ದೇಶ-ವಿದೇಶ

ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೊನಾ| ಬುಧವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಿಎಂಗಳ ಸಭೆ

ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪರಿಸ್ಥಿತಿ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಿಎಂಗಳ ಮಹತ್ವದ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಈ ಸಭೆಯಲ್ಲಿ ದೇಶದ ಕೊರೋನಾ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ. ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಅಂಕಿಅಂಶಗಳ […]

ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೊನಾ| ಬುಧವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಿಎಂಗಳ ಸಭೆ Read More »

ಇಂಟರ್ ನ್ಯಾಶನಲ್ ಮಾಡೆಲಿಂಗ್ ಸ್ಪರ್ಧೆ; ಕರ್ನಾಟಕದ ರಾಮು ರನ್ನರ್ ಅಪ್|

ಸಮಗ್ರ ನ್ಯೂಸ್: ವಿಯೆಟ್ನಾಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಡೆಲಿಂಗ್ ಸ್ಪರ್ಧೆ-ಪ್ಯಾನ್ ಕಾಂಟಿನೆಂಟಲ್ ಇಂಟರ್ ನ್ಯಾಷನಲ್ 2022ನಲ್ಲಿ ಆಯ್ಕೆಯಾಗಿದ್ದ ಏಕೈಕ ಸ್ಪರ್ಧಾಳು ರಾಮು ಆಗಿದ್ದು, ಸ್ಪರ್ಧೆಯಲ್ಲಿ ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ. ಏಪ್ರಿಲ್ 3ರಿಂದ 10ರವರೆಗೆ ಈ ಸ್ಪರ್ಧೆ ನಡೆದಿದ್ದು, ಒಟ್ಟು 14 ದೇಶಗಳ ಸ್ಪರ್ಧಾಳುಗಳು ಭಾಗವಹಿಸಿದ್ದರು. ಇದರಲ್ಲಿ ಪ್ರಥಮ ಸ್ಥಾನವನ್ನು ಫಿಲಿಪ್ಪೀನ್ಸ್​ ಪಡೆದರೆ, ದ್ವಿತೀಯ ಸ್ಥಾನವನ್ನು ಭಾರತ ಅಲಂಕರಿಸಿತು. ಭಾರತದಿಂದ ಪ್ರತಿನಿಧಿಸಿದ್ದ ರಾಮು ರಾಜಧಾನಿ ಬೆಂಗಳೂರಿನ ವೈಯಾಲಿಕಾವಲ್​ನವರು ಎನ್ನುವುದು ಹೆಮ್ಮೆಯ ವಿಚಾರ. ರಾಮುವಿನ ಈ ಸಾಧನೆಯನ್ನು ಬೆಂಗಳೂರು

ಇಂಟರ್ ನ್ಯಾಶನಲ್ ಮಾಡೆಲಿಂಗ್ ಸ್ಪರ್ಧೆ; ಕರ್ನಾಟಕದ ರಾಮು ರನ್ನರ್ ಅಪ್| Read More »

ಎರಡು ಗುಪ್ತಾಂಗ ಹೊಂದಿರುವ ಗಂಡು ಮಗು ಜನನ‌

ಸಮಗ್ರ ಡಿಜಿಟಲ್ ಡೆಸ್ಕ್: ಒಬ್ಬ ಮನುಷ್ಯ ಎರಡು ತಲೆ, ಎರಡು ಕಾಲು, ಎರಡು ಕೈ ಹೊಂದಿರುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಮಗು ಎರಡು ಗುಪ್ತಾಂಗವನ್ನು ಹೊಂದಿಕೊಂಡು ಜನ್ಮತಳೆದಿದ್ದು ಅಚ್ಚರಿಗೆ ಕಾರಣವಾಗಿದೆ. ಇದು ಪ್ರತಿ ಐದರಿಂದ ಆರು ಮಿಲಿಯನ್ ಗಂಡುಮಕ್ಕಳಲ್ಲಿ ಒಬ್ಬರು ಮಾತ್ರ ಹೆಚ್ಚುವರಿ ಶಿಶ್ನದೊಂದಿಗೆ ಜನಿಸುತ್ತಾರೆ. ಗರ್ಭಾಶಯದಲ್ಲಿ ಜನನಾಂಗ ಬೆಳವಣಿಗೆ ಯಾದಾಗ ಇದು ಕಂಡು ಬರುತ್ತದೆ. ಇದನ್ನ 1609 ರಲ್ಲಿ ಸ್ವಿಸ್ ವೈದ್ಯ ಜೋಹಾನ್ಸ್ ಜಾಕೋಬ್ ವೇಕಾರ್ ವರದಿ ಮಾಡಿದ್ದಾರೆ. ಈ ಘಟನೆ ಬ್ರೇಜಿಲ್ ನಲ್ಲಿ ನಡೆದಿದ್ದು,ಗಂಡು

ಎರಡು ಗುಪ್ತಾಂಗ ಹೊಂದಿರುವ ಗಂಡು ಮಗು ಜನನ‌ Read More »

ಕರ್ನಾಟಕದ ”ಸೇವಾಸಿಂಧು” ಪೋರ್ಟಲ್ ಗೆ ಕೇಂದ್ರ ಪ್ರಶಸ್ತಿಯ ಗರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸರ್ಕಾರದ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ ದೊರೆತಿದೆ. ಸರ್ಕಾರದ ಸೇವಾ ಸಿಂಧು ಪೋರ್ಟಲ್‌ಗೆ ಕೇಂದ್ರ ಸರ್ಕಾರದ ಉತ್ಕೃಷ್ಟ ಪ್ರಶಸ್ತಿ ದೊರೆತಿದೆ. ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ಸರ್ಕಾರ ನೀಡುವ ಸುಗಮ ಸೇವೆ ವಿಭಾಗದ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದ್ದು, ದೆಹಲಿ ವಿಜ್ಞಾನ ಭವನದಲ್ಲಿ ಪ್ರಧಾನಿ ಮೋದಿ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ರಾಜ್ಯ ಸರ್ಕಾರದ ಪರ ಐಎಎಸ್‌ ಅಧಿಕಾರಿ ದೀಪ್ತಿ ಆದಿತ್ಯ ಕಾನಡೆ ಪ್ರಶಸ್ತಿ ಸ್ವೀಕರಿಸಿದರು. ಉತ್ಕೃಷ್ಟ ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ನೀಡುವ ಪ್ರಶಸ್ತಿ ಇದಾಗಿದ್ದು,

ಕರ್ನಾಟಕದ ”ಸೇವಾಸಿಂಧು” ಪೋರ್ಟಲ್ ಗೆ ಕೇಂದ್ರ ಪ್ರಶಸ್ತಿಯ ಗರಿ Read More »

‘ಕುಸುಮ ಕರೀತಿದಾಳೆ ಓಡಿ ಹೋಗೋ ವಿಶಾಲ್’!? ನೋಟಿನಲ್ಲೊಂದು ರೋಚಕ ಲವ್ ಕಹಾನಿ

ಸಮಗ್ರ ನ್ಯೂಸ್: ಕೆಲವರ ಕೈಗೆ ಪೆನ್ ಸಿಕ್ಕಿದ್ರೆ ಸಾಕು, ಏನಾದ್ರೂ ಗೀಚ್ತಾ ಇರ್ತಾರೆ. ಇನ್ನು ಕೆಲವರಿಗೆ ಕರೆನ್ಸಿ ನೋಟಿನಲ್ಲಿ ಏನಾದ್ರೂ ಬರೆಯುವ ಹುಚ್ಚಿರುತ್ತದೆ. ಇತ್ತೀಚಿನ ದಿನಗಳಲ್ಲಿ ನೋಟುಗಳಲ್ಲಿ ಯಾರೂ ಸಂದೇಶ ಬರೆಯುವುದಿಲ್ಲ. ಆದರೆ, ಇಲ್ಲೊಂದೆಡೆ 10 ರೂಪಾಯಿಯ ನೋಟಿನಲ್ಲಿ ಯುವತಿಯೊಬ್ಬಳು ತನ್ನ ಪ್ರೇಮಿಗೆ ಬರೆದಿರುವ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ. ಯುವತಿಯೊಬ್ಬಳು 10 ರೂ. ನೋಟಿನಲ್ಲಿ ವಿಶಾಲ್, ನನ್ನ ಮದುವೆ ಏಪ್ರಿಲ್ 26ರಂದು ನಿಶ್ಚಯವಾಗಿದೆ. ದಯವಿಟ್ಟು ನನ್ನನ್ನು ಕರೆದುಕೊಂಡು ಹೋಗು. ನಾವು ಓಡಿ ಹೋಗೋಣ. ನಾನು

‘ಕುಸುಮ ಕರೀತಿದಾಳೆ ಓಡಿ ಹೋಗೋ ವಿಶಾಲ್’!? ನೋಟಿನಲ್ಲೊಂದು ರೋಚಕ ಲವ್ ಕಹಾನಿ Read More »

ಇಂದು ರಾತ್ರಿ 9-30ಕ್ಕೆ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ|

ಸಮಗ್ರ ನ್ಯೂಸ್: ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸೂರ್ಯಾಸ್ತದ ನಂತರ ಗುರುವಾರ ರಾತ್ರಿ ಐತಿಹಾಸಿಕ ಕೆಂಪುಕೋಟೆಯಿಂದ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೆಂಪುಕೋಟೆಯ ಲಾನ್ಸ್ ನಿಂದ (ಹಸಿರು ಹೊದಿಕೆ) ಮೋದಿ ಭಾಷಣ ಮಾಡಲಿದ್ದಾರೆ. 1675ರಲ್ಲಿ ಸಿಖ್ ಸಮುದಾಯದ 9ನೇ ಗುರು ಗುರು ತೇಗ್ ಬಹದ್ದೂರ್ ಕೊಲ್ಲಲು ಮೊಘಲ್ ದೊರೆ ಔರಂಗಜೇಬ್ ಆದೇಶ ನೀಡಿದ್ದ ಕಾರಣದಿಂದ ಕೆಂಪುಕೋಟೆಯನ್ನು ವೇದಿಕೆಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಸಂಸ್ಕೃತಿ

ಇಂದು ರಾತ್ರಿ 9-30ಕ್ಕೆ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ| Read More »

ಸಿಡಿಲಾಘಾತ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಪ್ರಮುಖ ಮಾಹಿತಿ

ಸಮಗ್ರ ಡಿಜಿಟಲ್ ಡೆಸ್ಕ್: ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ, ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಬಹುದು. ಸಿಡಿಲಿನಿಂದ ರಕ್ಷಣೆ_ಹೇಗೆ ಸಾಧ್ಯ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಸಿಡಿಲಿನಿಂದ ಸಾವು ನೋವು ಸಂಭವಿಸಿದ ಪ್ರಕರಣಗಳು ಇತ್ತೀಚೆಗೆ ಅಧಿಕವಾಗುತ್ತಿದೆ. ಮಳೆ, ಬಿರುಗಾಳಿ, ಗುಡುಗು ಸಹಿತ ಮಳೆಯು ಬೆಂಗಳೂರು ಹಾಗೂ ರಾಜ್ಯದ ವಿವಿಧ ಕಡೆಗಳಲ್ಲಿ ಆಗುತ್ತಿರುವುದರಿಂದ ಅವಘಡಗಳು ಹೆಚ್ಚಾಗಿದೆ. ಮಳೆಯಿಂದ ಉಂಟಾಗುತ್ತಿರುವ ಹಾನಿಯ ಬಗ್ಗೆ ತಿಳಿದಿರಬೇಕಾದ ಅಗತ್ಯವಿದೆ. ಸಿಡಿಲಿನಿಂದ ಮನುಷ್ಯರು ಮಾತ್ರ ಅಲ್ಲದೆ ವಿವಿಧ ಪಶು, ಪ್ರಾಣಿಗಳು

ಸಿಡಿಲಾಘಾತ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಪ್ರಮುಖ ಮಾಹಿತಿ Read More »

ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗೋದು ಫಿಕ್ಸ್..

ಸಮಗ್ರ ಡಿಜಿಟಲ್ ಡೆಸ್ಕ್: ತಂತ್ರಜ್ಞಾನ ಹೆಚ್ಚಾದಂತೆ ನಮ್ಮ ಕೆಲಸಗಳು ತುಂಬಾ ಸರಳವಾಗಿ ಆಗುತ್ತಿವೆ. ಇಂದಿನ ಕಾಲದಲ್ಲಿ ತಂತ್ರಜ್ಞಾನದ ಅತೀ ಬಳಕೆಯಿಂದ ಇಡೀ ವಿಶ್ವವೇ ನಮ್ಮ ಅಂಗೈಯಲ್ಲಿ ಇದ್ದಂತಾಗಿದೆ. ಅಷ್ಟರ ಮಟ್ಟಿಗೆ ಇಂದಿನ ಡಿಜಿಟಲ್‌ ಯುಗ ಮಾರ್ಪಾಡು ಹೊಂದಿದೆ. ಹೀಗೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್‌ ಅಕೌಂಟ್‌ಗಳನ್ನು ಮನೆಯಲ್ಲೇ ಕುಳಿತು ಓಪನ್‌ ಮಾಡಬಹುದು . ಅಷ್ಟೇ ಯಾಕೆ ಮನೆಯಿಂದಲೇ ಸಾಲವನ್ನು ಪಡೆದುಕೊಳ್ಳುವ ಸೌಲಭ್ಯಗಳು ಇಂದು ಗ್ರಾಹಕರನ್ನು ಆಕರ್ಷಿಸುತ್ತಿವೆ. ಇನ್ನು ಇದರ ನಡುವೆ ನಮ್ಮ ಕೆಲವೊಂದು ತಪ್ಪುಗಳಿಂದ ನಮ್ಮ ಬ್ಯಾಂಕ್‌ ಖಾತೆಗಳು

ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗೋದು ಫಿಕ್ಸ್.. Read More »

ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೊಜ್ ಪಾಂಡೆ ನೇಮಕ

ಸಮಗ್ರ ನ್ಯೂಸ್: ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವ್ರನ್ನ ಸೇನಾ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಿಸಿದೆ. ಪಾಂಡೆ ಅವರು ಜನರಲ್ ಎಂ.ಎಂ ನರವಾನೆ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ಅವರು ಈ ತಿಂಗಳ ಅಂತ್ಯದ ವೇಳೆಗೆ ನಿವೃತ್ತರಾಗಲಿದ್ದಾರೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪದವೀಧರರಾಗಿದ್ದ ಪಾಂಡೆ, ಡಿಸೆಂಬರ್ 1982ರಲ್ಲಿ ಕಾರ್ಪ್ಸ್ ಆಫ್ ಎಂಜಿನಿಯರ್ಸ್ʼಗೆ ಸೇರಿದರು. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಲ್ಲನ್ವಾಲಾ ಸೆಕ್ಟರ್ನಲ್ಲಿ ಆಪರೇಷನ್ ಪರಾಕ್ರಮ್ ಸಂದರ್ಭದಲ್ಲಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಎಂಜಿನಿಯರ್ ರೆಜಿಮೆಂಟ್‌ನ ನೇತೃತ್ವ

ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೊಜ್ ಪಾಂಡೆ ನೇಮಕ Read More »

ಹನುಮ ಜಯಂತಿ ಮೇಲೆ ಕಲ್ಲು ತೂರಾಟ.., ತನಿಖೆ ನಡೆಸುತ್ತಿರುವ ಪೋಲಿಸ್ ಸಿಬ್ಬಂದಿ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹನುಮ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದು 9 ಜನರನ್ನು ಬಂಧಿಸಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ವಾಯುವ್ಯ ಭಾಗದ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ ಹನುಮ ಜಯಂತಿಯ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ 9 ಜನರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹನುಮಜಯಂತಿ ಶೋಭಾಯಾತ್ರೆಗೆ ಕಲ್ಲು ತೂರಾಟ ಮಾಡಿದು ಮಾತ್ರ ವಲ್ಲದೆ, ಗುಂಡಿನ ದಾಳಿಯು ನಡೆಸಲಾಗಿದೆ. 6 ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿದ್ದು, 14 ಜನ ಅರೆಸ್ಟ್ ಮಾಡಲಾಗಿದೆ.ಜೊತೆಗೆ

ಹನುಮ ಜಯಂತಿ ಮೇಲೆ ಕಲ್ಲು ತೂರಾಟ.., ತನಿಖೆ ನಡೆಸುತ್ತಿರುವ ಪೋಲಿಸ್ ಸಿಬ್ಬಂದಿ Read More »