ದೇಶ-ವಿದೇಶ

“ಇಮ್ರಾನ್ ಒಬ್ಬ ಹುಚ್ಚ; ಭಾರತದೊಂದಿಗೆ ಅಷ್ಟು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ” – ಮರಿಯಂ ನವಾಜ್

ಸಮಗ್ರ ನ್ಯೂಸ್: ಭಾರತವನ್ನು ಬಹುವಾಗಿ ಹೊಗಳಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಮೇಲೆ ವಿರೋಧ ಪಕ್ಷ ಪಾಕಿಸ್ತಾನ್‌ ಮುಸ್ಲಿಂ ಲೀಗ್‌ನ ಉಪಾಧ್ಯಕ್ಷೆ ಮರಿಯಂ ನವಾಜ್‌ ಹರಿಹಾಯ್ದಿದ್ದಾರೆ. ಭಾರತವು ಇಮ್ರಾನ್‌ಗೆ ಅಷ್ಟೊಂದು ಇಷ್ಟ ಎಂದಾದರೆ ಅವರು ಅಲ್ಲಿಗೇ ಹೋಗಲಿ ಎಂದಿದ್ದಾರೆ. ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಭಾರತದ ಯಾವ ಪ್ರಧಾನಿಯೂ ಸಂವಿಧಾನವನ್ನು ಉಲ್ಲಂಘಿಸಿದ ಉದಾಹರಣೆ ಇಲ್ಲ. ಇದನ್ನು ಇಮ್ರಾನ್‌ ಅವರೂ ಅನುಸರಿಸಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರ ಮಗಳು ಮರಿಯಂ ಹೇಳಿದ್ದಾರೆ. ‘ಅತ್ಯಂತ ಹೆಮ್ಮೆಯ ಭಾವವನ್ನು […]

“ಇಮ್ರಾನ್ ಒಬ್ಬ ಹುಚ್ಚ; ಭಾರತದೊಂದಿಗೆ ಅಷ್ಟು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ” – ಮರಿಯಂ ನವಾಜ್ Read More »

ಕೆನಡಾ: ಭಾರತೀಯ ವಿದ್ಯಾರ್ಥಿ ದುಷ್ಕರ್ಮಿಯ ಗುಂಡಿಗೆ ಬಲಿ

ಸಮಗ್ರ ನ್ಯೂಸ್: ಕೆನಡಾದ ಟೊರೆಂಟೊದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ದುಷ್ಕರ್ಮಿಯೊಬ್ಬ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದ ಕಾರ್ತಿಕ್ ವಾಸುದೇವ್ ಎಂದು ಗುರುತಿಸಲಾಗಿದೆ. ಟೊರಂಟೊದ ಶೇರ್ ಬಾರ್ನೆ ಸಬ್ ವೇ ರೈಲು ನಿಲ್ದಾಣದ ಬಳಿ ಗುರುವಾರ ಸಂಜೆ ಸಂಜೆ ತೆರಳುತ್ತಿದ್ದಾಗ ಮುಸುಕುದಾರಿಯೊಬ್ಬ ಗುಂಡಿನ ಸುರಿಮಳೆಗೈದಿದ್ದಾನೆ. ಬಳಿಕ ಕಾರ್ತಿಕ್ ಅವರನ್ನು ರೈಲು ನಿಲ್ದಾಣದ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಈ ಸಂಬಂಧ ಟೊರಂಟೊ ಪೊಲೀಸರು ತನಿಖೆ

ಕೆನಡಾ: ಭಾರತೀಯ ವಿದ್ಯಾರ್ಥಿ ದುಷ್ಕರ್ಮಿಯ ಗುಂಡಿಗೆ ಬಲಿ Read More »

ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆ ಅಗತ್ಯ- ಅಮಿತ್ ಶಾ| ಸ್ಥಳೀಯ ಭಾಷೆಗಳ ಮಾನ್ಯತೆ ಕುಂದುವ ಬೀತಿ|

ಸಮಗ್ರ ನ್ಯೂಸ್: ಇಂಗ್ಲಿಷ್‌ ಗೆ ಪರ್ಯಾಯವಾಗಿ ಹಿಂದಿ ಬಳಕೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು, ಸ್ಥಳೀಯ ಭಾಷೆಗಳನ್ನು ಮೂಲೆಗೆ ತಳ್ಳುವ ಆತಂಕ ಎದುರಾಗಿದೆ. ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಮಿತ್ ಶಾ ಸರ್ಕಾರ ನಡೆಸುವ ಮಾಧ್ಯಮವೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ.ಇದು ಖಂಡಿತವಾಗಿಯೂ ಹಿಂದಿಯ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೀಗ ಸಚಿವ ಸಂಪುಟದ

ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆ ಅಗತ್ಯ- ಅಮಿತ್ ಶಾ| ಸ್ಥಳೀಯ ಭಾಷೆಗಳ ಮಾನ್ಯತೆ ಕುಂದುವ ಬೀತಿ| Read More »

ಗಾಂಜಾ ವ್ಯಸನಿ ಮಗನಿಗೆ ಖಾರದ ಪುಡಿ ಎರಚಿ ತಾಯಿ; ಇಲ್ಲಿದೆ ವಿಡಿಯೋ…

ಸಮಗ್ರ ನ್ಯೂಸ್: ಗಾಂಜಾ ವ್ಯಸನಕ್ಕೆ ಒಳಗಾದ ಮಗನನ್ನು ತಾಯಿಯೋರ್ವಳು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾ ಮುಗ್ಗ ಥಳಿಸಿ ಕಣ್ಣಿಗೆ ಖಾರದ ಪುಡಿ ಎರಚಿದ ಪ್ರಸಂಗ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯ ಕೊಡಡ್‌ನಲ್ಲಿ ನಡೆದಿದೆ. ಗಾಂಜಾ ವ್ಯಸನಕ್ಕೆ ಒಳಗಾದ 15 ವರ್ಷದ ಪುತ್ರನಿಗೆ ಹಲವಾರು ಬಾರಿ ಈ ತಾಯಿ ಬುದ್ದಿ ಹೇಳಿ ವ್ಯಸನದಿಂದ ಹೊರ ಬರುವಂತೆ ಎಚ್ಚರಿಸಿದ್ದಾಳೆ. ಶಾಲೆಗೆ ಹೋಗುತ್ತಿರುವ ಮಗನ ಬಗ್ಗೆ ಇದರಿಂದ ತಾಯಿಗೆ ಚಿಂತೆ ಶುರುವಾಗಿತ್ತು. ಆತ ಕೇಳದೇ ವ್ಯಸನ ಮುಂದುವರಿಸಿದ್ದಕ್ಕೆ ತಾಯಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ

ಗಾಂಜಾ ವ್ಯಸನಿ ಮಗನಿಗೆ ಖಾರದ ಪುಡಿ ಎರಚಿ ತಾಯಿ; ಇಲ್ಲಿದೆ ವಿಡಿಯೋ… Read More »

ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ?

ಸಮಗ್ರ ನ್ಯೂಸ್: ಉದ್ಯಮಿಗಳು, ಶ್ರೀಮಂತರು ಸೇರಿದಂತೆ ಹಲವರು ತಮ್ಮ ಆಸ್ತಿಗಳನ್ನು ಬಡವರಿಗೆ ದಾನ ಮಾಡಿದ ಹಲವು ಉದಾಹರಣೆಗಳನ್ನು ನಾವು ಕಂಡಿದ್ದೇವೆ. ದೇವಸ್ಥಾನ, ಪ್ರಾರ್ಥನಾ ಮಂದಿರಗಳಿಗೂ ದಾನ ನೀಡಿದ್ದನ್ನು ನಾವು ನೋಡಿರುತ್ತೇವೆ. ಆದರೆ ಕೋಟಿ ಕೋಟಿ ಆಸ್ತಿ ಹೊಂದಿರುವ ರಾಜಕಾರಣಿಗೆ ಆಸ್ತಿಗಳನ್ನು ವರ್ಗಾಯಿಸಿದ ಘಟನೆ ಇದುವರೆಗೆ ಗೊತ್ತಿಲ್ಲ. 78ರ ಹರೆಯದ ವೃದ್ಧೆ ಪುಷ್ಪಾ ಮುಂಜಿಯಲ್ ತನ್ನ ಎಲ್ಲಾ ಆಸ್ತಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರಿಗೆ ವರ್ಗಾಯಿಸಿದ್ದು, ಇದೀಗ ಸುದ್ದಿಯಾಗಿದೆ. ರಾಹುಲ್ ಗಾಂಧಿ ಸೇವೆ ಈ ದೇಶಕ್ಕೆ ಅವಶ್ಯಕತೆ

ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ? Read More »

ಪಾಕಿಸ್ತಾನ ಸಂಸತ್ ದಿಢೀರ್ ವಿಸರ್ಜನೆ| ಮೂರು ತಿಂಗಳಲ್ಲಿ ಮರು ಚುನಾವಣೆಗೆ ಸೂಚನೆ

ಸಮಗ್ರ ನ್ಯೂಸ್: ಪಾಕಿಸ್ತಾನ ಸಂಸತ್ ಅನ್ನು ಪಾಕಿಸ್ತಾನ ಅಧ್ಯಕ್ಷರು ವಿಸರ್ಜಿಸಿದ್ದು ಮೂರು ತಿಂಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರಧಾನಿ ಇಮ್ರಾನ್ ಖಾನ್ ಇಂದು ಅಧ್ಯಕ್ಷ ಆರಿಫ್ ಅಲ್ವಿ ಅವರನ್ನು ಭೇಟಿ ಮಾಡಿ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದು, ಪ್ರಧಾನಿ ಸಲಹೆಯ ಮೇರೆಗೆ ಪಾಕಿಸ್ತಾನದ ಅಧ್ಯಕ್ಷರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ. 90 ದಿನಗಳಲ್ಲಿ ಚುನಾವಣೆ ನಡೆಸಿ ಸರ್ಕಾರ ರಚನೆಗೆ ಸೂಚನೆ ನೀಡಿದ್ದಾರೆ. ಸರ್ಕಾರ ಸಂವಿಧಾನವನ್ನು ಉಲ್ಲಂಘಿಸಿದೆ, ಇದರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಿದೆ ಎಂದು ವಿಪಕ್ಷ

ಪಾಕಿಸ್ತಾನ ಸಂಸತ್ ದಿಢೀರ್ ವಿಸರ್ಜನೆ| ಮೂರು ತಿಂಗಳಲ್ಲಿ ಮರು ಚುನಾವಣೆಗೆ ಸೂಚನೆ Read More »

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ|

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು , ಇಂದು ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ . ಭಾನುವಾರ ಅಂದರೆ ಏಪ್ರಿಲ್ 03 , 2022 ರಂದು ಪ್ರತಿ ಲೀಟರ್ ಪೆಟ್ರೋಲ್ , ಡೀಸೆಲ್ ಬೆಲೆ ಲೀಟರ್ ಗೆ ತಲಾ 80 ಪೈಸೆ ಹೆಚ್ಚಳವಾಗಿದೆ . ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕ್ರಮವಾಗಿ ಪ್ರತಿ ಲೀಟರ್ಗೆ 80 ಪೈಸೆ ಏರಿಕೆಯಾಗಿದ್ದು , ಪೆಟ್ರೋಲ್ ಲೀಟರ್ ಗೆ 103.41

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ| Read More »

ಉಟ್ಟ ಸೀರೆ ಬಿಚ್ಚಿ ರೈಲು ಪ್ರಯಾಣಿಕರ ಜೀವ ಉಳಿಸಿದ ಮಹಿಳೆ| ಮಹಿಳೆಗೆ 100 ರೂಪಾಯಿ ಕೊಟ್ಟ ರೈಲು ಚಾಲಕ!

ಸಮಗ್ರ ನ್ಯೂಸ್: ಹಳಿಗಳು ಮುರಿದು ಬಿದ್ದಿದ್ದರಿಂದ ಸಂಭವಿಸಲಿದ್ದ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲು ಉತ್ತರಪ್ರದೇಶದ ಎಟಾಹ್ ಜಿಲ್ಲೆಯ ಗ್ರಾಮದ ಮಹಿಳೆಯೊಬ್ಬರು ತನ್ನ ಕೆಂಪು ಸೀರೆಯನ್ನು ಹಾರಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ 20 ಕಿಮೀ ದೂರದಲ್ಲಿರುವ ಕುಸ್ಬಾ ರೈಲು ನಿಲ್ದಾಣದ ಬಳಿ ಗುರುವಾರ ಈ ಘಟನೆ ನಡೆದಿದೆ. ತಮ್ಮ ಸರಿಯಾದ ಸಮಯದ ಸರಿಯಾದ ನಡೆಯಿಂದ ಹಲವಾರು ಅಮೂಲ್ಯ ಜೀವಗಳನ್ನು ಉಳಿಸಿದ್ದಾರೆ. ಇಟಾಹ್ ಜಿಲ್ಲೆಯ ಅವಘರ್ ಬ್ಲಾಕ್‌ನ ಗುಲೇರಿಯಾ ಗ್ರಾಮದ ಓಮಾವತಿ (65) ಹೊಲಗಳಿಗೆ ಹೋಗುತ್ತಿದ್ದಾಗ ರೈಲ್ವೆ ಹಳಿಯಲ್ಲಿ ದೊಡ್ಡ ಬಿರುಕು

ಉಟ್ಟ ಸೀರೆ ಬಿಚ್ಚಿ ರೈಲು ಪ್ರಯಾಣಿಕರ ಜೀವ ಉಳಿಸಿದ ಮಹಿಳೆ| ಮಹಿಳೆಗೆ 100 ರೂಪಾಯಿ ಕೊಟ್ಟ ರೈಲು ಚಾಲಕ! Read More »

“28 ದಿನಗಳಿಗಲ್ಲ, ತಿಂಗಳ ವ್ಯಾಲಿಡಿಟಿ ನೀಡಿ”| ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದ ಟ್ರಾಯ್|

ಸಮಗ್ರ ನ್ಯೂಸ್: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI ) ಟೆಲಿಕಾಂ ಕಂಪನಿಗಳ ಮೇಲೆ ದೊಡ್ಡ ಕ್ರಮ ಕೈಗೊಂಡಿದೆ. ಟ್ರಾಯ್ ಟೆಲಿಕಾಂ ಕಂಪನಿಗಳಿಗೆ ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ಕಂಪನಿಗಳು ಇಡೀ ತಿಂಗಳು ಮಾನ್ಯವಾಗಿರುವ ಕನಿಷ್ಠ ಒಂದು ಯೋಜನೆಯನ್ನು ಇರಿಸಿಕೊಳ್ಳಬೇಕು ಎಂದು ಹೇಳಿದೆ. ಇದಕ್ಕಾಗಿ ಟೆಲಿಕಾಂ ಕಂಪನಿಗಳಿಗೆ 60 ದಿನಗಳ ಕಾಲಾವಕಾಶ ನೀಡಲಾಗಿದೆ. ಟೆಲಿಕಾಂ ಕಂಪನಿಗಳು ಕನಿಷ್ಠ ಒಂದು ಪ್ಲಾನ್, ಒಂದು ವಿಶೇಷ ಟ್ಯಾರಿಫ್ ವೋಚರ್ ಮತ್ತು ಒಂದು ವಿಶೇಷ ರೀಚಾರ್ಜ್ ಪ್ಲಾನ್‌ಅನ್ನು ಇಡೀ ತಿಂಗಳು

“28 ದಿನಗಳಿಗಲ್ಲ, ತಿಂಗಳ ವ್ಯಾಲಿಡಿಟಿ ನೀಡಿ”| ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದ ಟ್ರಾಯ್| Read More »

ಯುಗಾದಿಗೆ ತೈಲಕಂಪನಿಗಳಿಂದ ಬಿಗ್ ಶಾಕ್| ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ 250 ರೂ‌ ಹೆಚ್ಚಳ| ಪೆಟ್ರೋಲ್,ಡೀಸೆಲ್‌ ಬೆಲೆಯಲ್ಲೂ ಏರಿಕೆ

ಸಮಗ್ರ ನ್ಯೂಸ್: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ . ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ . ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ.ಗಳಷ್ಟು ಹೆಚ್ಚಿಸಿದೆ . ಎಲ್ ಪಿಜಿ ಸಿಲಿಂಡರ್ ಗಳ ಹೊಸ ದರಗಳನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಬಾರಿ ವಾಣಿಜ್ಯ ಎಲ್ಪಿಜಿ ಗ್ಯಾಸ್

ಯುಗಾದಿಗೆ ತೈಲಕಂಪನಿಗಳಿಂದ ಬಿಗ್ ಶಾಕ್| ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ 250 ರೂ‌ ಹೆಚ್ಚಳ| ಪೆಟ್ರೋಲ್,ಡೀಸೆಲ್‌ ಬೆಲೆಯಲ್ಲೂ ಏರಿಕೆ Read More »