ದೇಶ-ವಿದೇಶ

ಮುಗಿದ ಚುನಾವಣೆ| ಇಂದು ಮಧ್ಯರಾತ್ರಿಯಿಂದ ತೈಲ‌ ಬೆಲೆಯಲ್ಲಿ ಭಾರೀ ಏರಿಕೆ!?

ಸಮಗ್ರ ನ್ಯೂಸ್: ಪಂಚರಾಜ್ಯಗಳ ಚುನಾವಣೆಗಳು ಪೂರ್ಣಗೊಂಡಿದ್ದು, ಇಂದು ಮಧ್ಯರಾತ್ರಿಯಿಂದಲೇ ತೈಲ ಬೆಲೆ ಏರಿಸಲು ಸರ್ಕಾರಿ ಸ್ವಾಮ್ಯದ ತೈಲ‌ಕಂಪೆನಿಗಳು ನಿರ್ಧರಿಸಿವೆ ಎನ್ನಲಾಗಿದೆ. ಉಕ್ರೇನ್ ವಿರುದ್ಧ ರಷ್ಯಾದ ಯುದ್ಧದಿಂದಾಗಿ ಅಂತಾರಾಷ್ಟ್ರೀಯ ತೈಲ ಬೆಲೆಗಳು 2008 ರ ಆರ್ಥಿಕ ಬಿಕ್ಕಟ್ಟಿನ ನಂತರ ಕಂಡುಬರದ ಹಂತವನ್ನು ತಲುಪಿದೆ. ಕಚ್ಚಾ ತೈಲ ಬೆಲೆಯಲ್ಲಿ ಜಾಗತಿಕ ದಾಖಲೆಯ ಏರಿಕೆಯಿಂದಾಗಿ, ಡಾಲರ್ ಮೌಲ್ಯದ ಎದುರು ರೂಪಾಯಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದೆ. ಇದರೊಂದಿಗೆ ತೈಲ ಬೆಲೆಯೂ ಏರಿಕೆಯಾಗಿದೆ. ಇಂಡಿಯನ್ ಆಯಿಲ್‌ನ ಮಾಜಿ ಕಾರ್ಯನಿರ್ವಾಹಕ ಪ್ರೊಫೆಸರ್ ಸುಧೀರ್ ಬಿಶ್ಟ್ […]

ಮುಗಿದ ಚುನಾವಣೆ| ಇಂದು ಮಧ್ಯರಾತ್ರಿಯಿಂದ ತೈಲ‌ ಬೆಲೆಯಲ್ಲಿ ಭಾರೀ ಏರಿಕೆ!? Read More »

‘ಆಪರೇಷನ್ ಗಂಗಾ’ ಯಶಸ್ವಿ| 16 ಸಾವಿರ ಭಾರತೀಯ ವಿದ್ಯಾರ್ಥಿಗಳ ಏರ್ ಲಿಪ್ಟ್ ಪೂರ್ಣ|

ಸಮಗ್ರ ನ್ಯೂಸ್: ಯುದ್ಧಭೂಮಿ ಉಕ್ರೇನ್ ನಿಂದ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ‘ಆಪರೇಷನ್ ಗಂಗಾ’ ಸ್ಥಳಾಂತರ ಪ್ರಕ್ರಿಯೆ ಆರಂಭಿಸಿದ ನಂತರ ಬುಡಾಪೆಸ್ಟ್ ನಿಂದ ಕೊನೆಯ ಬ್ಯಾಚಿನ 6, 711 ಭಾರತೀಯ ವಿದ್ಯಾರ್ಥಿಗಳೊಂದಿಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಹಂಗೇರಿಯಿಂದ ನವದೆಹಲಿಗೆ ವಾಪಸ್ಸಾದರು. ಈ ಕುರಿತು ಟ್ವೀಟರ್ ನಲ್ಲಿ ಸಂತಸ ವ್ಯಕ್ತಪಡಿಸಿರುವ ಸಚಿವರು, ದೇಶದ ಯುವ ಜನರು, ಇದೀಗ ತಮ್ಮ ತಮ್ಮ ಸ್ಥಳಗಳಿಗೆ ತೆರಳಬಹುದಾಗಿದೆ. ತಮ್ಮ ಪೋಷಕರು ಮತ್ತು ಕುಟುಂಬಸ್ಥರನ್ನು ಸೇರಬಹುದಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವಾರದಲ್ಲಿ,

‘ಆಪರೇಷನ್ ಗಂಗಾ’ ಯಶಸ್ವಿ| 16 ಸಾವಿರ ಭಾರತೀಯ ವಿದ್ಯಾರ್ಥಿಗಳ ಏರ್ ಲಿಪ್ಟ್ ಪೂರ್ಣ| Read More »

ಮುಜುರಾಯಿ‌ ಸಚಿವರ ಮಗಳು ಪ್ರಿಯಕರನೊಂದಿಗೆ ಎಸ್ಕೇಪ್| ಮಂತ್ರಿ ಮಗಳಿಗೆ ಲೈನ್ ಹಾಕಿದ್ದ ಕಿಲಾಡಿ ಯಾರ್ ಗೊತ್ತಾ?

ಸಮಗ್ರ ನ್ಯೂಸ್: ಮುಜುರಾಯಿ ಸಚಿವರ ಮಗಳು ಪ್ರಿಯಕರನೊಂದಿಗೆ ಓಡಿ ಹೋಗಿ ಮದುವೆಯಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ರಾಜ್ಯದ ಮುಜರಾಯಿ ಸಚಿವ ಶೇಖರ್ ಬಾಬು ಮಗಳು ಮದುವೆಯಾಗಿದ್ದಾರೆ. ಪ್ರಿಯಕರ ಸತೀಶ್ ಕುಮಾರ್ ಹಾಗೂ ಮುಜರಾಯಿ ಸಚಿವ ಶೇಖರ್ ಬಾಬು ಮಗಳು ಜಯ ಕಲ್ಯಾಣಿ, ಪ್ರೇಮ ಪ್ರಕರಣ ತಮಿಳುನಾಡಿನಲ್ಲಿ ಗದ್ದಲ ಸೃಷ್ಟಿ ಮಾಡಿದ್ದು, ಯುವತಿ ರಕ್ಷಣೆ ಕೋರಿ ಪ್ರಿಯಕರ ಸತೀಶ್ ಕುಮಾರ್ ಜೊತೆ ಕರ್ನಾಟಕಕ್ಕೆ ಬಂದಿದ್ದಾರೆ. ಕರ್ನಾಟಕದ ಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿರುವ ಈ ಜೋಡಿ ಸದ್ಯ, ಬೆಂಗಳೂರಿನ

ಮುಜುರಾಯಿ‌ ಸಚಿವರ ಮಗಳು ಪ್ರಿಯಕರನೊಂದಿಗೆ ಎಸ್ಕೇಪ್| ಮಂತ್ರಿ ಮಗಳಿಗೆ ಲೈನ್ ಹಾಕಿದ್ದ ಕಿಲಾಡಿ ಯಾರ್ ಗೊತ್ತಾ? Read More »

ಉಕ್ರೇನ್ ನಿಂದ ತವರಿಗೆ ಮರಳಿದ ಹೀನಾರಿಂದ ಮೋದಿಗೆ ಧನ್ಯವಾದ

ಸಮಗ್ರ ನ್ಯೂಸ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ಕಳೆದ ಹಲವು ದಿನಗಳಿಂದ ಜೀವಭಯದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಹೀನಾ ಫಾತಿಮಾ ಆಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಕೊನೆಗೂ ತವರಿಗೆ ಮರಳಿದ್ದಾರೆ. ಉಕ್ರೇನ್‌ನ ಭಯಾನಕ ಸ್ಥಿತಿ, ಭಾರತೀಯ ರಾಯಭಾರಿ ಕಚೇರಿ ನೆರವಾದ ಬಗೆಗಿನ ಸಂಪೂರ್ಣ ಮಾಹಿತಿಯನ್ನು ಹೀನಾ ಫಾತಿಮಾ ಮಾಧ್ಯಮಗಳ ಮುಂದೆ ತೆರೆದಿಟ್ಟಿದ್ದಾರೆ. ಖಾರ್ಕೀವ್‌ನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಹೀನಾ ಫಾತಿಮಾ, ಖಾರ್ಕೀವ್‌ನಿಂದ ಪೋಲೆಂಡ್‌ಗೆ ಬಂದು ಅಲ್ಲಿಂದ ದೆಹಲಿ ತಲುಪಿ. ಬೆಂಗಳೂರಿಗೆ ಆಗಮಿಸಿದ ಅಲ್ಲಿಂದ

ಉಕ್ರೇನ್ ನಿಂದ ತವರಿಗೆ ಮರಳಿದ ಹೀನಾರಿಂದ ಮೋದಿಗೆ ಧನ್ಯವಾದ Read More »

ಚರ್ನೋಬಿಲ್ ವಶಪಡಿಸಿಕೊಂಡ ರಷ್ಯಾ| ಅಣುಸ್ಥಾವರಗಳೇ ರಷ್ಯಾ ಟಾರ್ಗೆಟ್|

ಸಮಗ್ರ ನ್ಯೂಸ್: ರಷ್ಯಾ ಸೇನೆ ಉಕ್ರೇನ್​ನ ಮತ್ತೊಂದು ಅಣುಸ್ಥಾವರವೊಂದನ್ನು ವಶಕ್ಕೆ ಪಡೆದಿದ್ದು, ಝೆಪೋರಿಝಿಯಾ ಬಳಿಕ ಚೆರ್ನೋಬಿಲ್ ಅಣುಸ್ಥಾವರ ವಶಕ್ಕೆ ಪಡೆದಿದೆ.ಸದ್ಯ ಚೆರ್ನೋಬಿಲ್ ಅಣುಸ್ಥಾವರ ಕಾರ್ಯ ನಿರ್ವಹಿಸುತ್ತಿಲ್ಲ, ಆದರೆ ಅಲ್ಲಿನ್ನೂ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಚೆರ್ನೋಬಿಲ್​ ಬೆನ್ನಲ್ಲೇ ರಷ್ಯಾ ಸೇನೆಯು ಮತ್ತೊಂದು ಅಣುಸ್ಥಾವರ ಮೇಲೆ ಕಣ್ಣು ಇಟ್ಟಿದ್ದು, ಒಂದೊಂದೇ ಅಣುಸ್ಥಾವರ ವಶಕ್ಕೆ ಪಡೆಯುತ್ತಿದೆ. ಇದೇ ವೇಳೆ ಉಕ್ರೇನ್ ಚೆರ್ನೊಬೆಲ್ ನಲ್ಲಿ ಅಣುಬಾಂಬ್ ಉತ್ಪಾದಿಸಲು ಪ್ರಯತ್ನಿಸುತ್ತಿದೆ ಎಂದು ರಷ್ಯಾ ಮಾಧ್ಯಮವೊಂದು ವರದಿ ಮಾಡಿದೆ.

ಚರ್ನೋಬಿಲ್ ವಶಪಡಿಸಿಕೊಂಡ ರಷ್ಯಾ| ಅಣುಸ್ಥಾವರಗಳೇ ರಷ್ಯಾ ಟಾರ್ಗೆಟ್| Read More »

ಮಾಸ್ಕೋ: ತಾತ್ಕಾಲಿಕ ಕದನ ವಿರಾಮ ಘೋಷಿಸಿದ ರಷ್ಯಾ

ಸಮಗ್ರ ನ್ಯೂಸ್: ಉಕ್ರೇನ್ ಮೇಲೆ ಯುದ್ಧ ಘೋಷಣೆ ಮಾಡಿ ಭಾಗಶಃ ಕೈವಶಪಡಿಸಿಕೊಂಡಿರುವ ರಷ್ಯಾ ಶನಿವಾರ ತಾತ್ಕಾಲಿಕ ಯುದ್ಧ ವಿರಾಮ ಘೋಷಿಸಿದೆ. ಯುದ್ಧ ಘೋಷಣೆ ಮಾಡಿ 11 ದಿನಗಳ ಬಳಿಕ ರಷ್ಯಾ ಈ ನಿರ್ಧಾರವನ್ನು ಇಂದು ಬೆಳಗ್ಗೆ 6 ಗಂಟೆಗೆ ಘೋಷಿಸಿದೆ. ನಾಗರಿಕರನ್ನು ತೆರವುಗೊಳಿಸಲು ಅನುಕೂಲವಾಗುವಂತೆ ಮಾನವೀಯ ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ರಷ್ಯಾ ತಿಳಿಸಿದೆ. ಉಭಯ ದೇಶಗಳ ನಡುವೆ 2 ಸುತ್ತಿನ ಮಾತುಕತೆ ನಡೆದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಯುದ್ಧದ 10 ದಿನವಾದ ಇಂದು ಬೆಳಗ್ಗೆ 10ರಿಂದ ಕದನ

ಮಾಸ್ಕೋ: ತಾತ್ಕಾಲಿಕ ಕದನ ವಿರಾಮ ಘೋಷಿಸಿದ ರಷ್ಯಾ Read More »

ಹೊಸದಿಲ್ಲಿ: ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿ ಬ್ಯಾಗಲ್ಲಿ ಬುಲೆಟ್

ಸಮಗ್ರ ನ್ಯೂಸ್: ಉಕ್ರೇನ್‌ನಿಂದ ಗುರುವಾರ ದಿಲ್ಲಿಗೆ ವಾಪಸಾದ ಕೇರಳ ಮೂಲದ ವಿದ್ಯಾರ್ಥಿಯ ಬ್ಯಾಗ್‌ನಲ್ಲಿ ಬುಲೆಟ್‌ ಪತ್ತೆಯಾಗಿದೆ. ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಸಿಐಎಸ್‌ಎಫ್ ನ ಸಿಬಂದಿ ವಿದ್ಯಾರ್ಥಿಯ ಬ್ಯಾಗ್‌ ಅನ್ನು ತಪಾಸಣೆ ನಡೆಸಿದ ವೇಳೆ ಗುಂಡು ಪತ್ತೆಯಾಯಿತು. ತತ್‌ಕ್ಷಣ ಸಿಐಎಸ್‌ಎಫ್ ಅಧಿಕಾರಿಗಳು ವಿದ್ಯಾರ್ಥಿಯನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ಕರೆದೊಯ್ದರು. ದಿಲ್ಲಿಯಿಂದ ಏರ್‌ ಏಷ್ಯಾ ವಿಮಾನ ಮೂಲಕ ಗುರುವಾರವೇ ಈ ವಿದ್ಯಾರ್ಥಿ ಕೇರಳಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಯುದ್ಧಪೀಡಿತ ಪ್ರದೇಶದಿಂದ ತಾಯ್ನಾಡಿಗೆ ವಾಪಸಾದ ವಿದ್ಯಾರ್ಥಿಯ ಬ್ಯಾಗ್‌ನಲ್ಲಿ ಗುಂಡು ಪತ್ತೆಯಾಗಿರುವುದು ಭಾರೀ ಕುತೂಹಲಕ್ಕೆ

ಹೊಸದಿಲ್ಲಿ: ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿ ಬ್ಯಾಗಲ್ಲಿ ಬುಲೆಟ್ Read More »

ಕ್ರಿಕೆಟ್ ದಂತ ಕಥೆ ಶೇನ್ ವಾರ್ನ್ ಇನ್ನಿಲ್ಲ

ಸಮಗ್ರ ನ್ಯೂಸ್ : ಆಸ್ಟ್ರೇಲಿಯಾದ ದಂತಕಥೆ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. 52 ವರ್ಷದ ಮಾಜಿ ಕ್ರಿಕೆಟಿಗ ಟೆಸ್ಟ್ ಕ್ರಿಕೆಟ್ʼನ ಎರಡನೇ ಅತ್ಯಂತ ಪ್ರಭಾವಶಾಲಿ ವಿಕೆಟ್ ಟೇಕರ್ ಆಗಿದ್ದು, ಶ್ರೇಷ್ಠ ಬೌಲರ್ʼಗಳಲ್ಲಿ ಒಬ್ಬರಾಗಿದ್ದರು. ಶೇನ್ ತಮ್ಮ ನಿವಾಸದಲ್ಲಿ ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಅವರನ್ನ ಉಳಿಸಿಕೊಳ್ಳಲಾಗಿಲ್ಲ ಎಂದು ವಾರ್ನ್ ಅವರ ಆಡಳಿತ ಮಂಡಳಿ ಹೇಳಿಕೆಯಲ್ಲಿ ದೃಢಪಡಿಸಿದೆ.

ಕ್ರಿಕೆಟ್ ದಂತ ಕಥೆ ಶೇನ್ ವಾರ್ನ್ ಇನ್ನಿಲ್ಲ Read More »

ರಷ್ಯಾ- ಉಕ್ರೇನ್ ಮಹಾಯುದ್ಧ| ಪುಟಿನ್ ಹತ್ಯೆಗೆ ಅಮೇರಿಕಾದ ಹಿರಿಯ ಸೆನೆಟರ್ ಕರೆ|

ಸಮಗ್ರ ನ್ಯೂಸ್: ಉಕ್ರೇನ್ʼನಲ್ಲಿ ರಷ್ಯಾದ ಪಡೆಗಳ ದಾಳಿ ಮುಂದುವರಿಯುತ್ತಿದ್ದು ಅಮೆರಿಕದ ಹಿರಿಯ ಸೆನೆಟರ್ ಲಿಂಡ್ಸೆ ಗ್ರಹಾಂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹತ್ಯೆಗೆ ನೇರ ದೂರದರ್ಶನದಲ್ಲಿ ಕರೆ ನೀಡಿದ್ದಾರೆ. ‘ರಷ್ಯಾದಲ್ಲಿ ಯಾರಾದರೂ ಪ್ಲೇಟ್ʼಗೆ ಹೆಜ್ಜೆ ಹಾಕಿ ಈ ವ್ಯಕ್ತಿಯನ್ನ ಹೊರಗೆ ಕರೆದೊಯ್ಯಬೇಕು’ ಎಂದು ಸೆನೆಟರ್ ಹೇಳಿದ್ದಾರೆ. ನಂತರ ಅವರು ಸರಣಿ ಟ್ವೀಟ್ʼಗಳಲ್ಲಿ ಕರೆಯನ್ನು ಪುನರಾವರ್ತಿಸಿದ್ದಾರೆ. ‘ಇದನ್ನ ಸರಿಪಡಿಸಬಲ್ಲವರು ರಷ್ಯನ್ ಜನರು ಮಾತ್ರ. ಹೇಳುವುದು ಸುಲಭ, ಮಾಡಲು ಕಷ್ಟ. ನೀವು ಜೀವನಪರ್ಯಂತ ಕತ್ತಲೆಯಲ್ಲಿ ಬದುಕಲು ಬಯಸದ ಹೊರತು, ಕಡು

ರಷ್ಯಾ- ಉಕ್ರೇನ್ ಮಹಾಯುದ್ಧ| ಪುಟಿನ್ ಹತ್ಯೆಗೆ ಅಮೇರಿಕಾದ ಹಿರಿಯ ಸೆನೆಟರ್ ಕರೆ| Read More »

ಅತಿ ದೊಡ್ಡ ಪರಮಾಣು ಸ್ಥಾವರಕ್ಕೆ ಬೆಂಕಿ| ಮತ್ತೆ ಚರ್ನೋಬಿಲ್ ದುರಂತ ಮತ್ತೆ ಮರುಕಳಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಉಕ್ರೇನ್‌ನ ಮಹಾ ನಗರಗಳನ್ನು ವಶಪಡಿಸಿಕೊಳ್ಳುವ ರಷ್ಯಾದ ಹರಸಾಹಸ ಯುದ್ಧದ ಮುಂದುವರೆದಿದ್ದು ಈಗ ಪ್ರಮುಖ ಕರಾವಳಿ ನಗರಗಳಿಗೆ ರಷ್ಯಾ ಸೇನೆ ಲಗ್ಗೆ ಇಟ್ಟಿದೆ. ಈ ಮಧ್ಯೆ “ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವಾದ ಜಪೋರಿಝಿಯಾ ಎನ್‌ಪಿಪಿ ಮೇಲೆ ರಷ್ಯಾದ ಸೈನ್ಯವು ಎಲ್ಲಾ ಕಡೆಯಿಂದ ಗುಂಡು ಹಾರಿಸುತ್ತಿದೆ. ಬೆಂಕಿ ಈಗಾಗಲೇ ಭುಗಿಲೆದ್ದಿದೆ. ಅದು ಸ್ಫೋಟಗೊಂಡರೆ, ಅದು ಚೆರ್ನೋಬಿಲ್‌ಗಿಂತ 10 ಪಟ್ಟು ದೊಡ್ಡದಾಗಿರುತ್ತದೆ!” ಎಂದು ಉಕ್ರೇನ್ ವಿದೇಶಾಂಗ ವ್ಯವಹಾರಗಳ ಸಚಿವ ಡಿಮಿಟ್ರೋ ಕುಲೆಬಾ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌

ಅತಿ ದೊಡ್ಡ ಪರಮಾಣು ಸ್ಥಾವರಕ್ಕೆ ಬೆಂಕಿ| ಮತ್ತೆ ಚರ್ನೋಬಿಲ್ ದುರಂತ ಮತ್ತೆ ಮರುಕಳಿಸುವ ಸಾಧ್ಯತೆ Read More »