ದಿವಾಳಿಯಾದ ದ್ವೀಪರಾಷ್ಟ್ರ ಶ್ರೀಲಂಕಾ| ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಲಂಕನ್ನರು!
ಸಮಗ್ರ ನ್ಯೂಸ್: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಲೇ ಇದ್ದು, ಇಂದು ಹೊತ್ತಿನ ಊಟಕ್ಕೂ ಜನ ಪರದಾಡುವಂತಾಗಿದೆ. ವಿದ್ಯುತ್ ಉತ್ಪಾದನೆಯ ಮೂಲವಾಗಿರುವ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಚ್ಚಾ ವಸ್ತುವಿನ ಕೊರತೆಯಾಗಿರುವ ಕಾರಣ, ವಿದ್ಯುತ್ ಉತ್ಪಾದನೆ ಭಾರೀ ಪ್ರಮಾಣದಲ್ಲಿ ಕುಂಠಿತಗೊಂಡಿದೆ. ಇದರಿಂದ ಪ್ರತಿದಿನ 10ಗಂಟೆಗಳ ಕಾಲ ಪವರ್ ಕಟ್ ಮಾಡಲಾಗುತ್ತಿದೆ.ನಿತ್ಯ 7 ಗಂಟೆಗಳಷ್ಟಿದ್ದ ಪವರ್ ಕಟ್ ಈಗ 10 ಗಂಟೆಗಳಿಗೆ ವಿಸ್ತರಿಸಿದೆ ದೇಶದಲ್ಲಿ ಆರ್ಥಿಕತೆ ಪೂರ್ಣ ಕುಸಿದಿರುವ ಕಾರಣ ವಿದೇಶಿ ವಿನಿಮಯ ಸಂಗ್ರಹ ಪೂರ್ತಿ ಕರಗಿಹೋಗಿದೆ. ಹೀಗಾಗಿ […]
ದಿವಾಳಿಯಾದ ದ್ವೀಪರಾಷ್ಟ್ರ ಶ್ರೀಲಂಕಾ| ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಲಂಕನ್ನರು! Read More »










