ದೇಶ-ವಿದೇಶ

ಪ್ರತಿಷ್ಠಿತ ಯುರೋಪಿಯನ್ ಪ್ರಶಸ್ತಿಗೆ ಭಾಜನರಾದ ಶೈಲಜಾ ಟೀಚರ್

ತಿರುವನಂತಪುರ: ಭಾರತಕ್ಕೆ ಕೋವಿಡ್ ಕಾಲಿಟ್ಟ ಆರಂಭದಲ್ಲಿ ಉತ್ತಮ ರೀತಿಯ ನಿರ್ವಹಣೆ ತೋರಿದ ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರಿಗೆ ಪ್ರತಿಷ್ಠಿತ ಸೆಂಟ್ರಲ್ ಯುರೋಪಿಯನ್ ಯೂನಿವರ್ಸಿಟಿ, ಓಪನ್ ಸೊಸೈಟಿ ಪ್ರಶಸ್ತಿ ನೀಡಿ ಗೌರವಿಸಲಿದೆ. ಸಾರ್ವಜನಿಕ ಆರೋಗ್ಯ ಸೇವೆಗಳ ಬದ್ಧತೆಯನ್ನು ಗುರುತಿಸಿ ಸಿಇಯು ಕೊಡಮಾಡುವ ಈ ಪ್ರಶಸ್ತಿಗೆ ಶೈಲಜಾ ಅರ್ಹವಾಗಿಯೇ ಭಾಜನರಾಗಿದ್ದಾರೆ. ಇತ್ತೀಚೆಗೆ ಆನ್‌ಲೈನ್‌ನಲ್ಲಿ ನಡೆದ 30 ನೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಮುಕ್ತ ಸಮಾಜದ ಆದರ್ಶಗಳನ್ನು ಪೂರೈಸುವ ಅಸಾಧಾರಣ ಭಿನ್ನತೆಯ ವ್ಯಕ್ತಿಗಳಿಗೆ ವರ್ಷಂಪ್ರತಿ ನೀಡಲಾಗುವ […]

ಪ್ರತಿಷ್ಠಿತ ಯುರೋಪಿಯನ್ ಪ್ರಶಸ್ತಿಗೆ ಭಾಜನರಾದ ಶೈಲಜಾ ಟೀಚರ್ Read More »

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ

ಸುಳ್ಯ: ನ್ಯೂಜಿಲೆಂಡ್‌ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅರಂತೋಡು ಮೇರ್ಕಜೆಯ ಮೂಲದ ಜಯಪ್ರಕಾಶ್(45) ಅವರು ಜೂನ್ 15 ರ ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಸೌಖ್ಯದ ಕಾರಣದಿಂದ ಮೂರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಬ್ರೈನ್ ಟ್ಯೂಮರ್ ಇರುವುದು 3 ವಾರದ ಹಿಂದೆ ಗೊತ್ತಾಗಿತ್ತು. ಅದಕ್ಕಾಗಿ ಆಪರೇಶನ್ ಮಾಡಲು ಸಿದ್ಧತೆ ನಡೆಸಿದಾಗ ಅವರು ಅಸೌಖ್ಯ ತೀವ್ರಗೊಂಡು ಕೋಮಕ್ಕೆ ಜಾರಿದರೆನ್ನಲಾಗಿದೆ. ಶುಕ್ರವಾರ ರಾತ್ರಿ 2.30 ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಜಯಪ್ರಕಾಶ್ ಅವರ ಪತ್ನಿ ಪುಷ್ಪಾ ಇವರೂ ನ್ಯೂಝಿಲೆಂಡ್‌ನಲ್ಲಿದ್ದು,

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ Read More »

ನರ್ಸ್’ಗಳ ಯಡವಟ್ಟು: ಒಂದೇ ಬಾರಿಗೆ ಕೋವಿಶೀಲ್ಡ್ ಜೊತೆ ಕೊವ್ಯಾಕ್ಸಿನ್ ಚುಚ್ಚಿಸಿಕೊಂಡ ಮಹಿಳೆ

ಬಿಹಾರ: ನರ್ಸ್ ಗಳು ಮಾಡಿದ ಯಡವಟ್ಟಿನಿಂದ ಮಹಿಳೆಯೊಬ್ಬರು ಒಂದೇ ದಿನ ಎರಡು ಕೋವಿಡ್ ವ್ಯಾಕ್ಸಿನ್ ಗಳನ್ನು ಚುಚ್ಚಿಸಿಕೊಂಡ ಘಟನೆ ಜೂನ್ 16ರಂದು ನಡೆದಿದೆ. ಈ ಹಿನ್ನಲೆಯಲ್ಲಿ ತಪ್ಪೆಸಗಿದ ಶುಶ್ರೂಷಕಿಯರಿಗೆ ಆರೋಗ್ಯ ಇಲಾಖೆ ನೋಟೀಸ್ ನೀಡಿದೆ. ಪಾಟ್ನಾದ ಫುನ್’ಫುನ್ ಬ್ಲಾಕ್ ಎಂಬಲ್ಲಿ ಸುನೀಲಾ ದೇವಿ ಎಂಬ ಮಹಿಳೆ ಕರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಲಸಿಕಾ ಕೇಂದ್ರಕ್ಕೆ ಬಂದಿದ್ದರು. ರಿಜಿಸ್ಟರ್​ ಬಳಿಕ ನರ್ಸ್​ ಒಬ್ಬರು ಆಕೆಗೆ ಕೋವಿಶೀಲ್ಡ್​ ಲಸಿಕೆ ನೀಡಿದ್ದಾರೆ. ಲಸಿಕೆ ಪಡೆದ ನಂತರ ಐದು ನಿಮಿಷ ಕುಳಿತುಕೊಳ್ಳಬೇಕು ಎಂದು ಹೇಳಿ

ನರ್ಸ್’ಗಳ ಯಡವಟ್ಟು: ಒಂದೇ ಬಾರಿಗೆ ಕೋವಿಶೀಲ್ಡ್ ಜೊತೆ ಕೊವ್ಯಾಕ್ಸಿನ್ ಚುಚ್ಚಿಸಿಕೊಂಡ ಮಹಿಳೆ Read More »

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ

ಮಿಲ್ಕಾ ಸಿಂಗ್..ಈ ಹೆಸರೇ ಸ್ಫೂರ್ತಿಯ ಚಿಲುಮೆ. ಟ್ರ್ಯಾಕ್ ನಲ್ಲಿ ಓಡಲು ಶುರು ಮಾಡುವ ಪ್ರತಿ ಅಥ್ಲೀಟ್ ಗೆ ಭರವಸೆಯ ಬೆಳಕು ಈ ಒಂದು ಹೆಸರು. ಮಿಲ್ಕಾ ಸಿಂಗ್ ಅಂದ್ರೆ ಓಟ.. ಓಟ ಅಂದ್ರೆ ಮಿಲ್ಕಾ ಸಿಂಗ್.. ಅಂತಹುದ್ದೊಂದು ಮಾಂತ್ರಿಕತೆ ಮಿಲ್ಕಾ ಸಿಂಗ್ ಹೆಸರಿನಲ್ಲಿದೆ.ಭಾಘ್ ಮಿಲ್ಕಾ.. ಭಾಘ್ ಮಿಲ್ಕಾ.. ಹೌದು ಮಿಲ್ಕಾ ಸಿಂಗ್ ಮೊದಲು ಜೀವ ಉಳಿಸಿಕೊಳ್ಳಲು ಓಡಲು ಶುರು ಮಾಡಿದ್ದರು. ನಂತರ ಅಕ್ಷರ ಕಲಿಯಲು ಕಿಲೋ ಮೀಟರ್‌ ಗಟ್ಟಲೇ ಓಡುತ್ತಿದ್ದರು. ಬಳಿಕ ದಂಗೆಯ ಭಯದಿಂದ ಓಡುತ್ತಾ ಗಡಿ

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ Read More »

ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್?

ಅಮರಾವತಿ(ಜೂ.19): ನಾಯಕತ್ವ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಡಳಿತರೂಢ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿದ್ದು, ಈ ವಿಚಾರ ಈಗ ಹೈಕಮಾಂಡ್ ಅಂಗಳ ಸೇರಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ನೆರೆ ರಾಜ್ಯ ಆಂಧ್ರಪ್ರದೇಶದ ಗವರ್ನರ್ ಆಗಲಿದ್ದಾರೆಂಬ ವಿಚಾರ ಭಾರೀ ಸದ್ದು ಮಾಡಲಾರಂಭಿಸಿದೆ.ಹೌದು ಯಡಿಯೂರಪ್ಪ ಅವರು ರಾಜ್ಯಪಾಲರಾಗಲಿದ್ದಾರೆ ಎನ್ನುವುದು ಆಂಧ್ರಪ್ರದೇಶದಲ್ಲಿ ಬಹುಚರ್ಚಿತ ವಿಷಯ. ಕಳೆದ

ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್? Read More »

ಕೊರೊನ ಲಸಿಕೆಯಿಂದ ಪುರುಷತ್ವ ಕಡಿಮೆಯಾಗುತ್ತಾ? ಇಲ್ಲಿದೆ ಅಧ್ಯಯನ ವರದಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿನ ಹರಡುವಿಕೆ ತಡೆಗೆ ಜನವರಿಯಿಂದಲೇ ಲಸಿಕಾ ಅಭಿಯಾನ ಆರಂಭವಾಗಿದೆ. ಆದರೆ ಲಸಿಕೆ ತೆಗೆದುಕೊಂಡ ನಂತರ ಆರೋ ಗ್ಯದ ಮೇಲಾಗುವ ಪರಿಣಾಮಗಳ ಕುರಿತು ಕೆಲವು ಚರ್ಚೆಗಳೂ ಮುನ್ನೆಲೆಗೆ ಬಂದಿವೆ. ಕೊರೊನಾ ಲಸಿಕೆ ಪಡೆದುಕೊಂಡ ನಂತರ ಪುರುಷರಲ್ಲಿ ವೀರ್ಯದ ಗುಣಮಟ್ಟ ಕಡಿಮೆಯಾಗುತ್ತದೆ. ವೀರ್ಯದ ಉತ್ಪತ್ತಿ ಹಾಗೂ ಗುಣಮಟ್ಟದ ಮೇಲೆ ಕೊರೊನಾ ಲಸಿಕೆ ಪರಿಣಾಮ ಬೀರುತ್ತದೆ ಎಂಬ ಕೆಲವು ಮಾತುಗಳು ಕೇಳಿಬಂದಿದ್ದವು. ಈ ಕುರಿತು ಮಿಯಾಮಿ ವಿಶ್ವವಿದ್ಯಾಲಯ ಅಧ್ಯಯನ ನಡೆಸಿದೆ. 45 ಪುರುಷರನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿದ್ದು,

ಕೊರೊನ ಲಸಿಕೆಯಿಂದ ಪುರುಷತ್ವ ಕಡಿಮೆಯಾಗುತ್ತಾ? ಇಲ್ಲಿದೆ ಅಧ್ಯಯನ ವರದಿ Read More »

ಇನ್ ಮುಂದೆ ಗಂಡ್ಮಕ್ಳೂ‌ ತಾಯಿಯಾಗಬಹುದಂತೆ!, ಚೈನಾ ವಿಜ್ಞಾನಿಗಳಿಂದ ತಲೆಕೆಟ್ಟ ಪ್ರಯೋಗ

ಬೀಜಿಂಗ್:ಚೀನೀ ವಿಜ್ಞಾನಿಗಳು ವಿಚಿತ್ರ, ಕೇಳಲು ಭಯಾನಕ ಹಾಗೂ ವಿಲಕ್ಷಣ ಪ್ರಯೋಗವೊಂದನ್ನು (Weired Experiment) ನಡೆಸುತ್ತಿದ್ದಾರೆ. ಇತ್ತೀಚೆಗೆ, ಚೀನಾದ ವುಹಾನ್ ಲ್ಯಾಬ್‌ನಿಂದ (Wuhan Lab) ಹೊರಬಂದ ವಿಜ್ಞಾನಿಯೊಬ್ಬರು ಚೀನಾ ಚಿತ್ರ ವಿಚಿತ್ರ ಸಂಶೋಧನೆ ನಡೆಸುತ್ತಿರುತ್ತದೆ ಎಂದು ಹೇಳಿದ್ದಾರೆ. ಚೀನಾದಲ್ಲಿ ನಡೆಸಲಾಗುವ ಇಂತಹ ಹಲವು ಸಂಶೋಧನೆಗಳನ್ನು ಸಾಮಾನ್ಯವಾಗಿ ಇತರ ದೇಶಗಳಲ್ಲಿ ನಿಷೇಧಿಸಲಾಗಿದೆ. ಈ ನಡುವೆ ಚೀನಾದ ವಿಜ್ಞಾನಿಗಳು ಪುರುಷರನ್ನು ಗರ್ಭಿಣಿಯನ್ನಾಗಿಸುವ ಪವಾಡದಲ್ಲಿ ಯಶಸ್ವಿಯಗಿರುವುದಾಗಿ ಹೇಳಿಕೊಂಡಿದ್ದಾರೆ. ಇದಕ್ಕಾಗಿ ಅವರು ಹಲವು ವರ್ಷಗಳಿಂದ ಸಂಶೋಧನೆ ನಡೆಸುತ್ತಿದ್ದರು ಎನ್ನಲಾಗಿದ್ದು, ಈ ಪ್ರಯೋಗ ಇದೀಗ ಯಶಸ್ವಿಯಾಗಿದೆ

ಇನ್ ಮುಂದೆ ಗಂಡ್ಮಕ್ಳೂ‌ ತಾಯಿಯಾಗಬಹುದಂತೆ!, ಚೈನಾ ವಿಜ್ಞಾನಿಗಳಿಂದ ತಲೆಕೆಟ್ಟ ಪ್ರಯೋಗ Read More »

ಆಂದ್ರದಲ್ಲೂ ಗುಲ್ಲೆಬ್ಬಿಸ್ತಿದೆ ಟಿಪ್ಪು ವಿವಾದ: ಪ್ರತಿಮೆ ರಚಿಸಿದರೆ ನಾಶ ಮಾಡ್ತೇವೆ ಎಂದ ಬಿಜೆಪಿ

ಹೈದರಾಬಾದ್: ಓಟಿಗಾಗಿ ಟಿಪ್ಪು ಪ್ರತಿಮೆಯನ್ನು ನಿರ್ಮಿಸುವುದಾದರೆ ಅದನ್ನು ನಶಿಸುವುದಾಗಿ ಆಂದ್ರ ಬಿಜೆಪಿ ಅಲ್ಲಿನ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಟಿಪ್ಪುವನ್ನು ಹಿಂದೂ ವಿರೋಧಿ ಎಂದು ಬಿಂಬಿಸುತ್ತಾ, ಆಂಧ್ರದ ಬಿಜೆಪಿ ನಾಯಕರು ಆಂದೋಲನ ಮಾಡಿ ಟಿಪ್ಪುವಿನ ಪ್ರತಿಮೆ ನಿರ್ಮಿಸಿದರೆ ನೆಲಸಮಗೊಳಿಸುವುದಾಗಿ ಎಚ್ಚರಿಸಿದ್ದಾರೆ. ಆಂಧ್ರದ ಕಡಪದಲ್ಲಿ ಟಿಪ್ಪುವಿನ ಪ್ರತಿಮೆ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಇದನ್ನು ಖಂಡಿಸಿ ಜಿನ್ನಾ ರಸ್ತೆ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಹೋದಾಗ ಪೊಲೀಸರು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಮತ್ತು ಇತರರನ್ನು ವಶಕ್ಕೆ ತೆಗೆದುಕೊಂಡರು. ವೈಎಸ್ಆರ್ಸಿಪಿ ಕೋಮು

ಆಂದ್ರದಲ್ಲೂ ಗುಲ್ಲೆಬ್ಬಿಸ್ತಿದೆ ಟಿಪ್ಪು ವಿವಾದ: ಪ್ರತಿಮೆ ರಚಿಸಿದರೆ ನಾಶ ಮಾಡ್ತೇವೆ ಎಂದ ಬಿಜೆಪಿ Read More »

ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್ : ಜೂ.30ರ ಮೊದಲು ಬುಕ್ ಮಾಡಿ

ನವದೆಹಲಿ: ಜೂನ್ 3೦ರ ಮೊದಲು ಆಪ್ ಮೂಲಕ ಸಿಲಿಂಡರ್ ಬುಕ್ ಮಾಡುವವರಿಗೆ ಅಗ್ಗವಾಗಿ ಸಿಲಿಂಡರ್ ನೀಡಲಿದೆ ಎಂದು ಪೇಟಿಎಂ ತನ್ನ ಗ್ರಾಹಕರಿಗೆ ಶುಭ ಸುದ್ದಿಯನ್ನು ನೀಡಿದೆ. 2021ರ ಜೂನ್‌ನಲ್ಲಿ 14.2 ಕೆಜಿ ಅನಿಲದ ಬೆಲೆ 809 ರೂ. ಇದೆ ಪೇಟಿಎಂ ಕೊಡುಗೆಯಲ್ಲಿ ನೀವು 800 ರೂ ಕ್ಯಾಶ್‌ಬ್ಯಾಕ್ ಪಡೆದ್ರೆ, ನೀವು ಸಿಲಿಂಡರ್ ಅನ್ನು ಬಹುತೇಕ ಉಚಿತವಾಗಿ ಪಡೆಯಬಹುದು. ಗ್ರಾಹಕರು ಜೂನ್ 30ರ ಮೊದಲು ಪೇಟಿಎಂ ಅಪ್ಲಿಕೇಶನ್‌ನಿಂದ ಭಾರತ್ ಗ್ಯಾಸ್, ಎಚ್‌ಪಿ ಗ್ಯಾಸ್ ಮತ್ತು ಇಂಡೇನ್ ಗ್ಯಾಸ್ ಸಿಲಿಂಡರ್‌ಗಳನ್ನು

ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್ : ಜೂ.30ರ ಮೊದಲು ಬುಕ್ ಮಾಡಿ Read More »

ಅರಬ್ಬೀ ಸಮುದ್ರದಲ್ಲಿ ಪತ್ತೆಯಾಯ್ತು ನಿಗೂಢ ದ್ವೀಪ

ಕೊಚ್ಚಿನ್: ಕೇರಳ ರಾಜ್ಯದ ಕೊಚ್ಚಿ ಬಳಿ ಅರಬ್ಬೀ ಸಮುದ್ರದಲ್ಲಿ ಗೂಗಲ್ ನಕ್ಷೆಯಲ್ಲಿ ಇತ್ತೀಚೆಗೆ ನಿಗೂಢ ದ್ವೀಪವೊಂದು ಪತ್ತೆಯಾಗಿದೆ. ಹುರುಳಿ ಆಕಾರದ ನೀರೊಳಗಿನ ದ್ವೀಪ ಗೂಗಲ್ ನಕ್ಷೆಯಲ್ಲಿ ಪತ್ತೆಯಾಗಿದ್ದು, ಭಾರೀ ಅಚ್ಚರಿಯನ್ನು ಮೂಡಿಸಿದೆ. ಚೆಲ್ಲಾನಮ್ ಕಾರ್ಶಿಕಾ ಪ್ರವಾಸೋದ್ಯಮ ಅಭಿವೃದ್ಧಿ ಸೊಸೈಟಿ ನಿಗೂಢ ದ್ವೀಪವನ್ನು ತೋರಿಸುವ ಉಪಗ್ರಹ ಚಿತ್ರವನ್ನು ಪತ್ತೆಹಚ್ಚಿದೆ. ಸೊಸೈಟಿ ಅಧ್ಯಕ್ಷ ವಕೀಲ ಕೆಎಕ್ಸ್ ಜುಲಪ್ಪನ್‌ ದ್ವೀಪದಂತಹ ರಚನೆ ಇರುವ ಗೂಗಲ್ ನಕ್ಷೆಗಳ ಸ್ಕ್ರೀನ್‌ಶಾಟ್ ಅನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು ಇದು ವ್ಯಾಪಕವಾಗಿ ವೈರಲ್ ಆಗಿದೆ.ನಿಗೂಢ ದ್ವೀಪ ಪತ್ತೆಯಾದ ಬಗ್ಗೆ

ಅರಬ್ಬೀ ಸಮುದ್ರದಲ್ಲಿ ಪತ್ತೆಯಾಯ್ತು ನಿಗೂಢ ದ್ವೀಪ Read More »