ದೇಶ-ವಿದೇಶ

ಮಳೆಹೊಡೆತಕ್ಕೆ ನಲುಗಿದ ಆಂದ್ರಪ್ರದೇಶ| ಪ್ರವಾಹ ವಿಕೋಪಕ್ಕೆ 23 ಬಲಿ, ನೂರಾರು ಮಂದಿ ಕಣ್ಮರೆ

ಅನಂತಪುರ: ಭಾರಿ ಮಳೆಯಿಂದಾಗಿ ಭಾರಿ ಪ್ರವಾಹಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ದಕ್ಷಿಣ ಆಂಧ್ರ ಪ್ರದೇಶದ ರಾಯಲಸೀಮ ಪ್ರಾಂತ್ಯದಲ್ಲಿ ಪ್ರವಾಹ ಹೆಚ್ಚಾಗಿದ್ದು, ಅನಂತಪುರ, ತಿರುಪತಿ, ಚಿತ್ತೂರಿನಲ್ಲಿ ಭಾರಿ ಮಳೆ ಮತ್ತು ಪ್ರವಾಹ ಮುಂದುವರೆದಿದೆ. ರಾಯಲಸೀಮಾ ಪ್ರದೇಶವು ಹೆಚ್ಚು ಹಾನಿಗೊಳಗಾಗಿದೆ. ರಾಜ್ಯದ ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳು ಹಾನಿಗೀಡಾಗಿವೆ. ಗುರುವಾರದಿಂದ ಮಳೆ ಎಡೆಬಿಡದೆ ಸುರಿಯುತ್ತಿದ್ದು ಪರಿಣಾಮ ಚೆಯ್ಯೂರು ನದಿ ತುಂಬಿ ಹರಿಯುತ್ತಿದೆ. […]

ಮಳೆಹೊಡೆತಕ್ಕೆ ನಲುಗಿದ ಆಂದ್ರಪ್ರದೇಶ| ಪ್ರವಾಹ ವಿಕೋಪಕ್ಕೆ 23 ಬಲಿ, ನೂರಾರು ಮಂದಿ ಕಣ್ಮರೆ Read More »

ದ.ಕ ಮತ್ತು ಕಾಸರಗೋಡು ನಡುವೆ ಅಂತರಾಜ್ಯ ಬಸ್ ಸೇವೆ ಪುನರಾರಂಭ

ಮಂಗಳೂರು: ಕೋವಿಡ್-19 ಹಾವಳಿ ಉಲ್ಬಣಗೊಂಡಿದ್ದರಿಂದ ಕಳೆದ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ದ.ಕ. – ಕಾಸರಗೋಡು ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಬೆಳಗ್ಗೆಯಿಂದ ಪುನಾರಂಭಗೊಂಡಿದೆ. ಕರ್ನಾಟಕ ಮತ್ತು ಕೇರಳದ ತಲಾ 25 ಬಸ್‌ಗಳು ಸಂಚಾರ ಆರಂಭಿಸಿದ್ದು, ಶನಿವಾರದಿಂದ ಎಲ್ಲಾ ಬಸ್‌ಗಳು ಓಡಾಟ ನಡೆಸಲಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೋವಿಡ್‌ನಿಂದ ಸ್ಥಗಿತಗೊಂಡಿದ್ದ ಬಸ್‌ಗಳು ಲಾಕ್‌ಡೌನ್ ತೆರವು ಬಳಿಕ‌ ತಲಪಾಡಿ ಗಡಿಯವರೆಗೆ ಮಾತ್ರ ಸಂಚರಿಸುತ್ತಿದ್ದವು. ಇದೀಗ ಮಂಗಳೂರಿನಿಂದ ಕಾಸರಗೋಡುವರೆಗೆ ಮತ್ತು ಕಾಸರಗೋಡಿನಿಂದ ಮಂಗಳೂರುವರೆಗೆ ಸಂಚರಿಸಲು ಆರಂಭಿಸಿದೆ. ಸುಳ್ಯ-ಕಾಸರಗೋಡು ಮಧ್ಯೆ

ದ.ಕ ಮತ್ತು ಕಾಸರಗೋಡು ನಡುವೆ ಅಂತರಾಜ್ಯ ಬಸ್ ಸೇವೆ ಪುನರಾರಂಭ Read More »

ವೃತ್ತಿ ಜೀವನಕ್ಕೆ ಇತಿಶ್ರೀ ಹಾಡಿದ ಕ್ರಿಕೆಟ್ ದಂತಕಥೆ| ಎಬಿ‌ ಡಿವಿಲಿಯರ್ಸ್ ಕ್ರಿಕೆಟ್ ಮೈದಾನಕ್ಕೆ ವಿದಾಯ

ನವದೆಹಲಿ: ಎಬಿ ಡಿ ವಿಲಿಯರ್ಸ್ ಕ್ರಿಕೆಟ್ ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದು, ಇದೇ ವೇಳೆ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಒಡನಾಟವನ್ನು ಕೊನೆಗೊಳಿಸಿದ್ದಾರೆ ಎನ್ನಲಾಗಿದೆ. 2011 ರಲ್ಲಿ ಆರ್ ಸಿಬಿ ಪರವಾಗಿ ILP ವೃತ್ತಿಜೀವನವನ್ನು ಪ್ರಾರಂಭಿಸಿದ ಎಬಿ ಡಿ ವಿಲಿಯರ್ಸ್ 10 ಸೀಸನ್‌ನಲ್ಲಿ ಅವರು ಆರ್‌ಸಿಬಿ ಪರವಾಗಿ ಆಟವಾಡಿದ್ದಾರೆ.

ವೃತ್ತಿ ಜೀವನಕ್ಕೆ ಇತಿಶ್ರೀ ಹಾಡಿದ ಕ್ರಿಕೆಟ್ ದಂತಕಥೆ| ಎಬಿ‌ ಡಿವಿಲಿಯರ್ಸ್ ಕ್ರಿಕೆಟ್ ಮೈದಾನಕ್ಕೆ ವಿದಾಯ Read More »

ಮೂರು ಕೃಷಿ ಕಾಯ್ದೆ ವಾಪಾಸ್ – ಪ್ರಧಾನಿ ಮೋದಿ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ. ಶ್ರೀ ಗುರುನಾನಕ್ ದೇವ್​ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ ನಂತರ ಕರ್ತಾರ್‌ಪಿರ್ ಕಾರಿಡಾರ್ ಮತ್ತೆ ತೆರೆದಿರುವುದು ಸಂತಸ ತಂದಿದೆ. ಗುರುನಾನಕ್ ಅವರು ‘ವಿಚ್ ದುನಿಯಾ ಸೇವ್ ಕಮೈಯೆ, ತಾನ್ ದರ್ಗಾ ಬೈಸನ್

ಮೂರು ಕೃಷಿ ಕಾಯ್ದೆ ವಾಪಾಸ್ – ಪ್ರಧಾನಿ ಮೋದಿ Read More »

ಭಾರೀ ಮಳೆಗೆ ತತ್ತರಿಸಿದ ತಿರುಪತಿ| ತಗ್ಗುಪ್ರದೇಶ ಮುಳುಗಡೆ, ಕೊಚ್ಚಿ ಹೋದ ವಾಹನಗಳು| ಸಂಕಟದಲ್ಲಿ ವೆಂಕಟರಮಣ|

ತಿರುಪತಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದಿಟ್ಟಿದೆ. ಬುಧವಾರ ರಾತ್ರಿಯಿಂದೀಚೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ತಿರುಪತಿಯ ಹಲವು ತಗ್ಗುಪ್ರದೇಶ ಮತ್ತು ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು ಪ್ರವಾಹ ಕಾಣಿಸಿಕೊಂಡಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಕ್ಕಿ ವಾಹನಗಳು ಕೊಚ್ಚಿ ಹೋಗುತ್ತಿರುವ ವಿಡಿಯೋಗಳು ವೈರಲ್‌ ಆಗಿವೆ. ಇನ್ನು ತಿರುಮಲ ಬೆಟ್ಟಕ್ಕೆ ಹತ್ತುವ ರಸ್ತೆ ಮಾರ್ಗದಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು, ಮರಗಳು

ಭಾರೀ ಮಳೆಗೆ ತತ್ತರಿಸಿದ ತಿರುಪತಿ| ತಗ್ಗುಪ್ರದೇಶ ಮುಳುಗಡೆ, ಕೊಚ್ಚಿ ಹೋದ ವಾಹನಗಳು| ಸಂಕಟದಲ್ಲಿ ವೆಂಕಟರಮಣ| Read More »

ಇಂದು (ನ.19) ಶತಮಾನಗಳ ಸುದೀರ್ಘ ಪಾರ್ಶ್ವ ಚಂದ್ರಗ್ರಹಣ| ಭಾರತದಲ್ಲಿ ಗೋಚರಿಸುತ್ತಾ?

ಉಡುಪಿ: ಇಂದು (ನ.19) ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ ಪ್ರದೇಶಗಳಲ್ಲಿ ಚಂದ್ರ ಗ್ರಹಣ ಗೋಚರಿಸಲಿದೆ. ಆದರೆ, ಕಾರ್ತೀಕ ಪೂರ್ಣಿಮೆಯ ಚಂದ್ರನನ್ನು ಶುಭ್ರ ಆಕಾಶದಲ್ಲಿ ನೋಡುವ ಅವಕಾಶ ಆಸಕ್ತರಿಗೆ ಸಿಗಲಿದೆ ಎಂದು ಎಂದು ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ ತಿಳಿಸಿದೆ. ಚಂದ್ರನು ಪ್ರತಿ ತಿಂಗಳು ಭೂಮಿಯ

ಇಂದು (ನ.19) ಶತಮಾನಗಳ ಸುದೀರ್ಘ ಪಾರ್ಶ್ವ ಚಂದ್ರಗ್ರಹಣ| ಭಾರತದಲ್ಲಿ ಗೋಚರಿಸುತ್ತಾ? Read More »

‘ಎರಡು‌ ವಿಭಿನ್ನ ಭಾರತದಿಂದ ಬಂದಿದ್ದೇನೆ’ – ವಿವಾದಾತ್ಮಕ ಹೇಳಿಕೆ ನೀಡಿದ‌ ಬಾಲಿವುಡ್ ನಟ|

ಮುಂಬೈ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿ ಮಾಡುವ ಕಾಮೆಡಿಯನ್ ವೀರ್‌ ದಾಸ್‌ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋವೊಂದರ ಮೂಲಕ ಹೊಸದೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ವಾಷಿಂಗ್ಟನ್‌ ಡಿ.ಸಿ.ಯ ಜಾನ್‌ ಎಫ್ ಕೆನಡಿ ಕೇಂದ್ರದಲ್ಲಿ ನಡೆದ ಇವೆಂಟ್‌ನಲ್ಲಿ ಕೊಟ್ಟ ಪ್ರದರ್ಶನವೊಂದರ ವಿಡಿಯೋವೊಂದು ಭಾರೀ ವಿವಾದಕ್ಕೆ ಗ್ರಾಸವಾಗಿದೆ. ನಾನು ಎರಡು ಭಾರತಗಳಿಂದ ಬಂದಿದ್ದೇನೆ,” ಎನ್ನುವ ವೀರ್‌ ದಾಸ್, ದೇಶದಲ್ಲಿ ಘಟಿಸುತ್ತಿರುವ ಇಬ್ಬಂದಿತನದ ವಿಚಾರಗಳ ಉಲ್ಲೇಖ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಪರ-ವಿರೋಧಗಳ ಚರ್ಚೆಗೆ

‘ಎರಡು‌ ವಿಭಿನ್ನ ಭಾರತದಿಂದ ಬಂದಿದ್ದೇನೆ’ – ವಿವಾದಾತ್ಮಕ ಹೇಳಿಕೆ ನೀಡಿದ‌ ಬಾಲಿವುಡ್ ನಟ| Read More »

“ನೀವಂತೂ ಸ್ಲಿಮ್ ಆಗಿದ್ದೀರಿ, ಹಾಗೆ ಪೆಟ್ರೋಲ್ ರೇಟ್ ಕೂಡಾ ಕಡಿಮೆ ಮಾಡ್ಸಿ!” | ಸಚಿವೆ ಸ್ಮೃತಿ ಇರಾನಿಗೆ ನೆಟ್ಟಿಗರ ರಿಕ್ವೆಸ್ಟ್|

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ತೂಕ ಇಳಿಸಿಕೊಂಡ ಲೇಟೆಸ್ಟ್ ಫೋಟೊ ನೋಡಿ ನೆಟ್ಟಿಗರು ಮಾಜಿ ನಟಿ, ಸಚಿವೆಯ ವೈಟ್ ಲಾಸ್‌ ಬಗ್ಗೆ ಮಾತನಾಡುತ್ತಿದ್ದಾರೆ. ನಟಿ ಸೋನಂ ಕಪೂರ್, ಮೌನಿಯಂತಹ ನಟಿಯರು ಫೊಟೋ ನೋಡಿ ಅಚ್ಚರಿಪಟ್ಟಿದ್ದಾರೆ. ಹಾಗಿದ್ರೆ ನಿಜಕ್ಕೂ ಮತ್ತೆ ಹಿಂದಿನ ರೂಪ ಪಡೆದುಕೊಂಡರಾಸ್ಮೃತಿ ಇರಾನಿ ? ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮತ್ತು ಮಾಜಿ ನಟಿ ಸ್ಮೃತಿ ಇರಾನಿ ಅವರು ಇತ್ತೀಚೆಗೆ ವೈಟ್ ಲಾಸ್ ಫೋಟೋ ಮೂಲಕ ತಮ್ಮ ಅಭಿಮಾನಿಗಳ ಗಮನ ಸೆಳೆದರು. ಸ್ಮೃತಿ

“ನೀವಂತೂ ಸ್ಲಿಮ್ ಆಗಿದ್ದೀರಿ, ಹಾಗೆ ಪೆಟ್ರೋಲ್ ರೇಟ್ ಕೂಡಾ ಕಡಿಮೆ ಮಾಡ್ಸಿ!” | ಸಚಿವೆ ಸ್ಮೃತಿ ಇರಾನಿಗೆ ನೆಟ್ಟಿಗರ ರಿಕ್ವೆಸ್ಟ್| Read More »

ದತ್ತಯಾತ್ರಿಕರ ಬಸ್ ಗೆ ಕಲ್ಲೇಟು| ಇಂದು ಕೋಲಾರ ಬಂದ್|

ಕೋಲಾರ: ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ‌ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ, ಹಿಂದೂಪರ ಸಂಘಟನೆಗಳು ಇಂದು ಕೋಲಾರ ಬಂದ್​ಗೆ ಕರೆ ಕೊಟ್ಟಿದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಲಾರ ಬಂದ್​ನಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸುವ ಸಾಧ್ಯತೆ ಇದ್ದು, ಅವರಿಗೆ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಿ‌ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಪ್ರಮೋದ್​ ಮುತಾಲಿಕ್​ ಅವರು ಕೋಮು ಪ್ರಚೋದನಾ ಭಾಷಣ ಮಾಡಿರುವ ಉದಾಹರಣೆ ಇದೆ. ಈ ಕಾರಣದಿಂದ ಪ್ರಮೋದ್ ಮುತಾಲಿಕ್​ಗೆ ನವೆಂಬರ್ 18ರಂದು ಪ್ರವೇಶಕ್ಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ

ದತ್ತಯಾತ್ರಿಕರ ಬಸ್ ಗೆ ಕಲ್ಲೇಟು| ಇಂದು ಕೋಲಾರ ಬಂದ್| Read More »

ಅರವಣ ಪಾಯಸ ಶಬರಿಮಲೆಯಲ್ಲೇ ತಯಾರಾಗುತ್ತೆ| ಸ್ಪಷ್ಟನೆ ನೀಡಿದ ದೇವಸ್ವಂ ಮಂಡಳಿ

ತಿರುವನಂತಪುರಂ: ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಂ’ ಈ ಸಾಂಪ್ರದಾಯಿಕ ಸಿಹಿ ಪ್ರಸಾದವನ್ನು ದೇವಸ್ಥಾನದ ಸಿಬ್ಬಂದಿಗಳೇ ತಯಾರಿಸುತ್ತಾರೆ; ಕೇವಲ ಅಕ್ಕಿ ಮತ್ತು ಬೆಲ್ಲದ ಪೂರೈಕೆಯ ಗುತ್ತಿಗೆಗಳನ್ನು ಮಾತ್ರ ಹೊರಗೆ ನೀಡಲಾಗುತ್ತದೆ, ಎಂದು ಕೇರಳ ದೇವಸ್ವಂ ಬೋರ್ಡ್‌ನ ಕಾರ್ಯನಿರ್ವಾಹಕ ಅಧಿಕಾರಿ ಸ್ಪಷ್ಟಪಡಿಸಿದರು. ಕೇರಳ ದೇವಸ್ವಂ ಬೋರ್ಡ್ ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಂ’ ಈ ಪ್ರಸಾದವನ್ನು ತಯಾರಿಸುವ ಗುತ್ತಿಗೆಯನ್ನು ಓರ್ವ ಮುಸಲ್ಮಾನ ವ್ಯಕ್ತಿಗೆ ನೀಡಲಾಗಿದೆ. ಈ ಪ್ರಸಾದಕ್ಕೆ ‘ಅಲ್-ಝಹಾ’ ಎಂಬ ಅರೇಬಿಕ್ ಹೆಸರನ್ನು ನೀಡಲಾಗಿದೆ ಮತ್ತು ಇದನ್ನು ‘ಹಲಾಲ್’

ಅರವಣ ಪಾಯಸ ಶಬರಿಮಲೆಯಲ್ಲೇ ತಯಾರಾಗುತ್ತೆ| ಸ್ಪಷ್ಟನೆ ನೀಡಿದ ದೇವಸ್ವಂ ಮಂಡಳಿ Read More »