ದೇಶ-ವಿದೇಶ

ಉಕ್ರೇನ್ ಬಿಕ್ಕಟ್ಟು; ಭಾರತೀಯ ವಿದ್ಯಾರ್ಥಿಗಳ‌ ರಕ್ಷಣೆಗೆ ಮುಂದಾದ ರಷ್ಯಾ| ಇದು ಮೋದಿ- ಪುಟಿನ್ ಮಾತುಕತೆ ಫಲಶ್ರುತಿ

ಸಮಗ್ರ ನ್ಯೂಸ್: ಉಕ್ರೇನ್​ ವಿರುದ್ಧ ನಡೆಯುತ್ತಿರುವ ಯುದ್ಧದ ನಡುವೆಯೇ ರಷ್ಯಾದ ರಾಯಭಾರಿ ನಿಯೋಜಿತ ಡೇನಿಸ್​ ಅಲಿಪೋವ್​​ ಉಕ್ರೇನ್​ನ ಖಾರ್ಕಿವ್​, ಸುಮಿ ಹಾಗೂ ಇತರೆ ಯುದ್ಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿವ ಪ್ರಯತ್ನವನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಉಕ್ರೇನ್,​ ಭಾರತೀಯ ವಿದ್ಯಾರ್ಥಿಗಳನ್ನು ತನ್ನ ಒತ್ತೆಯಾಳಾಗಿ ನೋಡುತ್ತಿದೆ ಎಂದು ರಷ್ಯಾ ಹೇಳಿದೆ. ಖಾರ್ಕಿವ್‌ನಿಂದ ಭಾರತೀಯ ವಿದ್ಯಾರ್ಥಿಗಳ ಗುಂಪನ್ನು ತುರ್ತಾಗಿ ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿದೆ. ಆದರೆ ಉಕ್ರೇನ್​ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಂತೆ ನೋಡಿಕೊಳ್ತಿದೆ ಎಂದು […]

ಉಕ್ರೇನ್ ಬಿಕ್ಕಟ್ಟು; ಭಾರತೀಯ ವಿದ್ಯಾರ್ಥಿಗಳ‌ ರಕ್ಷಣೆಗೆ ಮುಂದಾದ ರಷ್ಯಾ| ಇದು ಮೋದಿ- ಪುಟಿನ್ ಮಾತುಕತೆ ಫಲಶ್ರುತಿ Read More »

ಮತ್ತೆ ತೈಲ‌ಬೆಲೆ ಏರಿಕೆ ಬರೆ| ಪ್ರತೀ ಲೀಟರ್ ಗೆ 9 ರೂ‌ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆ ಮುಗಿದ ತಕ್ಷಣವೇ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಏರಿಕೆಯಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಪ್ರತಿ ಬ್ಯಾರೆಲ್‌ಗೆ 110 ಡಾಲರ್‌ ತಲುಪಿರುವುದೇ ಇದಕ್ಕೆ ಕಾರಣವೆನ್ನಲಾಗಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಚ್ಚಾ ತೈಲದ ದರ ಈ ಪ್ರಮಾಣಕ್ಕೆ ಮುಟ್ಟಿದೆ. ಇದಕ್ಕೆ ಅನುಗುಣವಾಗಿ ಇಲ್ಲಿಯೂ ದರ ಏರಿಕೆ ಮಾಡಲಾಗುತ್ತಿತ್ತು. ಆದರೆ, ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಇರುವುದರಿಂದ ತೈಲ ಕಂಪನಿಗಳು ಬೆಲೆ ಏರಿಕೆಯನ್ನು ತಡೆಹಿಡಿದಿವೆ. ಆದರೆ, ಇನ್ನು ನಾಲ್ಕೈದು

ಮತ್ತೆ ತೈಲ‌ಬೆಲೆ ಏರಿಕೆ ಬರೆ| ಪ್ರತೀ ಲೀಟರ್ ಗೆ 9 ರೂ‌ ಏರಿಕೆ ಸಾಧ್ಯತೆ Read More »

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಮುಂದಿನ ವರ್ಷದೊಳಗಾಗಿ ದೇಶದಲ್ಲಿ 5ಜಿ ಮೊಬೈಲ್‌ ಸೇವೆ ಆರಂಭಕ್ಕೆ ಅಗತ್ಯವಿರುವ ತರಂಗಾಂತರಗಳ ಹರಾಜನ್ನು ಇದೇ ವರ್ಷ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು. ನವದೆಹಲಿಯಲ್ಲಿ ನಡೆದ ‘ತಂತ್ರಜ್ಞಾನ ಆಧಾರಿತ ಅಭಿವೃದ್ಧಿ’ ಎಂಬ ವಿಷಯ ಕುರಿತ ವೆಬಿನಾರ್‌ನಲ್ಲಿ ಅವರು ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ. 5ಜಿ ತಂತ್ರಜ್ಞಾನದಿಂದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಾಕಷ್ಟು ವೇಗ ಸಿಗಲಿದೆ. ವೈದ್ಯ ವಿಜ್ಞಾನದಲ್ಲಿಯೂ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದ್ದು, ವೈದ್ಯಕೀಯ ಸಾಧನಗಳ ಉತ್ಪಾದನೆಗೂ ಗಮನ ಹರಿಸಬೇಕು’

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ Read More »

ರಷ್ಯಾ- ಉಕ್ರೇನ್ ಮಹಾಯುದ್ಧ| 13 ಮಕ್ಕಳು ಸೇರಿದಂತೆ 136 ಮಂದಿಯ ಪ್ರಾಣ ಹರಣ|

ಸಮಗ್ರ ನ್ಯೂಸ್ : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ ಏಳನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ದಾಳಿಗೆ ಉಕ್ರೇನ್ ಕೂಡ ನಿರಂತರವಾಗಿ ತಕ್ಕ ಉತ್ತರ ನೀಡುತ್ತಿದೆ. ರಷ್ಯಾ ದಾಳಿಯಲ್ಲಿ 13 ಮಕ್ಕಳು ಸೇರಿದಂತೆ ಕನಿಷ್ಠ 136 ಜನರು ಸತ್ತಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿಕೊಂಡಿದೆ, ಫೆಬ್ರವರಿ 24 ರ ಗುರುವಾರ ದಿಂದ ಮಾರ್ಚ್ 1 ರವರೆಗೆ ದಾಳಿಗೆ ಉಕ್ರೇನ್ ನಲ್ಲಿ 13 ಮಕ್ಕಳು ಸೇರಿದಂತೆ ಕನಿಷ್ಠ 136 ಜನರು ಕೊಲ್ಲಲ್ಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ ಈ ಹಿಂದೆ,

ರಷ್ಯಾ- ಉಕ್ರೇನ್ ಮಹಾಯುದ್ಧ| 13 ಮಕ್ಕಳು ಸೇರಿದಂತೆ 136 ಮಂದಿಯ ಪ್ರಾಣ ಹರಣ| Read More »

ಎಲ್ ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ| 2 ಸಾವಿರ ಗಡಿ ದಾಟಿದ ಅನಿಲ ದರ

ಸಮಗ್ರ ನ್ಯೂಸ್: ಮಾರ್ಚ್ 1 ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌.ಪಿ.ಜಿ. ಸಿಲಿಂಡರ್‌ ಗಳ ಬೆಲೆಯನ್ನು 105 ರೂ. ಹೆಚ್ಚಿಸಲಾಗಿದೆ. ಇದರೊಂದಿಗೆ ಮಂಗಳವಾರದಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,012 ರೂ.ಆಗಲಿದೆ. 5 ಕೆಜಿ ಸಿಲಿಂಡರ್ ಬೆಲೆಯೂ 27 ರೂ.ನಷ್ಟು ಏರಿಕೆಯಾಗಿದೆ. ಈಗ ದೆಹಲಿಯಲ್ಲಿ 5 ಕೆಜಿ ಸಿಲಿಂಡರ್ ಬೆಲೆ 569 ರೂ. ಆಗಲಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ ಯಾವುದೇ ಹೆಚ್ಚಳವಿಲ್ಲ. ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ

ಎಲ್ ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ| 2 ಸಾವಿರ ಗಡಿ ದಾಟಿದ ಅನಿಲ ದರ Read More »

ನವದೆಹಲಿ: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟ ನಿರ್ಬಂಧ ವಿಸ್ತರಣೆ

ಸಮಗ್ರ ನ್ಯೂಸ್: ಕೋವಿಡ್‌ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ. ಆದರೆ, ಏರ್ ಬಬಲ್ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಪ್ರಯಾಣಿಕ ವಿಮಾನಗಳು 2020ರ ಜುಲೈ ತಿಂಗಳಿನಿಂದ ಸುಮಾರು 45 ದೇಶಗಳಿಗೆ ಭಾರತದಿಂದ ಸಂಚಾರ ನಡೆಸುತ್ತಿವೆ. ಏರ್‌ ಬಬಲ್‌ ವ್ಯವಸ್ಥೆ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿಮಾನಗಳಿಗೆ ಮತ್ತು ಡಿಜಿಸಿಎ ಅನುಮತಿ ಪಡೆದ ಸರಕು ಸಾಗಣೆಯ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಈ ನಿರ್ಬಂಧ

ನವದೆಹಲಿ: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟ ನಿರ್ಬಂಧ ವಿಸ್ತರಣೆ Read More »

ಭಾರತೀಯ ವಿದ್ಯಾರ್ಥಿಗಳಿಗೆ ಥಳಿಸಿದ ಉಕ್ರೇನ್ ಭದ್ರತಾ ಪಡೆ

ಸಮಗ್ರ ನ್ಯೂಸ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಭಾನುವಾರ ಪೋಲೆಂಡ್‌ ಗಡಿಯತ್ತ ತೆರಳುತ್ತಿದ್ದಾಗ ಉಕ್ರೇನ್‌ ಭದ್ರತಾ ಪಡೆಗಳು ದೇಶ ತೊರೆಯದಂತೆ ತಡೆದು, ಥಳಿಸಿರುವ ಘಟನೆಗಳು ವರದಿಯಾಗಿವೆ. ಉಕ್ರೇನ್-ಪೋಲೆಂಡ್ ಗಡಿಯಲ್ಲಿರುವ ಶೆಹಿನಿಯಲ್ಲಿ ಹಲವಾರು ಭಾರತೀಯ ವಿದ್ಯಾರ್ಥಿಗಳು ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಮಲಯಾಳಿ ವಿದ್ಯಾರ್ಥಿಗಳನ್ನು ಅಲ್ಲಿನ ಭದ್ರತಾ ಪಡೆ ಸಿಬ್ಬಂದಿ ಮತ್ತು ಪೊಲೀಸರು ತಡೆದು, ಥಳಿಸಿದ್ದಾರೆ. ಪೋಲೆಂಡ್‌ಗೆ ಹೋಗಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳ ಕಡೆಗೆ ಉಕ್ರೇನ್ ಸೈನಿಕರು ಮತ್ತು ಪೊಲೀಸರು ತಮ್ಮ ವಾಹನಗಳನ್ನು ನುಗ್ಗಿಸಿ, ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಿಡಿದು ಥಳಿಸಿದ್ದಾರೆ.

ಭಾರತೀಯ ವಿದ್ಯಾರ್ಥಿಗಳಿಗೆ ಥಳಿಸಿದ ಉಕ್ರೇನ್ ಭದ್ರತಾ ಪಡೆ Read More »

ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ!

ಸಮಗ್ರ ನ್ಯೂಸ್: 5ನೇ ದಿನವೂ ಸತತವಾಗಿ ರಷ್ಯಾ ಸೈನಿಕರು ಉಕ್ರೇನ್ ಮೇಲೆ ದಾಳಿ ಮುಂದುವರಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರವ ಉಕ್ರೇನ್‍ಗೆ (ukraine) ಜಪಾನ್ ಉದ್ಯಮಿ 65 ಕೋಟಿ ಕೊಡುವುದಾಗಿ ಘೋಷಿಸಿದ್ದಾರೆ. ಹಿಂಸಾಚಾರಕ್ಕೆ ಬಲಿಯಾದ ಉಕ್ರೇನ್ ಜನರಿಗೆ ಸಹಾಯ ಮಾಡಲು 1 ಬಿಲಿಯನ್ (8.7 ಮಿಲಿಯನ್ ಅಮೇರಿಕನ್ ಡಾಲರ್) ಹಣವನ್ನು ದೇಣಿಗೆ ನೀಡಿ, ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಝೆಲನ್‍ಸ್ಕಿ (Volodymyr Zelenskyy) ಅವರಿಗೆ ಉದ್ಯಮಿ ಹಿರೋಚಿ ಮಿಕಿತಾನಿ (hiroshi Mikitani) ಅವರು ಪತ್ರ ಬರೆದಿದ್ದಾರೆ. ಮಿಕಿತಾನಿ ಅವರು 2019ರಲ್ಲಿ ಕೈವ್‍ಗೆ

ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ! Read More »

ರಷ್ಯಾ- ಉಕ್ರೇನ್ ಬಿಕ್ಕಟ್ಟು| ಸಂಧಾನಕ್ಕೆ ಒಪ್ಪಿದ ಉಕ್ರೇನ್

ಸಮಗ್ರ ನ್ಯೂಸ್: ಬೈಲೋರಷ್ಯಾದಲ್ಲಿ ಸಂಧಾನ ಮಾತುಕತೆಗೆ ಉಕ್ರೇನ್ ಕೊನೆಗೂ ಒಪ್ಪಿಗೆ ನೀಡಿದೆ. ಈ ಮೂಲಕ ಎರಡು ದೇಶಗಳ ನಡುವಣ ಯುದ್ಧ ಅಂತ್ಯಗೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ. ಬೈಲೋರಷ್ಯಾದಲ್ಲಿ ನಾಳೆ ಸಂಜೆಯೊಳಗೆ ಸಂಧಾನ ಮಾತುಕತೆಗೆ ಬಾರದೇ ಇದ್ದಲ್ಲಿ ಪರಮಾಣು ಬಳಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ರಷ್ಯಾ ಎಚ್ಚರಿಕೆ ನೀಡಿದ ಬೆನ್ನಲ್ಲೇ ಉಕ್ರೇನ್ ಮಾತುಕತೆಗೆ ಒಪ್ಪಿಗೆ ಸೂಚಿಸಿದೆ. ಇದಕ್ಕೂ ಮುನ್ನ ಉಕ್ರೇನ್ ಮೇಲೆ ದಾಳಿ ಮಾಡಲು ಬೈಲೋರಷ್ಯಾವನ್ನು ರಷ್ಯಾ ಬಳಸಿಕೊಳ್ಳುತ್ತಿದೆ. ಆದ್ದರಿಂದ ಇಲ್ಲಿ ಮಾತುಕತೆಗೆ ಬರುವುದಿಲ್ಲ. ಬೇರೆ ಜಾಗ

ರಷ್ಯಾ- ಉಕ್ರೇನ್ ಬಿಕ್ಕಟ್ಟು| ಸಂಧಾನಕ್ಕೆ ಒಪ್ಪಿದ ಉಕ್ರೇನ್ Read More »

ಉಕ್ರೇನ್ ನಿಂದ 240 ಭಾರತೀಯರ ಏರ್ ಲಿಪ್ಟ್| ವಿದೇಶಾಂಗ ಇಲಾಖೆ ಸ್ಪಷ್ಟನೆ|

ಸಮಗ್ರ ನ್ಯೂಸ್: ಆಪರೇಷನ್ ಗಂಗಾ ಅಡಿಯಲ್ಲಿ 240 ಭಾರತೀಯ ಪ್ರಜೆಗಳೊಂದಿಗೆ ದೆಹಲಿಗೆ ಮೂರನೇ ವಿಮಾನವು ಹಂಗೇರಿಯ ಬುಡಾಪೆಸ್ಟ್‌ನಿಂದ ಟೇಕಾಫ್ ಆಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಇಂದು ಬೆಳಿಗ್ಗೆ ಮಾಹಿತಿ ನೀಡಿದ್ದಾರೆ. 240 ಭಾರತೀಯ ಪ್ರಜೆಗಳೊಂದಿಗೆ ಮೂರನೇ ವಿಮಾನವು ಬುಡಾಪೆಸ್ಟ್‌ನಿಂದ ದೆಹಲಿಗೆ ಹೊರಟಿದೆ’ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ. ನಡೆಯುತ್ತಿರುವ ಉಕ್ರೇನ್-ರಷ್ಯಾ ಬಿಕ್ಕಟ್ಟಿನ ಮಧ್ಯೆ, ಗಡಿ ಪೋಸ್ಟ್‌ಗಳಲ್ಲಿ ಸರ್ಕಾರಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಹೊಂದಾಣಿಕೆಯಿಲ್ಲದೆ ಯಾವುದೇ ಗಡಿ ಚೆಕ್‌ಪೋಸ್ಟ್‌ಗಳಿಗೆ ತೆರಳದಂತೆ ಕೈವ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ

ಉಕ್ರೇನ್ ನಿಂದ 240 ಭಾರತೀಯರ ಏರ್ ಲಿಪ್ಟ್| ವಿದೇಶಾಂಗ ಇಲಾಖೆ ಸ್ಪಷ್ಟನೆ| Read More »