ದೇಶ-ವಿದೇಶ

ಈ ಒಂಟೆಯ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ! ಹರಾಜಾಗ್ತಿದೆ ಅತಿ ದುಬಾರಿ ಒಂಟೆ|

ಸಮಗ್ರ ಡಿಜಿಟಲ್ ಡೆಸ್ಕ್: ಇಸ್ಲಾಂ ಧರ್ಮದ ಪವಿತ್ರ ತಿಂಗಳು ರಂಜಾನ್‌ ಶುರುವಾಗುವುದರಲ್ಲಿದೆ. ರಂಜಾನ್‌ ಗೂ ಮುನ್ನವೇ ಸೌದಿ ಅರೇಬಿಯಾದಲ್ಲಿ ಒಂಟೆಯೊಂದು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಒಂಟೆಗೆ ಸಿಕ್ಕ ಬೆಲೆ ಕೇಳಿದ್ರೆ ನೀವು ದಿಗ್ಭ್ರಮೆಗೊಳ್ಳೋದು ಗ್ಯಾರಂಟಿ. ಇದು ಜಗತ್ತಿನ ಅತ್ಯಂತ ದುಬಾರಿಈ ಒಂಟೆಯ ಬೆಲೆ 14 ಕೋಟಿ 23 ಲಕ್ಷ ರೂಪಾಯಿ!. ಸೌದಿ ಅರೇಬಿಯಾದಲ್ಲಿ ಈ ಒಂಟೆಯನ್ನು ಸಾರ್ವಜನಿಕವಾಗಿ ಹರಾಜು ಹಾಕಲಾಯ್ತು. ಈ ವಿಡಿಯೋ ಕೂಡ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಒಂಟೆಗೆ ಸಿಕ್ಕ ಆರಂಭಿಕ ಬೆಲೆಯೇ 7 ಮಿಲಿಯನ್‌ […]

ಈ ಒಂಟೆಯ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ! ಹರಾಜಾಗ್ತಿದೆ ಅತಿ ದುಬಾರಿ ಒಂಟೆ| Read More »

ಕೋವಿಡ್ ಕಾಲರ್ ಟ್ಯೂನ್ ಕೇಳಿ ಸುಸ್ತಾಗಿದ್ರೆ ಇಲ್ಲಿದೆ ಗುಡ್ ನ್ಯೂಸ್| ಕೇಂದ್ರ ಸಚಿವಾಲಯ ಹೇಳಿದ್ದೇನು?

ಸಮಗ್ರ ನ್ಯೂಸ್: ಕೋವಿಡ್​ ಕಾಲರ್​ ಟ್ಯೂನ್​ ಕೇಳಿ ಸುಸ್ತಾಗಿದ್ದ ಜನರಿಗೆ ಇದೀಗ ಗುಡ್​ ನ್ಯೂಸ್​ ಒಂದು ಸಿಕ್ಕಿದೆ. ಅದೇನೆಂದರೆ, ಕೋವಿಡ್ ಕಾಲರ್ ಟ್ಯೂನ್‌ಗಳು ಇನ್ನು ಮುಂದೆ ಕೇಳಿಸುವುದಿಲ್ಲ. ಶೀಘ್ರದಲ್ಲೇ ಕಾಲರ್ ಟ್ಯೂನ್​ಗೆ ಅಂತ್ಯ ಹಾಡಲಾಗುತ್ತದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ. ಕೋವಿಡ್-19 ಕುರಿತು ಜಾಗೃತಿಗಾಗಿ ಟೆಲಿಕಾಂ ಆಪರೇಟರ್‌ಗಳು ಪರಿಚಯಿಸಿದ ಪ್ರೀ-ಕಾಲ್-ಆಡಿಯೋ ಜಾಹೀರಾತುಗಳು ಮತ್ತು ಕಾಲರ್-ಟ್ಯೂನ್‌ಗಳನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು. ದೇಶದಲ್ಲಿ ಕರೊನಾ ಪ್ರಕರಣಗಳು ಇಳಿಮುಖವಾಗುತ್ತಿದ್ದು, ಕೋವಿಡ್ ಪೂರ್ವ ಕರೆ ಸಂದೇಶಗಳನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ

ಕೋವಿಡ್ ಕಾಲರ್ ಟ್ಯೂನ್ ಕೇಳಿ ಸುಸ್ತಾಗಿದ್ರೆ ಇಲ್ಲಿದೆ ಗುಡ್ ನ್ಯೂಸ್| ಕೇಂದ್ರ ಸಚಿವಾಲಯ ಹೇಳಿದ್ದೇನು? Read More »

ಇಂದು ಮತ್ತು ನಾಳೆ ಭಾರತ್ ಬಂದ್| ಮುಷ್ಕರಕ್ಕೆ ಕರೆನೀಡಿದ ಕಾರ್ಮಿಕ‌ ಸಂಘಟನೆಗಳು; ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಸೋಮವಾರ ಬೆಳಗ್ಗೆ 6ರಿಂದ ಬುಧವಾರ ಬೆಳಗ್ಗೆ 6ರವರೆಗೆ ದೇಶಾದ್ಯಂತ ‘ಭಾರತ್‌ ಬಂದ್‌’ ಹೆಸರಿನಲ್ಲಿ ಮುಷ್ಕರಕ್ಕೆ ಕರೆ ನೀಡಿವೆ. ಬ್ಯಾಂಕಿಂಗ್‌, ವಿಮೆ, ರಸ್ತೆ ಸಾರಿಗೆ, ವಿದ್ಯುಚ್ಛಕ್ತಿ, ಕಲ್ಲಿದ್ದಲು, ತೈಲ, ದೂರಸಂಪರ್ಕ, ಆದಾಯ ತೆರಿಗೆ ಸೇರಿ ವಿವಿಧ ವಲಯದ ಕಾರ್ಮಿಕರು ಈ ಮುಷ್ಕರಕ್ಕೆ ಬೆಂಬಲ ಘೋಷಣೆ ಮಾಡಿರುವುದರಿಂದ ಹಲವು ಸೇವೆಗಳಲ್ಲಿ ವ್ಯತ್ಯಯವಾಗುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರದ ನೀತಿಗಳಿಂದ ಕಾರ್ಮಿಕರು, ರೈತರು ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈ ಕಾರ್ಮಿಕ,

ಇಂದು ಮತ್ತು ನಾಳೆ ಭಾರತ್ ಬಂದ್| ಮುಷ್ಕರಕ್ಕೆ ಕರೆನೀಡಿದ ಕಾರ್ಮಿಕ‌ ಸಂಘಟನೆಗಳು; ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ Read More »

ನಾಳೆ(ಮಾ.28) SSLC ಪರೀಕ್ಷೆ ಶುರು| ಹಿಜಾಬ್ ಗಾಗಿ ಪರೀಕ್ಷೆ ತಪ್ಪಿಸಿದ್ರೆ ಮರು ಪರೀಕ್ಷೆ ಮಾಡಲ್ಲ – ಸಚಿವ ಬಿ.ಸಿ‌ ನಾಗೇಶ್

ಸಮಗ್ರ ನ್ಯೂಸ್: ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರತಿವರ್ಷದಂತೆ ಯಾವುದೇ ಅಡ್ಡಿ ಆತಂಕವಿಲ್ಲದೆ ನಡೆಯಲಿದೆ ಎನ್ನುವ ವಿಶ್ವಾಸವಿದೆ. ಕೋರ್ಟ್ ಆದೇಶವನ್ನು ಪಾಲಿಸಿ ವಿದ್ಯಾರ್ಥಿಗಳು ಹಿಜಾಬ್ ಬಿಟ್ಟು ಸಮವಸ್ತ್ರದಲ್ಲಿ ಪರೀಕ್ಷೆ ಬರೆಯಬೇಕು. ಹಿಜಾಬ್ ಗಾಗಿ ಪರೀಕ್ಷೆ ತಿರಸ್ಕರಿಸಿದರೆ ಮತ್ತೆ ಮರು ಪರೀಕ್ಷೆ ಕೂಡ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ನಾಳೆ(ಮಾ.28) SSLC ಪರೀಕ್ಷೆ ಶುರು| ಹಿಜಾಬ್ ಗಾಗಿ ಪರೀಕ್ಷೆ ತಪ್ಪಿಸಿದ್ರೆ ಮರು ಪರೀಕ್ಷೆ ಮಾಡಲ್ಲ – ಸಚಿವ ಬಿ.ಸಿ‌ ನಾಗೇಶ್ Read More »

ಪಂಜಾಬ್ ಜನಪ್ರತಿನಿಧಿಗಳಿಗೆ ಶಾಕ್ ನೀಡಿದ ‘ಭಗವಂತ’ | “ಒನ್ ಎಂಎಲ್ಎ ವನ್ ಪೆನ್ಷನ್” ಜಾರಿಗೆ ತಂದ ಸಿಎಂ

ಸಮಗ್ರ ನ್ಯೂಸ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಎಲ್ಲಾ ಶಾಸಕರಿಗೆ ಕೇವಲ ಒಂದು ಪಿಂಚಣಿ ಮಾತ್ರ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಶಾಸಕರ ಕುಟುಂಬ ಪಿಂಚಣಿಯನ್ನೂ ಕೂಡಾ ಕಡಿತಗೊಳಿಸಿದ್ದು, ಎಷ್ಟು ಬಾರಿ ಗೆದ್ದರೂ ಕೂಡಾ ಒಂದೇ ಪಿಂಚಣಿ ಎಂದು ಕೂಡಾ ಸ್ಪಷ್ಟಪಡಿಸಿದ್ದಾರೆ. ವಿಡಿಯೋ ಸಂದೇಶದಲ್ಲಿ ಈ ವಿಚಾರ ತಿಳಿಸಿದ ಸಿಎಂ ಭಗವಂತ್‌ಮಾನ್ ಹಲವು ಶಾಸಕರು ವಿಧಾನಸಭೆಯಲ್ಲಿ ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸುವ ಪ್ರತಿ ಅವಧಿಗೆ ಬಹು ಪಿಂಚಣಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪಿಂಚಣಿ ಕಡಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಎಷ್ಟು ಬಾರಿ

ಪಂಜಾಬ್ ಜನಪ್ರತಿನಿಧಿಗಳಿಗೆ ಶಾಕ್ ನೀಡಿದ ‘ಭಗವಂತ’ | “ಒನ್ ಎಂಎಲ್ಎ ವನ್ ಪೆನ್ಷನ್” ಜಾರಿಗೆ ತಂದ ಸಿಎಂ Read More »

ಔಷಧಿ ಬೆಲೆಯಲ್ಲಿ ಭಾರೀ ಏರಿಕೆ| ಅಗತ್ಯ ಔಷಧ ದರ ದುಪ್ಪಟ್ಟು

ಸಮಗ್ರ ನ್ಯೂಸ್: ಪ್ಯಾರಾಸಿಟಮಾಲ್, ಅಜಿಥ್ರೊಮೈಸಿನ್ ಸೇರಿದಂತೆ ಇತರೆ ಅಗತ್ಯ ಔಷಧಗಳ ಬೆಲೆಗಳು ಏಪ್ರಿಲ್‌ನಿಂದ 10.7% ರಷ್ಟು ಏರಿಕೆಯಾಗಲಿವೆ. ಭಾರತದ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ(ಎನ್‌ಪಿಪಿಎ) ಶುಕ್ರವಾರ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯ ಸಗಟು ಬೆಲೆ ಸೂಚ್ಯಂಕದಲ್ಲಿ(ಡಬ್ಲ್ಯುಪಿಐ) 10.7% ರಷ್ಟು ಬೆಲೆ ಏರಿಕೆಯನ್ನು ಘೋಷಿಸಿರುವುದರಿಂದ ಗ್ರಾಹಕರು ಅಗತ್ಯ ಔಷಧಿಗಳಿಗೆ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಜ್ವರ, ಸೋಂಕುಗಳು, ಚರ್ಮ ರೋಗಗಳು, ಅಧಿಕ ರಕ್ತದೊತ್ತಡ, ರಕ್ತಹೀನತೆ ಮತ್ತು ಹೃದಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸುವ NLEM ನಲ್ಲಿ ಸುಮಾರು 800 ನಿಗದಿತ

ಔಷಧಿ ಬೆಲೆಯಲ್ಲಿ ಭಾರೀ ಏರಿಕೆ| ಅಗತ್ಯ ಔಷಧ ದರ ದುಪ್ಪಟ್ಟು Read More »

ಮಂಗಳೂರು ವಿವಿ ಅತಿಥಿ ಉಪನ್ಯಾಸಕರ ವೇತನದಲ್ಲಿ ಹೆಚ್ಚಳ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಲಾಗಿದೆ. ಪ್ರಸ್ತುತ ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾ ಸಕರಿಗೆ ಮಾಸಿಕ 40,000 ರೂ.ಹಾಗೂ ಯುಜಿಸಿ ವಿದ್ಯಾರ್ಹತೆ ಹೊಂದಿರದವರಿಗೆ 35,000 ರೂ. ನಿಗದಿಪಡಿಸಲಾಗಿದೆ. ಫೆಬ್ರವರಿಯಿಂದ ಜಾರಿಗೆ ಬರುವಂತೆ ಈ ಹಿಂದಿನ ವೇತನಕ್ಕಿಂತ ಸರಾಸರಿ 10ರಿಂದ 15 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಇದು ಮಂಗಳೂರು ವಿಶ್ವ ವಿದ್ಯಾನಿಲಯದ ಮಹತ್ವದ ಹಾಗೂ ಸ್ವಾಗತಾರ್ಹ ನಿರ್ಧಾರ ಎಂದು ಮಂಗಳೂರು

ಮಂಗಳೂರು ವಿವಿ ಅತಿಥಿ ಉಪನ್ಯಾಸಕರ ವೇತನದಲ್ಲಿ ಹೆಚ್ಚಳ Read More »

ಪ್ರೀತಿ ಮಾಯೆಯಾ? ; ತಮ್ಮನ ಜೊತೆಗೆ ವಿಧವೆ ಅಕ್ಕನ ಲವ್ವಿಡವ್ವಿ| ಪ್ರೇಮಪಾಶಕ್ಕೆ ಸಿಲುಕಿದ ಒಂದೇ ಬಳ್ಳಿಯ ಹೂಗಳು!

ಸಮಗ್ರ ಡಿಜಿಟಲ್ ಡೆಸ್ಕ್: ಮಲತಾಯಿಯನ್ನು ಮಗ ಪ್ರೀತಿಸುವುದು, ಮಲತಂಗಿಯನ್ನು ಅಣ್ಣ ಪ್ರೀತಿಸುವುದು ವಿದೇಶಗಳಲ್ಲಿ ಸಾಮಾನ್ಯ. ಆದರೆ ಸ್ವಂತ ಅಕ್ಕ- ತಮ್ಮ ಲವ್ವಿಗೆ ಬಿದ್ದು, ಗ್ರಾಮಸ್ಥರಿಂದ ಛೀಮಾರಿಗೊಳಪಟ್ಟ ಘಟನೆ ಭಾರತದ ಹಳ್ಳಿಯೊಂದರಲ್ಲಿ ನಡೆದಿರುವುದು ಆಶ್ಚರ್ಯ ಉಂಟುಮಾಡಿದೆ. ಇಂತಹದ್ದೊಂದು ವಿಚಿತ್ರ ಪ್ರೇಮಕಥೆ ಬೆಳಕಿಗೆ ಬಂದಿದ್ದು, ಬಿಹಾರದ ಪಶ್ಚಿಮ ಚಂಪಾರಣ್ ನಲ್ಲಿ. ಇಲ್ಲಿನ ವಿಧವೆ ಸಹೋದರಿ ತನ್ನ ಕಿರಿಯ ಸಹೋದರನನ್ನು ಪ್ರೀತಿಸುತ್ತಿದ್ದಳು. ಇಬ್ಬರ ನಡುವಿನ ಪ್ರೇಮ ಸಂಬಂಧ ಎಷ್ಟರಮಟ್ಟಿಗೆ ಗಟ್ಟಿಯಾಯಿತು ಎಂದರೆ ಇಬ್ಬರೂ ಬೇರೆಯಾಗಲು ಒಪ್ಪಲಿಲ್ಲ. ಇಬ್ಬರೂ ಜೊತೆಯಾಗಿ ಬದುಕಿ ಸಾಯಬೇಕೆಂಬ

ಪ್ರೀತಿ ಮಾಯೆಯಾ? ; ತಮ್ಮನ ಜೊತೆಗೆ ವಿಧವೆ ಅಕ್ಕನ ಲವ್ವಿಡವ್ವಿ| ಪ್ರೇಮಪಾಶಕ್ಕೆ ಸಿಲುಕಿದ ಒಂದೇ ಬಳ್ಳಿಯ ಹೂಗಳು! Read More »

ಇಂದೂ ಏರಿಕೆ ಕಂಡ ತೈಲ ಬೆಲೆ| ನಾಲ್ಕೇ ದಿನದಲ್ಲಿ 3.6 ರೂ ಹೆಚ್ಚಳ

ಸಮಗ್ರ ನ್ಯೂಸ್: ದೇಶದಲ್ಲಿ ಕಳೆದ 5 ದಿನಗಳಲ್ಲಿ 4 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿದೆ. ಈ ಮೂಲಕ 4 ದಿನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 3.6 . ರೂ ಹೆಚ್ಚಳವಾಗಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 98.61 ಮತ್ತು 89.87 ರೂ.ಏರಿಕೆಯಾದರೆ, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 103.86 ರೂ. ಮತ್ತು ಡೀಸೆಲ್ ಬೆಲೆ 88.18 ರೂ.ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 113.27 ರೂ

ಇಂದೂ ಏರಿಕೆ ಕಂಡ ತೈಲ ಬೆಲೆ| ನಾಲ್ಕೇ ದಿನದಲ್ಲಿ 3.6 ರೂ ಹೆಚ್ಚಳ Read More »

ದ್ವಿತೀಯ ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ

ಸಮಗ್ರ ನ್ಯೂಸ್: ಭಾರತೀಯ ನೌಕಾಪಡೆಯು ನಾವಿಕರು ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಭಾರತೀಯ ನೌಕಾಪಡೆಹುದ್ದೆಗಳ ಸಂಖ್ಯೆ: 2500ಉದ್ಯೋಗ ಸ್ಥಳ: ಭಾರತದಾದ್ಯಂತಹುದ್ದೆಯ ಹೆಸರು: ನಾವಿಕರು (AA & SSR)ವೇತನ: ರೂ.21700-69100/- ಪ್ರತಿ ತಿಂಗಳುಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ

ದ್ವಿತೀಯ ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ Read More »