ದೇಶ-ವಿದೇಶ

ಹಲ್ಲಿಯನ್ನೂ ಬಿಡದ ಕಾಮಪಿಶಾಚಿಗಳು| ಬೆಂಗಾಲ್ ಮಾನಿಟರ್ ಮೇಲೆ ಅತ್ಯಾಚಾರಕ್ಕೆ ಯತ್ನ| ನಾಲ್ಕು ಮಂದಿ ಬಂಧನ

ಸಮಗ್ರ ಡಿಜಿಟಲ್ ಡೆಸ್ಕ್: ವಿಚಿತ್ರ ಘಟನೆಯೊಂದರಲ್ಲಿ ಹಲ್ಲಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆಸಿದ್ದು, ಮೊಬೈಲ್ ನಲ್ಲಿ ದೃಶ್ಯ ಚಿತ್ರೀಕರಿಸಿದ ಘಟನೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಲ್ಲಿ ಮೇಲೆ ನಾಲ್ವರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ‘ಬಂಗಾಳ ಮಾನಿಟರ್ ಹಲ್ಲಿ’ಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ರತ್ನಗಿರಿ ಜಿಲ್ಲೆಯ ಗೋಥಾನೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೀಸಲು ಪ್ರದೇಶದ ಚಂದೋಲಿ ರಾಷ್ಟ್ರೀಯ ಉದ್ಯಾನವನಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪಿಗಳ ವಿರುದ್ಧ ಮಾರ್ಚ್ 31ರಂದು […]

ಹಲ್ಲಿಯನ್ನೂ ಬಿಡದ ಕಾಮಪಿಶಾಚಿಗಳು| ಬೆಂಗಾಲ್ ಮಾನಿಟರ್ ಮೇಲೆ ಅತ್ಯಾಚಾರಕ್ಕೆ ಯತ್ನ| ನಾಲ್ಕು ಮಂದಿ ಬಂಧನ Read More »

ಔಷಧಿ ಘಟಕದಲ್ಲಿ ಅಗ್ನಿ ದುರಂತ: 6 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡು ಔಷಧಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ 6 ಮಂದಿ ಸಜೀವ ದಹನವಾಗಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಹೈದರಾಬಾದ್ ನಲ್ಲಿ ನಡೆದಿದೆ. ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್ ಕುಮಾರ್, ಸುವಾಸ್ ರವಿ ದಾಸ್ ಮತ್ತು ಹಬ್ದಾಸ್ ರವಿ ದಾಸ್ ಮೃತರು. ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಔಷಧಿ ಘಟಕದಲ್ಲಿ ಅಗ್ನಿ ದುರಂತ: 6 ಮಂದಿ ಸಜೀವ ದಹನ Read More »

WTO ಒಪ್ಪಿದರೆ ವಿಶ್ವಕ್ಕೆ ಆಹಾರ ಪೂರೈಸುತ್ತೇವೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಅನುಮತಿ ನೀಡಿದರೆ, ವಿಶ್ವಕ್ಕೆ ಭಾರತದ ಆಹಾರ ದಾಸ್ತಾನು ಪೂರೈಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಗುಜರಾತ್‌ನ ಅದಲಾಜ್‌ನಲ್ಲಿ ಶ್ರೀ ಅನ್ನಪೂರ್ಣ ಧಾಮ್ ಟ್ರಸ್ಟ್‌ನ ಹಾಸ್ಟೆಲ್ ಮತ್ತು ಶಿಕ್ಷಣ ಸಂಕೀರ್ಣವನ್ನು ವೀಡಿಯೊ ಲಿಂಕ್ ಮೂಲಕ ಉದ್ಘಾಟಿಸಿದ ನಂತರ ಮೋದಿ ಮಾತನಾಡಿ ರಷ್ಯಾ ಉಕ್ರೇನ್ ಬಿಕ್ಕಟ್ಟಿನಿಂದ ವಿಶ್ವದ ವಿವಿಧ ಭಾಗಗಳಲ್ಲಿ ಆಹಾರ ಸಂಗ್ರಹಣೆ ಕ್ಷೀಣಿಸುತ್ತಿದೆ, ಇಂದು ಜಗತ್ತು ಅನಿಶ್ಚಿತ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಲ್ಲಾ ಬಾಗಿಲುಗಳು ಮುಚ್ಚಿರುವುದರಿಂದ ಪೆಟ್ರೋಲ್, ತೈಲ ಮತ್ತು

WTO ಒಪ್ಪಿದರೆ ವಿಶ್ವಕ್ಕೆ ಆಹಾರ ಪೂರೈಸುತ್ತೇವೆ – ಪ್ರಧಾನಿ ಮೋದಿ Read More »

ಉತ್ತರಾಖಂಡ : ಭೀಕರ ಕಾಳ್ಗಿಚ್ಚಿಗೆ ಅಪಾರ ಪ್ರಮಾಣದ ವನ್ಯಸಂಕುಲ ನಾಶ

ಸಮಗ್ರ ನ್ಯೂಸ್: ಉತ್ತರಾಖಂಡ್ ನ ತೆಹ್ರಿ ಜಿಲ್ಲೆಯ ತಿವಾರ್ಗಾಂವ್ ಮೇಲಿನ ಕಾಡುಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಅರಣ್ಯ ಸಂಪತ್ತು ನಾಶವಾಗಿದೆ. ಭಾನುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಸಂಜೆಯ ವೇಳೆಗೆ ಇಡೀ ಕಾಡನ್ನು ಆವರಿಸಿದೆ ಎಂದು ತಿಳಿದುಬಂದಿದೆ. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ‌ ಕಾರಣ ಕಾಳ್ಗಿಚ್ಚು ಸಂಭವಿಸಿದ್ದು, ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದಾಗ ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅರಣ್ಯ ರೇಂಜರ್ ಆಶಿಶ್ ಡಿಮ್ರಿ ನೇತೃತ್ವದಲ್ಲಿ ಬೆಂಕಿ ನಂದಿಸಲು ಯತ್ನಿಸಿದ್ದು, ಈ ವೇಳೆ ಹತ್ತು ಹೆಕ್ಟೇರ್

ಉತ್ತರಾಖಂಡ : ಭೀಕರ ಕಾಳ್ಗಿಚ್ಚಿಗೆ ಅಪಾರ ಪ್ರಮಾಣದ ವನ್ಯಸಂಕುಲ ನಾಶ Read More »

ನಾಳೆ(ಎ.11) ಇಂಡೋ- ಅಮೇರಿಕಾ ಮಾತುಕತೆ| ವರ್ಚುವಲ್ ಸಭೆಯಲ್ಲಿ ಮೋದಿ- ಬೈಡನ್ ಚರ್ಚೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್ ಬಿಡೆನ್ ಅವರೊಂದಿಗೆ ಎ.11ರಂದು ವರ್ಚುವಲ್ ಸಭೆ ನಡೆಸಲಿದ್ದು, . ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸುವ ಸಾಧ್ಯತೆ ಇದೆ. ಈ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ವರ್ಚುವಲ್ ಸಭೆಯಲ್ಲಿ ಉಭಯ ನಾಯಕರು ದಕ್ಷಿಣ ಏಷ್ಯಾ, ಇಂಡೋ-ಪೆಸಿಫಿಕ್ ಪ್ರದೇಶ ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳ ಬಗ್ಗೆ ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಾಮರ್ಶಿಸಲಿದ್ದಾರೆ. ಈ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು

ನಾಳೆ(ಎ.11) ಇಂಡೋ- ಅಮೇರಿಕಾ ಮಾತುಕತೆ| ವರ್ಚುವಲ್ ಸಭೆಯಲ್ಲಿ ಮೋದಿ- ಬೈಡನ್ ಚರ್ಚೆ Read More »

“ಇಮ್ರಾನ್ ಒಬ್ಬ ಹುಚ್ಚ; ಭಾರತದೊಂದಿಗೆ ಅಷ್ಟು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ” – ಮರಿಯಂ ನವಾಜ್

ಸಮಗ್ರ ನ್ಯೂಸ್: ಭಾರತವನ್ನು ಬಹುವಾಗಿ ಹೊಗಳಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಮೇಲೆ ವಿರೋಧ ಪಕ್ಷ ಪಾಕಿಸ್ತಾನ್‌ ಮುಸ್ಲಿಂ ಲೀಗ್‌ನ ಉಪಾಧ್ಯಕ್ಷೆ ಮರಿಯಂ ನವಾಜ್‌ ಹರಿಹಾಯ್ದಿದ್ದಾರೆ. ಭಾರತವು ಇಮ್ರಾನ್‌ಗೆ ಅಷ್ಟೊಂದು ಇಷ್ಟ ಎಂದಾದರೆ ಅವರು ಅಲ್ಲಿಗೇ ಹೋಗಲಿ ಎಂದಿದ್ದಾರೆ. ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಭಾರತದ ಯಾವ ಪ್ರಧಾನಿಯೂ ಸಂವಿಧಾನವನ್ನು ಉಲ್ಲಂಘಿಸಿದ ಉದಾಹರಣೆ ಇಲ್ಲ. ಇದನ್ನು ಇಮ್ರಾನ್‌ ಅವರೂ ಅನುಸರಿಸಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರ ಮಗಳು ಮರಿಯಂ ಹೇಳಿದ್ದಾರೆ. ‘ಅತ್ಯಂತ ಹೆಮ್ಮೆಯ ಭಾವವನ್ನು

“ಇಮ್ರಾನ್ ಒಬ್ಬ ಹುಚ್ಚ; ಭಾರತದೊಂದಿಗೆ ಅಷ್ಟು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ” – ಮರಿಯಂ ನವಾಜ್ Read More »

ಕೆನಡಾ: ಭಾರತೀಯ ವಿದ್ಯಾರ್ಥಿ ದುಷ್ಕರ್ಮಿಯ ಗುಂಡಿಗೆ ಬಲಿ

ಸಮಗ್ರ ನ್ಯೂಸ್: ಕೆನಡಾದ ಟೊರೆಂಟೊದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ದುಷ್ಕರ್ಮಿಯೊಬ್ಬ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದ ಕಾರ್ತಿಕ್ ವಾಸುದೇವ್ ಎಂದು ಗುರುತಿಸಲಾಗಿದೆ. ಟೊರಂಟೊದ ಶೇರ್ ಬಾರ್ನೆ ಸಬ್ ವೇ ರೈಲು ನಿಲ್ದಾಣದ ಬಳಿ ಗುರುವಾರ ಸಂಜೆ ಸಂಜೆ ತೆರಳುತ್ತಿದ್ದಾಗ ಮುಸುಕುದಾರಿಯೊಬ್ಬ ಗುಂಡಿನ ಸುರಿಮಳೆಗೈದಿದ್ದಾನೆ. ಬಳಿಕ ಕಾರ್ತಿಕ್ ಅವರನ್ನು ರೈಲು ನಿಲ್ದಾಣದ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಈ ಸಂಬಂಧ ಟೊರಂಟೊ ಪೊಲೀಸರು ತನಿಖೆ

ಕೆನಡಾ: ಭಾರತೀಯ ವಿದ್ಯಾರ್ಥಿ ದುಷ್ಕರ್ಮಿಯ ಗುಂಡಿಗೆ ಬಲಿ Read More »

ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆ ಅಗತ್ಯ- ಅಮಿತ್ ಶಾ| ಸ್ಥಳೀಯ ಭಾಷೆಗಳ ಮಾನ್ಯತೆ ಕುಂದುವ ಬೀತಿ|

ಸಮಗ್ರ ನ್ಯೂಸ್: ಇಂಗ್ಲಿಷ್‌ ಗೆ ಪರ್ಯಾಯವಾಗಿ ಹಿಂದಿ ಬಳಕೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು, ಸ್ಥಳೀಯ ಭಾಷೆಗಳನ್ನು ಮೂಲೆಗೆ ತಳ್ಳುವ ಆತಂಕ ಎದುರಾಗಿದೆ. ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಮಿತ್ ಶಾ ಸರ್ಕಾರ ನಡೆಸುವ ಮಾಧ್ಯಮವೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ.ಇದು ಖಂಡಿತವಾಗಿಯೂ ಹಿಂದಿಯ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೀಗ ಸಚಿವ ಸಂಪುಟದ

ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆ ಅಗತ್ಯ- ಅಮಿತ್ ಶಾ| ಸ್ಥಳೀಯ ಭಾಷೆಗಳ ಮಾನ್ಯತೆ ಕುಂದುವ ಬೀತಿ| Read More »

ಗಾಂಜಾ ವ್ಯಸನಿ ಮಗನಿಗೆ ಖಾರದ ಪುಡಿ ಎರಚಿ ತಾಯಿ; ಇಲ್ಲಿದೆ ವಿಡಿಯೋ…

ಸಮಗ್ರ ನ್ಯೂಸ್: ಗಾಂಜಾ ವ್ಯಸನಕ್ಕೆ ಒಳಗಾದ ಮಗನನ್ನು ತಾಯಿಯೋರ್ವಳು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾ ಮುಗ್ಗ ಥಳಿಸಿ ಕಣ್ಣಿಗೆ ಖಾರದ ಪುಡಿ ಎರಚಿದ ಪ್ರಸಂಗ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯ ಕೊಡಡ್‌ನಲ್ಲಿ ನಡೆದಿದೆ. ಗಾಂಜಾ ವ್ಯಸನಕ್ಕೆ ಒಳಗಾದ 15 ವರ್ಷದ ಪುತ್ರನಿಗೆ ಹಲವಾರು ಬಾರಿ ಈ ತಾಯಿ ಬುದ್ದಿ ಹೇಳಿ ವ್ಯಸನದಿಂದ ಹೊರ ಬರುವಂತೆ ಎಚ್ಚರಿಸಿದ್ದಾಳೆ. ಶಾಲೆಗೆ ಹೋಗುತ್ತಿರುವ ಮಗನ ಬಗ್ಗೆ ಇದರಿಂದ ತಾಯಿಗೆ ಚಿಂತೆ ಶುರುವಾಗಿತ್ತು. ಆತ ಕೇಳದೇ ವ್ಯಸನ ಮುಂದುವರಿಸಿದ್ದಕ್ಕೆ ತಾಯಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ

ಗಾಂಜಾ ವ್ಯಸನಿ ಮಗನಿಗೆ ಖಾರದ ಪುಡಿ ಎರಚಿ ತಾಯಿ; ಇಲ್ಲಿದೆ ವಿಡಿಯೋ… Read More »

ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ?

ಸಮಗ್ರ ನ್ಯೂಸ್: ಉದ್ಯಮಿಗಳು, ಶ್ರೀಮಂತರು ಸೇರಿದಂತೆ ಹಲವರು ತಮ್ಮ ಆಸ್ತಿಗಳನ್ನು ಬಡವರಿಗೆ ದಾನ ಮಾಡಿದ ಹಲವು ಉದಾಹರಣೆಗಳನ್ನು ನಾವು ಕಂಡಿದ್ದೇವೆ. ದೇವಸ್ಥಾನ, ಪ್ರಾರ್ಥನಾ ಮಂದಿರಗಳಿಗೂ ದಾನ ನೀಡಿದ್ದನ್ನು ನಾವು ನೋಡಿರುತ್ತೇವೆ. ಆದರೆ ಕೋಟಿ ಕೋಟಿ ಆಸ್ತಿ ಹೊಂದಿರುವ ರಾಜಕಾರಣಿಗೆ ಆಸ್ತಿಗಳನ್ನು ವರ್ಗಾಯಿಸಿದ ಘಟನೆ ಇದುವರೆಗೆ ಗೊತ್ತಿಲ್ಲ. 78ರ ಹರೆಯದ ವೃದ್ಧೆ ಪುಷ್ಪಾ ಮುಂಜಿಯಲ್ ತನ್ನ ಎಲ್ಲಾ ಆಸ್ತಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರಿಗೆ ವರ್ಗಾಯಿಸಿದ್ದು, ಇದೀಗ ಸುದ್ದಿಯಾಗಿದೆ. ರಾಹುಲ್ ಗಾಂಧಿ ಸೇವೆ ಈ ದೇಶಕ್ಕೆ ಅವಶ್ಯಕತೆ

ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ? Read More »