. ದೇವಸ್ಥಾನ, ಪ್ರಾರ್ಥನಾ ಮಂದಿರಗಳಿಗೂ ದಾನ ನೀಡಿದ್ದನ್ನು ನಾವು ನೋಡಿರುತ್ತೇವೆ. ಆದರೆ ಕೋಟಿ ಕೋಟಿ ಆಸ್ತಿ ಹೊಂದಿರುವ ರಾಜಕಾರಣಿಗೆ ಆಸ್ತಿಗಳನ್ನು ವರ್ಗಾಯಿಸಿದ ಘಟನೆ ಇದುವರೆಗೆ ಗೊತ್ತಿಲ್ಲ. 78ರ ಹರೆಯದ ವೃದ್ಧೆ ಪುಷ್ಪಾ ಮುಂಜಿಯಲ್ ತನ್ನ ಎಲ್ಲಾ ಆಸ್ತಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರಿಗೆ ವರ್ಗಾಯಿಸಿದ್ದು, ಇದೀಗ ಸುದ್ದಿಯಾಗಿದೆ. ರಾಹುಲ್ ಗಾಂಧಿ ಸೇವೆ ಈ ದೇಶಕ್ಕೆ ಅವಶ್ಯಕತೆ

ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ? Read More »

ಪಾಕಿಸ್ತಾನ ಸಂಸತ್ ದಿಢೀರ್ ವಿಸರ್ಜನೆ| ಮೂರು ತಿಂಗಳಲ್ಲಿ ಮರು ಚುನಾವಣೆಗೆ ಸೂಚನೆ

ಸಮಗ್ರ ನ್ಯೂಸ್: ಪಾಕಿಸ್ತಾನ ಸಂಸತ್ ಅನ್ನು ಪಾಕಿಸ್ತಾನ ಅಧ್ಯಕ್ಷರು ವಿಸರ್ಜಿಸಿದ್ದು ಮೂರು ತಿಂಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರಧಾನಿ ಇಮ್ರಾನ್ ಖಾನ್ ಇಂದು ಅಧ್ಯಕ್ಷ ಆರಿಫ್ ಅಲ್ವಿ ಅವರನ್ನು ಭೇಟಿ ಮಾಡಿ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದು, ಪ್ರಧಾನಿ ಸಲಹೆಯ ಮೇರೆಗೆ ಪಾಕಿಸ್ತಾನದ ಅಧ್ಯಕ್ಷರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ. 90 ದಿನಗಳಲ್ಲಿ ಚುನಾವಣೆ ನಡೆಸಿ ಸರ್ಕಾರ ರಚನೆಗೆ ಸೂಚನೆ ನೀಡಿದ್ದಾರೆ. ಸರ್ಕಾರ ಸಂವಿಧಾನವನ್ನು ಉಲ್ಲಂಘಿಸಿದೆ, ಇದರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಿದೆ ಎಂದು ವಿಪಕ್ಷ

ಪಾಕಿಸ್ತಾನ ಸಂಸತ್ ದಿಢೀರ್ ವಿಸರ್ಜನೆ| ಮೂರು ತಿಂಗಳಲ್ಲಿ ಮರು ಚುನಾವಣೆಗೆ ಸೂಚನೆ Read More »

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ|

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು , ಇಂದು ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ . ಭಾನುವಾರ ಅಂದರೆ ಏಪ್ರಿಲ್ 03 , 2022 ರಂದು ಪ್ರತಿ ಲೀಟರ್ ಪೆಟ್ರೋಲ್ , ಡೀಸೆಲ್ ಬೆಲೆ ಲೀಟರ್ ಗೆ ತಲಾ 80 ಪೈಸೆ ಹೆಚ್ಚಳವಾಗಿದೆ . ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕ್ರಮವಾಗಿ ಪ್ರತಿ ಲೀಟರ್ಗೆ 80 ಪೈಸೆ ಏರಿಕೆಯಾಗಿದ್ದು , ಪೆಟ್ರೋಲ್ ಲೀಟರ್ ಗೆ 103.41

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ| Read More »

ಉಟ್ಟ ಸೀರೆ ಬಿಚ್ಚಿ ರೈಲು ಪ್ರಯಾಣಿಕರ ಜೀವ ಉಳಿಸಿದ ಮಹಿಳೆ| ಮಹಿಳೆಗೆ 100 ರೂಪಾಯಿ ಕೊಟ್ಟ ರೈಲು ಚಾಲಕ!

ಸಮಗ್ರ ನ್ಯೂಸ್: ಹಳಿಗಳು ಮುರಿದು ಬಿದ್ದಿದ್ದರಿಂದ ಸಂಭವಿಸಲಿದ್ದ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲು ಉತ್ತರಪ್ರದೇಶದ ಎಟಾಹ್ ಜಿಲ್ಲೆಯ ಗ್ರಾಮದ ಮಹಿಳೆಯೊಬ್ಬರು ತನ್ನ ಕೆಂಪು ಸೀರೆಯನ್ನು ಹಾರಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ 20 ಕಿಮೀ ದೂರದಲ್ಲಿರುವ ಕುಸ್ಬಾ ರೈಲು ನಿಲ್ದಾಣದ ಬಳಿ ಗುರುವಾರ ಈ ಘಟನೆ ನಡೆದಿದೆ. ತಮ್ಮ ಸರಿಯಾದ ಸಮಯದ ಸರಿಯಾದ ನಡೆಯಿಂದ ಹಲವಾರು ಅಮೂಲ್ಯ ಜೀವಗಳನ್ನು ಉಳಿಸಿದ್ದಾರೆ. ಇಟಾಹ್ ಜಿಲ್ಲೆಯ ಅವಘರ್ ಬ್ಲಾಕ್‌ನ ಗುಲೇರಿಯಾ ಗ್ರಾಮದ ಓಮಾವತಿ (65) ಹೊಲಗಳಿಗೆ ಹೋಗುತ್ತಿದ್ದಾಗ ರೈಲ್ವೆ ಹಳಿಯಲ್ಲಿ ದೊಡ್ಡ ಬಿರುಕು

ಉಟ್ಟ ಸೀರೆ ಬಿಚ್ಚಿ ರೈಲು ಪ್ರಯಾಣಿಕರ ಜೀವ ಉಳಿಸಿದ ಮಹಿಳೆ| ಮಹಿಳೆಗೆ 100 ರೂಪಾಯಿ ಕೊಟ್ಟ ರೈಲು ಚಾಲಕ! Read More »

“28 ದಿನಗಳಿಗಲ್ಲ, ತಿಂಗಳ ವ್ಯಾಲಿಡಿಟಿ ನೀಡಿ”| ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದ ಟ್ರಾಯ್|

ಸಮಗ್ರ ನ್ಯೂಸ್: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI ) ಟೆಲಿಕಾಂ ಕಂಪನಿಗಳ ಮೇಲೆ ದೊಡ್ಡ ಕ್ರಮ ಕೈಗೊಂಡಿದೆ. ಟ್ರಾಯ್ ಟೆಲಿಕಾಂ ಕಂಪನಿಗಳಿಗೆ ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ಕಂಪನಿಗಳು ಇಡೀ ತಿಂಗಳು ಮಾನ್ಯವಾಗಿರುವ ಕನಿಷ್ಠ ಒಂದು ಯೋಜನೆಯನ್ನು ಇರಿಸಿಕೊಳ್ಳಬೇಕು ಎಂದು ಹೇಳಿದೆ. ಇದಕ್ಕಾಗಿ ಟೆಲಿಕಾಂ ಕಂಪನಿಗಳಿಗೆ 60 ದಿನಗಳ ಕಾಲಾವಕಾಶ ನೀಡಲಾಗಿದೆ. ಟೆಲಿಕಾಂ ಕಂಪನಿಗಳು ಕನಿಷ್ಠ ಒಂದು ಪ್ಲಾನ್, ಒಂದು ವಿಶೇಷ ಟ್ಯಾರಿಫ್ ವೋಚರ್ ಮತ್ತು ಒಂದು ವಿಶೇಷ ರೀಚಾರ್ಜ್ ಪ್ಲಾನ್‌ಅನ್ನು ಇಡೀ ತಿಂಗಳು

“28 ದಿನಗಳಿಗಲ್ಲ, ತಿಂಗಳ ವ್ಯಾಲಿಡಿಟಿ ನೀಡಿ”| ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದ ಟ್ರಾಯ್| Read More »

ಯುಗಾದಿಗೆ ತೈಲಕಂಪನಿಗಳಿಂದ ಬಿಗ್ ಶಾಕ್| ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ 250 ರೂ‌ ಹೆಚ್ಚಳ| ಪೆಟ್ರೋಲ್,ಡೀಸೆಲ್‌ ಬೆಲೆಯಲ್ಲೂ ಏರಿಕೆ

ಸಮಗ್ರ ನ್ಯೂಸ್: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ . ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ . ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ.ಗಳಷ್ಟು ಹೆಚ್ಚಿಸಿದೆ . ಎಲ್ ಪಿಜಿ ಸಿಲಿಂಡರ್ ಗಳ ಹೊಸ ದರಗಳನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಬಾರಿ ವಾಣಿಜ್ಯ ಎಲ್ಪಿಜಿ ಗ್ಯಾಸ್

ಯುಗಾದಿಗೆ ತೈಲಕಂಪನಿಗಳಿಂದ ಬಿಗ್ ಶಾಕ್| ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ 250 ರೂ‌ ಹೆಚ್ಚಳ| ಪೆಟ್ರೋಲ್,ಡೀಸೆಲ್‌ ಬೆಲೆಯಲ್ಲೂ ಏರಿಕೆ Read More »

ದಿವಾಳಿಯಾದ ದ್ವೀಪರಾಷ್ಟ್ರ ಶ್ರೀಲಂಕಾ| ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಲಂಕನ್ನರು!

ಸಮಗ್ರ ನ್ಯೂಸ್: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಲೇ ಇದ್ದು, ಇಂದು ಹೊತ್ತಿ‌ನ ಊಟಕ್ಕೂ ಜನ ಪರದಾಡುವಂತಾಗಿದೆ. ವಿದ್ಯುತ್‌ ಉತ್ಪಾದನೆಯ ಮೂಲವಾಗಿರುವ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ಕಚ್ಚಾ ವಸ್ತುವಿನ ಕೊರತೆಯಾಗಿರುವ ಕಾರಣ, ವಿದ್ಯುತ್‌ ಉತ್ಪಾದನೆ ಭಾರೀ ಪ್ರಮಾಣದಲ್ಲಿ ಕುಂಠಿತಗೊಂಡಿದೆ. ಇದರಿಂದ ಪ್ರತಿದಿನ 10ಗಂಟೆಗಳ ಕಾಲ ಪವರ್ ಕಟ್ ಮಾಡಲಾಗುತ್ತಿದೆ.ನಿತ್ಯ 7 ಗಂಟೆಗಳಷ್ಟಿದ್ದ ಪವರ್‌ ಕಟ್‌ ಈಗ 10 ಗಂಟೆಗಳಿಗೆ ವಿಸ್ತರಿಸಿದೆ ದೇಶದಲ್ಲಿ ಆರ್ಥಿಕತೆ ಪೂರ್ಣ ಕುಸಿದಿರುವ ಕಾರಣ ವಿದೇಶಿ ವಿನಿಮಯ ಸಂಗ್ರಹ ಪೂರ್ತಿ ಕರಗಿಹೋಗಿದೆ. ಹೀಗಾಗಿ

ದಿವಾಳಿಯಾದ ದ್ವೀಪರಾಷ್ಟ್ರ ಶ್ರೀಲಂಕಾ| ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಲಂಕನ್ನರು! Read More »

ಶ್ರೀನಗರ: ಸಿಆರ್‌ಪಿಎಫ್ ಬಂಕರ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಬುರ್ಕಾದಾರಿ ಮಹಿಳೆ

ಸಮಗ್ರ ನ್ಯೂಸ್: ಸಿಆರ್‌ಪಿಎಫ್ ಬಂಕರ್ ಮೇಲೆ ಬುರ್ಕಾದಾರಿ ಮಹಿಳೆಯೊಬ್ಬರು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದ ಸಿಆರ್‌ಪಿಎಫ್ ಬಂಕರ್ ಬಳಿ ಬರ್ಕಾ ಧರಿಸಿದ ಮಹಿಳೆ ಬಂದಿದ್ದಾರೆ. ಆ ಅಪರಿಚಿತ ಮಹಿಳೆ ತನ್ನ ಬ್ಯಾಗ್‍ನಿಂದ ಪೆಟ್ರೋಲ್ ಬಾಂಬ್ ತೆಗೆದು ಸಿಆರ್‌ಪಿಎಫ್ ಬಂಕರ್ ಮೇಲೆ ಎಸೆದಿದ್ದಾಳೆ. ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಕಿ ಉರಿಯಲು ಪ್ರಾರಂಭಿಸಿದ ಬಳಿಕ ಅಲ್ಲಿದ್ದ ಪಾದಾಚಾರಿಗಳು ಓಡಿ ಹೋಗಿದ್ದಾರೆ.

ಶ್ರೀನಗರ: ಸಿಆರ್‌ಪಿಎಫ್ ಬಂಕರ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಬುರ್ಕಾದಾರಿ ಮಹಿಳೆ Read More »

ಒಂದೇ ಬಾರಿಗೆ 4 ಸಾಧನಗಳಲ್ಲಿ ವಾಟ್ಸ್‌ಆ್ಯಪ್‌ ಬಳಸ್ಬೋದು! ಏನಿದು ಹೊಸ ಫೀಚರ್?

ಸಮಗ್ರ ನ್ಯೂಸ್: ಪೇಸ್ ಬುಕ್ ಮಾಲೀಕತ್ವದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್‌ಆ್ಯಪ್‌ ಕಳೆದ ಕೆಲವು ತಿಂಗಳುಗಳಿಂದ ಬೀಟಾದಲ್ಲಿ ಅದರ ಮಲ್ಟಿ ಡಿವೈಸ್ ಕಾರ್ಯವನ್ನು ಬಳಕೆದಾರರಿಗೆ ಪ್ರಯತ್ನಿಸಲು ಪರೀಕ್ಷಿಸುತ್ತಿದೆ. ಈಗ, ಕಂಪನಿಯು ಬಹು-ಸಾಧನ ಕಾರ್ಯವನ್ನು ಬೀಟಾ ಪರೀಕ್ಷೆಯಿಂದ ಹೊರತಂದಿದೆ ಮತ್ತು ವೈಶಿಷ್ಟ್ಯದ ಸ್ಥಿರ ಆವೃತ್ತಿಯನ್ನು ಹೊರತರಲು ಪ್ರಾರಂಭಿಸಿದೆ. ಹೌದು, ಈವರೆಗೆ ಬಳಕೆದಾರರು ಬೇರೆ ಸಾಧನಗಳಲ್ಲಿ ತಮ್ಮ ವಾಟ್ಸ್‌ಆ್ಯಪ್‌ ಸಂಪರ್ಕಿಸಲು ಇಂಟರ್ನೆಟ್ ಸಂಪರ್ಕ ಇರಬೇಕಿತ್ತು. ಆದರೆ ಪ್ರಸ್ತುತ ಬೀಟಾದ ಹೊಸ ಫೀಚರ್‌ನೊಂದಿಗೆ, ನಿಮ್ಮ ಫೋನ್‌ ಅನ್ನು ಆನ್‌ಲೈನ್‌ನಲ್ಲಿ ಇರಿಸದೇ ನಿಮ್ಮ ವಾಟ್ಸ್‌ಆ್ಯಪ್‌

ಒಂದೇ ಬಾರಿಗೆ 4 ಸಾಧನಗಳಲ್ಲಿ ವಾಟ್ಸ್‌ಆ್ಯಪ್‌ ಬಳಸ್ಬೋದು! ಏನಿದು ಹೊಸ ಫೀಚರ್? Read More »