ದೇಶ-ವಿದೇಶ

ಮಹಿಳೆಯರನ್ನು ಎಳೆದಾಡಿ ಭೂತ ಬಿಡಿಸುತ್ತಿದ್ದವರನ್ನು ಹಿಡಿದು ಭೂತ ಬಿಡಿಸಲು ಕರೆದೊಯ್ದ ಪೊಲೀಸರು

ಪ್ರಯಾಗ್​ರಾಜ್​: ಮೈಮೇಲೆ ಬಂದ ದುಷ್ಟ ಶಕ್ತಿ ಬಿಡಿಸುತ್ತೇವೆ ಎಂದು ಹೇಳಿ ಮಹಿಳೆಯರನ್ನು ಹಿಡಿದು ಎಳೆದಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಮೈ ಮುಟ್ಟಿ, ಡ್ರಂಗಳನ್ನು ಬಾರಿಸುತ್ತಾ ಭೂತವನ್ನು ಬಿಡಿಸುತ್ತಿದ್ದ 30ಮಂದಿಯನ್ನು ಪ್ರಯಾಗ್​ರಾಜ್​ ಸಂಗಂ ನದಿಯ ತೀರದಿಂದ ಬಂಧಿಸಲಾಗಿದೆ. ಬಂಧಿತರು ಮಹೋಬಾ ಮತ್ತು ಛತ್ತರಪುರ ಜಿಲ್ಲೆಗಳ ನಿವಾಸಿಗಳು ಎನ್ನಲಾಗಿದೆ. ಇವರು ಭೂತ ಬಿಡಿಸುವ ನೆಪ ಹೇಳಿ ಮಹಿಳೆಯರನ್ನು ನದಿ ತೀರಕ್ಕೆ ಕರೆತಂದು ಮೈಮುಟ್ಟಿ , ಕೂದಲು ಹಿಡಿದು ಎಳೆದಾಡಿ ಬೆತ್ತದಿಂದ ಹೊಡೆದು ಹಿಂಸೆ ನೀಡುತ್ತಿದ್ದರು. ನಿಂಬೆಹಣ್ಣು ಹಿಡಿದುಕೊಂಡು ಕುಂಕುಮ ಎರಚಿ […]

ಮಹಿಳೆಯರನ್ನು ಎಳೆದಾಡಿ ಭೂತ ಬಿಡಿಸುತ್ತಿದ್ದವರನ್ನು ಹಿಡಿದು ಭೂತ ಬಿಡಿಸಲು ಕರೆದೊಯ್ದ ಪೊಲೀಸರು Read More »

ಜೈಲಿನಿಂದ ಬಿಡುಗಡೆಗೊಂಡ ಕೈದಿಗೆ ಮುಸ್ಲಿಂ ಧರ್ಮದ ಮೇಲೆ ಪ್ರೀತಿ..! | ನಾನು ದೇವಸ್ಥಾನ, ಮಸೀದಿಗೆ ಹೋಗುತ್ತಿದ್ದೆ | ಇದರಲ್ಲಿ ತಪ್ಪೇನಿದೆ..?

ಮೂರು ವರ್ಷಗಳ ಕಾಲ ಮೀರತ್​ ಜೈಲಿನಲ್ಲಿದ್ದ 46 ವರ್ಷದ ತಾರಾ ಚಂದ್​ ಈ ಅವಧಿಯಲ್ಲಿ ಕೆಲ ಕೈದಿಗಳನ್ನ ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದರು. ಇದರಲ್ಲಿ ಕೆಲವರು ಮುಸ್ಲಿಮರೂ ಇದ್ದರು. ಕೆಲ ದಿನಗಳ ಹಿಂದಷ್ಟೇ ಜೈಲಿನಿಂದ ಹೊರಬಂದ ತಾರಾಚಂದ್​ ತಮ್ಮ ಮುಸ್ಲಿಂ ಸ್ನೇಹಿತರ ನೆರವಿನಿಂದ ತಾಹೀರ್​ ಎಂದು ಹೆಸರನ್ನ ಬದಲಾಯಿಸಿಕೊಂಡಿದ್ದರು. ಅಲ್ಲದೇ ಗಡ್ಡವನ್ನ ಬೆಳೆಸಲು ಆರಂಭಿಸಿದ್ರು. ಆದರೆ ಇದೆಲ್ಲವನ್ನ ವಿರೋಧಿಸಿ ಬಲಪಂಥೀಯರು ಪ್ರತಿಭಟನೆ ಮಾಡುತ್ತಿದ್ದಂತೆಯೇ ತಾರಾಚಂದ್​ ತಮ್ಮ ಗಡ್ಡವನ್ನ ಶೇವ್​ ಮಾಡಿದ್ದಾರೆ. ನಾನು ದೇವಸ್ಥಾನ ಹಾಗೂ ಮಸೀದಿಗೆ ಹೋಗುತ್ತಿದ್ದೆ. ಇದರಲ್ಲಿ

ಜೈಲಿನಿಂದ ಬಿಡುಗಡೆಗೊಂಡ ಕೈದಿಗೆ ಮುಸ್ಲಿಂ ಧರ್ಮದ ಮೇಲೆ ಪ್ರೀತಿ..! | ನಾನು ದೇವಸ್ಥಾನ, ಮಸೀದಿಗೆ ಹೋಗುತ್ತಿದ್ದೆ | ಇದರಲ್ಲಿ ತಪ್ಪೇನಿದೆ..? Read More »

Breaking ಸಮಾಚಾರ: ಕೋವಿಡ್ ಬಾಧಿತ ವಲಯಗಳಿಗೆ ಕೇಂದ್ರದಿಂದ ಆಕ್ಸಿಜನ್, ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಕೋವಿಡ್-19 ಪರಿಹಾರ ಕ್ರಮಗಳನ್ನು ಘೋಷಿಸಿದ್ದಾರೆ. ಅದರಂತೆ, ಕೇಂದ್ರ ಸರ್ಕಾರದಿಂದ ಪ್ರಮುಖ 8 ಮಾದರಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದು, ಅದ್ರಲ್ಲಿ 4 ಹೊಸ ಘೋಷಣೆ ಇವೆ ಎಂದು ಸಚಿವರು ತಿಳಿಸಿದ್ದಾರೆ. ಕೋವಿಡ್ ಬಾಧಿತ ವಲಯಗಳಿಗೆ ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಘೋಷಿಸಿದ್ದು, ಆರೋಗ್ಯ ಆರೈಕೆಯು ₹50,000 ಕೋಟಿ ಪಡೆಯಲಿದೆ

Breaking ಸಮಾಚಾರ: ಕೋವಿಡ್ ಬಾಧಿತ ವಲಯಗಳಿಗೆ ಕೇಂದ್ರದಿಂದ ಆಕ್ಸಿಜನ್, ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್ Read More »

ಜಮ್ಮು-ಕಾಶ್ಮೀರ ಒಂದು ದೇಶವಂತೆ | ಲೇಹ್ ಚೀನಾದ ಭಾಗವಂತೆ | ಏನಿದು ಟ್ವಿಟ್ಟರ್ ಎಡವಟ್ಟು?

ದೆಹಲಿ: ಭಾರತದ ನಕ್ಷೆ ತೋರಿಸುವಲ್ಲಿ ಟ್ವಿಟ್ಟರ್ ಎಡವಿದ್ದು, ಜಮ್ಮು ಕಾಶ್ಮೀರಾ ಪ್ರತ್ಯೇಕ ರಾಜ್ಯ, ಲೇಹ್ ಚೀನಾದ ಭೂ ಭಾಗವೆಂದು ತೋರಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಇದರಿಂದ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ತನ್ನ ವೆಬ್‌ಸೈಟ್‌ನಲ್ಲಿ ಮತ್ತೊಮ್ಮೆ ಭಾರತದ ತಪ್ಪು ನಕ್ಷೆಯನ್ನು ತೋರಿಸಿದಂತಾಗಿದೆ. ಸದ್ಯ ಟ್ವಿಟ್ಟರ್ ನ ‘ಟ್ವೀಪ್ ಲೈಫ್’ ವಿಭಾಗದ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ದೇಶದಿಂದ ಬೇರ್ಪಟ್ಟಿದೆ ಎಂದು ತೋರಿಸುತ್ತಿದೆ. ಟ್ವಿಟರ್ ಭಾರತದ ತಪ್ಪು ನಕ್ಷೆಯನ್ನು ತೋರಿಸಿರುವುದು ಇದು ಮೊದಲಲ್ಲ. 2020 ರ ಅಕ್ಟೋಬರ್‌ನಲ್ಲಿ

ಜಮ್ಮು-ಕಾಶ್ಮೀರ ಒಂದು ದೇಶವಂತೆ | ಲೇಹ್ ಚೀನಾದ ಭಾಗವಂತೆ | ಏನಿದು ಟ್ವಿಟ್ಟರ್ ಎಡವಟ್ಟು? Read More »

ಅಶ್ಲೀಲ ಸಿನಿಮಾ ನೋಡಲು 70ರ ಈ ವೃದ್ದ ಮಾಡಿದ ಕೆಲಸ ಏನ್ ಗೊತ್ತಾ…..?

ಲಂಡನ್: ಗಂಡ ನೀಲಿ ಚಿತ್ರ ವೀಕ್ಷಣೆ ಮಾಡುವುದು ಅನೇಕ ಹೆಂಡತಿಯರಿಗೆ ಇಷ್ಟವಾಗುವುದಿಲ್ಲ. ಈ ವಿಚಾರದಲ್ಲಿ ದಂಪತಿ ನಡುವೆ ತಿಕ್ಕಾಟ ನಡೆದೇ ಇರುತ್ತದೆ. ಲಂಡನ್​ನ ವೃದ್ಧ ಡಾಕ್ಟರ್​ ಹಾಗೂ ಆತನ ಪತ್ನಿ ನಡುವೆ ಇದೇ ವಿಚಾರಕ್ಕೆ ಜಗಳ ಏರ್ಪಟ್ಟಿತ್ತು. ನಂತರ ಪೋರ್ನ್​​ ವಿಡಿಯೋ ನೋಡಲು ಈತ ಅನುಸರಿಸಿದ ಮಾರ್ಗ ಮಾತ್ರ ವಿಚಿತ್ರವಾದುದ್ದು! ಪೀಟರ್​ ಡೇವಿಸ್​ ವೈದ್ಯನ ಹೆಸರು. ಈತನ ವಯಸ್ಸು 70 ವರ್ಷ. ಕ್ಷಯ ರೋಗದ ಸ್ಪೆಷಲಿಸ್ಟ್​ ಆಗಿದ್ದ ಈತ 18ನೇ ವರ್ಷಕ್ಕೆ ಪೋರ್ನ್​ಗೆ ಅಡಿಕ್ಟ್​ ಆಗಿದ್ದ. 10

ಅಶ್ಲೀಲ ಸಿನಿಮಾ ನೋಡಲು 70ರ ಈ ವೃದ್ದ ಮಾಡಿದ ಕೆಲಸ ಏನ್ ಗೊತ್ತಾ…..? Read More »

ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಉಗ್ರರಿಂದ ಗುಂಡಿನ ದಾಳಿ |ದಂಪತಿ ಮೃತ್ಯು | ಮಗಳು ಗಂಭೀರ

ಜಮ್ಮು-ಕಾಶ್ಮೀರ: ವಾಯುಪಡೆ ಕೇಂದ್ರದ ಮೇಲೆ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ, ಪೊಲೀಸ್ ವಿಶೇಷಾಧಿಕಾರಿ ಮನೆಗೆ ನುಗ್ಗಿದ ಉಗ್ರರು ಗುಂಡಿನ ದಾಳಿ ನಡೆಸಿ ದಂಪತಿಯನ್ನು ಕೊಂದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅಧಿಕಾರಿಯ ಪುತ್ರಿ ಗಂಭೀರ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ 11 ಗಂಟೆಗೆ ಪುಲ್ವಾಮ ಜಿಲ್ಲೆಯ ಅವಂತಿಪೊರದ ಹರಿಪರಿಗಾಂವ್ ನಲ್ಲಿರುವ ಪೊಲೀಸ್ ವಿಶೇಷಾಧಿಕಾರಿ ಫಯಾಜ್ ಅಹ್ಮದ್ ಅವರ ಮನೆಗೆ ನುಗ್ಗಿದ ಉಗ್ರರು ಏಕಾಏಕಿ ಗುಂಡಿನ ಸುರಿಮಳೆಗೈದಿದ್ದಾರೆ. ಪರಿಣಾಮ ಫಯಾಜ್ ಮತ್ತು ಅವರ ಪತ್ನಿ ರಾಜಾ ಬೇಗಂ ಸ್ಥಳೀಯ

ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಉಗ್ರರಿಂದ ಗುಂಡಿನ ದಾಳಿ |ದಂಪತಿ ಮೃತ್ಯು | ಮಗಳು ಗಂಭೀರ Read More »

ಶೀಘ್ರದಲ್ಲೇ 12+ ಮಕ್ಕಳಿಗೆ ಲಸಿಕೆ

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಮುಖ ಔಷಧ ಕಂಪನಿ ಜೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಜೈಕೋವ್ ಡಿ ಲಸಿಕೆಯನ್ನು 12 ರಿಂದ 18 ವರ್ಷದ ಮಕ್ಕಳಿಗೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ಭಾರತ್ ಬಯೋಟೆಕ್ ಲಸಿಕೆಯನ್ನು 12 -18 ವರ್ಷದವರ ಮೇಲೆ ಪ್ರಯೋಗಕ್ಕೆ ಕಳೆದ ಮೇ ನಲ್ಲಿ ಅನುಮತಿ ನೀಡಲಾಗಿದೆ. ಅನುಮತಿ ದೊರೆತ ಕೂಡಲೇ ಕ್ಲಿನಿಕಲ್ ಪ್ರಯೋಗ ಮುಗಿಸಿದ ಜೈಡಸ್

ಶೀಘ್ರದಲ್ಲೇ 12+ ಮಕ್ಕಳಿಗೆ ಲಸಿಕೆ Read More »

ಜಾಲತಾಣಗಳಲ್ಲಿ ಕ್ಲಬ್ ಹೌಸ್ ದೇ ಮಾತು | ಹಾಗಿದ್ರೆ ಏನಿದು ಕ್ಲಬ್ ಹೌಸ್? | ಇಲ್ಲಿದೆ ಸಂಪೂರ್ಣ ಮಾಹಿತಿ

ಸಾಮಾಜಿಕ ಜಾಲತಾಣಗಳಲ್ಲಿ ಈಗ ಕ್ಲಬ್ ಹೌಸ್ ಬಗ್ಗೆಯೇ ಮಾತು ಹೆಚ್ಚುತ್ತಿದೆ. ಈ ಕ್ಲಬ್‌ನಲ್ಲಿ ಇವತ್ತು ಈ ನಟಿ, ನಿರ್ದೇಶಕ ಬಂದಿದ್ದರು. ಬಹಳ ಚೆನ್ನಾಗಿ ಮಾತನಾಡಿದರು ಎಂಬ ಮಾತುಗಳನ್ನು ನೀವು ಕೇಳಿರಬಹುದು. ಹೀಗಾಗಿ ನಾನು ಕ್ಲಬ್ ಹೌಸ್ ಸೇರಬೇಕು, ಮಾತನಾಡಬೇಕು ಎಂದು ಅನಿಸಿದ್ದರೂ ಜಾಯಿನ್ ಆಗುವುದು ಹೇಗೆ? ಜಾಯಿನ್ ಆದ ನಂತರ ಮಾತನಾಡುವುದು ಹೇಗೆ? ಕ್ಲಬ್ ಸೃಷ್ಟಿ ಮಾಡುವುದು ಹೇಗೆ? ಹೀಗೆ ಹಲವು ಪ್ರಶ್ನೆಗಳು ನಿಮ್ಮಲ್ಲಿ ಮೂಡುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಲು ಇಲ್ಲಿ ಸರಳವಾಗಿ

ಜಾಲತಾಣಗಳಲ್ಲಿ ಕ್ಲಬ್ ಹೌಸ್ ದೇ ಮಾತು | ಹಾಗಿದ್ರೆ ಏನಿದು ಕ್ಲಬ್ ಹೌಸ್? | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಲಸಿಕೆ ಹಾಕಿಸಿಕೊಳ್ಳದವರಲ್ಲಿ ‘ಡೆಲ್ಟಾ’ದ ಹಾವಳಿ ವೇಗ ಪಡೆದುಕೊಳ್ತಿದೆ – ವಿಶ್ವ ಆರೋಗ್ಯ ಸಂಸ್ಥೆ ಕಳವಳ

ನವದೆಹಲಿ: ಕೋವಿಡ್-19ರ ಡೆಲ್ಟಾ ರೂಪಾಂತರವು ಇಲ್ಲಿಯವರೆಗೆ ಗುರುತಿಸಲಾದ ರೂಪಾಂತರಗಳಲ್ಲಿ ‘ಅತ್ಯಂತ ಟ್ರಾನ್ಸ್ ಮಿಸಿಬಲ್’ ಆಗಿದೆ ಮತ್ತು ಲಸಿಕೆ ಹಾಕದ ಜನರಲ್ಲಿ ವೇಗವಾಗಿ ಹರಡುತ್ತಿದೆ ಎಂದು ಡಬ್ಲ್ಯೂಹೆಚ್‌ಒ ಮುಖ್ಯಸ್ಥ ಟೆಡ್ರೋಸ್ ಅಧನೋಮ್ ಘೆಬ್ರೆಯೆಸಸ್ ಎಚ್ಚರಿಸಿದ್ದಾರೆ. ಜಿನೀವಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಬ್ಲ್ಯೂಹೆಚ್‌ಒ ಮಹಾ ನಿರ್ದೇಶಕ ಘೆಬ್ರೆಯೆಸಸ್ , ‘ಪ್ರಸ್ತುತ ಜಾಗತಿಕವಾಗಿ ಡೆಲ್ಟಾ ರೂಪಾಂತರದ ಬಗ್ಗೆ ಸಾಕಷ್ಟು ಕಾಳಜಿ ಇದೆ ಅನ್ನೋದು ನನಗೆ ತಿಳಿದಿದೆ. ಆದ್ರೆ, ಡಬ್ಲ್ಯೂಹೆಚ್‌ಒ ಕೂಡ ಅದರ ಬಗ್ಗೆ ಕಾಳಜಿ ವಹಿಸಿದೆ’ ಎಂದರು. ‘ಡೆಲ್ಟಾ ಇಲ್ಲಿಯವರೆಗೆ ಗುರುತಿಸಲಾದ

ಲಸಿಕೆ ಹಾಕಿಸಿಕೊಳ್ಳದವರಲ್ಲಿ ‘ಡೆಲ್ಟಾ’ದ ಹಾವಳಿ ವೇಗ ಪಡೆದುಕೊಳ್ತಿದೆ – ವಿಶ್ವ ಆರೋಗ್ಯ ಸಂಸ್ಥೆ ಕಳವಳ Read More »

ಹೊಸ ಸ್ಮಾರ್ಟ್ಫೋನ್ ರಿಲಯನ್ಸ್, ಗೂಗಲ್‌ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದೆ | ಈ ಬಗ್ಗೆ ತಿಳಿದುಕೊಳ್ಳಿ

ದೆಹಲಿ: ರಿಲಯನ್ಸ್ ಜಿಯೋ ಗೂಗಲ್ ಜೊತೆಗೂಡಿ ಜಿಯೋಫೋನ್ ಒಂದನ್ನು ಮಾರುಕಟ್ಟೆಗೆ ತರಲು ಯೋಜನೆ ಹಾಕಿಕೊಂಡಿದೆ. 4ಜಿ ಸಾಮರ್ಥ್ಯದ ಆ್ಯಡ್ರಾಂಯ್ಡ್ ಫೋನ್‌ನ್ನು ಕೈಗೆಟುಕುವ ದರದಲ್ಲಿ ನೀಡಲು ಯೋಜಿಸಿಕೊಂಡಿದೆ. ಜಿಯೋಫೋನ್ ನೆಕ್ಸ್ಟ್ ಎಂಬ ಮಾದರಿಯ ಈ ಮೊಬೈಲ್ ಫೋನ್‌ನ್ನು ರಿಲಯನ್ಸ್ ಇಂಡಸ್ಟ್ರೀಸ್‌ನ ೪೪ನೇ ವಾರ್ಷಿಕ ಜನರಲ್ ಮೀಟಿಂಗ್‌ನಲ್ಲಿ ಗುರುವಾರ ಮುಕೇಶ್ ಅಂಬಾನಿ ಘೋಷಿಸಿದ್ದಾರೆ. ಈ ಹೊಸ ಸ್ಮಾರ್ಟ್ಫೋನ್ ರಿಲಯನ್ಸ್ ಜಿಯೋ ಹಾಗೂ ಗೂಗಲ್‌ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದ್ದು ಕಳೆದ ವರ್ಷವೇ ಮುಕೇಶ್ ಅಂಬಾನಿ ಮತ್ತು ಗೂಗಲ್ ಮುಖ್ಯಸ್ಥ ಸುಂದರ್ ಪಿಚೈ

ಹೊಸ ಸ್ಮಾರ್ಟ್ಫೋನ್ ರಿಲಯನ್ಸ್, ಗೂಗಲ್‌ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದೆ | ಈ ಬಗ್ಗೆ ತಿಳಿದುಕೊಳ್ಳಿ Read More »