‘ಅಲ್ಲಿ ಯಾರಿಗೂ ಕನ್ನಡ ಬರ್ತಿರ್ಲಿಲ್ಲ, ಮೋದಿ ಜೊತೆಗೂ ಮಾತಾಡ್ದೆ’ – ಸಂತಸ ಹಂಚಿಕೊಂಡ ವೃಕ್ಷಮಾತೆ ತುಳಸಿ ಗೌಡ
ಅಂಕೋಲಾ : ವೃಕ್ಷದೇವತೆ ಎಂದೇ ಹೆಸರು ಗಳಿಸಿರುವ ಅಂಕೋಲಾದ ತುಳಸಿ ಗೌಡ ಅವರು ಬರಿಗಾಲಿನಲ್ಲೇ ಸಾಗಿ ರಾಷ್ಟ್ರಪತಿಗಳ ಮುಂದೆ ಅತ್ಯಂತ ಮುಗ್ಧವಾಗಿ ನಿಂತು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ಕಾಡಿನ ಮರಗಳ ಬಗ್ಗೆ ಸಾಕಷ್ಟು ಜ್ಞಾನ ಹೊಂದಿರುವ ತುಳಸಿ ಗೌಡ ಅವರು ತಮ್ಮ ಮಾಮೂಲಿ ದಿರಸಿನಲ್ಲೇ ಪ್ರಶಸ್ತಿಯನ್ನು ಸ್ವೀಕರಿಸಿದರು. ತಾಯ್ನಾಡಿಗೆ ಮರಳಿದ ಮೇಲೆ ಪ್ರಶಸ್ತಿ ಪಡೆದ ಕ್ಷಣಗಳ ಬಗ್ಗೆ ಹೇಳಿದ ಅವರು, ಅಲ್ಲಿ ಯಾರಿಗೂ ಕನ್ನಡ ಬರುತ್ತಿರಲಿಲ್ಲ. ನಾನ್ ಹೇಳಿದ್ದು ಅವರಿಗೆ ಗೊತ್ತಾಗ್ತಾ ಇರಲಿಲ್ಲ. ಅವರು […]










