ದೇಶ-ವಿದೇಶ

ಏರ್ ಇಂಡಿಯಾ ಹರಾಜು| 6 ದಶಕದ ಬಳಿಕ ಸ್ವಂತ ಕಂಪನಿಯನ್ನು ವಾಪಾಸ್ ಪಡೆದ ಟಾಟಾ ಗ್ರೂಪ್|

ನವದೆಹಲಿ: ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿಗಾಗಿ ಬಿಡ್ ನಡೆಸಲಾಯಿತು. ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದ ಬಿಡ್ಡ್ ನಲ್ಲಿ ಅಂತಿಮವಾಗಿ ಟಾಟಾ ಸನ್ಸ್ ಖರೀದಿಸುವಲ್ಲಿ ಸಫಲವಾಗಿದೆ. ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿತು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು ಮತ್ತು ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಯಿತು ಮತ್ತು […]

ಏರ್ ಇಂಡಿಯಾ ಹರಾಜು| 6 ದಶಕದ ಬಳಿಕ ಸ್ವಂತ ಕಂಪನಿಯನ್ನು ವಾಪಾಸ್ ಪಡೆದ ಟಾಟಾ ಗ್ರೂಪ್| Read More »

ಭಾರತದ ಶ್ರೀಮಂತರ ಪಟ್ಟಿ ರಿಲೀಸ್| ಮುಕೇಶ್ ಅಂಬಾನಿ ದೇಶದ ಶ್ರೀಮಂತ ವ್ಯಕ್ತಿ| ಅದಾನಿ ಕುಟುಂಬದ ದಿನದ ಗಳಿಕೆಯೇ 1 ಸಾವಿರ ಕೋಟಿ…!

ನವದೆಹಲಿ : ಕೊರೋನಾ ಕಾರಣದಿಂದ ಜನಸಾಮಾನ್ಯರು ತತ್ತರಿಸಿರುವ ಹೊತ್ತಲ್ಲೇ ಶ್ರೀಮಂತರ ಸಂಖ್ಯೆಯಲ್ಲೂ ಭಾರೀ ಏರಿಕೆ ದಾಖಲಾಗಿದೆ. ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ ಅವರ ಕುಟುಂಬದ ಸಂಪತ್ತು ಕಳೆದ ಒಂದೇ ವರ್ಷದಲ್ಲಿ 3.65 ಲಕ್ಷ ಕೋಟಿ ರೂ.ನಷ್ಟು ಹೆಚ್ಚಾಗಿದೆ ಎಂದು ಹುರೂನ್ ಇಂಡಿಯಾ ಸಂಸ್ಥೆ ಬಿಡುಗಡೆ ಮಾಡಿರುವ ಭಾರತದ ಅಗರ್ಭ ಶೀಮಂತರ ವರದಿ ಹೇಳಿದೆ. ಹುರೂನ್ ಇಂಡಿಯಾ ಸಂಸ್ಥೆ ಬಿಡುಗಡೆ ಮಾಡಿರುವ ವರದಿ ಪ್ರಕಾರ, 7.18 ಲಕ್ಷ ಕೋಟಿ ರೂ. ಆಸ್ತಿಯೊಂದಿಗೆ ಮುಕೇಶ್ ಅಂಬಾನಿ ಕುಟುಂಬ ದೇಶದ

ಭಾರತದ ಶ್ರೀಮಂತರ ಪಟ್ಟಿ ರಿಲೀಸ್| ಮುಕೇಶ್ ಅಂಬಾನಿ ದೇಶದ ಶ್ರೀಮಂತ ವ್ಯಕ್ತಿ| ಅದಾನಿ ಕುಟುಂಬದ ದಿನದ ಗಳಿಕೆಯೇ 1 ಸಾವಿರ ಕೋಟಿ…! Read More »

Tika ಉತ್ಸವ ಬಳಿಕ ‘ತಿಥಿ ಭೋಜನ’| “ಎನ್ ಸ್ವಾಮೀ ಇದೂ?” ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು

ನವದೆಹಲಿ: ಕೇಂದ್ರ ಸರ್ಕಾರವು ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಹೆಸರನ್ನು ಬದಲಿಸಿದೆ. ಯೋಜನೆಗೆ ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆ ಅಥವಾ ‘ಪಿಎಂ ಪೋಷಣ್‌’ ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಮೋದಿ ನೇತೃತ್ವದ ಬಿಜೆಪಿ ಪಕ್ಷವು ಕೇಂದ್ರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ

Tika ಉತ್ಸವ ಬಳಿಕ ‘ತಿಥಿ ಭೋಜನ’| “ಎನ್ ಸ್ವಾಮೀ ಇದೂ?” ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು Read More »

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ|

ಮೇಘಾಲಯ: ಇಲ್ಲಿನ ಶಿಲ್ಲಾಂಗ್‌ ಜಿಲ್ಲೆಯಲ್ಲಿ ನಡುರಾತ್ರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್‌ವೊಂದು ನದಿಗೆ ಉರುಳಿದ್ದು, ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಬಸ್‌ನಲ್ಲಿ ಸುಮಾರು 21 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಶಿಲ್ಲಾಂಗ್‌ ಸಮೀಪದಲ್ಲಿರುವ ರಿಂಗ್ಡಿ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. 16 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುರಂತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾ ಆರಂಭಿಸಿದ್ದರು. ಆದರೆ,

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ| Read More »

ಭಾರತಕ್ಕೆ ಪತ್ರ ಬರೆದ ತಾಲಿಬಾನಿಗಳು|

ಕಾಬೂಲ್, ಸೆ.29- ಆಫ್ಘಾನಿಸ್ಥಾನವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ ಮೊದಲ ಬಾರಿಗೆ ತಾಲಿಬಾನಿಗಳು ಭಾರತ ಸರ್ಕಾರದೊಂದಿಗೆ ಸಂಪರ್ಕ ಸಾಸಿದ್ದು, ಎರಡೂ ದೇಶಗಳ ನಡುವೆ ವಿಮಾನ ಸಂಚಾರ ಆರಂಭಿಸುವಂತೆ ಮನವಿ ಮಾಡಿದ್ದಾರೆ. ಆಫ್ಘಾನಿಸ್ಥಾನದ ವಿಮಾನಯಾನ ಹಂಗಾಮಿ ಸಚಿವ ಹಮೀದುಲ್ಲಾ ಅಕುಂದಾ ಅವರು ಭಾರತದ ವಿಮಾನಯಾನದ ಮಹಾ ನಿರ್ದೇಶಕ ಅರುಣ್‍ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಎರಡೂ ದೇಶಗಳ ನಡುವೆ ಈ ಮೊದಲಿನಂತೆ ವಿಮಾನ ಸಂಚಾರ ಆರಂಭಿಸಬೇಕು ಎಂದು ಅಕುಂದಾ ಪತ್ರದಲ್ಲಿ ಸಲಹೆ ನೀಡಿದ್ದಾರೆ. ಕಾಬುಲ್ ವಿಮಾನ ನಿಲ್ದಾಣವನ್ನು ತಾಲಿಬಾನಿಗಳು ವಶಪಡಿಸಿಕೊಂಡ

ಭಾರತಕ್ಕೆ ಪತ್ರ ಬರೆದ ತಾಲಿಬಾನಿಗಳು| Read More »

ಅಮೇರಿಕಾದಲ್ಲಿ ಪ್ರಧಾನಿ ಮೋದಿಯವರಿಗೆ ಉಣಬಡಿಸಿದ್ದು ಮಂಗಳೂರಿನ ಮಗಳು..! ಆತಿಥ್ಯ‌ ನೀಡಿದ ತಂಡದಲ್ಲಿ ಸುಮಲ್ ಸಂದೀಪ್

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಮೂರು ದಿನಗಳ ಕಾಲ ಹೋಟೆಲ್​ನಲ್ಲಿ ತಂಗಿದ್ದ ನರೇಂದ್ರ ಮೋದಿ ಅವರಿಗೆ ಆತಿಥ್ಯ ನೀಡಿದ ತಂಡದ ನೇತೃತ್ವವನ್ನು ಮಂಗಳೂರಿನ ಯುವತಿ ಸುಮಲ್ ಸಂದೀಪ್ ಕೋಟ್ಯಾನ್ ವಹಿಸಿಕೊಂಡಿದ್ದರು. ನರೇಂದ್ರ ಮೋದಿ ಅವರ ಜೊತೆಗಿನ ಮೂರು ದಿನಗಳ ಅನುಭವವನ್ನು ಮನೆಯವರ ಮುಂದೆ ಸುಮಲ್ ತೆರೆದಿಟ್ಟಿದ್ದು ನರೇಂದ್ರ ಮೋದಿ ಅವರಿಗೆ ಎರಡನೇ ಬಾರಿ ಆತಿಥ್ಯ ನೀಡಿದ ಖುಷಿಯನ್ನು ಹಂಚಿಕೊಂಡಿದ್ದಾರೆ. ಸುಮಲ್ ಸಂದೀಪ್ ಕೋಟ್ಯಾನ್

ಅಮೇರಿಕಾದಲ್ಲಿ ಪ್ರಧಾನಿ ಮೋದಿಯವರಿಗೆ ಉಣಬಡಿಸಿದ್ದು ಮಂಗಳೂರಿನ ಮಗಳು..! ಆತಿಥ್ಯ‌ ನೀಡಿದ ತಂಡದಲ್ಲಿ ಸುಮಲ್ ಸಂದೀಪ್ Read More »

ವಿವಾಹಿತ ಮಹಿಳೆ ಜೊತೆಗೆ ಪಲ್ಲಂಗ ಹಂಚಿಕೊಂಡ ಪ್ರಿಯಕರ| ಇವರಿಬ್ಬರ ಕಾಮದಾಟ ನೋಡಲಾರದೆ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ?

ಜಾರ್ಖಂಡ್: ಮದುವೆಯಾದರೂ ಅನ್ಯವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ನಗ್ನಗೊಳಿಸಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿರುವ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಈ ಇಬ್ಬರ ಪ್ರಕರಣ ನೋಡಲಾರದೆ ಗ್ರಾಮಸ್ಥರು ಈ ಕೃತ್ಯ ಎಸಗಿದ್ದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು 50-60 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡುಮ್ಕಾ ಜಿಲ್ಲೆಯ ಬಡ್ತಳ್ಳಿ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ನಗ್ನಗೊಳಿಸಿ ಇಡೀ ಊರು ತುಂಬಾ ಮೆರವಣಿಗೆ

ವಿವಾಹಿತ ಮಹಿಳೆ ಜೊತೆಗೆ ಪಲ್ಲಂಗ ಹಂಚಿಕೊಂಡ ಪ್ರಿಯಕರ| ಇವರಿಬ್ಬರ ಕಾಮದಾಟ ನೋಡಲಾರದೆ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ? Read More »

ಹೊಸರೂಪದ ಬಿಸಿಯೂಟ ಯೋಜನೆ ಜಾರಿಗೆ ಚಿಂತನೆ

ನವದೆಹಲಿ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ಶಾಲೆಯ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದ್ದು, ಈ ಯೋಜನೆಯನ್ನು ಹೊಸರೂಪದಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಹೆಸರಿನಲ್ಲಿ ಯೋಜನೆ ಮುಂದುವರೆಯಲಿದೆ. ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಯೋಜನೆಯಡಿ ಅಂಗನವಾಡಿ ಮಕ್ಕಳಿಗೆ ಬಿಸಿಯೂಟ ವಿಸ್ತರಿಸಲಾಗಿದೆ. ವಿಶೇಷ ದಿನಗಳ ಸಂದರ್ಭದಲ್ಲಿ ಸಾರ್ವಜನಿಕರಿಂದಲೂ ಊಟ ವಿತರಿಸಲು ಅವಕಾಶ ಕಲ್ಪಿಸಲಾಗಿದೆ. ಶಾಲೆಗಳಲ್ಲಿ ಪೌಷ್ಟಿಕ ತರಕಾರಿ, ಹಣ್ಣು ಬೆಳೆಯಲು ಕೈತೋಟ

ಹೊಸರೂಪದ ಬಿಸಿಯೂಟ ಯೋಜನೆ ಜಾರಿಗೆ ಚಿಂತನೆ Read More »

ಅಂತರಾಷ್ಟ್ರೀಯ. ವಿಮಾನ ಹಾರಾಟ ನಿಷೇಧ ಅ.31 ವರೆಗೆ ಮುಂದೂಡಿಕೆ

ನವದೆಹಲಿ: ಭಾರತದಿಂದ ಹೊರಡುವ ಮತ್ತು ಬರುವ ಅಂತಾರಾಷ್ಟ್ರೀಯ ವಿಮಾನಗಳ ನಿಷೇಧವನ್ನು ಅಕ್ಟೋಬರ್ 31ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕರು (DGCA) ತಿಳಿಸಿದ್ದಾರೆ. ಈ ವಿಸ್ತರಣೆಯು ಅಂತರರಾಷ್ಟ್ರೀಯ ಎಲ್ಲಾ ಸರಕು ಕಾರ್ಯಾಚರಣೆಗಳು ಮತ್ತು ವಿಮಾನಗಳಿಗೆ ಅನ್ವಯಿಸುವುದಿಲ್ಲ, ವಿಶೇಷವಾಗಿ DGCA ಅನುಮೋದಿಸಿದೆ. ಸಲಹೆಯ ಪ್ರಕಾರ, ಸಂದರ್ಭಕ್ಕೆ ಅನುಗುಣವಾಗಿ ಸಕ್ಷಮ ಪ್ರಾಧಿಕಾರ ಆಯ್ದ ಮಾರ್ಗಗಳಲ್ಲಿ, ವಿನಾಯಿತಿಯ ಸಂದರ್ಭದಲ್ಲಿ ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಅನುಮತಿಸಬಹುದು. ಕೊರೊನಾದಿಂದಾಗಿ 2020ರ ಮಾರ್ಚ್ 23 ರಿಂದ ಡಿಜಿಸಿಎ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ. ವಂದೇ

ಅಂತರಾಷ್ಟ್ರೀಯ. ವಿಮಾನ ಹಾರಾಟ ನಿಷೇಧ ಅ.31 ವರೆಗೆ ಮುಂದೂಡಿಕೆ Read More »

ಭಾರತ್ ಬಂದ್ ಹಿನ್ನೆಲೆ| ನಾಳೆ ಏನೇನಿರುತ್ತೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ನಾಳೆ ಭಾರತ್‌ ಬಂದ್‌ಗೆ ಕರೆ ಕೊಟ್ಟಿದೆ. ಆದರೆ, ಈ ಭಾರತ್‌ ಬಂದ್ ಯಶಸ್ಸು ಕಾಣುವ ಸಾಧ್ಯತೆಗಳು ಕಡಿಮೆ ಇದೆ ಎಂದು ಹೇಳಳಾಗುತ್ತಿದೆ. ಸಂಘಟನೆಗಳು ರೈತರಿಗೆ ನೈತಿಕ ಬೆಂಬಲ ನೀಡುವುದಾಗಿ ಹೇಳುತ್ತಿವೆ. ಆದರೆ, ಬಂದ್’ಗೆ ಆಸಕ್ತಿ ತೋರುತ್ತಿಲ್ಲ. ರೈತರು ಕರೆ ಕೊಟ್ಟಿರುವ ಬಂದ್‌ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಿದ್ದು, ಸಂಪೂರ್ಣ ಬೆಂಬಲ ನೀಡಿಲ್ಲ. ಹೀಗಾಗಿ ನಾಳೆ ಎಂದಿನಂತೆ ಹೋಟೆಲ್ ಓಪನ್ ಇರಲಿದೆ. ಅಲ್ಲದೇ, ಕೆಎಸ್‌ಆರ್’ಟಿಸಿ

ಭಾರತ್ ಬಂದ್ ಹಿನ್ನೆಲೆ| ನಾಳೆ ಏನೇನಿರುತ್ತೆ? ಸಂಪೂರ್ಣ ಮಾಹಿತಿ ಇಲ್ಲಿದೆ. Read More »