ಸಾಮೂಹಿಕ ದೃಷ್ಟಿಕೋನದ ಭಾರತೀಯತೆ ನಮ್ಮದಾಗಲಿ- ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಭಿಮತ
ಹೊಸದಿಲ್ಲಿ: ಈ ಗಣರಾಜ್ಯೋತ್ಸವದಂದು ದೇಶವಾಸಿಗಳೆಲ್ಲರೂ “ಭಾರತೀಯತೆ’ಯನ್ನು ಆಚರಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ. 73ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, “ಕೊರೊನಾ ವೈರಸ್ ಸಾಂಕ್ರಾಮಿಕದಿಂದ ಮಾನವತೆಗೆ ಎದುರಾದ ಅತೀ ದೊಡ್ಡ ಸವಾಲನ್ನು ಅತ್ಯಂತ ದೃಢಚಿತ್ತದಿಂದ ದೇಶವು ಎದುರಿಸಿದೆ. ಭಾರತೀಯರಾದ ನಮ್ಮೆಲ್ಲರ ಸಾಮೂಹಿಕ ದೃಷ್ಟಿಕೋನದ ಪ್ರೇರಣೆಯಿಂದ ಮೈದಳೆದ ಸಂವಿಧಾನವನ್ನು ಅನುಷ್ಠಾನಗೊಳಿಸಿದ ದಿನ ಇದಾಗಿದೆ. ನಮ್ಮ ಪ್ರಜಾತಂತ್ರದ ವೈವಿಧ್ಯ ಮತ್ತು ಸ್ಪಂದನಶೀಲತೆ, ಜಗತ್ತಿನೆಲ್ಲೆಡೆ ಮನ್ನಣೆ ಪಡೆದಿದೆ. ಏಕತೆ ಮತ್ತು ಒಂದು ದೇಶ ಎಂಬ ಮನೋಭಾವನೆಯನ್ನು […]
ಸಾಮೂಹಿಕ ದೃಷ್ಟಿಕೋನದ ಭಾರತೀಯತೆ ನಮ್ಮದಾಗಲಿ- ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಭಿಮತ Read More »










