ದೇಶ-ವಿದೇಶ

ಹಿರಿಯ ಪತ್ರಕರ್ತ ಚಂದನ್ ಮಿತ್ರಾ‌ ವಿಧಿವಶ

ನವದೆಹಲಿ: ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರು ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಈ ಕುರಿತಂತೆ ಚಂದನ್ ಮಿತ್ರಾ ಅವರ ಪುತ್ರ ಕುಶನ್ ಮಿತ್ರಾ ಅವರು ಮಾಹಿತಿ ನೀಡಿದ್ದು, ಟ್ವೀಟ್ ಮಾಡಿ ತಮ್ಮ ನೋವು ಹಂಚಿಕೊಂಡಿದ್ದಾರೆ. ಚಂದನ್ ಮಿತ್ರಾ ದೆಹಲಿಯ ದಿ ಪಯೋನಿಯರ್ ಪತ್ರಿಕೆಯ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅಲ್ಲದೆ ಅವರು ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು – ಮೊದಲಿಗೆ 2003 ರಿಂದ […]

ಹಿರಿಯ ಪತ್ರಕರ್ತ ಚಂದನ್ ಮಿತ್ರಾ‌ ವಿಧಿವಶ Read More »

ಅಪ್ಘಾನ್ ನಲ್ಲಿ ಸಕ್ರಿಯರಾಗಿದ್ದಾರೆ ಭಾರತದ ಮೋಸ್ಟ್ ವಾಂಟೆಂಡ್ ಟೆರರಿಸ್ಟ್| 25 ಮಂದಿಯಲ್ಲಿ ಕೇರಳದವರೇ ಹೆಚ್ಚು…!

ಕಾಬೂಲ್, ಸೆ.1: ಭಾರತದಲ್ಲಿ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ 25ಕ್ಕೂ ಹೆಚ್ಚು ಮಂದಿ ಉಗ್ರರು ಅಪ್ಘಾನಿಸ್ತಾನದಲ್ಲಿ ಸಕ್ರಿಯರಾಗಿದ್ದಾರೆ ಎಂಬ ಮಾಹಿತಿಯನ್ನು ಗುಪ್ತಚರ ಮೂಲಗಳು ತಿಳಿಸಿವೆ. ಇತ್ತೀಚೆಗೆ ಕಾಬೂಲನ್ನು ತಾಲಿಬಾನಿಗಳು ವಶಕ್ಕೆ ಪಡೆಯುತ್ತಿದ್ದಂತೆ, ಅಲ್ಲಿನ ಜೈಲಿನಲ್ಲಿದ್ದ ಸಾವಿರಾರು ಕೈದಿಗಳನ್ನು ಹೊರಕ್ಕೆ ಬಿಡಲಾಗಿತ್ತು. ಅದರಲ್ಲಿ ಹಲವು ಭಾರತ ಮೂಲದವರೂ ಇದ್ದರು ಎನ್ನಲಾಗಿದ್ದು, ಇದೀಗ ಅಫ್ಘಾನಿಸ್ತಾನದ ನಂಗರ್ಹರ್ ಪ್ರಾಂತ್ಯದಲ್ಲಿ ಬೀಡುಬಿಟ್ಟಿದ್ದಾರೆ ಎನ್ನಲಾಗುತ್ತಿದೆ. 25 ಮಂದಿಯ ಪೈಕಿ ಹೆಚ್ಚಿನವರು ಭಾರತದ ಕೇರಳದವರು ಎನ್ನುವ ಮಾಹಿತಿಯನ್ನು ಗುಪ್ತಚರ ಪಡೆಗಳು ಹೇಳುತ್ತಿವೆ. ಕಳೆದ ವಾರ ಕಾಬೂಲ್

ಅಪ್ಘಾನ್ ನಲ್ಲಿ ಸಕ್ರಿಯರಾಗಿದ್ದಾರೆ ಭಾರತದ ಮೋಸ್ಟ್ ವಾಂಟೆಂಡ್ ಟೆರರಿಸ್ಟ್| 25 ಮಂದಿಯಲ್ಲಿ ಕೇರಳದವರೇ ಹೆಚ್ಚು…! Read More »

GDP ಏರಿಕೆ ಎಂದರೆ ಗ್ಯಾಸ್, ಡೀಸೆಲ್‌, ಪೆಟ್ರೋಲ್ ಬೆಲೆಯೇರಿಕೆ – ಕೇಂದ್ರದ ವಿರುದ್ದ ರಾಗಾ ವಾಗ್ದಾಳಿ

ನವದೆಹಲಿ: ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜಿಡಿಪಿಯ ಹೊಸ ಪರಿಕಲ್ಪನೆ ಇದೆ. ಅಲ್ಲಿ ಜಿಡಿಪಿ ಏರಿಕೆ ಎಂದರೆ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ. ‘ಜಿಡಿಪಿ ಏರುತ್ತಿದೆ ಎಂದು ಮೋದಿ ಜೀ ಹೇಳುತ್ತಲೇ ಇದ್ದಾರೆ, ಜಿಡಿಪಿ ಮೇಲ್ಮುಖವಾಗಿದೆ ಎಂದು ಹಣಕಾಸು ಸಚಿವರು ಹೇಳುತ್ತಾರೆ. ಜಿಡಿಪಿ- ಇದರ ಅರ್ಥವೇನೆಂದು ನನಗೆ ಈಗ ಅರ್ಥವಾಯಿತು.

GDP ಏರಿಕೆ ಎಂದರೆ ಗ್ಯಾಸ್, ಡೀಸೆಲ್‌, ಪೆಟ್ರೋಲ್ ಬೆಲೆಯೇರಿಕೆ – ಕೇಂದ್ರದ ವಿರುದ್ದ ರಾಗಾ ವಾಗ್ದಾಳಿ Read More »

ಬದುಕನ್ನು ಬರ್ಬಾದ್ ಆಗಿಸಿದ ಕೌನ್ ಬನೇಗಾ ಕರೋಡ್ ಪತಿ| ಐದು ಕೋಟಿ ಗೆದ್ದಾತ ದಿವಾಳಿ

KBC ಸೀಸನ್ 5ರಲ್ಲಿ ಭಾಗವಹಿಸಿ ಬರೋಬ್ಬರಿ 5 ಕೋಟಿ ರೂಪಾಯಿ ಗೆದ್ದ ಸುಶೀಲ್ ಕುಮಾರ್ ಭಾರೀ ಸುದ್ದಿಯಾಗಿದ್ದರು. 2011ರಲ್ಲಿ ಅಮಿತಾಭ್ ಬಚ್ಚನ್ ಬಿಹಾರದ ಸುಶೀಲ್ ಕುಮಾರ್ ಅವರಿಗೆ 5 ಕೋಟಿಯ ಚೆಕ್ ನೀಡಿದ್ದರು. ಎಲ್ಲರಿಗೂ ಕೆಬಿಸಿ ನಂತರ ಅದೃಷ್ಟ ಖುಲಾಯಿಸುತ್ತಾದರೂ ಸುಶೀಲ್ ಕುಮಾರ್ ದುರಾದೃಷ್ಟ ಶುರುವಾಗಿದ್ದೇ ಕೆಬಿಸಿ ಗೆದ್ದ ಮೇಲೆ. ನನ್ನ ಜೀವನದ ಅತ್ಯಂತ ಕೆಟ್ಟ ಭಾಗ ಕೆಬಿಸಿ ಗೆದ್ದ ಮೇಲೆ ಪ್ರಾರಂಭವಾಯ್ತು ಎಂದಿದ್ದಾರೆ ಸುಶೀಲ್.2015-2016 ನನ್ನ ಜೀವನದ ಅತ್ಯಂತ ಸವಾಲಿನ ಸಮಯ. ನನಗೆ ಏನು ಮಾಡಬೇಕೆಂದು

ಬದುಕನ್ನು ಬರ್ಬಾದ್ ಆಗಿಸಿದ ಕೌನ್ ಬನೇಗಾ ಕರೋಡ್ ಪತಿ| ಐದು ಕೋಟಿ ಗೆದ್ದಾತ ದಿವಾಳಿ Read More »

ಲಸಿಕೆ ಹಾಕಿಸಿಕೊಳ್ಳದವರಿಗೆ ಸರ್ಕಾರಿ ಸೌಲಭ್ಯ ಕಡಿತ| ವೈರಲ್ ಆದ ಸುದ್ದಿಯ ಅಸಲಿಯತ್ತೇನು?

ಚಾಮರಾಜನಗರ : ಇಂದು ರಾಜ್ಯಾದ್ಯಂತ ವಿಶೇಷ ಕೊರೋನಾ ಲಸಿಕಾ ಉತ್ಸವ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಅನೇಕ ಆಸ್ಪತ್ರೆಗಳ ಮುಂದೆ ಲಸಿಕೆ ಪಡೆಯಲು ಜನರು ಮುಗಿಬಿದ್ದಿದ್ದಾರೆ. ಮತ್ತೊಂದೆಡೆ ಕೊರೋನಾ ಲಸಿಕೆ ಪಡೆಯದಿದ್ದರೇ, ನೋ ರೇಷನ್, ನೋ ಪೆನ್ಷನ್ ಎಂಬುದಾಗಿ ಆದೇಶಿಸಲಾಗಿದೆ ಎಂದು ಸುದ್ದಿಯೊಂದು ಹರಿದಾಡುತ್ತಿದೆ. ಆದರೆ ಅಸಲಿಗೆ ಈ ಸುದ್ದಿಯ ನಿಖರತೆ ಏನು ಎಂದು ಸ್ವತಃ ಡಿಸಿ ಎಂ.ಆರ್ ರವಿ ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ಈ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿಗಳು ಹೇಳಿದ್ದೇನು?… ಇಲ್ಲಿದೆ ಮಾಹಿತಿ. ಚಾಮರಾಜನಗರ ಜಿಲ್ಲಾಧಿಕಾರಿಗಳು ಈ ಕುರಿತು

ಲಸಿಕೆ ಹಾಕಿಸಿಕೊಳ್ಳದವರಿಗೆ ಸರ್ಕಾರಿ ಸೌಲಭ್ಯ ಕಡಿತ| ವೈರಲ್ ಆದ ಸುದ್ದಿಯ ಅಸಲಿಯತ್ತೇನು? Read More »

ಕೋಳಿಗೂ ಟಿಕೆಟ್ ಕೊಟ್ಟ ಕಂಡಕ್ಟರ್|

ಚಿಕ್ಕಬಳ್ಳಾಪುರ: ನಾಟಿ ಕೋಳಿಯೊಂದನ್ನು ಹಿಡಿದು ಕೆಎಸ್​ಆರ್​ಟಿಸಿ ಬಸ್​ ಹತ್ತಿದ ಪ್ರಯಾಣಿಕನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗ್ತಿದೆ. ಅರೆ! ಅದರಲ್ಲೇನು ವಿಶೇಷ ಅಂತೀರಾ? ಚಿಕ್ಕಬಳ್ಳಾಪುರ ತಾಲೂಕಿನ ಸೋಮೇಶ್ವರದ ವ್ಯಕ್ತಿಯೊಬ್ಬ ಶ್ರಾವಣ ಮಾಸದ ಪ್ರಯುಕ್ತ ಪೆರೇಸಂದ್ರದಲ್ಲಿ ನಾಟಿ ಕೋಳಿಯೊಂದನ್ನು ಖರೀದಿಸಿ ವಾಪಸ್​ ಮನೆಗೆ ಹೋಗಲೆಂದು ಕೆಎಸ್​ಆರ್​ಟಿಸಿ ಬಸ್ ಹತ್ತಿದ್ದರು. ಸೋಮೇಶ್ವರಕ್ಕೆ ಒಂದು ಟಿಕೆಟ್​ ಕೊಡಿ ಎಂದು ಪ್ರಯಾಣಿಕ ಕೇಳಿದ್ರೆ, ಬಸ್‌ ಕಂಡಕ್ಟರ್ ಕೊಟ್ಟದ್ದು ಒಂದೂವರೆ ಟಿಕೆಟ್​! ಪ್ರಯಾಣಿಕನಿಗೆ ಒಂದು ಟಿಕೆಟ್(10 ರೂ.), ಅವರ ಜತೆ ಇದ್ದ ನಾಟಿಕೋಳಿಗೂ

ಕೋಳಿಗೂ ಟಿಕೆಟ್ ಕೊಟ್ಟ ಕಂಡಕ್ಟರ್| Read More »

9 ಮಂದಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕಾರ| ದೇಶದ ಮೊದಲ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ ಬಿ.ವಿ ನಾಗರತ್ನ|

ನವದೆಹಲಿ: ಇತ್ತೀಚೆಗಷ್ಟೇ ದೇಶದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದ ಕರ್ನಾಟಕದ ನ್ಯಾಯಮೂರ್ತಿ ನಾಗರತ್ನ ಬಿ.ವಿ ಸೇರಿದಂತೆ ದೇಶದ 9 ನ್ಯಾಯಾಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಇಂದು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕದವರಾದ, ರಾಜ್ಯ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿದ್ದ ನಾಗರತ್ನ ಬಿ.ವಿ ಸೇರಿ ಮೂವರು ಮಹಿಳಾ ನ್ಯಾಯಮೂರ್ತಿಗಳೂ ಒಳಗೊಂಡಂತೆ ಒಂಬತ್ತು ಹೊಸ ನ್ಯಾಯಮೂರ್ತಿಗಳು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. ನಾಗರತ್ನಿ ಬಿವಿ ಅವರೊಂದಿಗೇ ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ, ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ,

9 ಮಂದಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕಾರ| ದೇಶದ ಮೊದಲ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ ಬಿ.ವಿ ನಾಗರತ್ನ| Read More »

ಶ್ರಿಲಂಕಾ ಉಗ್ರರ ಕರಿನೆರಳು| ಕೇರಳ, ಕರ್ನಾಟಕದ ಕರಾವಳಿಯಲ್ಲಿ ಹೈ ಅಲರ್ಟ್

ಮಂಗಳೂರು: ಕೇರಳ ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಶ್ರೀಲಂಕಾ ಉಗ್ರರು ನುಸಿಳಿರೋ ಸುಳಿವನ್ನು, ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಕೇರಳದ ಕರಾವಳಿ ಪ್ರದೇಶಕ್ಕೆ 12 ಶ್ರೀಲಂಕಾ ಮೂಲಕ ಉಗ್ರರು 2 ಯಾಂತ್ರಿಕ ದೋಣಿಗಳಲ್ಲಿ ಬಂದಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಇದರಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ. ಕೇರಳ ಅಥವಾ ಕರ್ನಾಟಕದಿಂದ ಪಾಕಿಸ್ತಾನಕ್ಕೆ ತೆರಳುವ ಯೋಜನೆಯಿಂದ ಉಗ್ರರು ಬಂದಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ

ಶ್ರಿಲಂಕಾ ಉಗ್ರರ ಕರಿನೆರಳು| ಕೇರಳ, ಕರ್ನಾಟಕದ ಕರಾವಳಿಯಲ್ಲಿ ಹೈ ಅಲರ್ಟ್ Read More »

ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಸೆ.30ರವರೆಗೂ ವಿಸ್ತರಣೆ| ಲೋಹದ ಹಕ್ಕಿಗಳ ಹಾರಾಟಕ್ಕೆ ತಡೆ ಮುಂದುವರಿಸಿದ ಕೇಂದ್ರ

ನವದೆಹಲಿ: ಕಳೆದ ವರ್ಷ ಮಾರ್ಚ್​ 23ರಿಂದಲೂ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ಸೆ.30ರ ವರೆಗೂ ಕೇಂದ್ರ ಸರ್ಕಾರ ಮುಂದುವರೆಸಿದೆ. ಇದೇ ಆಗಸ್ಟ್ 31ಕ್ಕೆ ಮುಗಿಯಬಹುದು ಎಂದು ಹೇಳಲಾಗಿತ್ತಾದರೂ, ಕೊರೊನಾ ಇಳಿಕೆ ಕಾಣದ ಪರಿಣಾಮಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲಿನ ನಿರ್ಬಂಧವನ್ನು ಸೆಪ್ಟೆಂಬರ್​ 30ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. ಈ ಆದೇಶದಂತೆ, ಸೆಪ್ಟೆಂಬರ್​ 30ರವರೆಗೆ ಭಾರತದಿಂದ ಯಾವುದೇ ವಿಮಾನಗಳೂ ಬೇರೆ ರಾಷ್ಟ್ರಗಳಿಗೆ ಹಾರಾಟ ಮಾಡುವುದಿಲ್ಲ, ಹಾಗೇಯೆ ಬೇರೆ ದೇಶಗಳ ವಿಮಾನಕ್ಕೂ ಭಾರತಕ್ಕೆ ಪ್ರವೇಶ

ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಸೆ.30ರವರೆಗೂ ವಿಸ್ತರಣೆ| ಲೋಹದ ಹಕ್ಕಿಗಳ ಹಾರಾಟಕ್ಕೆ ತಡೆ ಮುಂದುವರಿಸಿದ ಕೇಂದ್ರ Read More »

ವಿಚಿತ್ರ ಮಗುವಿಗೆ ಜನ್ಮನೀಡಿದ ಮಹಾತಾಯಿ| ಈ ಮಹಾರೂಪಿ ಮಗುವನ್ನು ನೋಡಿದ್ದೀರಾ…?

ಸಿನಿಮಾದಲ್ಲಿ ಏಲಿಯನ್ಸ್ ನೋಡಿರ್ತೀರಿ. ನಿಜವಾಗ್ಲೂ ಏಲಿಯನ್ಸ್ ಇದ್ಯಾ? ಇಲ್ವಾ ಎಂಬ ಪ್ರಶ್ನೆ ಶುರುವಾಗಿದೆ. ಪೂರ್ವ ಆಫ್ರಿಕಾದ ರುವಾಂಡಾದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಹಿಳೆ ವಿಚಿತ್ರ ಮಗುವಿಗೆ ಜನ್ಮ ನೀಡಿದ್ದಾಳೆ. ಕೆಲವರು ಆ ಮಗುವನ್ನು ಏಲಿಯನ್ಸ್ ಎನ್ನುತ್ತಿದ್ದಾರೆ. ಕೆಲವರು ಇದು ದೆವ್ವ ಎನ್ನುತ್ತಿದ್ದಾರೆ. ತಂದೆ ಮಗುವನ್ನು ಸ್ವೀಕರಿಸಲು ಒಪ್ಪುತ್ತಿಲ್ಲ. ವರದಿಯ ಪ್ರಕಾರ, ಮಗುವನ್ನು ಇಷ್ಟಪಡದ ತಂದೆ, ಮಗುವನ್ನು ಕೊಲ್ಲಲು ಆದೇಶ ನೀಡಿದ್ದಾನೆ ಎನ್ನಲಾಗಿದೆ. ಮಗುವಿನ ತಾಯಿ ಬಜೆನೆಜಾ ಲಿಬರ್ಟಾ ಇದಕ್ಕೆ ಒಪ್ಪಲಿಲ್ಲ. ಮಗುವನ್ನು ಸ್ವೀಕರಿಸಿರುವ ತಾಯಿ, ಪತಿಯಿಂದ

ವಿಚಿತ್ರ ಮಗುವಿಗೆ ಜನ್ಮನೀಡಿದ ಮಹಾತಾಯಿ| ಈ ಮಹಾರೂಪಿ ಮಗುವನ್ನು ನೋಡಿದ್ದೀರಾ…? Read More »