ಉಕ್ರೇನ್ ಬಿಕ್ಕಟ್ಟು; ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಮುಂದಾದ ರಷ್ಯಾ| ಇದು ಮೋದಿ- ಪುಟಿನ್ ಮಾತುಕತೆ ಫಲಶ್ರುತಿ
ಸಮಗ್ರ ನ್ಯೂಸ್: ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧದ ನಡುವೆಯೇ ರಷ್ಯಾದ ರಾಯಭಾರಿ ನಿಯೋಜಿತ ಡೇನಿಸ್ ಅಲಿಪೋವ್ ಉಕ್ರೇನ್ನ ಖಾರ್ಕಿವ್, ಸುಮಿ ಹಾಗೂ ಇತರೆ ಯುದ್ಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿವ ಪ್ರಯತ್ನವನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಉಕ್ರೇನ್, ಭಾರತೀಯ ವಿದ್ಯಾರ್ಥಿಗಳನ್ನು ತನ್ನ ಒತ್ತೆಯಾಳಾಗಿ ನೋಡುತ್ತಿದೆ ಎಂದು ರಷ್ಯಾ ಹೇಳಿದೆ. ಖಾರ್ಕಿವ್ನಿಂದ ಭಾರತೀಯ ವಿದ್ಯಾರ್ಥಿಗಳ ಗುಂಪನ್ನು ತುರ್ತಾಗಿ ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿದೆ. ಆದರೆ ಉಕ್ರೇನ್ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಂತೆ ನೋಡಿಕೊಳ್ತಿದೆ ಎಂದು […]









