ದೇಶ-ವಿದೇಶ

ಕೇಂದ್ರ ಸರ್ಕಾರಿ‌ ನೌಕರರಿಗೆ ಗುಡ್ ನ್ಯೂಸ್| ತುಟ್ಟಿಭತ್ಯೆ ಶೇ.2ರಷ್ಟು ಏರಿಸಿ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಹಣದುಬ್ಬರವನ್ನು ಸರಿದೂಗಿಸಲು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪಾವತಿಯನ್ನು ಶೇಕಡಾ 2 ರಷ್ಟು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಶುಕ್ರವಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಅನ್ನು ಶೇಕಡಾ 53 ರಿಂದ 55 ಕ್ಕೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಅನ್ನು ಶೇಕಡಾ 2 ರಿಂದ 55 ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಬೊಕ್ಕಸಕ್ಕೆ 6614.04 ಕೋಟಿ ರೂ.ಗಳ […]

ಕೇಂದ್ರ ಸರ್ಕಾರಿ‌ ನೌಕರರಿಗೆ ಗುಡ್ ನ್ಯೂಸ್| ತುಟ್ಟಿಭತ್ಯೆ ಶೇ.2ರಷ್ಟು ಏರಿಸಿ ಸಚಿವ ಸಂಪುಟ ಅನುಮೋದನೆ Read More »

ಎರಡು ಪ್ರಬಲ ಭೂಕಂಪ| ಅಪಾರ ನಷ್ಟ, ಸಾವು, ನೋವು ಪ್ರಾಣಾಹುತಿ

ಸಮಗ್ರ ನ್ಯೂಸ್: ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪವಾಗಿದೆ. 7.7 ಮತ್ತು 6.4 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿದ್ದು, ಕಂಪನದ ತೀವ್ರತೆ ಎಷ್ಟು ಪ್ರಬಲವಾಗಿದೆಯೆಂದರೆ ಅವು ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲೂ ಅನುಭವಕ್ಕೆ ಬಂದಿದೆ. ಭೂಕಂಪದ ಪರಿಣಾಮ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಮತ್ತು ಮ್ಯಾನ್ಮಾರ್‌ನಲ್ಲಿ ಸೇತುವೆಯೊಂದು ಕುಸಿದು ಬಿದ್ದಿವೆ. ವಿಯೆಟ್ನಾಂ ಸೇರಿದಂತೆ ನೆರೆಯ ದೇಶಗಳಲ್ಲಿ ಕಂಪನದ ಅನುಭವವಾಗಿದೆ. ವಿಯೆಟ್ನಾಂನಲ್ಲಿ, ಹನೋಯ್ ಮತ್ತು ಹೋ ಚಿ ಮಿನ್ಹ್ ನಗರಗಳೆರಡೂ ಕಂಪನಗಳನ್ನು ಅನುಭವಿಸಿದವು, ಭೂಕಂಪನ ಚಟುವಟಿಕೆಯಿಂದಾಗಿ ಬೆಳಕಿನ ನೆಲೆವಸ್ತುಗಳು ತೂಗಾಡುತ್ತಿದ್ದವು. ಅಮೆರಿಕದ

ಎರಡು ಪ್ರಬಲ ಭೂಕಂಪ| ಅಪಾರ ನಷ್ಟ, ಸಾವು, ನೋವು ಪ್ರಾಣಾಹುತಿ Read More »

ಮಯನ್ಮಾರ್ ನಲ್ಲಿ ಪ್ರಬಲ ಭೂಕಂಪ| ರಿಕ್ಟರ್ ನಲ್ಲಿ 7.2 ತೀವ್ರತೆ ದಾಖಲು

ಸಮಗ್ರ ನ್ಯೂಸ್: ಮಯನ್ಮಾರ್ ನಲ್ಲಿ 7.2 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ನೆರೆಯ ದೇಶಗಳಲ್ಲೂ ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 11.50 ರ ಸುಮಾರಿಗೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. “ಇಕ್ಯೂ ಆಫ್ ಎಂ: 7.2, ಆನ್: 28/03/2025 11:50:52 IST, Lat: 21.93 N, ಉದ್ದ: 96.07 E, ಆಳ: 10 ಕಿ.ಮೀ, ಸ್ಥಳ: ಮ್ಯಾನ್ಮಾರ್” ಎಂದು ಎನ್ಸಿಎಸ್ ಎಕ್ಸ್ನಲ್ಲಿ ಪೋಸ್ಟ್

ಮಯನ್ಮಾರ್ ನಲ್ಲಿ ಪ್ರಬಲ ಭೂಕಂಪ| ರಿಕ್ಟರ್ ನಲ್ಲಿ 7.2 ತೀವ್ರತೆ ದಾಖಲು Read More »

ದೇಶದ 32ಲಕ್ಷ ಬಡ ಮುಸ್ಲಿಮರಿಗೆ ಬಿಜೆಪಿಯಿಂದ ‘ರಂಜಾನ್ ಕಿಟ್’| ‘ಸೌಗತ್ ಎ ಮೋದಿ’ ಯೋಜನೆಯಡಿ ಅಭಿಯಾನ

ಸಮಗ್ರ ನ್ಯೂಸ್: 32 ಲಕ್ಷ ಬಡ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ದೇಶಾದ್ಯಂತ ರಂಜಾನ್ ಕಿಟ್ ನೀಡಲು ಆರಂಭಿಸಿದೆ. ಈ ಯೋಜನೆಗೆ ಸೌಗತ್ ಎ ಮೋದಿ ಎಂದು ಅಭಿಯಾನಕ್ಕೆ ಹೆಸರಿಡಲಾಗಿದೆ. ಈದ್ ಸಂದರ್ಭದಲ್ಲಿ ಬಿಜೆಪಿ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಹೌದು, ಈದ್ ಸಂದರ್ಭದಲ್ಲಿ ಬಿಜೆಪಿ ದೇಶಾದ್ಯಂತ ಬಡ ಮುಸ್ಲಿಮರಿಗೆ ದೊಡ್ಡ ಉಡುಗೊರೆಯನ್ನು ನೀಡಲಿದೆ. ಈದ್ ಹಬ್ಬದ ಸಂದರ್ಭದಲ್ಲಿ ದೇಶಾದ್ಯಂತ 32 ಲಕ್ಷ ಬಡ ಮುಸ್ಲಿಮರಿಗೆ ‘ಸೌಗತ್-ಎ-ಮೋದಿ’ ಕಿಟ್ ನೀಡುವುದಾಗಿ ಬಿಜೆಪಿ ಅಂದರೆ ಭಾರತೀಯ ಜನತಾ ಪಕ್ಷ ಘೋಷಿಸಿದೆ. ಈ

ದೇಶದ 32ಲಕ್ಷ ಬಡ ಮುಸ್ಲಿಮರಿಗೆ ಬಿಜೆಪಿಯಿಂದ ‘ರಂಜಾನ್ ಕಿಟ್’| ‘ಸೌಗತ್ ಎ ಮೋದಿ’ ಯೋಜನೆಯಡಿ ಅಭಿಯಾನ Read More »

9 ತಿಂಗಳುಗಳ ಬಳಿಕ ಭೂಮಿಗೆ ಬಂದ ಸುನಿತಾ ವಿಲಿಯಮ್ಸ್

ಸಮಗ್ರ ನ್ಯೂಸ್ : ಒಂಭತ್ತು ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣ(ಐಎಸ್ಎಸ್)ದಲ್ಲಿ ಸಿಲುಕಿಕೊಂಡಿದ್ದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಭಾರತೀಯ ಕಾಲಮಾನ ಬುಧವಾರ ಮುಂಜಾನೆ 3.27ಕ್ಕೆ ಫ್ಲಾರಿಡಾದ ಕಡಲ ತೀರಕ್ಕೆ ಬಂದಿಳಿದಿದ್ದಾರೆ. ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ 9 ತಿಂಗಳಿಗೆ ವಿಸ್ತರಣೆಗೊಂಡಿತ್ತು. ಕೇವಲ ಒಂದು ವಾರದ ಮಟ್ಟಿಗೆ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್

9 ತಿಂಗಳುಗಳ ಬಳಿಕ ಭೂಮಿಗೆ ಬಂದ ಸುನಿತಾ ವಿಲಿಯಮ್ಸ್ Read More »

ಬರೋಬ್ಬರಿ 9 ತಿಂಗಳ ಬಳಿಕ ಭೂಮಿಯತ್ತ ಬುಚ್ ವಿಲ್ಮೋರ್ ಮತ್ತು ಸುನೀತಾ| ಮಾ.19ರಂದು ಭೂಮಿಯಲ್ಲಿ ಲ್ಯಾಂಡ್ ಆಗಲಿದೆ ನೌಕೆ

ಸಮಗ್ರ ನ್ಯೂಸ್: ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಒಂಬತ್ತು ತಿಂಗಳ ಬಳಿಕ ಭೂಮಿಗೆ ಮರಳಲಿದ್ದು, ಇಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹೊರಡಲಿದ್ದಾರೆ. ತಾಂತ್ರಿಕ ಅಡಚಣೆಗಳಿಂದಾಗಿ ಸುಮಾರು ಒಂಬತ್ತು ತಿಂಗಳುಗಳಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿರುವ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಅವರನ್ನು ಯಶಸ್ವಿಯಾಗಿ ಭೂಮಿಗೆ ವಾಪಸ್ ಕರೆತರುವ ಕಾರ್ಯಾಚರಣೆ ಆರಂಭವಾಗಿದ್ದು, ಇಂದು ಬಾಹ್ಯಾಕಾಶ ನಿಲ್ದಾಣದಿಂದ ಹೊರಡಲಿದ್ದಾರೆ. ಸ್ಪೇಸ್ ಎಕ್ಸ್ ಕ್ರೂ – 10 ಮಿಷನ್ ಈಗಾಗಲೇ ಬಾಹ್ಯಾಕಾಶ ನಿಲ್ದಾಣ ತಲುಪಿದೆ. ಸುನಿತಾ,

ಬರೋಬ್ಬರಿ 9 ತಿಂಗಳ ಬಳಿಕ ಭೂಮಿಯತ್ತ ಬುಚ್ ವಿಲ್ಮೋರ್ ಮತ್ತು ಸುನೀತಾ| ಮಾ.19ರಂದು ಭೂಮಿಯಲ್ಲಿ ಲ್ಯಾಂಡ್ ಆಗಲಿದೆ ನೌಕೆ Read More »

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ Read More »

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ!

ಸಮಗ್ರ ನ್ಯೂಸ್: ಭಾರತದ ಸಂಸ್ಕೃತಿ, ಪ್ರಕೃತಿ ಸೌಂದರ್ಯ, ಮತ್ತು ಊಟದ ರುಚಿಯ ಆಶಯದಲ್ಲಿ ಸ್ವಿಟ್ಜರ್ಲೆಂಡ್‌ನ ಮೂವರು ಪ್ರವಾಸಿಗರು ಆಟೋದಲ್ಲಿ 7,000 ಕಿ.ಮೀ. ಪ್ರಯಾಣ ನಡೆಸಿದ್ದಾರೆ. ಗೋವಾದಿಂದ ಆಟೋ ಬಾಡಿಗೆ ತೆಗೆದುಕೊಂಡ ಈ ವಿದೇಶಿ ಪ್ರವಾಸಿಗರು, ತಾವೇ ವಾಹನ ಓಡಿಸುತ್ತಾ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮತ್ತು ಗೋವಾದ ದಟ್ಟ ಅರಣ್ಯ, ಕಡಲು, ಬೆಟ್ಟ ಮತ್ತು ನಗರ ಜೀವರಾಸಿಕೆಯನ್ನು ಅನುಭವಿಸಿದ್ದಾರೆ. ಚಿಕ್ಕಮಗಳೂರಿಗೂ ಭೇಟಿ:ಪ್ರಕೃತಿಯ ಸೌಂದರ್ಯದ ಗುಂಗಿನಲ್ಲಿ, ಈ ಪ್ರವಾಸಿಗರು ಕರ್ನಾಟಕದ ಪ್ರಸಿದ್ಧ ಹಿಲ್‌ಸ್ಟೇಷನ್‌ ಚಿಕ್ಕಮಗಳೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ! Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಸಿಲಿನಿಂದ ಕಂಗಾಲಾಗಿದ್ದ ಕರ್ನಾಟಕದ ಜನರಿಗೆ ಗುಡ್‌ನ್ಯೂಸ್‌. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿ ವ್ಯಾಪ್ತಿಯ ನೈಋುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪ್ರಭಾವ ಬೆಂಗಳೂರು ಹಾಗೂ ಕರ್ನಾಟಕದ ಮೇಲೂ ಆಗುತ್ತಿದ್ದು, ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ. ದೇಶದಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತಗಳು ಕಾಣಿಸಿಕೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಸಮಗ್ರ ನ್ಯೂಸ್: ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ಹಿ.ಪ್ರಾ. ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು. ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ 350 ಮಕ್ಕಳು ಭಾಗವಹಿಸಿದರು. ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾಗಿರುವ ಕಿಶೋರ್

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ Read More »