ದೇಶ-ವಿದೇಶ

ಕಾಶ್ಮೀರ ಕಣಿವೆಯಲ್ಲೊಂದು ಹಿಮ ಕೆಫೆ: ಪ್ರವಾಸಿಗರ ಸ್ವರ್ಗವಾಗಿದೆ ಗುಲ್ಮಾರ್ಗ್ ನ ಇಗ್ಲೂ….

ಕಾಶ್ಮೀರ… ಭೂಲೋಕದ ಸ್ವರ್ಗಕ್ಕೆ ಮನಸೋಲದವರೇ ಇಲ್ಲ. ಸದಾ ಹಿಮದಿಂದ ಆವೃತ್ತವಾಗಿರುವ ಈ ಕಣಿವೆ ರಾಜ್ಯದಲ್ಲಿ ಈ ಚಳಿಗಾಲ ಮತ್ತೊಂದು ವಿಶಿಷ್ಟ ಆಕರ್ಷಣೆ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಅದುವೇ ಗುಲ್ಮಾರ್ಗ್ ನ ಇಗ್ಲೂ ಕೆಫೆ(ಹಿಮ ಕೆಫೆ). ಚಳಿಗಾಲದ ಸೀಸನ್ ನಲ್ಲಿ ಎತ್ತ ನೋಡಿದರೂ ಹಿಮ. ಅದರಲ್ಲೂ ಕಣಿವೆ ರಾಜ್ಯದ ಗುಲ್ಮಾರ್ಗ್ ಕ್ಕೆ ಚಳಿಗಾಲದಲ್ಲಿ ಪ್ರವಾಸಿಗರು ಭೇಟಿ ನೀಡುವ ನೆಚ್ಚಿನ ತಾಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಈಗ ಗುಲ್ಮಾರ್ಗ್ ನಲ್ಲಿ ಇಗ್ಲೋ ಕೆಫೆ ತಲೆ ಎತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. […]

ಕಾಶ್ಮೀರ ಕಣಿವೆಯಲ್ಲೊಂದು ಹಿಮ ಕೆಫೆ: ಪ್ರವಾಸಿಗರ ಸ್ವರ್ಗವಾಗಿದೆ ಗುಲ್ಮಾರ್ಗ್ ನ ಇಗ್ಲೂ…. Read More »

ರಾಮಚರಿತೆಯ ದಂಡಕಾರಣ್ಯ ಅಭಯಾರಣ್ಯ, ಕಿನ್ನೇರಸಾನಿ ವನ್ಯಧಾಮದ ಸಂಪೂರ್ಣ ಮಾಹಿತಿ.

ಕಿನ್ನೇರಸಾನಿ…. ಹೆಸರು ಕೇಳುವಾಗಲೇ ಅದೆಂತಹುದೋ ಆಕರ್ಷಣೆ. ವಿಶೇಷವಾದ ಭಾವ. ಇದಕ್ಕೆ ಕಾರಣವೂ ಇದೆ. ಯಾಕೆಂದರೆ ಇದು ಅಂತಿಂಥ ಪ್ರದೇಶವಲ್ಲ. ಇದು ತ್ರೇತಾಯುಗದ ದಂಡಕಾರಣ್ಯದ ಕಾಡುಗಳ ಭಾಗ. ಪ್ರಭು ರಾಮಚಂದ್ರ ತನ್ನ ವನವಾಸದ ದಿನಗಳನ್ನು ಇಲ್ಲಿ ಕಳೆದಿದ್ದಾನೆ ಎಂಬುದು ಪುರಾಣ ಐತಿಹ್ಯ. ಹಿಂದೂ ಪುರಾಣಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಪರ್ನ್‌ಶಾಲಾ, ರೇಖಾಪಲ್ಲಿ, ದುಮ್ಮುಗುಡೆಮ್ ಮುಂತಾದ ಸ್ಥಳಗಳು ಇದಕ್ಕೆ ಸಾಕ್ಷಿ.ಕಿನ್ನೇರಸಾನಿ ವನ್ಯಜೀವಿ ಅಭಯಾರಣ್ಯವು ಭಾರತದ ತೆಲಂಗಾಣದ ಖಮ್ಮಮ್ ಜಿಲ್ಲೆಯಲ್ಲಿದೆ. ಕಿನ್ನೇರಸಾನಿ ವನ್ಯಜೀವಿ ಅಭಯಾರಣ್ಯವು ಖಮ್ಮಮ್ ಜಿಲ್ಲೆಯಲ್ಲಿರುವ ಪಾಲೊಂಚ ಪಟ್ಟಣದಿಂದ 21

ರಾಮಚರಿತೆಯ ದಂಡಕಾರಣ್ಯ ಅಭಯಾರಣ್ಯ, ಕಿನ್ನೇರಸಾನಿ ವನ್ಯಧಾಮದ ಸಂಪೂರ್ಣ ಮಾಹಿತಿ. Read More »