ದೇಶ-ವಿದೇಶ

ಬೆಳ್ಳಿಮೀಸೆಯ‌ ಹರಕೆಗೆ ಒಲಿಯುವ ಬಚ್ಚನಾಯಕ ದೈವ ಬಲ್ಲಾಳ ಸ್ಥಾಪಿತ ಯೇನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪರಿಚಯ

ಪರಶುರಾಮ ಸೃಷ್ಟಿಯ ದಕ್ಷಿಣಕನ್ನಡ ಜಿಲ್ಲೆಯಲ್ಲಿ‌ ನಾಗಾರಾಧನೆ, ಭೂತಾರಾಧನೆಗಳು ಅನಾದಿಕಾಲದಿಂದ ನಡೆದು ಬಂದಿದೆ. ಜಾತಿ ಬೇಧವಿಲ್ಲದೇ ಎಲ್ಲರ ಆರಾಧನೆ, ಆಚರಣೆಗಳು ದೈವಶಕ್ತಿಗೆ ಅರ್ಪಿತವಾಗುತ್ತವೆ. ಇಂತಹ ಹಲವು ಸುಪ್ರಸಿದ್ದ ಕ್ಷೇತ್ರಗಳ ಪೈಕಿ ಮಂಗಳೂರಿನಿಂದ 100 ಕಿ.ಮೀ ಹಾಗೂ ತಾಲೂಕು ಕೇಂದ್ರವಾದ ಕಡಬದಿಂದ 20ಕಿ.ಮೀ ದೂರದಲ್ಲಿದೆ ಏನೆಕಲ್ಲು ಬಚ್ಚನಾಯಕ, ಉಳ್ಳಾಲ್ತಿ, ಶಂಖಪಾಲ ಸುಬ್ರಹ್ಮಣ್ಯ ಕ್ಷೇತ್ರ. ನಾಗರಾಧನೆ ಜೊತೆಗೆ ದೈವಾರಾಧನೆ ಈ ಕ್ಷೇತ್ರದ ವಿಶೇಷತೆ. ಅದರಲ್ಲೂ ಇಲ್ಲಿ ನೆಲೆಸಿರುವ ಬಚ್ಚನಾಯಕ ದೈವಕ್ಕೆ ಬೆಳ್ಳಿ ಮೀಸೆಯೇ ಪ್ರದಾನ ಹರಿಕೆ. ಗುಡಿ, ಅತಿಶಯ ಕ್ಷೇತ್ರ ಇಲ್ಲಿನ […]

ಬೆಳ್ಳಿಮೀಸೆಯ‌ ಹರಕೆಗೆ ಒಲಿಯುವ ಬಚ್ಚನಾಯಕ ದೈವ ಬಲ್ಲಾಳ ಸ್ಥಾಪಿತ ಯೇನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪರಿಚಯ Read More »

ಭಾರತದ ಮುಕುಟ ಇಂಡಿಯಾ ಗೇಟ್ ಐತಿಹಾಸಿಕ ಸ್ಮಾರಕಕ್ಕೀಗ ಶತವರ್ಷದ ಸಂಭ್ರಮ

ಪ್ರಿನ್ಸ್ ಆರ್ಥರ್, ದಿ ಡ್ಯೂಕ್ ಆಫ್ ಕನ್ಹಾಟ್ ನಿಂದ ಶಂಕುಸ್ಥಾಪನೆ ನೆರವೇರಿಸಲ್ಪಟ್ಟ ಭಾರತದ ಮುಕುಟಮಣಿ ದೆಹಲಿಯ ಇಂಡಿಯಾ ಗೇಟ್ ಶತ ವರ್ಷಗಳ ಹೊಸ್ತಿಲಲ್ಲಿದೆ. ಈ ವಿಚಾರ ತಿಳಿಯಬೇಕಾದರೆ ಬರೋಬ್ಬರಿ 100 ವರ್ಷಗಳ ಇತಿಹಾಸ ಪುಟಗಳನ್ನು ತಿರುಚಿ ಹಾಕಬೇಕಾಗುತ್ತದೆ.ದಿಲ್ಲಿಯ ಅತ್ಯಂತ ಪ್ರಮುಖ ಆಕರ್ಷಣೆಗಳಲ್ಲಿ ಇಂಡಿಯಾ ಗೇಟ್‌ ಕೂಡ ಒಂದು. ಅತಿ ಹೆಚ್ಚು ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುವ ತಾಣ ಕೂಡ ಹೌದು. ನಗರ ಕೇಂದ್ರದಲ್ಲಿ ಇದು ನೆಲೆಸಿದೆ. ಇದು ರಾಷ್ಟ್ರೀಯ ಸ್ಮಾರಕವಾಗಿ ಗುರುತಾಗಿದೆ. 42 ಮೀಟರ್‌ ಎತ್ತರವಾಗಿರುವ ಇದು,

ಭಾರತದ ಮುಕುಟ ಇಂಡಿಯಾ ಗೇಟ್ ಐತಿಹಾಸಿಕ ಸ್ಮಾರಕಕ್ಕೀಗ ಶತವರ್ಷದ ಸಂಭ್ರಮ Read More »

ಕಾಶ್ಮೀರ ಕಣಿವೆಯಲ್ಲೊಂದು ಹಿಮ ಕೆಫೆ: ಪ್ರವಾಸಿಗರ ಸ್ವರ್ಗವಾಗಿದೆ ಗುಲ್ಮಾರ್ಗ್ ನ ಇಗ್ಲೂ….

ಕಾಶ್ಮೀರ… ಭೂಲೋಕದ ಸ್ವರ್ಗಕ್ಕೆ ಮನಸೋಲದವರೇ ಇಲ್ಲ. ಸದಾ ಹಿಮದಿಂದ ಆವೃತ್ತವಾಗಿರುವ ಈ ಕಣಿವೆ ರಾಜ್ಯದಲ್ಲಿ ಈ ಚಳಿಗಾಲ ಮತ್ತೊಂದು ವಿಶಿಷ್ಟ ಆಕರ್ಷಣೆ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಅದುವೇ ಗುಲ್ಮಾರ್ಗ್ ನ ಇಗ್ಲೂ ಕೆಫೆ(ಹಿಮ ಕೆಫೆ). ಚಳಿಗಾಲದ ಸೀಸನ್ ನಲ್ಲಿ ಎತ್ತ ನೋಡಿದರೂ ಹಿಮ. ಅದರಲ್ಲೂ ಕಣಿವೆ ರಾಜ್ಯದ ಗುಲ್ಮಾರ್ಗ್ ಕ್ಕೆ ಚಳಿಗಾಲದಲ್ಲಿ ಪ್ರವಾಸಿಗರು ಭೇಟಿ ನೀಡುವ ನೆಚ್ಚಿನ ತಾಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಈಗ ಗುಲ್ಮಾರ್ಗ್ ನಲ್ಲಿ ಇಗ್ಲೋ ಕೆಫೆ ತಲೆ ಎತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಕಾಶ್ಮೀರ ಕಣಿವೆಯಲ್ಲೊಂದು ಹಿಮ ಕೆಫೆ: ಪ್ರವಾಸಿಗರ ಸ್ವರ್ಗವಾಗಿದೆ ಗುಲ್ಮಾರ್ಗ್ ನ ಇಗ್ಲೂ…. Read More »

ರಾಮಚರಿತೆಯ ದಂಡಕಾರಣ್ಯ ಅಭಯಾರಣ್ಯ, ಕಿನ್ನೇರಸಾನಿ ವನ್ಯಧಾಮದ ಸಂಪೂರ್ಣ ಮಾಹಿತಿ.

ಕಿನ್ನೇರಸಾನಿ…. ಹೆಸರು ಕೇಳುವಾಗಲೇ ಅದೆಂತಹುದೋ ಆಕರ್ಷಣೆ. ವಿಶೇಷವಾದ ಭಾವ. ಇದಕ್ಕೆ ಕಾರಣವೂ ಇದೆ. ಯಾಕೆಂದರೆ ಇದು ಅಂತಿಂಥ ಪ್ರದೇಶವಲ್ಲ. ಇದು ತ್ರೇತಾಯುಗದ ದಂಡಕಾರಣ್ಯದ ಕಾಡುಗಳ ಭಾಗ. ಪ್ರಭು ರಾಮಚಂದ್ರ ತನ್ನ ವನವಾಸದ ದಿನಗಳನ್ನು ಇಲ್ಲಿ ಕಳೆದಿದ್ದಾನೆ ಎಂಬುದು ಪುರಾಣ ಐತಿಹ್ಯ. ಹಿಂದೂ ಪುರಾಣಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಪರ್ನ್‌ಶಾಲಾ, ರೇಖಾಪಲ್ಲಿ, ದುಮ್ಮುಗುಡೆಮ್ ಮುಂತಾದ ಸ್ಥಳಗಳು ಇದಕ್ಕೆ ಸಾಕ್ಷಿ.ಕಿನ್ನೇರಸಾನಿ ವನ್ಯಜೀವಿ ಅಭಯಾರಣ್ಯವು ಭಾರತದ ತೆಲಂಗಾಣದ ಖಮ್ಮಮ್ ಜಿಲ್ಲೆಯಲ್ಲಿದೆ. ಕಿನ್ನೇರಸಾನಿ ವನ್ಯಜೀವಿ ಅಭಯಾರಣ್ಯವು ಖಮ್ಮಮ್ ಜಿಲ್ಲೆಯಲ್ಲಿರುವ ಪಾಲೊಂಚ ಪಟ್ಟಣದಿಂದ 21

ರಾಮಚರಿತೆಯ ದಂಡಕಾರಣ್ಯ ಅಭಯಾರಣ್ಯ, ಕಿನ್ನೇರಸಾನಿ ವನ್ಯಧಾಮದ ಸಂಪೂರ್ಣ ಮಾಹಿತಿ. Read More »