ಮಹಿಳೆಯರನ್ನು ಎಳೆದಾಡಿ ಭೂತ ಬಿಡಿಸುತ್ತಿದ್ದವರನ್ನು ಹಿಡಿದು ಭೂತ ಬಿಡಿಸಲು ಕರೆದೊಯ್ದ ಪೊಲೀಸರು
ಪ್ರಯಾಗ್ರಾಜ್: ಮೈಮೇಲೆ ಬಂದ ದುಷ್ಟ ಶಕ್ತಿ ಬಿಡಿಸುತ್ತೇವೆ ಎಂದು ಹೇಳಿ ಮಹಿಳೆಯರನ್ನು ಹಿಡಿದು ಎಳೆದಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಮೈ ಮುಟ್ಟಿ, ಡ್ರಂಗಳನ್ನು ಬಾರಿಸುತ್ತಾ ಭೂತವನ್ನು ಬಿಡಿಸುತ್ತಿದ್ದ 30ಮಂದಿಯನ್ನು ಪ್ರಯಾಗ್ರಾಜ್ ಸಂಗಂ ನದಿಯ ತೀರದಿಂದ ಬಂಧಿಸಲಾಗಿದೆ. ಬಂಧಿತರು ಮಹೋಬಾ ಮತ್ತು ಛತ್ತರಪುರ ಜಿಲ್ಲೆಗಳ ನಿವಾಸಿಗಳು ಎನ್ನಲಾಗಿದೆ. ಇವರು ಭೂತ ಬಿಡಿಸುವ ನೆಪ ಹೇಳಿ ಮಹಿಳೆಯರನ್ನು ನದಿ ತೀರಕ್ಕೆ ಕರೆತಂದು ಮೈಮುಟ್ಟಿ , ಕೂದಲು ಹಿಡಿದು ಎಳೆದಾಡಿ ಬೆತ್ತದಿಂದ ಹೊಡೆದು ಹಿಂಸೆ ನೀಡುತ್ತಿದ್ದರು. ನಿಂಬೆಹಣ್ಣು ಹಿಡಿದುಕೊಂಡು ಕುಂಕುಮ ಎರಚಿ […]
ಮಹಿಳೆಯರನ್ನು ಎಳೆದಾಡಿ ಭೂತ ಬಿಡಿಸುತ್ತಿದ್ದವರನ್ನು ಹಿಡಿದು ಭೂತ ಬಿಡಿಸಲು ಕರೆದೊಯ್ದ ಪೊಲೀಸರು Read More »










