ದೇಶ-ವಿದೇಶ

ಮುಂಬೈನಲ್ಲಿ ಧೂಳು ಗಾಳಿಗೆ ಹೋರ್ಡಿಂಗ್ ಕುಸಿತ| ಮೂವರು ಸಾವು, 59 ಮಂದಿಗೆ ಗಾಯ

ಸಮಗ್ರ ನ್ಯೂಸ್: ಮುಂಬೈನ ಘಾಟ್​ಕೋಪರ್​ನಲ್ಲಿ ಧೂಳು ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಫಲಕ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಜೊತೆಗೆ 59 ಜನರು ಗಾಯಗೊಂಡಿದ್ದಾರೆ. ಎನ್​​ಡಿಆರ್​ಎಫ್ ಒಂದು ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುತ್ತಿದೆ. ಇದರಂತೆ ಧೂಳು ಗಾಳಿಗೆ ಅನೇಕ ಕಡೆಗಳಲ್ಲಿ ಅನಾಹುತಗಳು ಸಂಭವಿಸಿವೆ. ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ […]

ಮುಂಬೈನಲ್ಲಿ ಧೂಳು ಗಾಳಿಗೆ ಹೋರ್ಡಿಂಗ್ ಕುಸಿತ| ಮೂವರು ಸಾವು, 59 ಮಂದಿಗೆ ಗಾಯ Read More »

ಹೈದರಾಬಾದ್‌: ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದೆ.. ಹೈದರಾಬಾದ್‌ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾಮತಗಟ್ಟೆಯಲ್ಲಿ ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ಮಾಡಿ ವಿವಾದಕ್ಕೀಡಾಗಿದ್ದಾರೆ. ಈ ವಿಡಿಯೋ ವೈರಲ್‌ಆಗಿದ್ದು, ಪ್ರತಿಸ್ಪರ್ಧಿ ಎಐಎಂಐಎಂ ಪಕ್ಷಮುಖಂಡ ಅಸಾದುದ್ದೀನ್‌ ಓವೈಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ

ಹೈದರಾಬಾದ್‌: ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ Read More »

ಕೆನಡಾ: ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌

ಸಮಗ್ರ ನ್ಯೂಸ್‌ : ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಇದೊಂದು ಅತಿ ದೊಡ್ಡ ದರೋಡೆ ಪ್ರಕರಣವಾಗಿದ್ದು, ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್‌ ಮಾಡಿದೆ. ಬಂಧಿತನನ್ನು ಅರ್ಚಿತ್‌ ಗ್ರೋವರ್‌ ಎಂದು ಗುರುತಿಸಲಾಗಿದ್ದು, ಈತನ ಬಂಧನಕ್ಕಾಗಿ ಕೆನಡಾದಾದ್ಯಂತ ವಾರೆಂಟ್‌ ಜಾರಿಗೊಳಿಸಲಾಗಿತ್ತು. ಗ್ರೋವರ್‌ ವಿರುದ್ಧ 5,000ಡಾಲರ್‌ ಕಳ್ಳತನ ಮತ್ತು ದರೋಡೆಗೆ ಸಂಚು ರೂಪಿಸಿದ ಪ್ರಕರಣ ದಾಖಲಾಗಿದೆ. ಅಲ್ಲದೇ ಅಮೆರಿಕದ

ಕೆನಡಾ: ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌ Read More »

ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು

ಸಮಗ್ರ ನ್ಯೂಸ್: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆಯೇರಿಕೆ, ವಿದ್ಯುತ್‌ ಹಾಗೂ ವಿವಿಧ ಸಮಸ್ಯೆಗಳ ವಿರುದ್ಧ ಸಿಡಿದೆದ್ದು ಜನತೆ ನಡೆಸುತ್ತಿರುವ ಹಿಂಸಾತ್ಮಕ ಹೋರಾಟ 3ನೇ ದಿನಕ್ಕೆ ಕಾಲಿಟ್ಟಿದೆ. ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಭಾರಿ ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ ಮತ್ತು ಪೊಲೀಸರು ಸೇರಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಜಫ್ಫರಾಬಾದ್ ಮತ್ತು ರಾವಲ್‌ಕೋಟ್‌ನಲ್ಲಿ ಸ್ಥಳೀಯರು ಭದ್ರತಾ ಪಡೆಗಳ ನಡುವೆ ಘರ್ಷಣೆಗೆ ಇಳಿದಿದ್ದು, ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುವ ಪೋಸ್ಟರ್‌ಗಳನ್ನು ಜನರು ಹಾಕಿದ್ದಾರೆ. ‘ಇದು ಪಾಕಿಸ್ತಾನ ಸರ್ಕಾರವು

ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು Read More »

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್: ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎ. 21ರಂದು ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿ ನೇಹಾ ಕೆ. ಉದಪುಡಿ, ಸುಧೀಶ್ ಕೆ.ಆರ್. ಶೆಟ್ಟಿ, ಸುಜಿತ್ ಡಿ.ಕೆ., ವರ್ಷ ಹೆಚ್.ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ Read More »

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ

ಭಿಕ್ಷುಕರಿಗೆ (ಆಹಾರ+ನೀರು+ಬಟ್ಟೆ) ನೀಡಿ.  ಆದರೆ ನಗದಾಗಿ ಒಂದು ರೂಪಾಯಿಯನ್ನು ಕೊಡಬೇಡಿ. ಯಾವುದೇ ರೀತಿಯ ವ್ಯಕ್ತಿ (ಹೆಣ್ಣು/ಗಂಡು/ವೃದ್ಧ/ಅಂಗವಿಕಲ/ಮಕ್ಕಳು) ಭಿಕ್ಷೆ ಬೇಡಿದರೆ ಹಣದ ಬದಲು (ಆಹಾರ+ನೀರು+ಬಟ್ಟೆ) ಕೊಟ್ಟರೆ. ಇದರ ಪರಿಣಾಮವಾಗಿ, ಅಂತರರಾಷ್ಟ್ರೀಯ / ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ, ‘ಭಿಕ್ಷುಕರ’ ಗುಂಪುಗಳು ಒಡೆಯುತ್ತವೆ ಮತ್ತು ನಂತರ ಮಕ್ಕಳ ಅಪಹರಣವು ನಿಲ್ಲುತ್ತದೆ. ಪ್ರಾರಂಭಿಸಿ ಪೋಸ್ಟ್ ಅನ್ನು ಹಂಚಿಕೊಳ್ಳಿ. *ದಯವಿಟ್ಟು ಭಿಕ್ಷುಕನಿಗೆ ಒಂದು ರೂಪಾಯಿ ಕೊಡಬೇಡಿ.ನಿಮಗೆ ಮನಸ್ಸಿದ್ದರೆ ಬಿಸ್ಕತ್ತುಗಳನ್ನು ಕಾರಿನಲ್ಲಿ ಇಟ್ಟುಕೊಳ್ಳಿ. ಆದರೆ ನಗದು ಕೊಡಬೇಡಿ*

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ Read More »

ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ

ಸಮಗ್ರ ನ್ಯೂಸ್ : ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7 ಗಂಟೆಗೆ ತೆರೆದರೆ, ಗಂಗೋತ್ರಿ ದೇವಾಲಯವು ಮಧ್ಯಾಹ್ನ 12.20 ತೆರೆಯುತ್ತದೆ. ಮೇ 12 ರಂದು ಬೆಳಗ್ಗೆ 6 ಗಂಟೆಗೆ ಉತ್ತರಾಖಂಡದ ಚಾರ್ಧಾಮ್ ಯಾತ್ರೆಯ ಭಾಗವಾಗಿರುವ ಬದರಿನಾಥ್ ಅನ್ನು ತೆರೆಯಲಿದೆ. 6 ತಿಂಗಳಿಗೆ ಒಮ್ಮೆ ತೆರೆಯುವ ಈ ಯಾತ್ರಾ ಸ್ಥಳಗಳಿಗೆ ದೇಶ-ವಿದೇಶಗಳಿಂದ ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗೂ ಬದರಿನಾಥ್ ಹೀಗೆ

ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ Read More »

ನವದೆಹಲಿ: ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ- ಆರ್ಥಿಕ ಸಲಹಾ ಮಂಡಳಿ

ಸಮಗ್ರ ನ್ಯೂಸ್ : ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ, ಭಾರತ ಮತ್ತು ನೆರೆ ರಾಷ್ಟ್ರಗಳಲ್ಲಿ ಧರ್ಮದ ಆಧಾರದಲ್ಲಿ ಜನಸಂಖ್ಯೆ ಹೆಚ್ಚಳ ಆಗಿರುವ ವರದಿಯನ್ನು ಪ್ರಕಟ ಮಾಡಿದೆ. 1950 ಮತ್ತು 2015ರ ನಡುವೆ 167 ದೇಶಗಳಲ್ಲಿರುವ ಧರ್ಮಗಳನ್ನು ಅಧ್ಯಯನ ಮಾಡಿ ಜನಸಂಖ್ಯಾ ಹೆಚ್ಚಳ ಕುರಿತು ವರದಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ಮಧ್ಯೆ ಈ ವರದಿ ಮತ್ತೊಂದು

ನವದೆಹಲಿ: ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ- ಆರ್ಥಿಕ ಸಲಹಾ ಮಂಡಳಿ Read More »

ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ, 8 ಮಂದಿ ಮೃತ್ಯು

ಸಮಗ್ರ ನ್ಯೂಸ್ : ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ. ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕಾರ್ಖಾನೆ ಪರವಾನಗಿ ಪಡೆದ ಘಟಕವಾಗಿದ್ದು, ಸ್ಫೋಟಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದೆ. ಮೃತಪಟ್ಟ ಎಂಟು ಮಂದಿ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಗುರುತಿಸಲಾಗಿದೆ. ಸ್ಫೋಟದ ನಂತರ ಇಡೀ ಕಾರ್ಖಾನೆಗೆ

ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ, 8 ಮಂದಿ ಮೃತ್ಯು Read More »

ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ

ಸಮಗ್ರ ನ್ಯೂಸ್: ಅಯೋಧ್ಯೆ ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ . ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಬುಧವಾರ ಬೆಳಗ್ಗೆ ಅಯೋಧ್ಯೆಯ ರಾಮಮಂದಿರಕ್ಕೆ ತೆರಳಿದ್ದರು. ಅಲ್ಲಿ ಅವರು ಶ್ರೀರಾಮ ದೇವಾಲಯವನ್ನು ಪ್ರವೇಶಿಸಿ ಬಾಲರಾಮದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಬಳಿಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಜನವರಿಯಲ್ಲಿ ಎರಡು ಬಾರಿ ಅಯೋಧ್ಯೆಗೆ ಬಂದಿದ್ದೆ. ಅಂದಿನ ಭಾವನೆ ಇಂದಿಗೂ ಹಾಗೆಯೇ ಉಳಿದಿದೆ. ನಾನು ಅಯೋಧ್ಯೆಗೆ ಹಲವು ಬಾರಿ ಬಂದಿದ್ದೇನೆ.

ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ Read More »