ಕೊಡಗಿನ ಕಾಡಿನಲ್ಲಿ ನೆಲೆಯೂರಲು ಸಿದ್ಧತೆ ನಡೆಸಿದ್ದ ಐಸಿಸ್ | ರಾಜ್ಯದ ಹಿಂದೂ ಮುಖಂಡರ ಹತ್ಯೆಗೆ ಸಂಚು……!? | ಐಎನ್ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
ಬೆಂಗಳೂರು: ರಾಜ್ಯದ ಹಿಂದೂ ಸಂಘಟನೆಗಳ ಮುಖಂಡರುಗಳ ಹತ್ಯೆಗೆ ಸಂಚು ರೂಪಿಸಿ ಕೊಡಗು ಸಹಿತ ರಾಜ್ಯದ ಕೆಲವು ದಟ್ಟ ಅರಣ್ಯ ಪ್ರದೇಶದಲ್ಲಿ ನೆಲೆಯೂರಲು ಉಗ್ರ ಸಂಘಟನೆಗಳು ಸಿದ್ಧತೆ ನಡೆಸಿದ್ದವು ಎಂಬ ಸ್ಪೋಟಕ ಮಾಹಿತಿ ಬಹಿರಂಗ ಗೊಂಡಿದೆ. ದಕ್ಷಿಣ ಭಾರತದ ಅರಣ್ಯ ಪ್ರದೇಶಗಳಲ್ಲಿ ಐಸಿಸ್ ಪ್ರೇರಿತ ಅಲ್-ಹಿಂದ್ ಉಗ್ರ ಸಂಘಟನೆಯ ಪ್ರಾಂತ್ಯ ಸ್ಥಾಪಿಸಿ, ಪ್ರತಿ ಪ್ರಾಂತ್ಯದಲ್ಲಿ 50-100 ಉಗ್ರರನ್ನು ಬಿಟ್ಟು ರಾಜ್ಯದಲ್ಲಿ ವಿದ್ವಂಸಕ ಕೃತ್ಯಗಳನ್ನು ನಡೆಸುವ ಯೋಜನೆಯಿತ್ತು ಎಂದು ಕೇಂದ್ರ ತನಿಖಾ ದಳ ಐಎನ್ಎ ತಿಳಿಸಿದೆ. ದಿಲ್ಲಿಯಲ್ಲಿ ಸೆರೆಯಾದ ಉಗ್ರ […]










