ದೇಶ-ವಿದೇಶ

ಕುದುರೆಯನ್ನೇ ರೇಪ್ ಮಾಡಿದ ಯುವಕನಿಗೆ ಜಾಮೀನು ರಹಿತ ಜೈಲು

ಬ್ರಿಟನ್: ಯುವಕನೋರ್ವ ಕಾಮದ ಮದ ಏರಿ ಕುದುರೆಯೊಂದನ್ನು ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣದಲ್ಲಿ ಆತನನ್ನು ಜಾಮೀನು ರಹಿತವಾಗಿ ಬಂಧಿಸಲಾಗಿದೆ. 19 ವರ್ಷದ ವಿಕೃತ ಕಾಮಿ ಯುವಕ ಜುಲೈ 15 ರಂದು ಮುಂಜಾನೆ 4 ಗಂಟೆಗೆ ಆಲ್ಸ್ಟನ್ ನಗರದ ಟರ್ನರ್ ಹಿಲ್ ಸೆಂಟರ್ ಗೆ ತೆರಳಿದ್ದಾನೆ. ಅಲ್ಲಿದ್ದ ಹೆಣ್ಣು ಕುದುರೆಯನ್ನು ಹಿಡಿದು ಅತ್ಯಾಚಾರ ನಡೆಸಿದ್ದಾನೆ. ಯುವಕನ ಹೀನಾಯ ಕೃತ್ಯ ಅಲ್ಲಿನ ಕ್ಯಾಮರದಲ್ಲಿ ಸೆರೆಯಾಗಿದೆ. ಕುದುರೆ ಮೇಲೆ ಅತ್ಯಾಚಾರ ಆರೋಪದಲ್ಲಿ ಯುವಕನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವ್ರೆಂಥಾಮ್​ನ ಜಿಲ್ಲಾ […]

ಕುದುರೆಯನ್ನೇ ರೇಪ್ ಮಾಡಿದ ಯುವಕನಿಗೆ ಜಾಮೀನು ರಹಿತ ಜೈಲು Read More »

ರಾಯಗಢ ಭಾರೀ ವರ್ಷಧಾರೆಗೆ ಭೂಕುಸಿತ | 130 ಕ್ಕೂ ಹೆಚ್ಚು ಸಾವು | ಸಾವಿರಾರು ಜನ ಮಣ್ಣಿನಡಿ ಸಿಲುಕಿರುವ ಶಂಕೆ

ಮಹಾರಾಷ್ಟ್ರ: ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದೆ. 130 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರೆ. ಸಾವಿರಾರು ಜನ ಮಣ್ಣಿನಡಿ ಮತ್ತು ಪ್ರವಾಹದಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ಜಿಲ್ಲೆಯ ಮಹಾದ್ ತಾಲೂಕಿನ ತಹಿಲೆ ಗ್ರಾಮ ಸಂಪೂರ್ಣ ಪ್ರವಾಹಕ್ಕೆ ಒಳಗಾಗಿದೆ. ಗುರುವಾರ ಮತ್ತು ಶುಕ್ರವಾರ ರಾತ್ರಿ ಭೂಕುಸಿತ ಉಂಟಾಗಿದ್ದು, ನೂರಾರು ಜನ ಸಾವನ್ನಪ್ಪಿದ್ದಾರೆ. ಸಾವಿರಾರು ಜನ ಕಣ್ಮರೆಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅದಿತಿ ತಟ್ಕರೆ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ,

ರಾಯಗಢ ಭಾರೀ ವರ್ಷಧಾರೆಗೆ ಭೂಕುಸಿತ | 130 ಕ್ಕೂ ಹೆಚ್ಚು ಸಾವು | ಸಾವಿರಾರು ಜನ ಮಣ್ಣಿನಡಿ ಸಿಲುಕಿರುವ ಶಂಕೆ Read More »

ಬ್ರಾನಲ್ಲಿಟ್ಟ‌ ಹಣಕೊಟ್ಟರೆ ನಾವು ತಗೊಳ್ಳಲ್ಲ- ಅಂಗಡಿಯವರ ರೂಲ್ಸ್ ಗೆ ಜನ‌ ಕಂಗಾಲು…!!

ಇಂಗ್ಲೆಂಡ್: ಬ್ರಿಟನ್ ಸೇರಿದಂತೆ ಇಲ್ಲಿನ ವಿವಿಧೆಡೆ ತಾಪಮಾನ ಹೆಚ್ಚಾಗುತ್ತಿದ್ದು, ಜನರು ಕೂಲ್ ಡ್ರಿಂಕ್ಸ್, ಸಮುದ್ರಸ್ನಾನದ ಮೊರೆ ಹೋಗುತ್ತಿದ್ದಾರೆ. ತಾಪಮಾನ ಏರಿಕೆಯಿಂದ ಜನರು ಹೊರಗಡೆ ಹೆಜ್ಜೆ ಇಡಲು ಹಿಂದೆಮುಂದೆ ನೋಡುತ್ತಿದ್ದಾರೆ. ಜನ ಅಗತ್ಯ ವಸ್ತುಗಳನ್ನು ‌ಕೊಳ್ಳಲು ಪೇಟೆಗೆ ಬರುವಾಗ ಪರ್ಸ್ ತರದೇ ಕೈಯಲ್ಲಿ ಹಣ‌ ತಗೊಂಡು ಬರುತ್ತಿದ್ದು, ಇದರಿಂದ ಅಂಗಡಿ ಮಾಲಿಕರಿಗೆ ಸಮಸ್ಯೆ ಎದುರಾಗಿದೆ. ಬಿಸಿಲಿಗೂ ಅಂಗಡಿಯವರಿಗೂ ಏನು ಸಂಬಂಧ, ಸಮಸ್ಯೆ ಏನು ಅಂತೀರಾ? ಮುಂದೆ ಓದಿ… ಹೀಗೆ ಪರ್ಸ್ ತರದೇ ಅಂಗಡಿಗೆ ಬರುವ ಮಹಿಳೆಯರು ಮತ್ತು ‌ಪುರುಷರು

ಬ್ರಾನಲ್ಲಿಟ್ಟ‌ ಹಣಕೊಟ್ಟರೆ ನಾವು ತಗೊಳ್ಳಲ್ಲ- ಅಂಗಡಿಯವರ ರೂಲ್ಸ್ ಗೆ ಜನ‌ ಕಂಗಾಲು…!! Read More »

ಲವರ್ ಜೊತೆ ಹೆಂಡತಿ ಪರಾರಿ : ಹುಡುಕಿ ಮದುವೆ ಮಾಡಿಸಿದ ಗಂಡ | ಪ್ರೀತಿ ಮಧುರ, ತ್ಯಾಗ ಅಮರ…!

ಜಾರ್ಖಂಡ್‍: ಮದುವೆಯಾದ 17 ದಿನದಲ್ಲಿ ಹೆಂಡತಿ ಆಕೆಯ ಹಳೆ ಪ್ರಿಯಕರನ ಜೊತೆ ಪರಾರಿಯಾಗಿದ್ದು, ಬಳಿಕ ಗಂಡ ಅವರಿಬ್ಬರನ್ನು ಹುಡುಕಿ ಮದುವೆ ಮಾಡಿಸಿದ ಘಟನೆ ಜಾರ್ಖಂಡಿನ ರಾಂಚಿಯಲ್ಲಿ ನಡೆದಿದೆ. ಯಾವ ಹುಡುಗನಿಗೆ ಯಾವ ಹುಡುಗಿ ಎಂದು ಮೊದಲೇ ದೇವರು ನಿರ್ಧರಿಸಿರುತ್ತಾನೆ. ಏನೇ ಆದರೂ ಅದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳುವ ಹಿರಿಯರ ವಾಕ್ಯಕ್ಕೂ ಈ ಘಟನೆ ಕನ್ನಡಿಯಂತಿದೆ. ಇಬ್ಬರು ಕುಟುಂಬದವರ ಸಮ್ಮುಖದಲ್ಲಿ ಹುಡುಗ, ಹುಡುಗಿಗೆ ಮದುವೆ ಮಾಡಲಾಗಿತ್ತು. ಆದರೆ ವಧು ಮದುವೆಯಾದ 17 ದಿನಗಳ ಬಳಿಕ ಗಂಡನ

ಲವರ್ ಜೊತೆ ಹೆಂಡತಿ ಪರಾರಿ : ಹುಡುಕಿ ಮದುವೆ ಮಾಡಿಸಿದ ಗಂಡ | ಪ್ರೀತಿ ಮಧುರ, ತ್ಯಾಗ ಅಮರ…! Read More »

ವಾಹನ ಸವಾರರಿಗೆ ಗುಡ್ ನ್ಯೂಸ್| ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್‌ ರೇಟ್|

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕೇಂದ್ರವು ಕಡಿತಗೊಳಿಸದಿದ್ದರೂ ಇಂಧನ ಬೆಲೆ ಕಡಿಮೆಯಾಗುವ ಸಾಧ್ಯತೆ ದಟ್ಟವಾಗಿದೆ. ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (ಒಪೆಕ್) ಮತ್ತು ಅದರ ಮಿತ್ರರಾಷ್ಟ್ರಗಳು ಉತ್ಪಾದನೆಯನ್ನು ಹೆಚ್ಚಿಸಲು ಮುಂದಾಗಿರುವುದು ಮತ್ತು ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಳದಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆ ಕುಸಿಯುತ್ತಿರುವುದರಿಂದ ಇಂಧನ ಬೆಲೆಗಳು ಇನ್ನೂ ಕಡಿಮೆಯಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ತೈಲ ಬೆಲೆಯಲ್ಲಿ ಬುಧವಾರ ಇಳಿಕೆಯಾಗಿದೆ. ಮಂಗಳವಾರ ಶೇ. 1ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದ ಬ್ರೆಂಟ್

ವಾಹನ ಸವಾರರಿಗೆ ಗುಡ್ ನ್ಯೂಸ್| ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್‌ ರೇಟ್| Read More »

ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಸಂಭ್ರಮ | ಪರಸ್ಪರ ಸಿಹಿ ಹಂಚಿಕೊಂಡ ಇಂಡೋ-ಪಾಕ್ ಯೋಧರು

ನವದೆಹಲಿ: ಭಾರತ ಪಾಕಿಸ್ತಾನ ನಡುವಿನ ಗಡಿಯಲ್ಲಿ ಇಂದು ಎರಡೂ ದೇಶಗಳ ಯೋಧರು ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ಮೂಲಕ ಎರಡು ರಾಷ್ಟ್ರಗಳ ಯೋಧರು ಬ್ರಾತೃತ್ವ ಸಾರುವ ಈದ್ ಮಿಲಾದ್ ಹಬ್ಬವನ್ನು ಆಚರಿಸಿದ್ದಾರೆ. ಎರಡು ವರ್ಷಗಳ ಹಿಂದೆಯೂ ಈ ರೀತಿಯ ಸಂಭ್ರಮ ಗಡಿಯಲ್ಲಿ ಕಂಡು ಬರುತ್ತಿತ್ತು. ಭಾರತದ ಸ್ವಾತಂತ್ರ್ಯ ದಿನಾಚರಣೆ, ಪಾಕಿಸ್ತಾನ ದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ದೀಪಾವಳಿ, ಈದ್ ಇತ್ಯಾದಿ ಹಬ್ಬಗಳ ಸಂದರ್ಭದಲ್ಲಿ ಗಡಿಯಲ್ಲಿ ಯೋಧರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸುತ್ತಿದ್ದರು. ಆದರೆ 2019 ರ

ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಸಂಭ್ರಮ | ಪರಸ್ಪರ ಸಿಹಿ ಹಂಚಿಕೊಂಡ ಇಂಡೋ-ಪಾಕ್ ಯೋಧರು Read More »

ಕೋವಿಡ್ ನಿಂದ ಸಾಯುತ್ತಿರುವ ಗಂಡನ ವೀರ್ಯ ಸಂಗ್ರಹಿಸಲು ಒಪ್ಪದ ಆಸ್ಪತ್ರೆ | ಪತ್ನಿಯ ಪರವಾಗಿ ತೀರ್ಪು ನೀಡಿದ ಹೈಕೋರ್ಟ್

ಗುಜರಾತ್: ಸಾವಿನಂಚಿನಲ್ಲಿರುವ ಪತಿಯ ವೀರ್ಯ ದಿಂದ ನಾನು ಮಗುಹೊಂದಲು ಬಯಸುತ್ತೇನೆ ಎಂದ ಪತ್ನಿಯ ಮಾತನ್ನು ಒಪ್ಪದಿದ್ದಾಗ ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಆಕೆಯ ಪರವಾಗಿ ನ್ಯಾಯಧೀಶರು ತೀರ್ಪು ನೀಡಿದ ಘಟನೆ ರಾಜ್ಯದಲ್ಲಿ ನಡೆದಿದೆ. ಗುಜರಾತ್ ಮೂಲದ ಈ ದಂಪತಿ ನಾಲ್ಕು ವರ್ಷಗಳ ಹಿಂದೆ ಕೆನಡದಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಅಲ್ಲೇ ವಾಸಿಸುತ್ತಿದ್ದರು. ಆದರೆ ಪತಿಯ ತಾಯಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ನೋಡಿಕೊಳ್ಳಲು ಸ್ವದೇಶಕ್ಕೆ ಮರಳಿದ್ದರು. ಈ ದಂಪತಿ ಈ ವರೆಗೆ ಮಕ್ಕಳನ್ನು ಹೊಂದಿಲ್ಲ. ಈ ನಡುವೆ ಕಳೆದ

ಕೋವಿಡ್ ನಿಂದ ಸಾಯುತ್ತಿರುವ ಗಂಡನ ವೀರ್ಯ ಸಂಗ್ರಹಿಸಲು ಒಪ್ಪದ ಆಸ್ಪತ್ರೆ | ಪತ್ನಿಯ ಪರವಾಗಿ ತೀರ್ಪು ನೀಡಿದ ಹೈಕೋರ್ಟ್ Read More »

ಬಿಡುಗಡೆಗೆ ಮೊದಲೇ ಸುದ್ದಿಯಾಗುತ್ತಿದೆ ‘ಒನ್ ಪ್ಲಸ್’ ಹೇಗಿದೆ ಗೊತ್ತಾ ಹೊಸ ಫೀಚರ್ಸ್ ನ ಮೊಬೈಲ್?

Oneplus nord 2ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ರೆಡ್ಮಿ, ಎಂಐ, ಸ್ಯಾಮ್​ಸಂಗ್ ಮೊಬೈಲ್​ಗಳ ನಡುವೆ ತನ್ನದೆ ಆದ ವಿಶೇಷ ಸ್ಥಾನ ಕಾಪಾಡಿಕೊಂಡಿರುವ ಒನ್​ಪ್ಲಸ್ (OnePlus) ಕಂಪೆನಿ ಸದ್ಯ ಹೊಸ ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಇದೇ ಜುಲೈ 22 ರಂದು ಸಾಕಷ್ಟು ರೋಚಕತೆ ಸೃಷ್ಟಿಸಿರುವ ಒನ್​ಪ್ಲಸ್ ನಾರ್ಡ್​ 2 ಸ್ಮಾರ್ಟ್​ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಈಗಾಗಲೇ ಇ ಕಾಮರ್ಸ್ ತಾಣ ಅಮೆಜಾನ್ (Amazon) ಇಂಡಿಯಾ ಒನ್‌ಪ್ಲಸ್ ನಾರ್ಡ್ 2ಗಾಗಿಯೇ ಪ್ರತ್ಯೇಕವಾದ ಮೈಕ್ರೋಸೈಟ್‌ಗಳನ್ನು ಸೃಷ್ಟಿಸಿವೆ. ವಿಶೇಷ ಏನೆಂದರೆ, ನಾರ್ಡ್​ 2

ಬಿಡುಗಡೆಗೆ ಮೊದಲೇ ಸುದ್ದಿಯಾಗುತ್ತಿದೆ ‘ಒನ್ ಪ್ಲಸ್’ ಹೇಗಿದೆ ಗೊತ್ತಾ ಹೊಸ ಫೀಚರ್ಸ್ ನ ಮೊಬೈಲ್? Read More »

ದೇಶದಲ್ಲಿ ‌ಹಕ್ಕಿಜ್ವರ ಭೀತಿ| ದೆಹಲಿಯಲ್ಲಿ ಬಾಲಕ ಬಲಿ…!

ನವದೆಹಲಿ: ದೇಶದಲ್ಲಿ ಮತ್ತೆ ಹಕ್ಕಿಜ್ವರದ ಭೀತಿ ಎದುರಾಗಿದ್ದು, ದೆಹಲಿಯ ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್​ ಮೆಡಿಕಲ್ ಸೈನ್ಸ್​ (AIIMS)ನಲ್ಲಿ ಹಕ್ಕಿಜ್ವರ (Bird Flu)ದಿಂದ 12ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹಕ್ಕಿ ಜ್ವರದಿಂದ ಸತ್ತ ಮೊದಲ ಪ್ರಕರಣ ಇದಾಗಿದ್ದು, ಆತಂಕ ಮೂಡಿಸಿದೆ. ಏಮ್ಸ್​ನ ಮಕ್ಕಳ ವಿಭಾಗದಲ್ಲಿ ಅಡ್ಮಿಟ್ ಆಗಿದ್ದ ಬಾಲಕನಿಗೆ ಕಳೆದ ಕೆಲವು ದಿನಗಳಿಂದಲೂ H5N1 (ಹಕ್ಕಿಜ್ವರ)ಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾನೆ. ಇನ್ನು ಹಕ್ಕಿ ಜ್ವರ ಸಾಂಕ್ರಾಮಿಕ ಆಗಿರುವ ಕಾರಣಕ್ಕೆ ಬಾಲಕನ ಸಂಪರ್ಕಕ್ಕೆ ಬಂದ ದೆಹಲಿ

ದೇಶದಲ್ಲಿ ‌ಹಕ್ಕಿಜ್ವರ ಭೀತಿ| ದೆಹಲಿಯಲ್ಲಿ ಬಾಲಕ ಬಲಿ…! Read More »

ಅಶ್ಲೀಲ ಸಿನಿಮಾ ತಯಾರಿ ಮತ್ತು ಹಂಚಿಕೆ| ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್

ಮುಂಬೈ: ಕೆಲವು ಆ್ಯಪ್​ಗಳ ಮೂಲಕ ಅಶ್ಲೀಲ ಸಿನಿಮಾಗಳನ್ನ ನಿರ್ಮಾಣ ಮಾಡಿ ಪ್ರಕಟಿಸುತ್ತಿದ್ದರೆಂಬ ಆರೋಪದ ಮೇಲೆ ಮುಂಬೈ ಕ್ರೈಮ್ ಬ್ರಾಂಚ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನ ಬಂಧಿಸಿದೆ. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರೇ ಪ್ರಮುಖ ಆರೋಪಿ. ಇದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಸೂಕ್ತ ಸಾಕ್ಷ್ಯವಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ಹೇಳಿಕೆ ನೀಡಿದ್ದಾರೆ. ರಾಜ್​ ಕುಂದ್ರಾ ಸೋಮವಾರ ವಿಚಾರಣೆಗಾಗಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್​ ಪ್ರಾಪರ್ಟಿ ಸೆಲ್​ಗೆ ಬಂದಿದ್ದರು

ಅಶ್ಲೀಲ ಸಿನಿಮಾ ತಯಾರಿ ಮತ್ತು ಹಂಚಿಕೆ| ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್ Read More »