ದೇಶ-ವಿದೇಶ

ಮನೆಗೆ ಕಳ್ಳರು ಬಂದರೆ ಎಚ್ಚರಿಸುತ್ತದೆ ಈ ಆ್ಯಪ್| ಮನೆ ರಕ್ಷಣೆಗಾಗಿ ಇವನ್ನು ಬಳಸಿ ನೋಡಿ

ಸಮಗ್ರ ಡಿಜಿಟಲ್ ಡೆಸ್ಕ್: ದಿನೇ ದಿನೇ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿವೆ. ನಗರ ಪ್ರದೇಶಗಳಿಂದ ಹಿಡಿದು ಇದೀಗ ಹಳ್ಳಿಗಳಿಗೂ ಕಳ್ಳರು ಹೊಕ್ಕಿ ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದಾರೆ. ಎಷ್ಟೇ ಜೋಪಾನವಾಗಿಟ್ಟುಕೊಂಡಿದ್ದರು ಕೂಡ ಕಳ್ಳರು ಅಂತಹದನ್ನು ಹುಡುಕಾಡಿ ಕೊನೆಗೆ ಕದಿಯುತ್ತಿದ್ದಾರೆ. ನಗರ ಪ್ರದೇಶದಲ್ಲಿ ಜನರು ಮನೆಯಲ್ಲಿ ಯಾವಾಗ ಬೇಕಾದರೂ ಕಳ್ಳತನವಾಗಬಹುದು ಎಂಬ ಕಾರಣಕ್ಕೆ ರಜೆಗಾಗಿ ಅಥವಾ ಕೆಲಸಕ್ಕಾಗಿ ಮನೆಯಿಂದ ಹೊರಬರಲು ಹೆದರುತ್ತಾರೆ. ಎಷ್ಟೇ ಎಚ್ಚರಿಕೆ ವಹಿಸಿದರು ಕಳ್ಳರ ಕಾಟ ತಪ್ಪಿದ್ದಲ್ಲ. ಆದರೆ ಇಂದು ನಾವು ನಿಮ್ಮ ಮನೆಯ ಸುರಕ್ಷತೆಯನ್ನು […]

ಮನೆಗೆ ಕಳ್ಳರು ಬಂದರೆ ಎಚ್ಚರಿಸುತ್ತದೆ ಈ ಆ್ಯಪ್| ಮನೆ ರಕ್ಷಣೆಗಾಗಿ ಇವನ್ನು ಬಳಸಿ ನೋಡಿ Read More »

ಹಿಜಾಬ್, ಶಾಲು ಧರಿಸಿ ಶಾಲೆಗೆ ಹೋಗುವಂತಿಲ್ಲ- ಹೈಕೋರ್ಟ್ ಮಧ್ಯಂತರ ಆದೇಶ

ಸಮಗ್ರ ನ್ಯೂಸ್ ಡೆಸ್ಕ್: ಶಾಲು, ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ‌ಮದ್ಯಂತರ ಆದೇಶ ನೀಡಿದೆ. ಇಂದು ಹಿಜಾಬ್ ಕುರಿತ ಅರ್ಜಿ ವಿಚಾರಣೆ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ತ್ರಿ ಸದಸ್ಯ ಪೀಠ ಈ ಮಧ್ಯಂತರ ಆದೇಶ ನೀಡಿ, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಕಾಲೇಜುಗಳಲ್ಲಿ ಹಿಜಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು. ಮುಂದಿನ

ಹಿಜಾಬ್, ಶಾಲು ಧರಿಸಿ ಶಾಲೆಗೆ ಹೋಗುವಂತಿಲ್ಲ- ಹೈಕೋರ್ಟ್ ಮಧ್ಯಂತರ ಆದೇಶ Read More »

ಹಿಜಾಬ್ ವಿವಾದ; “ಪಾ(ಪಿ)ಕಿ”ಸ್ತಾನದಿಂದ ಭಾರತಕ್ಕೆ ಸಮನ್ಸ್!!| ರಾಜತಾಂತ್ರಿಕ ಅಧಿಕಾರಿಗಳಿಗೆ ತಕರಾರು

ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನವು, ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯದಲ್ಲಿ ಸಮನ್ಸ್ ಜಾರಿಗೊಳಿಸಿದೆ. ಭಾರತದಲ್ಲಿ ಮುಸ್ಲಿಮರ ವಿರುದ್ಧ ಧಾರ್ಮಿಕ ಅಸಹಿಷ್ಣುತೆ, ತಾರತಮ್ಯ ಹಾಗೂ ನಕಾರಾತ್ಮಕ ನಿಲುವುಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಬಗ್ಗೆ ಪಾಕಿಸ್ತಾನ ಗಂಭೀರವಾಗಿ ಕಳವಳ ವ್ಯಕ್ತಪಡಿಸುತ್ತದೆ ಎಂದು ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಅಲ್ಲಿನ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಭಾರತ ಸರ್ಕಾರವು, ಮುಸ್ಲಿಂ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಲು, ಕರ್ನಾಟಕದಲ್ಲಿ ಮಹಿಳೆಯರಿಗೆ ಕಿರುಕುಳ

ಹಿಜಾಬ್ ವಿವಾದ; “ಪಾ(ಪಿ)ಕಿ”ಸ್ತಾನದಿಂದ ಭಾರತಕ್ಕೆ ಸಮನ್ಸ್!!| ರಾಜತಾಂತ್ರಿಕ ಅಧಿಕಾರಿಗಳಿಗೆ ತಕರಾರು Read More »

ಪತ್ರಕರ್ತರು ದೇಶದ ಭದ್ರತೆ, ಸಮಗ್ರತೆಗೆ ವ್ಯತಿರಿಕ್ತವಾಗಿ ನಡೆದರೆ ಮಾನ್ಯತೆ ರದ್ದು – ಹೊಸ ನಿಯಮಾವಳಿ ರೂಪಿಸಿದ ಕೇಂದ್ರ

ಸಮಗ್ರ ನ್ಯೂಸ್ ಡೆಸ್ಕ್: ಪತ್ರಕರ್ತರು ದೇಶದ ಭದ್ರತೆ, ಸಾರ್ವಭೌಮತೆ ಹಾಗೂ ಸಮಗ್ರತೆಗೆ ವ್ಯತಿರಿಕ್ತವಾಗಿ ನಡೆದುಕೊಂಡರೆ ಅವರಿಗೆ ಸರ್ಕಾರದಿಂದ ನೀಡಿರುವ ಮಾನ್ಯತೆ ರದ್ದುಪಡಿಸುವುದಾಗಿ ಕೇಂದ್ರ ಸರ್ಕಾರ ಹೊಸ ನಿಯಮಾವಳಿ ಪ್ರಕಟಿಸಿದೆ. ಸಾರ್ವಜನಿಕ ಶಿಸ್ತು, ನೈತಿಕತೆ, ಗೌರವ, ವಿದೇಶಗಳೊಂದಿಗಿನ ಸಂಬಂಧಕ್ಕೆ ಅಪಚಾರ ಎಸಗಿದರೂ ಮಾನ್ಯತೆ ರದ್ದಾಗಲಿದೆ. ಜೊತೆಗೆ, ನ್ಯಾಯಾಂಗ ನಿಂದನೆ, ಮಾನನಷ್ಟಅಥವಾ ಅಪರಾಧಕ್ಕೆ ಪ್ರಚೋದನೆ ನೀಡುವಂತಹ ಪ್ರಕರಣಗಳಲ್ಲಿ ತೊಡಗಿಕೊಂಡರೂ ಕೂಡ ಪತ್ರಕರ್ತರ ಮಾನ್ಯತೆ ರದ್ದುಪಡಿಸುವುದಕ್ಕೆ ಅವಕಾಶ ನೀಡಲಾಗಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಸೋಮವಾರ ‘ದಿ ಸೆಂಟ್ರಲ್‌ ಮೀಡಿಯಾ

ಪತ್ರಕರ್ತರು ದೇಶದ ಭದ್ರತೆ, ಸಮಗ್ರತೆಗೆ ವ್ಯತಿರಿಕ್ತವಾಗಿ ನಡೆದರೆ ಮಾನ್ಯತೆ ರದ್ದು – ಹೊಸ ನಿಯಮಾವಳಿ ರೂಪಿಸಿದ ಕೇಂದ್ರ Read More »

ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ

ನವದೆಹಲಿ: ಕೋವಿಡ್ ಲಸಿಕೆಗಾಗಿ ಕೋವಿನ್ ಪೋರ್ಟಲ್‍ನಲ್ಲಿ ನೋಂದಣಿಗಾಗಿ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್ ಗೆ ತಿಳಿಸಿದೆ. ಪುಣೆ ಮೂಲದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸಿದ್ಧಾರ್ಥ್ ಶಂಕರ್ ಶರ್ಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕೊವಿಡ್-19 ಲಸಿಕೆಯನ್ನು ನೀಡುವ ಉದ್ದೇಶಕ್ಕಾಗಿ ಗುರುತಿನ ಏಕೈಕ ಪುರಾವೆಯಾಗಿ ಆಧಾರ್ ಕಾರ್ಡ್ ನೀಡಲು ಕೇಳಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಾಯೋಗಿಕ ಕ್ರಮಗಳಿಗೆ ವಿರುದ್ಧವಾಗಿ, ಇತ್ತೀಚೆಗೆ ಮತ್ತೊಂದು

ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ Read More »

ಗಾನ ನಿಲ್ಲಿಸಿದ ಕೋಗಿಲೆ| ಲತಾ ಮಂಗೇಶ್ಕರ್ ಇನ್ನಿಲ್ಲ

ಸಮಗ್ರ ನ್ಯೂಸ್ ಡೆಸ್ಕ್: ಗಾನಕೋಗಿಲೆ ಲತಾ ಮಂಗೇಶ್ಕರ್(92) ಇಂದು( ಪೆ.6) ಬೆಳಗ್ಗೆ ನಿಧನರಾಗಿದ್ದಾರೆ. ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ( ಫೆ.6) ಕೊನೆಯುಸಿರೆಳೆದಿದ್ದಾರೆ. ಜನವರಿ 8 ರಂದು ಕೋವಿಡ್ ಸೋಂಕಿಗೆ ತುತ್ತಾಗಿದ್ದ ಲತಾ ಮಂಗೇಶ್ಕರ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಮಹಾರಾಷ್ಟ್ರದ ಇಂದೋರ್ ನಲ್ಲಿ 29 ಸೆಪ್ಟಂಬರ್ 1929 ಜನಿಸಿದ ಇವರು ತನ್ನ ಏಳು ದಶಕಗಳ ಸುಧೀರ್ಘ ಸಂಗೀತ ಲೋಕದಲ್ಲಿ ಹಲವು ಸುಪ್ರಸಿದ್ದ ಹಾಡುಗಳನ್ನು ಹಾಡಿದ್ದರು. ಇವರ ಕೋಗಿಲೆ

ಗಾನ ನಿಲ್ಲಿಸಿದ ಕೋಗಿಲೆ| ಲತಾ ಮಂಗೇಶ್ಕರ್ ಇನ್ನಿಲ್ಲ Read More »

ಕುಸಿದ ಪೇಸ್ ಬುಕ್ ಷೇರು ಮೌಲ್ಯ| ಅಂಬಾನಿ, ಅದಾನಿಯ ನಂತರಕ್ಕೆ ಜುಕರ್ ಬರ್ಗ್!

ಸಮಗ್ರ ಡಿಜಿಟಲ್ ಡೆಸ್ಕ್: ಸಾಮಾಜಿಕ ಮಾಧ್ಯಮದ ದೈತ್ಯ ಸಂಸ್ಥೆ ಫೇಸ್‌ಬುಕ್‌ಗೆ ಭಾರಿ ಹೊಡೆತ ಬಿದ್ದಿದ್ದು, ಎರಡು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಫೇಸ್‌ಬುಕ್‌ ತನ್ನ ಸಕ್ರಿಯ ಬಳಕೆದಾರರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇದರಿಂದಾಗಿ ಆದಾಯ‌ ಕುಸಿತ ಕಂಡಿದ್ದು, 2021ರ ಡಿಸೆಂಬರ್‌ನ 3ನೇ ತ್ರೈಮಾಸಿಕಕ್ಕೆ ಫೇಸ್‌ಬುಕ್‌ ಬಳಕೆದಾರರ ಸಂಖ್ಯೆ 192.3 ಕೋಟಿಗೆ ಕುಸಿದಿದೆ. ಈ ಹಿಂದಿನ ತ್ರೈಮಾಸಿಕದಲ್ಲಿ 193 ಕೋಟಿ ಬಳ​ಕೆ​ದಾ​ರ​ರಿ​ದ್ದರು ಎಂದು ​ಫೇ​ಸ್‌​ಬುಕ್‌ ಸಂಸ್ಥೆಯ ಮಾತೃ​ಸಂಸ್ಥೆ ಮೆಟಾ ನೆಟ್‌​ವ​ರ್ಕ್ಸ್‌ ಮಾಹಿತಿ ಬಹಿರಂಗಪಡಿಸಿದೆ. ಮೆಟಾ ನೆಟ್‌ವರ್ಕ್ಸ್‌ನ ಈ ಮಾಹಿತಿ ಷೇರುಪೇಟೆಯಲ್ಲಿ

ಕುಸಿದ ಪೇಸ್ ಬುಕ್ ಷೇರು ಮೌಲ್ಯ| ಅಂಬಾನಿ, ಅದಾನಿಯ ನಂತರಕ್ಕೆ ಜುಕರ್ ಬರ್ಗ್! Read More »

ಕಡಲೆಕಾಯಿ ‌ಮಾರುತ್ತಾ ‘ಕಾಚಾ ಬಾದಾಮ್’ ಹಾಡು ಸೃಷ್ಟಿಸಿದ ಈತ ಈಗ ಮೀಡಿಯಾ ಟ್ರೆಂಡ್|

ಈ ಸೋಶಿಯಲ್ ಮೀಡಿಯಾಕ್ಕಿಂತ‌ ಪವರ್ ಫುಲ್ ಮೀಡಿಯಾ ಬೇರೆ ಇಲ್ಲ. ಕ್ಷಣಾರ್ಧದಲ್ಲಿ ಒಬ್ಬ ಏನೂ ಅಲ್ಲದ ವ್ಯಕ್ತಿಯನ್ನು ಜಗತ್ತೇ ತಿರುಗಿ‌ ನೋಡುವಂತೆ ಮಾಡುತ್ತದೆ ಅದೇ ರೀತಿ ಫೇಮಸ್ ವ್ಯಕ್ತಿಯನ್ನು ಮಣ್ಣು ಮುಕ್ಕಿಸಿ ಬಿಡುತ್ತದೆ. ಹೌದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಪ್ರತಿ ಗಳಿಗೆಯಲ್ಲಿ ಬೇರೆ ಬೇರೆ ವಿಷಯಗಳು, ಮಾಹಿತಿಗಳು ಬರುತ್ತಲೇ ಇರುತ್ತದೆ.‌ ಅದೇ ರೀತಿ ಅದೆಷ್ಟೋ ಫೋಟೋಗಳು, ವಿಡಿಯೋಗಳು ವೈರಲ್ ಆಗುತ್ತವೆ. ಯಾವುದೇ ಪೂರ್ವಗ್ರಹ ಕಾರಣ ಇಲ್ಲದೆ ಮನೋರಂಜನೆಗಾಗಿ ಮಕ್ಕಳ ಅಥವಾ ದೊಡ್ಡವರ ಚೇಷ್ಠೆಯ ಅದೇ‌ ರೀತಿ ಡ್ಯಾನ್ಸ್

ಕಡಲೆಕಾಯಿ ‌ಮಾರುತ್ತಾ ‘ಕಾಚಾ ಬಾದಾಮ್’ ಹಾಡು ಸೃಷ್ಟಿಸಿದ ಈತ ಈಗ ಮೀಡಿಯಾ ಟ್ರೆಂಡ್| Read More »

ಕೇಂದ್ರ ಬಜೆಟ್ 2022| ಯಾವುದು ಅಗ್ಗ, ಯಾವುದು ದುಬಾರಿ? ಇಲ್ಲಿದೆ ಫುಲ್ ಡೀಟೈಲ್

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಬಜೆಟ್​ 2022 ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಏಪ್ರಿಲ್ 1ರ ಹೊಸ ಹಣಕಾಸು ವರ್ಷದಿಂದ ಯಾವ ಉತ್ಪನ್ನ ಅಗ್ಗವಾಗಲಿದೆ ಹಾಗೂ ಯಾವುದು ದುಬಾರಿ ಎಂಬ ಮಾಹಿತಿ ಇಲ್ಲಿದೆ. ಏಪ್ರಿಲ್ 1, 2022ರಿಂದ ಪ್ರಾರಂಭ ಆಗುವ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. 2022- 2023ರ ಬಜೆಟ್‌ನಲ್ಲಿ ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯಾದ ಭಾರತವು ಕೊರೊನಾ ಕುಸಿತದಿಂದ ಹೊರಹೊಮ್ಮುವುದರಿಂದ ಸಾರ್ವಜನಿಕ ಹೂಡಿಕೆಯ ಮೂಲಕ

ಕೇಂದ್ರ ಬಜೆಟ್ 2022| ಯಾವುದು ಅಗ್ಗ, ಯಾವುದು ದುಬಾರಿ? ಇಲ್ಲಿದೆ ಫುಲ್ ಡೀಟೈಲ್ Read More »

ವಾಣಿಜ್ಯ LPG ಸಿಲಿಂಡರ್‌ ಬೆಲೆ 91.50 ರೂ. ಇಳಿಕೆ

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಬಜೆಟ್‌ ಮಂಡನೆಗೂ ಮುನ್ನವೇ ವಾಣಿಜ್ಯ ಎಲ್‌ಪಿಜಿ ಅಡುಗೆ ಅನಿಲ ಬಳಕೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ದರವನ್ನು 91.50 ರೂ. ಇಳಿಕೆ ಮಾಡಲಾಗಿದೆ. 19.2 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವು 91.50 ರೂ. ಇಳಿಸಲಾಗಿದೆ. ದರ ಇಳಿಕೆಯಿಂದಾಗಿ ಎಲ್‌ಪಿಜಿ ಬಳಕೆಯ ಸಿಲಿಂಡರ್‌ ಬೆಲೆ 1,907ಕ್ಕೆ ಬಂದಿದೆ. ಕೆಲ ತಿಂಗಳುಗಳಿಂದ ಎಲ್‌ಪಿಜಿ ದಲ ಏರಿಕೆ ಕಾಣುತ್ತಲೇ ಇತ್ತು. ಇದಕ್ಕೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಪಂಚ ರಾಜ್ಯಗಳ

ವಾಣಿಜ್ಯ LPG ಸಿಲಿಂಡರ್‌ ಬೆಲೆ 91.50 ರೂ. ಇಳಿಕೆ Read More »