ದೇಶ-ವಿದೇಶ

ಮೂರು ಕೃಷಿ ಕಾಯ್ದೆ ವಾಪಾಸ್ – ಪ್ರಧಾನಿ ಮೋದಿ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ. ಶ್ರೀ ಗುರುನಾನಕ್ ದೇವ್​ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ ನಂತರ ಕರ್ತಾರ್‌ಪಿರ್ ಕಾರಿಡಾರ್ ಮತ್ತೆ ತೆರೆದಿರುವುದು ಸಂತಸ ತಂದಿದೆ. ಗುರುನಾನಕ್ ಅವರು ‘ವಿಚ್ ದುನಿಯಾ ಸೇವ್ ಕಮೈಯೆ, ತಾನ್ ದರ್ಗಾ ಬೈಸನ್ […]

ಮೂರು ಕೃಷಿ ಕಾಯ್ದೆ ವಾಪಾಸ್ – ಪ್ರಧಾನಿ ಮೋದಿ Read More »

ಭಾರೀ ಮಳೆಗೆ ತತ್ತರಿಸಿದ ತಿರುಪತಿ| ತಗ್ಗುಪ್ರದೇಶ ಮುಳುಗಡೆ, ಕೊಚ್ಚಿ ಹೋದ ವಾಹನಗಳು| ಸಂಕಟದಲ್ಲಿ ವೆಂಕಟರಮಣ|

ತಿರುಪತಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದಿಟ್ಟಿದೆ. ಬುಧವಾರ ರಾತ್ರಿಯಿಂದೀಚೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ತಿರುಪತಿಯ ಹಲವು ತಗ್ಗುಪ್ರದೇಶ ಮತ್ತು ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು ಪ್ರವಾಹ ಕಾಣಿಸಿಕೊಂಡಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಕ್ಕಿ ವಾಹನಗಳು ಕೊಚ್ಚಿ ಹೋಗುತ್ತಿರುವ ವಿಡಿಯೋಗಳು ವೈರಲ್‌ ಆಗಿವೆ. ಇನ್ನು ತಿರುಮಲ ಬೆಟ್ಟಕ್ಕೆ ಹತ್ತುವ ರಸ್ತೆ ಮಾರ್ಗದಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು, ಮರಗಳು

ಭಾರೀ ಮಳೆಗೆ ತತ್ತರಿಸಿದ ತಿರುಪತಿ| ತಗ್ಗುಪ್ರದೇಶ ಮುಳುಗಡೆ, ಕೊಚ್ಚಿ ಹೋದ ವಾಹನಗಳು| ಸಂಕಟದಲ್ಲಿ ವೆಂಕಟರಮಣ| Read More »

ಇಂದು (ನ.19) ಶತಮಾನಗಳ ಸುದೀರ್ಘ ಪಾರ್ಶ್ವ ಚಂದ್ರಗ್ರಹಣ| ಭಾರತದಲ್ಲಿ ಗೋಚರಿಸುತ್ತಾ?

ಉಡುಪಿ: ಇಂದು (ನ.19) ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ ಪ್ರದೇಶಗಳಲ್ಲಿ ಚಂದ್ರ ಗ್ರಹಣ ಗೋಚರಿಸಲಿದೆ. ಆದರೆ, ಕಾರ್ತೀಕ ಪೂರ್ಣಿಮೆಯ ಚಂದ್ರನನ್ನು ಶುಭ್ರ ಆಕಾಶದಲ್ಲಿ ನೋಡುವ ಅವಕಾಶ ಆಸಕ್ತರಿಗೆ ಸಿಗಲಿದೆ ಎಂದು ಎಂದು ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ ತಿಳಿಸಿದೆ. ಚಂದ್ರನು ಪ್ರತಿ ತಿಂಗಳು ಭೂಮಿಯ

ಇಂದು (ನ.19) ಶತಮಾನಗಳ ಸುದೀರ್ಘ ಪಾರ್ಶ್ವ ಚಂದ್ರಗ್ರಹಣ| ಭಾರತದಲ್ಲಿ ಗೋಚರಿಸುತ್ತಾ? Read More »

‘ಎರಡು‌ ವಿಭಿನ್ನ ಭಾರತದಿಂದ ಬಂದಿದ್ದೇನೆ’ – ವಿವಾದಾತ್ಮಕ ಹೇಳಿಕೆ ನೀಡಿದ‌ ಬಾಲಿವುಡ್ ನಟ|

ಮುಂಬೈ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿ ಮಾಡುವ ಕಾಮೆಡಿಯನ್ ವೀರ್‌ ದಾಸ್‌ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋವೊಂದರ ಮೂಲಕ ಹೊಸದೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ವಾಷಿಂಗ್ಟನ್‌ ಡಿ.ಸಿ.ಯ ಜಾನ್‌ ಎಫ್ ಕೆನಡಿ ಕೇಂದ್ರದಲ್ಲಿ ನಡೆದ ಇವೆಂಟ್‌ನಲ್ಲಿ ಕೊಟ್ಟ ಪ್ರದರ್ಶನವೊಂದರ ವಿಡಿಯೋವೊಂದು ಭಾರೀ ವಿವಾದಕ್ಕೆ ಗ್ರಾಸವಾಗಿದೆ. ನಾನು ಎರಡು ಭಾರತಗಳಿಂದ ಬಂದಿದ್ದೇನೆ,” ಎನ್ನುವ ವೀರ್‌ ದಾಸ್, ದೇಶದಲ್ಲಿ ಘಟಿಸುತ್ತಿರುವ ಇಬ್ಬಂದಿತನದ ವಿಚಾರಗಳ ಉಲ್ಲೇಖ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಪರ-ವಿರೋಧಗಳ ಚರ್ಚೆಗೆ

‘ಎರಡು‌ ವಿಭಿನ್ನ ಭಾರತದಿಂದ ಬಂದಿದ್ದೇನೆ’ – ವಿವಾದಾತ್ಮಕ ಹೇಳಿಕೆ ನೀಡಿದ‌ ಬಾಲಿವುಡ್ ನಟ| Read More »

“ನೀವಂತೂ ಸ್ಲಿಮ್ ಆಗಿದ್ದೀರಿ, ಹಾಗೆ ಪೆಟ್ರೋಲ್ ರೇಟ್ ಕೂಡಾ ಕಡಿಮೆ ಮಾಡ್ಸಿ!” | ಸಚಿವೆ ಸ್ಮೃತಿ ಇರಾನಿಗೆ ನೆಟ್ಟಿಗರ ರಿಕ್ವೆಸ್ಟ್|

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ತೂಕ ಇಳಿಸಿಕೊಂಡ ಲೇಟೆಸ್ಟ್ ಫೋಟೊ ನೋಡಿ ನೆಟ್ಟಿಗರು ಮಾಜಿ ನಟಿ, ಸಚಿವೆಯ ವೈಟ್ ಲಾಸ್‌ ಬಗ್ಗೆ ಮಾತನಾಡುತ್ತಿದ್ದಾರೆ. ನಟಿ ಸೋನಂ ಕಪೂರ್, ಮೌನಿಯಂತಹ ನಟಿಯರು ಫೊಟೋ ನೋಡಿ ಅಚ್ಚರಿಪಟ್ಟಿದ್ದಾರೆ. ಹಾಗಿದ್ರೆ ನಿಜಕ್ಕೂ ಮತ್ತೆ ಹಿಂದಿನ ರೂಪ ಪಡೆದುಕೊಂಡರಾಸ್ಮೃತಿ ಇರಾನಿ ? ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮತ್ತು ಮಾಜಿ ನಟಿ ಸ್ಮೃತಿ ಇರಾನಿ ಅವರು ಇತ್ತೀಚೆಗೆ ವೈಟ್ ಲಾಸ್ ಫೋಟೋ ಮೂಲಕ ತಮ್ಮ ಅಭಿಮಾನಿಗಳ ಗಮನ ಸೆಳೆದರು. ಸ್ಮೃತಿ

“ನೀವಂತೂ ಸ್ಲಿಮ್ ಆಗಿದ್ದೀರಿ, ಹಾಗೆ ಪೆಟ್ರೋಲ್ ರೇಟ್ ಕೂಡಾ ಕಡಿಮೆ ಮಾಡ್ಸಿ!” | ಸಚಿವೆ ಸ್ಮೃತಿ ಇರಾನಿಗೆ ನೆಟ್ಟಿಗರ ರಿಕ್ವೆಸ್ಟ್| Read More »

ದತ್ತಯಾತ್ರಿಕರ ಬಸ್ ಗೆ ಕಲ್ಲೇಟು| ಇಂದು ಕೋಲಾರ ಬಂದ್|

ಕೋಲಾರ: ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ‌ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ, ಹಿಂದೂಪರ ಸಂಘಟನೆಗಳು ಇಂದು ಕೋಲಾರ ಬಂದ್​ಗೆ ಕರೆ ಕೊಟ್ಟಿದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಲಾರ ಬಂದ್​ನಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸುವ ಸಾಧ್ಯತೆ ಇದ್ದು, ಅವರಿಗೆ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಿ‌ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಪ್ರಮೋದ್​ ಮುತಾಲಿಕ್​ ಅವರು ಕೋಮು ಪ್ರಚೋದನಾ ಭಾಷಣ ಮಾಡಿರುವ ಉದಾಹರಣೆ ಇದೆ. ಈ ಕಾರಣದಿಂದ ಪ್ರಮೋದ್ ಮುತಾಲಿಕ್​ಗೆ ನವೆಂಬರ್ 18ರಂದು ಪ್ರವೇಶಕ್ಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ

ದತ್ತಯಾತ್ರಿಕರ ಬಸ್ ಗೆ ಕಲ್ಲೇಟು| ಇಂದು ಕೋಲಾರ ಬಂದ್| Read More »

ಅರವಣ ಪಾಯಸ ಶಬರಿಮಲೆಯಲ್ಲೇ ತಯಾರಾಗುತ್ತೆ| ಸ್ಪಷ್ಟನೆ ನೀಡಿದ ದೇವಸ್ವಂ ಮಂಡಳಿ

ತಿರುವನಂತಪುರಂ: ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಂ’ ಈ ಸಾಂಪ್ರದಾಯಿಕ ಸಿಹಿ ಪ್ರಸಾದವನ್ನು ದೇವಸ್ಥಾನದ ಸಿಬ್ಬಂದಿಗಳೇ ತಯಾರಿಸುತ್ತಾರೆ; ಕೇವಲ ಅಕ್ಕಿ ಮತ್ತು ಬೆಲ್ಲದ ಪೂರೈಕೆಯ ಗುತ್ತಿಗೆಗಳನ್ನು ಮಾತ್ರ ಹೊರಗೆ ನೀಡಲಾಗುತ್ತದೆ, ಎಂದು ಕೇರಳ ದೇವಸ್ವಂ ಬೋರ್ಡ್‌ನ ಕಾರ್ಯನಿರ್ವಾಹಕ ಅಧಿಕಾರಿ ಸ್ಪಷ್ಟಪಡಿಸಿದರು. ಕೇರಳ ದೇವಸ್ವಂ ಬೋರ್ಡ್ ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಂ’ ಈ ಪ್ರಸಾದವನ್ನು ತಯಾರಿಸುವ ಗುತ್ತಿಗೆಯನ್ನು ಓರ್ವ ಮುಸಲ್ಮಾನ ವ್ಯಕ್ತಿಗೆ ನೀಡಲಾಗಿದೆ. ಈ ಪ್ರಸಾದಕ್ಕೆ ‘ಅಲ್-ಝಹಾ’ ಎಂಬ ಅರೇಬಿಕ್ ಹೆಸರನ್ನು ನೀಡಲಾಗಿದೆ ಮತ್ತು ಇದನ್ನು ‘ಹಲಾಲ್’

ಅರವಣ ಪಾಯಸ ಶಬರಿಮಲೆಯಲ್ಲೇ ತಯಾರಾಗುತ್ತೆ| ಸ್ಪಷ್ಟನೆ ನೀಡಿದ ದೇವಸ್ವಂ ಮಂಡಳಿ Read More »

ಆರ್ಥಿಕ ಪಾರುಪತ್ಯ ಮೆರೆದ ಚೈನಾ| ಅಮೇರಿಕಾದ ಸಂಪತ್ತಿಗೇ ಸವಾಲ್!

ಬೀಜಿಂಗ್: ಪ್ರಪಂಚದಲ್ಲಿ ದೊಡ್ಡಣ್ಣನ ಸ್ಥಾನದಲ್ಲಿದ್ದ ಅಮೆರಿಕವನ್ನು ಸಂಪತ್ತಿನ ವಿಚಾರದಲ್ಲಿ ಚೀನಾ ದೇಶ ಹಿಂದಿಕ್ಕಿದೆ. ಚೈನಾ ಸಂಪತ್ತು ಅಮೇರಿಕಾವನ್ನು ಹಿಂದಿಕ್ಕಿದೆ ಎಂದು ಬ್ಲೂಮ್ ಬರ್ಗ್ ವರದಿ ಮಾಡಿದೆ. ಜಾಗತಿಕ ಮಟ್ಟದ ಆಡಳಿತ ವ್ಯವಸ್ಥಾಪನಾ ಸಲಹಾ ಸಂಸ್ಥೆ ಮೆಕಿನ್ಸೆ & ಕಂಪನಿ ಪ್ರಕಟಿಸಿರುವ ವರದಿ ಪ್ರಕಾರ, ಕಳೆದ 2 ದಶಕಗಳಲ್ಲಿ ಜಾಗತಿಕ ಸಂಪತ್ತು ಮೂರು ಪಟ್ಟು ಹೆಚ್ಚಾಗಿದ್ದು, ಜಾಗತಿಕ ನಿವ್ವಳ ಲಾಭದ ಪೈಕಿ ಚೀನಾ ಮೂರನೇ ಒಂದರಷ್ಟು ಪಾಲನ್ನು ಹೊಂದಿದೆ. “ನಾವು ಹಿಂದೆಂದಿಗಿಂತಲೂ ಈಗ ಸಂಪದ್ಭರಿತವಾಗಿದ್ದೇವೆ” ಎಂದು ಜ್ಯೂರಿಚ್’ನಲ್ಲಿರುವ ಮೆಕಿನ್ಸೆ

ಆರ್ಥಿಕ ಪಾರುಪತ್ಯ ಮೆರೆದ ಚೈನಾ| ಅಮೇರಿಕಾದ ಸಂಪತ್ತಿಗೇ ಸವಾಲ್! Read More »

‘ಪೂರ್ವಾಂಚಲ ಎಕ್ಸ್ ಪ್ರೆಸ್ ವೇ’ ಪ್ರಧಾನಿ ಮೋದಿ ಚಾಲನೆ| ಇನ್ಮುಂದೆ ರಸ್ತೆಯಲ್ಲೇ ವಿಮಾನಗಳು ಲ್ಯಾಂಡ್ ಆಗಲಿವೆ|

ಲಕ್ನೋ: ನವ ಭಾರತಕ್ಕೆ ಮೆರುಗು ನೀಡುವಂತೆ ನಿರ್ಮಾಣವಾಗಿರುವ ಪೂರ್ವಾಂಚಲ ಎಕ್ಸ್​ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟನೆ ಮಾಡಿದರು. ತುರ್ತು ಸಂದರ್ಭದಲ್ಲಿ ಯುದ್ಧ ವಿಮಾನಗಳು ಲ್ಯಾಂಡ್​ ಆಗಲು ಅನುಕೂಲವಾಗುವಂತೆ ಎಕ್​​​ಪ್ರೆಸ್​ವೇ ನಿರ್ಮಾಣ ಮಾಡಲಾಗಿದ್ದು, ಈ ಹೆದ್ದಾರಿ ಉತ್ತರ ಪ್ರದೇಶ ಸೇರಿದಂತೆ ಮೂರು ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗಲಿದೆ. ಭಾರತ ವಾಯು ಸೇನೆಗೆ ಸೇರಿದ ಸಿ-130ಜೆ ಸೂಪರ್​ ಹರ್ಕುಲಸ್ ವಿಮಾನದಲ್ಲಿ ಬಂದು ಹೆದ್ದಾರಿ ಮೇಲೆ ಪ್ರಧಾನಿ ಮೋದಿ ಲ್ಯಾಂಡ್​ ಆದರು. ಆ ಬಳಿಕ ಹೆದ್ದಾರಿಯನ್ನು ಉದ್ಘಾಟನೆ ಮಾಡಿ

‘ಪೂರ್ವಾಂಚಲ ಎಕ್ಸ್ ಪ್ರೆಸ್ ವೇ’ ಪ್ರಧಾನಿ ಮೋದಿ ಚಾಲನೆ| ಇನ್ಮುಂದೆ ರಸ್ತೆಯಲ್ಲೇ ವಿಮಾನಗಳು ಲ್ಯಾಂಡ್ ಆಗಲಿವೆ| Read More »

“ಹುದ್ದೆ‌ಬಿಟ್ಟು‌ ಕೆಳಗಿಳಿಯಿರಿ” – ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಸೇನೆ ತಾಕೀತು

ಇಸ್ಲಾಮಾಬಾದ್‌: ಮೂರು ವರ್ಷಗಳಿಂದ ಪಾಕಿಸ್ತಾನದ ಪ್ರಧಾನಿಯಾಗಿರುವ ಮಾಜಿ ಕ್ರಿಕೆಟಿಗ ಇಮ್ರಾನ್‌ ಖಾನ್‌ ಹುದ್ದೆಗೆ ಸಂಚಕಾರ ಬಂದಿದೆ. ದೇಶದ ಗುಪ್ತಚರ ದಳವಾದ ಐಎಸ್‌ಐಗೆ ನೂತನ ಮುಖ್ಯಸ್ಥರನ್ನು ನೇಮಿಸುವ ವಿಚಾರದಲ್ಲಿ ಸೇನೆ ಜೊತೆ ಇಮ್ರಾನ್‌ ಘರ್ಷಣೆ ತೀವ್ರಗೊಂಡಿದ್ದು, ನ.20ರೊಳಗೆ ನೀವೇ ರಾಜೀನಾಮೆ ನೀಡಿ, ಇಲ್ಲದಿದ್ದರೆ ನಾವು ಇಳಿಸುತ್ತೇವೆ ಎಂದು ಸೇನಾಪಡೆ ಮುಖ್ಯಸ್ಥ ಜ| ಕಮರ್‌ ಜಾವೇದ್‌ ಬಜ್ವಾ ಗಡುವು ನೀಡಿದ್ದಾರೆಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಮೂಲಗಳ ಪ್ರಕಾರ ಇಮ್ರಾನ್‌ ಖಾನ್‌ಗೆ ಎರಡು ಆಯ್ಕೆಗಳನ್ನು ಸೇನೆ ನೀಡಿದೆ. 1.ನ.20ರೊಳಗೆ ಅವರೇ

“ಹುದ್ದೆ‌ಬಿಟ್ಟು‌ ಕೆಳಗಿಳಿಯಿರಿ” – ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಸೇನೆ ತಾಕೀತು Read More »