ಉತ್ತರಾಖಂಡ್ ನಲ್ಲಿ ಭಾರೀ ವರ್ಷಧಾರೆ| ಹಲವೆಡೆ ಪ್ರವಾಹ, ಅಪಾರ ನಷ್ಟ|
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯೊಂದಿಗೆ ಚರ್ಚಿಸಿದ್ದು, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಉದ್ಭವಿಸಿರುವ ಪರಿಸ್ಥಿತಿಯನ್ನು ಪ್ರಧಾನಿ ಅವಲೋಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ರಾತ್ರಿಯಿಂದ ನೈನಿತಾಲ್ ಮತ್ತು ಕೌಶಾನಿಯಿಂದ ಮುನ್ಸಿವರೆಗೆ ಹೋಗುವ ದಾರಿಯಲ್ಲಿ ಹಲವಾರು ಭೂಕುಸಿತಗಳು ಸಂಭವಿಸಿವೆ. ಕೌಶನಿಯ ವಿವಿಧ ಸ್ಥಳಗಳಲ್ಲಿ ಸುಮಾರು 500 ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಅಲ್ಮೋರಾ ಜಿಲ್ಲೆಯಲ್ಲಿ ಭಾರೀ […]
ಉತ್ತರಾಖಂಡ್ ನಲ್ಲಿ ಭಾರೀ ವರ್ಷಧಾರೆ| ಹಲವೆಡೆ ಪ್ರವಾಹ, ಅಪಾರ ನಷ್ಟ| Read More »










