ದೇಶ-ವಿದೇಶ

ಶಾಕಿಂಗ್ ಸಮಾಚಾರ |ನಿರಂತರ‌ ಏರಿಕೆಯತ್ತ ಪೆಟ್ರೋಲ್

ನವದೆಹಲಿ: ಒಂದು ದಿನದ ವಿರಾಮದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಇವತ್ತು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 35 ಪೈಸೆ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರಿಗೆ 28 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ಈಗಾಗಲೇ ಸಾರ್ವಕಾಲಿಕ ಗರಿಷ್ಠ ದಾಖಲೆ ಬರೆದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲೇ ಸಾಗುತ್ತಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಅಗತ್ಯ ವಸ್ತು ಸೇರಿದಂತೆ ಹಲವು ವಸ್ತುಗಳ ಬೆಲೆ ದುಬಾರಿಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತೆ ಪ್ರತಿದಿನವೂ […]

ಶಾಕಿಂಗ್ ಸಮಾಚಾರ |ನಿರಂತರ‌ ಏರಿಕೆಯತ್ತ ಪೆಟ್ರೋಲ್ Read More »

ಕನ್ನಡ ಗ್ರಾಮಗಳ ಹೆಸರನ್ನು ಯಾವುದೇ ಕಾರಣಕ್ಕೂ ಮಲಯಾಳೀಕರಣ ಮಾಡುವುದಿಲ್ಲ: ಮಂಜೇಶ್ವರ ಶಾಸಕ ಕೆ. ಎಂ. ಅಶ್ರಫ್ ಸ್ಪಷ್ಟನೆ

ಮಂಜೇಶ್ವರ: ಕಾಸರಗೋಡು ಜಿಲ್ಲೆಯ ಕನ್ನಡ ಗ್ರಾಮಗಳ ಹೆಸರುಗಳನ್ನು ಮಲಯಾಳಂಗೆ ಬದಲಾಯಿಸಲು ಕೇರಳ ಸರ್ಕಾರ ಆದೇಶಿಸಿದೆ ಎಂದು ವ್ಯಾಪಕ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಬಗ್ಗೆ ಮಂಜೇಶ್ವರ ಶಾಸಕ ಸ್ಪಷ್ಟನೆ ನೀಡಿದ್ದಾರೆ. ಗ್ರಾಮಗಳ ಹೆಸರು ಬದಲಾಯಿಸುವ ಬಗ್ಗೆ ಈವರೆಗೆ ಕೇರಳ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿ ಕಚೇರಿ ಮತ್ತು ಕಾಸರಗೋಡು ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಈ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಮಂಜೇಶ್ವರ ಶಾಸಕ ಕೆ ಎಂ ಅಶ್ರಫ್ ಸಾಮಾಜಿಕ ಜಾಲತಾಣಗಳ

ಕನ್ನಡ ಗ್ರಾಮಗಳ ಹೆಸರನ್ನು ಯಾವುದೇ ಕಾರಣಕ್ಕೂ ಮಲಯಾಳೀಕರಣ ಮಾಡುವುದಿಲ್ಲ: ಮಂಜೇಶ್ವರ ಶಾಸಕ ಕೆ. ಎಂ. ಅಶ್ರಫ್ ಸ್ಪಷ್ಟನೆ Read More »

ಕಾರು ಪ್ರಪಾತಕ್ಕೆ ಉರುಳಿ 9 ಜನ ಸಾವು

ಶಿಮ್ಲಾ: ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದು 9 ಜನ ಮೃತ ಪಟ್ಟ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ. ಪಚಾಡ್ ಪ್ರದೇಶದ ಬಾಗ್ ಪಶೋಗ್ ಗ್ರಾಮದ ಬಳಿ ಸೋಮವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿದೆ. ಅಪಘಾತಕ್ಕೀಡಾದ ಕಾರಿನಲ್ಲಿದ್ದ ಪ್ರಯಾಣಿಕರು ಮದುವೆಯ ಪಾರ್ಟಿಗೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದು, ಮೃತರನ್ನು ಯಾರೆಂದು ಇನ್ನೂ ಗುರುತಿಸಲಾಗಿಲ್ಲ ಎಂದು ಪೌಂಟಾ ಸಾಹಿಬ್ ಡಿಎಸ್ ಪಿ ಬೀರ್ ಬಹದ್ದೂರ್ ಹೇಳಿದ್ದಾರೆ.

ಕಾರು ಪ್ರಪಾತಕ್ಕೆ ಉರುಳಿ 9 ಜನ ಸಾವು Read More »

ಪ್ರೀತಿಯ ಹುಡುಕಿ ಗಡಿ ದಾಟಿದಾತ ಪೊಲೀಸರ ಅತಿಥಿಯಾದ

ಬಾಂಗ್ಲಾದೇಶ: ಭಾರತೀಯ ಮೂಲದ ಯುವಕನೊಬ್ಬ ತನ್ನ ಫೇಸ್’ಬುಕ್ ಪ್ರೇಮಿಯನ್ನು ಹುಡುಕಿಕೊಂಡು ಬಾಂಗ್ಲಾ ಗಡಿ ದಾಟಿ ಹೋಗಿ ಅಲ್ಲಿಯ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ದಿನದವಿಡಿ ಮೊಬೈಲ್ ನಲ್ಲೇ ಕಾಲ ಕಳೆಯುತ್ತಿದ್ದ ಯುವಕನಿಗೆ ಫೇಸ್ ​ಬುಕ್’ನಲ್ಲಿ ಬಾಂಗ್ಲಾ ಮೂಲದ ಯುವತಿಯ ಪರಿಚಯವಾಗಿದೆ. ​ ಪರಿಚಯ ಪ್ರೀತಿಗೆ ತಿರುಗಿ ಮದುವೆ ಮಾತುಕಥೆಯೂ ಫೇಸ್​ಬುಕ್​ನಲ್ಲೇ ನಿರ್ಧಾರ ಮಾಡಿಕೊಂಡಿದ್ದ. ಈತ ಹೇಗಾದರೂ ಆಕೆಯನ್ನ ಭೇಟಿ ಮಾಡಲೇಬೇಕೆಂಬ ಹಠಕ್ಕೆ ಬಿದ್ದು ಬಾರ್ಡರ್​ ದಾಟಲು ನಿರ್ಧರಿಸಿದ್ದಾನೆ. ಅದರಂತೆ ಎಲ್ಲರ ಕಣ್ಣು ತಪ್ಪಿಸಿ ಗಡಿ ದಾಟಿದ ಯುವಕ ಪ್ರೇಯಸಿಯ

ಪ್ರೀತಿಯ ಹುಡುಕಿ ಗಡಿ ದಾಟಿದಾತ ಪೊಲೀಸರ ಅತಿಥಿಯಾದ Read More »

ಮಹಿಳೆಯರನ್ನು ಎಳೆದಾಡಿ ಭೂತ ಬಿಡಿಸುತ್ತಿದ್ದವರನ್ನು ಹಿಡಿದು ಭೂತ ಬಿಡಿಸಲು ಕರೆದೊಯ್ದ ಪೊಲೀಸರು

ಪ್ರಯಾಗ್​ರಾಜ್​: ಮೈಮೇಲೆ ಬಂದ ದುಷ್ಟ ಶಕ್ತಿ ಬಿಡಿಸುತ್ತೇವೆ ಎಂದು ಹೇಳಿ ಮಹಿಳೆಯರನ್ನು ಹಿಡಿದು ಎಳೆದಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಮೈ ಮುಟ್ಟಿ, ಡ್ರಂಗಳನ್ನು ಬಾರಿಸುತ್ತಾ ಭೂತವನ್ನು ಬಿಡಿಸುತ್ತಿದ್ದ 30ಮಂದಿಯನ್ನು ಪ್ರಯಾಗ್​ರಾಜ್​ ಸಂಗಂ ನದಿಯ ತೀರದಿಂದ ಬಂಧಿಸಲಾಗಿದೆ. ಬಂಧಿತರು ಮಹೋಬಾ ಮತ್ತು ಛತ್ತರಪುರ ಜಿಲ್ಲೆಗಳ ನಿವಾಸಿಗಳು ಎನ್ನಲಾಗಿದೆ. ಇವರು ಭೂತ ಬಿಡಿಸುವ ನೆಪ ಹೇಳಿ ಮಹಿಳೆಯರನ್ನು ನದಿ ತೀರಕ್ಕೆ ಕರೆತಂದು ಮೈಮುಟ್ಟಿ , ಕೂದಲು ಹಿಡಿದು ಎಳೆದಾಡಿ ಬೆತ್ತದಿಂದ ಹೊಡೆದು ಹಿಂಸೆ ನೀಡುತ್ತಿದ್ದರು. ನಿಂಬೆಹಣ್ಣು ಹಿಡಿದುಕೊಂಡು ಕುಂಕುಮ ಎರಚಿ

ಮಹಿಳೆಯರನ್ನು ಎಳೆದಾಡಿ ಭೂತ ಬಿಡಿಸುತ್ತಿದ್ದವರನ್ನು ಹಿಡಿದು ಭೂತ ಬಿಡಿಸಲು ಕರೆದೊಯ್ದ ಪೊಲೀಸರು Read More »

ಜೈಲಿನಿಂದ ಬಿಡುಗಡೆಗೊಂಡ ಕೈದಿಗೆ ಮುಸ್ಲಿಂ ಧರ್ಮದ ಮೇಲೆ ಪ್ರೀತಿ..! | ನಾನು ದೇವಸ್ಥಾನ, ಮಸೀದಿಗೆ ಹೋಗುತ್ತಿದ್ದೆ | ಇದರಲ್ಲಿ ತಪ್ಪೇನಿದೆ..?

ಮೂರು ವರ್ಷಗಳ ಕಾಲ ಮೀರತ್​ ಜೈಲಿನಲ್ಲಿದ್ದ 46 ವರ್ಷದ ತಾರಾ ಚಂದ್​ ಈ ಅವಧಿಯಲ್ಲಿ ಕೆಲ ಕೈದಿಗಳನ್ನ ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದರು. ಇದರಲ್ಲಿ ಕೆಲವರು ಮುಸ್ಲಿಮರೂ ಇದ್ದರು. ಕೆಲ ದಿನಗಳ ಹಿಂದಷ್ಟೇ ಜೈಲಿನಿಂದ ಹೊರಬಂದ ತಾರಾಚಂದ್​ ತಮ್ಮ ಮುಸ್ಲಿಂ ಸ್ನೇಹಿತರ ನೆರವಿನಿಂದ ತಾಹೀರ್​ ಎಂದು ಹೆಸರನ್ನ ಬದಲಾಯಿಸಿಕೊಂಡಿದ್ದರು. ಅಲ್ಲದೇ ಗಡ್ಡವನ್ನ ಬೆಳೆಸಲು ಆರಂಭಿಸಿದ್ರು. ಆದರೆ ಇದೆಲ್ಲವನ್ನ ವಿರೋಧಿಸಿ ಬಲಪಂಥೀಯರು ಪ್ರತಿಭಟನೆ ಮಾಡುತ್ತಿದ್ದಂತೆಯೇ ತಾರಾಚಂದ್​ ತಮ್ಮ ಗಡ್ಡವನ್ನ ಶೇವ್​ ಮಾಡಿದ್ದಾರೆ. ನಾನು ದೇವಸ್ಥಾನ ಹಾಗೂ ಮಸೀದಿಗೆ ಹೋಗುತ್ತಿದ್ದೆ. ಇದರಲ್ಲಿ

ಜೈಲಿನಿಂದ ಬಿಡುಗಡೆಗೊಂಡ ಕೈದಿಗೆ ಮುಸ್ಲಿಂ ಧರ್ಮದ ಮೇಲೆ ಪ್ರೀತಿ..! | ನಾನು ದೇವಸ್ಥಾನ, ಮಸೀದಿಗೆ ಹೋಗುತ್ತಿದ್ದೆ | ಇದರಲ್ಲಿ ತಪ್ಪೇನಿದೆ..? Read More »

Breaking ಸಮಾಚಾರ: ಕೋವಿಡ್ ಬಾಧಿತ ವಲಯಗಳಿಗೆ ಕೇಂದ್ರದಿಂದ ಆಕ್ಸಿಜನ್, ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಕೋವಿಡ್-19 ಪರಿಹಾರ ಕ್ರಮಗಳನ್ನು ಘೋಷಿಸಿದ್ದಾರೆ. ಅದರಂತೆ, ಕೇಂದ್ರ ಸರ್ಕಾರದಿಂದ ಪ್ರಮುಖ 8 ಮಾದರಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದು, ಅದ್ರಲ್ಲಿ 4 ಹೊಸ ಘೋಷಣೆ ಇವೆ ಎಂದು ಸಚಿವರು ತಿಳಿಸಿದ್ದಾರೆ. ಕೋವಿಡ್ ಬಾಧಿತ ವಲಯಗಳಿಗೆ ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಘೋಷಿಸಿದ್ದು, ಆರೋಗ್ಯ ಆರೈಕೆಯು ₹50,000 ಕೋಟಿ ಪಡೆಯಲಿದೆ

Breaking ಸಮಾಚಾರ: ಕೋವಿಡ್ ಬಾಧಿತ ವಲಯಗಳಿಗೆ ಕೇಂದ್ರದಿಂದ ಆಕ್ಸಿಜನ್, ₹1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್ Read More »

ಜಮ್ಮು-ಕಾಶ್ಮೀರ ಒಂದು ದೇಶವಂತೆ | ಲೇಹ್ ಚೀನಾದ ಭಾಗವಂತೆ | ಏನಿದು ಟ್ವಿಟ್ಟರ್ ಎಡವಟ್ಟು?

ದೆಹಲಿ: ಭಾರತದ ನಕ್ಷೆ ತೋರಿಸುವಲ್ಲಿ ಟ್ವಿಟ್ಟರ್ ಎಡವಿದ್ದು, ಜಮ್ಮು ಕಾಶ್ಮೀರಾ ಪ್ರತ್ಯೇಕ ರಾಜ್ಯ, ಲೇಹ್ ಚೀನಾದ ಭೂ ಭಾಗವೆಂದು ತೋರಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಇದರಿಂದ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ತನ್ನ ವೆಬ್‌ಸೈಟ್‌ನಲ್ಲಿ ಮತ್ತೊಮ್ಮೆ ಭಾರತದ ತಪ್ಪು ನಕ್ಷೆಯನ್ನು ತೋರಿಸಿದಂತಾಗಿದೆ. ಸದ್ಯ ಟ್ವಿಟ್ಟರ್ ನ ‘ಟ್ವೀಪ್ ಲೈಫ್’ ವಿಭಾಗದ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ದೇಶದಿಂದ ಬೇರ್ಪಟ್ಟಿದೆ ಎಂದು ತೋರಿಸುತ್ತಿದೆ. ಟ್ವಿಟರ್ ಭಾರತದ ತಪ್ಪು ನಕ್ಷೆಯನ್ನು ತೋರಿಸಿರುವುದು ಇದು ಮೊದಲಲ್ಲ. 2020 ರ ಅಕ್ಟೋಬರ್‌ನಲ್ಲಿ

ಜಮ್ಮು-ಕಾಶ್ಮೀರ ಒಂದು ದೇಶವಂತೆ | ಲೇಹ್ ಚೀನಾದ ಭಾಗವಂತೆ | ಏನಿದು ಟ್ವಿಟ್ಟರ್ ಎಡವಟ್ಟು? Read More »

ಅಶ್ಲೀಲ ಸಿನಿಮಾ ನೋಡಲು 70ರ ಈ ವೃದ್ದ ಮಾಡಿದ ಕೆಲಸ ಏನ್ ಗೊತ್ತಾ…..?

ಲಂಡನ್: ಗಂಡ ನೀಲಿ ಚಿತ್ರ ವೀಕ್ಷಣೆ ಮಾಡುವುದು ಅನೇಕ ಹೆಂಡತಿಯರಿಗೆ ಇಷ್ಟವಾಗುವುದಿಲ್ಲ. ಈ ವಿಚಾರದಲ್ಲಿ ದಂಪತಿ ನಡುವೆ ತಿಕ್ಕಾಟ ನಡೆದೇ ಇರುತ್ತದೆ. ಲಂಡನ್​ನ ವೃದ್ಧ ಡಾಕ್ಟರ್​ ಹಾಗೂ ಆತನ ಪತ್ನಿ ನಡುವೆ ಇದೇ ವಿಚಾರಕ್ಕೆ ಜಗಳ ಏರ್ಪಟ್ಟಿತ್ತು. ನಂತರ ಪೋರ್ನ್​​ ವಿಡಿಯೋ ನೋಡಲು ಈತ ಅನುಸರಿಸಿದ ಮಾರ್ಗ ಮಾತ್ರ ವಿಚಿತ್ರವಾದುದ್ದು! ಪೀಟರ್​ ಡೇವಿಸ್​ ವೈದ್ಯನ ಹೆಸರು. ಈತನ ವಯಸ್ಸು 70 ವರ್ಷ. ಕ್ಷಯ ರೋಗದ ಸ್ಪೆಷಲಿಸ್ಟ್​ ಆಗಿದ್ದ ಈತ 18ನೇ ವರ್ಷಕ್ಕೆ ಪೋರ್ನ್​ಗೆ ಅಡಿಕ್ಟ್​ ಆಗಿದ್ದ. 10

ಅಶ್ಲೀಲ ಸಿನಿಮಾ ನೋಡಲು 70ರ ಈ ವೃದ್ದ ಮಾಡಿದ ಕೆಲಸ ಏನ್ ಗೊತ್ತಾ…..? Read More »

ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಉಗ್ರರಿಂದ ಗುಂಡಿನ ದಾಳಿ |ದಂಪತಿ ಮೃತ್ಯು | ಮಗಳು ಗಂಭೀರ

ಜಮ್ಮು-ಕಾಶ್ಮೀರ: ವಾಯುಪಡೆ ಕೇಂದ್ರದ ಮೇಲೆ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ, ಪೊಲೀಸ್ ವಿಶೇಷಾಧಿಕಾರಿ ಮನೆಗೆ ನುಗ್ಗಿದ ಉಗ್ರರು ಗುಂಡಿನ ದಾಳಿ ನಡೆಸಿ ದಂಪತಿಯನ್ನು ಕೊಂದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅಧಿಕಾರಿಯ ಪುತ್ರಿ ಗಂಭೀರ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ 11 ಗಂಟೆಗೆ ಪುಲ್ವಾಮ ಜಿಲ್ಲೆಯ ಅವಂತಿಪೊರದ ಹರಿಪರಿಗಾಂವ್ ನಲ್ಲಿರುವ ಪೊಲೀಸ್ ವಿಶೇಷಾಧಿಕಾರಿ ಫಯಾಜ್ ಅಹ್ಮದ್ ಅವರ ಮನೆಗೆ ನುಗ್ಗಿದ ಉಗ್ರರು ಏಕಾಏಕಿ ಗುಂಡಿನ ಸುರಿಮಳೆಗೈದಿದ್ದಾರೆ. ಪರಿಣಾಮ ಫಯಾಜ್ ಮತ್ತು ಅವರ ಪತ್ನಿ ರಾಜಾ ಬೇಗಂ ಸ್ಥಳೀಯ

ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಉಗ್ರರಿಂದ ಗುಂಡಿನ ದಾಳಿ |ದಂಪತಿ ಮೃತ್ಯು | ಮಗಳು ಗಂಭೀರ Read More »