20 ದಿನ ಪೂರೈಸಿದ ಸೋನಂ ವಾಂಗ್ಚುಕ್ ನಿರಶನ
ಸಮಗ್ರ ನ್ಯೂಸ್: ದೇಶದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಇತ್ತೀಚೆಗೆ ನಡೆದ ನೀಟ್ ಯುಜಿ-2026 ಮೊದಲ ಪರೀಕ್ಷೆಯಲ್ಲಿ ನಡೆದ ಪ್ರಶ್ನೆ ಪತ್ರಿಕೆಸೋರಿಕೆ ವಿಚಾರಕ್ಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವಂತೆ ಆಗ್ರಹಿಸಿ ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ನಿರಶನ ಶುಕ್ರವಾರಕ್ಕೆ 20 ದಿನ ಪೂರೈಸಿದೆ. ಈಗಾಗಲೇ 20ದಿನಗಳ ಆಮರಣ ಉಪವಾಸ ಸತ್ಯಾಗ್ರಹದಿಂದ ಬರೋಬ್ಬರಿ 9ಕೆ.ಜಿಗೂ ಅಧಿಕ ತೂಕ ಇಳಿಕೆಯಾಗಿ, ಆರೋಗ್ಯ ಕ್ಷೀಣಿಸುತ್ತಿರುವ ಹೊತ್ತಿನಲ್ಲೇ […]
20 ದಿನ ಪೂರೈಸಿದ ಸೋನಂ ವಾಂಗ್ಚುಕ್ ನಿರಶನ Read More »










