ದೇಶ-ವಿದೇಶ

ನೀವು ಜಿಬಿ ವಾಟ್ಸಪ್ ಬಳಸುತ್ತಿದ್ದೀರಾ? | ಇದು ನಿಮ್ಮ ಅಗತ್ಯ ಮಾಹಿತಿಯನ್ನು ಕದಿಯಬಹುದು ಎಚ್ಚರಿಕೆ

ತಂತ್ರಜ್ಞಾನ ನ್ಯೂಸ್ : ವಾಟ್ಸಾಪ್ ಎಂಬುದು ಜನಸಾಮಾನ್ಯರ ಅತಿ ಅವಶ್ಯಕ ಅಪ್ಲಿಕೇಷನ್ ಆಗಿದೆ. ಸ್ಮಾರ್ಟ್​ಫೋನ್ ಬಳಕೆ ಮಾಡುವ ಪ್ರತಿಯೊಬ್ಬನು ವಾಟ್ಸಪ್ ನ್ನು ಬಳಕೆ ಮಾಡುತ್ತಾನೆ. ಡಿಜಿಟಲ್, ತಂತ್ರಜ್ಞಾನ ಯುಗದ ಅವಿಭಾಜ್ಯ ಅಂಗದಂತೆ ವಾಟ್ಸಾಪ್ ಕಾಣುತ್ತದೆ. ವಾಟ್ಸಾಪ್​ನ ಸಮಾನ ವರ್ಷನ್​ಗಳು ಕೂಡ ಬಿಡುಗಡೆಯಾಗುತ್ತಿರುತ್ತದೆ. ಅದರಲ್ಲಿ ಸದ್ಯ ಸುದ್ದಿಯಲ್ಲಿ ಇರುವುದು ಜಿಬಿ ವಾಟ್ಸಾಪ್ (GB WhatsApp). ಹಲವರು ಇದನ್ನು ವಾಟ್ಸಾಪ್​ನ ಹೊಸ ಅಪ್​ಡೇಟ್ ಎಂದುಕೊಂಡಿದ್ದಾರೆ. ಆದರೆ, ನಿಜವಾಗೂ ಇದು ವಾಟ್ಸಾಪ್​ನ ಅಪ್ಡೇಟ್ ಅಲ್ಲ. ಬದಲಾಗಿ ಸಂಪೂರ್ಣ ಬೇರೆಯದೇ ಅಪ್ಲಿಕೇಷನ್. ಇದನ್ನು […]

ನೀವು ಜಿಬಿ ವಾಟ್ಸಪ್ ಬಳಸುತ್ತಿದ್ದೀರಾ? | ಇದು ನಿಮ್ಮ ಅಗತ್ಯ ಮಾಹಿತಿಯನ್ನು ಕದಿಯಬಹುದು ಎಚ್ಚರಿಕೆ Read More »

ಬಹು ನಿರೀಕ್ಷಿತ ಸ್ಕೋಡಾ ಕುಶಾಕ್ ಕಾರು ಬಿಡುಗಡೆ- ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ಬಹು ನಿರೀಕ್ಷಿತ ಕುಶಾಕ್ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸ್ಕೋಡಾ ಕುಶಾಕ್ MQB A0 INಪ್ಲಾಟ್‌ಫಾರ್ಮ್ನಿಂದ ಹೊರಹೊಮ್ಮಿದ ಮೊದಲ ಮಾದರಿಯಾಗಿದೆ. ಇದು ಫೋಕ್ಸ್ವ್ಯಾಗನ್ ಗ್ರೂಪ್‌ನ ಎಂಕ್ಯೂಬಿ ಸ್ಕೇಲೆಬಲ್ ಆರ್ಕಿಟೆಕ್ಚರ್‌ನ ಸ್ಥಳೀಯ ಆವೃತ್ತಿಯಾಗಿದ್ದು, ಇದನ್ನು ಭಾರತೀಯ ಮಾರುಕಟ್ಟೆಗೆಂದೇ ಅಭಿವೃದ್ಧಿಪಡಿಸಲಾಗಿದೆ. ಕುಶಾಕ್ ಆಕ್ಟಿವ್, ಆಂಬಿಷನ್ ಮತ್ತು ಸ್ಟೈಲ್ ಎಂಬ ಮೂರು ಮಾದರಿಗಳಲ್ಲಿ ದೊರೆಯಲಿದೆ. ಕುಶಾಕ್ ಕಾರಿನ ಬೆಲೆ10.50 ಲಕ್ಷದಿಂದ 17.60 ಲಕ್ಷದವರೆಗೆ (ಎಕ್ಸ್ಶೋರೂಂ, ದೆಹಲಿ) ಇದೆ. ಸ್ಕೋಡಾ ಕುಶಾಕ್ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರ

ಬಹು ನಿರೀಕ್ಷಿತ ಸ್ಕೋಡಾ ಕುಶಾಕ್ ಕಾರು ಬಿಡುಗಡೆ- ಇಲ್ಲಿದೆ ಸಂಪೂರ್ಣ ಮಾಹಿತಿ Read More »

‘ಒಂದು‌ ರಾಷ್ಟ್ರ, ಒಂದು ಪಡಿತರ’ ಯೋಜನೆ ಜಾರಿಗೆ ಗಡುವು ನೀಡಿದ ಸು.ಕೋ

ನವದೆಹಲಿ: ಮುಂದಿನ ಜುಲೈ 31 ರೊಳಗೆ ‘ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಗಡುವು ನೀಡಿದೆ. ಸಾಂಕ್ರಾಮಿಕ ರೋಗ ಮುಂದುವರಿಯುವವರೆಗೆ ಪಡಿತರವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ಇದರ ಜೊತೆಗೆ ವಲಸೆ ಕಾರ್ಮಿಕರನ್ನು ನೋಂದಾಯಿಸಲು ಪೋರ್ಟಲ್ ಸ್ಥಾಪಿಸುವಂತೆಯೂ ಕೇಂದ್ರಕ್ಕೆ ಸೂಚನೆ ಕೊಟ್ಟಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ವಿಭಾಗೀಯ ಪೀಠ ಕೋವಿಡ್-19 ರಿಂದ ಬಾಧಿತರಾದ ವಲಸೆ ಕಾರ್ಮಿಕರ

‘ಒಂದು‌ ರಾಷ್ಟ್ರ, ಒಂದು ಪಡಿತರ’ ಯೋಜನೆ ಜಾರಿಗೆ ಗಡುವು ನೀಡಿದ ಸು.ಕೋ Read More »

ಕಾಶ್ಮೀರದ ಒಳಗೆ ಹೆಚ್ಚಿದ ಉಗ್ರ ಚಟುವಟಿಕೆ | ಮೋದಿ, ಶಾ, ಸಿಂಗ್ ಧೋವಲ್ ಸಭೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ಸೇರಿದಂತೆ ಉಗ್ರ ಚಟುವಟಿಕೆಗಳು ದಿನೇದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸೇನಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗಿದೆ. ಕಳೆದೆರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಅತಿ ಸುರಕ್ಷಿತ ವಾಯುಪಡೆಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ ಮೂಲಕ ಉಗ್ರರು ಸ್ಪೋಟ ನಡೆಸಿದ್ದರು. ಅದರ ಬೆನ್ನಲ್ಲೇ ಪುಲ್ವಾಮಾದಲ್ಲಿ ಪೊಲೀಸ್

ಕಾಶ್ಮೀರದ ಒಳಗೆ ಹೆಚ್ಚಿದ ಉಗ್ರ ಚಟುವಟಿಕೆ | ಮೋದಿ, ಶಾ, ಸಿಂಗ್ ಧೋವಲ್ ಸಭೆ Read More »

ಬಿಲ್ಲು ಮುರಿದ ವರ, ಹೂಮಾಲೆ ಹಾಕಿದ ವಧು, ಬಿಹಾರದಲ್ಲಿ ನಡೆಯಿತು ಕಲಿಯುಗ ‘ಸೀತಾ ಸ್ವಯಂವರ’

ಬಿಹಾರ: ರಾಮಾಯಣದಲ್ಲಿ ಸೀತಾ ಸ್ವಯಂವರ ಹೇಗೆ ನಡೆಯಿತು ಎಂದು ಎಲ್ಲರಿಗೂ ಗೊತ್ತಿದೆ. ಬೃಹತ್​ ಬಿಲ್ಲನ್ನು ಎದೆಯೇರಿಸಲು ಹೆಣಗಾಡುತ್ತಿದ್ದಾಗ ಶ್ರೀರಾಮ ಬಂದು ಬಿಲ್ಲು ಎತ್ತಿ ಜಯಶಾಲಿಯಾಗುತ್ತಾನೆ. ಸ್ವಯಂವರ ಗೆದ್ದ ರಾಮನಿಗೆ ಸೀತಾಮಾತೆ ವರಮಾಲೆ ಹಾಕುವ ಮೂಲಕ ಮದುವೆ ನೆರವೇರುತ್ತೆ. ಇದೇ ರೀತಿ ಸ್ವಯಂವರ ಈಗಲೇ ನಡೆದಿದೆ ಎಂದರೆ ನೀವು ನಂಬಲೇ ಬೇಕು. ಬಿಹಾರದ ಸರಾನ ಜಿಲ್ಲೆಯಲ್ಲಿ ಆಧುನಿಕ ಸ್ವಯಂವರ ನಡೆದಿದೆ. ರಿಸೆಪ್ಷನ್​​ ವೇದಿಕೆ ಮೇಲೆ ವರ ಬಿಲ್ಲನ್ನು ಮುರಿದ ಬಳಿಕವೇ ವಧು ವರ ಮಾಲೆ ಹಾಕಿರುವ ಸ್ವಾರಸ್ಯಕರ ಘಟನೆ

ಬಿಲ್ಲು ಮುರಿದ ವರ, ಹೂಮಾಲೆ ಹಾಕಿದ ವಧು, ಬಿಹಾರದಲ್ಲಿ ನಡೆಯಿತು ಕಲಿಯುಗ ‘ಸೀತಾ ಸ್ವಯಂವರ’ Read More »

ಚೀನಾ ಗಡಿಗೆ 50 ಸಾವಿರ ಸೈನಿಕರ ರವಾನೆ, ಗಡಿಯಲ್ಲಿ ಯುದ್ದ ಭೀತಿ!?

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಸರ್ಕಾರ ಚೀನಾ-ಭಾರತ ಗಡಿಗೆ 50,000 ಸೈನಿಕರನ್ನ ಕಳುಹಿಸಿದೆ. ಅಲ್ಲದೇ ಮೂರು ಫೈಟರ್​ ಜೆಟ್​ಗಳನ್ನೂ ಸಹ ಮೂರು ಗಡಿ ಪ್ರದೇಶಗಳಿಗೆ ಕಳುಹಿಸಿದೆ ಎನ್ನಲಾಗಿದ್ದು ಸದ್ಯ ಚೀನಾ-ಭಾರತ ಗಡಿಯಲ್ಲಿ ಒಟ್ಟು 2 ಲಕ್ಷ ಟ್ರೂಪ್​ಗಳಿವೆ. ಕಳೆದ ವರ್ಷಕ್ಕಿಂತ 40 ಪಟ್ಟು ಹೆಚ್ಚು ಸೈನಿಕರನ್ನ ನಿಯೋಜಿಸಿದಂತಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಈ ಹಿಂದೆ ಚೀನಾದಿಂದ ಎದುರಾಗುವ ದಾಳಿಯನ್ನ ತಡೆಯುವಷ್ಟು ಮಾತ್ರವೇ ಸೇನೆಯನ್ನ ನಿಯೋಜಿಸಲಾಗಿತ್ತು. ಇದೀಗ ಚೀನಾದಿಂದ ಎದುರಾಗುವ ಸಂಭಾವ್ಯ ದಾಳಿಯ ವಿರುದ್ಧ ಹೋರಾಡಿ

ಚೀನಾ ಗಡಿಗೆ 50 ಸಾವಿರ ಸೈನಿಕರ ರವಾನೆ, ಗಡಿಯಲ್ಲಿ ಯುದ್ದ ಭೀತಿ!? Read More »

ಶಾಕಿಂಗ್ ಸಮಾಚಾರ |ನಿರಂತರ‌ ಏರಿಕೆಯತ್ತ ಪೆಟ್ರೋಲ್

ನವದೆಹಲಿ: ಒಂದು ದಿನದ ವಿರಾಮದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಇವತ್ತು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 35 ಪೈಸೆ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರಿಗೆ 28 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ಈಗಾಗಲೇ ಸಾರ್ವಕಾಲಿಕ ಗರಿಷ್ಠ ದಾಖಲೆ ಬರೆದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲೇ ಸಾಗುತ್ತಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಅಗತ್ಯ ವಸ್ತು ಸೇರಿದಂತೆ ಹಲವು ವಸ್ತುಗಳ ಬೆಲೆ ದುಬಾರಿಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತೆ ಪ್ರತಿದಿನವೂ

ಶಾಕಿಂಗ್ ಸಮಾಚಾರ |ನಿರಂತರ‌ ಏರಿಕೆಯತ್ತ ಪೆಟ್ರೋಲ್ Read More »

ಕನ್ನಡ ಗ್ರಾಮಗಳ ಹೆಸರನ್ನು ಯಾವುದೇ ಕಾರಣಕ್ಕೂ ಮಲಯಾಳೀಕರಣ ಮಾಡುವುದಿಲ್ಲ: ಮಂಜೇಶ್ವರ ಶಾಸಕ ಕೆ. ಎಂ. ಅಶ್ರಫ್ ಸ್ಪಷ್ಟನೆ

ಮಂಜೇಶ್ವರ: ಕಾಸರಗೋಡು ಜಿಲ್ಲೆಯ ಕನ್ನಡ ಗ್ರಾಮಗಳ ಹೆಸರುಗಳನ್ನು ಮಲಯಾಳಂಗೆ ಬದಲಾಯಿಸಲು ಕೇರಳ ಸರ್ಕಾರ ಆದೇಶಿಸಿದೆ ಎಂದು ವ್ಯಾಪಕ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಬಗ್ಗೆ ಮಂಜೇಶ್ವರ ಶಾಸಕ ಸ್ಪಷ್ಟನೆ ನೀಡಿದ್ದಾರೆ. ಗ್ರಾಮಗಳ ಹೆಸರು ಬದಲಾಯಿಸುವ ಬಗ್ಗೆ ಈವರೆಗೆ ಕೇರಳ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿ ಕಚೇರಿ ಮತ್ತು ಕಾಸರಗೋಡು ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಈ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಮಂಜೇಶ್ವರ ಶಾಸಕ ಕೆ ಎಂ ಅಶ್ರಫ್ ಸಾಮಾಜಿಕ ಜಾಲತಾಣಗಳ

ಕನ್ನಡ ಗ್ರಾಮಗಳ ಹೆಸರನ್ನು ಯಾವುದೇ ಕಾರಣಕ್ಕೂ ಮಲಯಾಳೀಕರಣ ಮಾಡುವುದಿಲ್ಲ: ಮಂಜೇಶ್ವರ ಶಾಸಕ ಕೆ. ಎಂ. ಅಶ್ರಫ್ ಸ್ಪಷ್ಟನೆ Read More »

ಕಾರು ಪ್ರಪಾತಕ್ಕೆ ಉರುಳಿ 9 ಜನ ಸಾವು

ಶಿಮ್ಲಾ: ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದು 9 ಜನ ಮೃತ ಪಟ್ಟ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ. ಪಚಾಡ್ ಪ್ರದೇಶದ ಬಾಗ್ ಪಶೋಗ್ ಗ್ರಾಮದ ಬಳಿ ಸೋಮವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿದೆ. ಅಪಘಾತಕ್ಕೀಡಾದ ಕಾರಿನಲ್ಲಿದ್ದ ಪ್ರಯಾಣಿಕರು ಮದುವೆಯ ಪಾರ್ಟಿಗೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದು, ಮೃತರನ್ನು ಯಾರೆಂದು ಇನ್ನೂ ಗುರುತಿಸಲಾಗಿಲ್ಲ ಎಂದು ಪೌಂಟಾ ಸಾಹಿಬ್ ಡಿಎಸ್ ಪಿ ಬೀರ್ ಬಹದ್ದೂರ್ ಹೇಳಿದ್ದಾರೆ.

ಕಾರು ಪ್ರಪಾತಕ್ಕೆ ಉರುಳಿ 9 ಜನ ಸಾವು Read More »

ಪ್ರೀತಿಯ ಹುಡುಕಿ ಗಡಿ ದಾಟಿದಾತ ಪೊಲೀಸರ ಅತಿಥಿಯಾದ

ಬಾಂಗ್ಲಾದೇಶ: ಭಾರತೀಯ ಮೂಲದ ಯುವಕನೊಬ್ಬ ತನ್ನ ಫೇಸ್’ಬುಕ್ ಪ್ರೇಮಿಯನ್ನು ಹುಡುಕಿಕೊಂಡು ಬಾಂಗ್ಲಾ ಗಡಿ ದಾಟಿ ಹೋಗಿ ಅಲ್ಲಿಯ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ದಿನದವಿಡಿ ಮೊಬೈಲ್ ನಲ್ಲೇ ಕಾಲ ಕಳೆಯುತ್ತಿದ್ದ ಯುವಕನಿಗೆ ಫೇಸ್ ​ಬುಕ್’ನಲ್ಲಿ ಬಾಂಗ್ಲಾ ಮೂಲದ ಯುವತಿಯ ಪರಿಚಯವಾಗಿದೆ. ​ ಪರಿಚಯ ಪ್ರೀತಿಗೆ ತಿರುಗಿ ಮದುವೆ ಮಾತುಕಥೆಯೂ ಫೇಸ್​ಬುಕ್​ನಲ್ಲೇ ನಿರ್ಧಾರ ಮಾಡಿಕೊಂಡಿದ್ದ. ಈತ ಹೇಗಾದರೂ ಆಕೆಯನ್ನ ಭೇಟಿ ಮಾಡಲೇಬೇಕೆಂಬ ಹಠಕ್ಕೆ ಬಿದ್ದು ಬಾರ್ಡರ್​ ದಾಟಲು ನಿರ್ಧರಿಸಿದ್ದಾನೆ. ಅದರಂತೆ ಎಲ್ಲರ ಕಣ್ಣು ತಪ್ಪಿಸಿ ಗಡಿ ದಾಟಿದ ಯುವಕ ಪ್ರೇಯಸಿಯ

ಪ್ರೀತಿಯ ಹುಡುಕಿ ಗಡಿ ದಾಟಿದಾತ ಪೊಲೀಸರ ಅತಿಥಿಯಾದ Read More »