ದೇಶ-ವಿದೇಶ

ವಿಶಾಖಪಟ್ಟಣ: ಆರು ನಕ್ಸಲರ ಎನ್ಕೌಂಟರ್ | ಓರ್ವ ಪೊಲೀಸ್ ಹುತಾತ್ಮ

ವಿಶಾಖಪಟ್ಟಣ: ಜಿಲ್ಲೆಯ ಬೇಗಲಾಮೆಟ್ಟ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸ್ ಸಿಬ್ಬಂದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಆರು ಜನ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ. ಇಂದು ಬೆಳಿಗ್ಗೆ ಮಾಂಪಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯಪ್ರದೇಶದಲ್ಲಿ ಮಾವೋವಾದಿಗಳು ಇರುವ ಬಗ್ಗೆ ಖಚಿತ ಮಾಹಿತಿ ದೊರೆತ್ತಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ನಕ್ಸಲ್ ನಿಗ್ರಹ ಪಡೆ ಶೋಧ ಕಾರ್ಯ ಆರಂಭಿಸಿತ್ತು. ಅರಣ್ಯ ಪ್ರದೇಶದಲ್ಲಿ ನಕ್ಸಲರ ಪತ್ತೆಯಾಗಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗುಂಡಿನ ಚಕಮಕಿ […]

ವಿಶಾಖಪಟ್ಟಣ: ಆರು ನಕ್ಸಲರ ಎನ್ಕೌಂಟರ್ | ಓರ್ವ ಪೊಲೀಸ್ ಹುತಾತ್ಮ Read More »

ತಂದೆಯಾದ ಅಪ್ರಾಪ್ತ ಬಾಲಕ | ಹೆಂಡತಿಯಿಂದ ದೂರವಿರಲು ಹೇಳಿದ ಕೋರ್ಟ್ | ಇದು ನಿಂಗೆ ಬೇಕಿತ್ತ ಮಗನೇ….

ಅಲಹಾಬಾದ್: ಅಪ್ರಾಪ್ತ ಬಾಲಕನೋರ್ವ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದಲ್ಲದೆ, ಒಂದು ಮಗುವನ್ನು ಕೂಡ ಮಾಡಿದ್ದಾನೆ. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಇವರ ದಾಂಪತ್ಯ ಜೀವನಕ್ಕೆ ತಡೆಯಾಜ್ಞೆ ನೀಡಿದ ಘಟನೆ ಅಲಹಾಬಾದ್ ರಾಜ್ಯದಲ್ಲಿ ನಡೆದಿದೆ. ಆತ 16 ವರ್ಷದ ಬಾಲಕ ಆಕೆ ಈತನಿಗಿಂತ ಅದೆಷ್ಟೋ ದೊಡ್ಡ ಮಹಿಳೆ. ಇವರಿಬ್ಬರಿಗೆ ಹಲವು ದಿನಗಳ `ರೋಮಿಯೋ ಜೂಲಿಯೆಟ್’ನಂತಹ ಪ್ರೀತಿ. ಇವರ ಪ್ರೀತಿಗೆ ಬಾಲಕನ ಪೋಷಕರು ವಿರೋಧಿಗಳು. ಈ ವಿರೋಧದ ನಡುವೆ ಇವರಿಬ್ಬರು ಮದುವೆ ಆಗಿದ್ದಲ್ಲದೆ ಬಾಲಕ ತನ್ನ ಪ್ರಯತ್ನದಿಂದ ಒಂದು ಮಗು ಕೂಡ

ತಂದೆಯಾದ ಅಪ್ರಾಪ್ತ ಬಾಲಕ | ಹೆಂಡತಿಯಿಂದ ದೂರವಿರಲು ಹೇಳಿದ ಕೋರ್ಟ್ | ಇದು ನಿಂಗೆ ಬೇಕಿತ್ತ ಮಗನೇ…. Read More »

ಕೋವಿಡ್ ಗುಣಮುಖವಾದ ವ್ಯಕ್ತಿಯಲ್ಲಿ ಚಿಗುರೊಡೆದ “ಗ್ರೀನ್ ಫಂಗಸ್”

ಇಂದೋರ್: ಕೊರೋನಾ ಎರಡನೇ ಅಲೆಯ ನಡುವೆ ವ್ಯಾಪಾಕವಾಗಿರುವ ಬ್ಲಾಕ್ ಫoಗಸ್, ವೈಟ್ ಫoಗಸ್ ಆಕ್ರಮಣ ಬೆನ್ನಲ್ಲೇ ವ್ಯಕ್ತಿಯೊಬ್ಬರಲ್ಲಿ ‘ಹಸಿರು ಶಿಲೀಂಧ್ರ’ ಸೋಂಕು ಕಾಣಿಸಿಕೊಂಡಿದ್ದು, ಜನರನ್ನು ಭಯಬೀತರನ್ನಾಗಿಸಿದೆ. ಕೊರೋನ ಸೊಂಕಿಗೊಳಗಾಗಿದ್ದ 34 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆ ಯಾದ ಬಳಿಕ ಆ ವ್ಯಕ್ತಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ಪುನಃ ರೋಗಿಯನ್ನು ವೈದ್ಯರು ಪರಿಶೀಲಿಸಿದ್ದಾರೆ. ಆಗ ಆ ವ್ಯಕ್ತಿಗೆ ಹಳದಿ ಶಿಲೀಂದ್ರ ಸೋಂಕು ದೃಡಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ರೋಗಿಯನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಪ್ಪು

ಕೋವಿಡ್ ಗುಣಮುಖವಾದ ವ್ಯಕ್ತಿಯಲ್ಲಿ ಚಿಗುರೊಡೆದ “ಗ್ರೀನ್ ಫಂಗಸ್” Read More »

ಟ್ರ್ಯಾಕ್ಟರ್-ಕಾರು ಭೀಕರ ಅಪಘಾತ: ಒಂದೇ ಕುಟುಂಬದ 10 ಜನ ಸಾವು

ಅಹ್ಮದಾಬಾದ್: ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಎಲ್ಲಾ 10 ಮಂದಿ ದುರ್ಮರಣಕ್ಕಿಡಾದ ಘಟನೆ ಜಿಲ್ಲೆಯ ತಾರಪುರ ಎಂಬಲ್ಲಿ ನಡೆದಿದೆ. ತಾರಾಪುರ-ವಾಟಾಮನ್​ ರಾಜ್ಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದ 10 ಮಂದಿ ಪ್ರಯಾಣ ಮಾಡುತ್ತಿದ್ದರು. ಇದರಲ್ಲಿ ಮಕ್ಕಳೂ ಇದ್ದರು. ವೇಗವಾಗಿ ಬಂದ ಟ್ರಾಕ್ಟರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.ಅಪಘಾತ ದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದರಿಂದ

ಟ್ರ್ಯಾಕ್ಟರ್-ಕಾರು ಭೀಕರ ಅಪಘಾತ: ಒಂದೇ ಕುಟುಂಬದ 10 ಜನ ಸಾವು Read More »

ಕಟ್ಟಡದಲ್ಲಿ ಬೆಂಕಿ : ಮಕ್ಕಳನ್ನು ರಕ್ಷಿಸಲು ಹರ ಸಾಹಸ ಪಡುತ್ತಿರುವ ಮೂವರು ವ್ಯಕ್ತಿಗಳು | ಇಲ್ಲಿದೆ ವೀಡಿಯೋ

ರಷ್ಯಾ: ಬೆಂಕಿ ಹೊತ್ತಿಕೊಂಡಿದ್ದ ಅಪಾರ್ಟ್ವೊಂದರಲ್ಲಿ ಸಿಲುಕಿದ್ದ ಮಕ್ಕಳನ್ನು ರಷ್ಯಾದ ಮೂವರು ವ್ಯಕ್ತಿಗಳು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ರಕ್ಷಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕೊಸ್ಟ್ರೋಮಾದಲ್ಲಿರುವ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಿಲುಕಿಕೊಂಡಿದ್ದ ಮಕ್ಕಳನ್ನು ಕಟ್ಟಡದ ಹೊರಗೆ ಇದ್ದ ಪೈಪ್ ಏರಿ ಮೂವರು ವ್ಯಕ್ತಿಗಳು ರಕ್ಷಿಸಿದ್ದಾರೆ. ಅಲ್ಲದೇ ಈ ಘಟನೆ ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡು ಅಲ್ಲಿನ ಸ್ಥಳೀಯರು ಬಾಗಿಲನ್ನು ಒಡೆದು ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗದೇ ಇದ್ದಾಗ

ಕಟ್ಟಡದಲ್ಲಿ ಬೆಂಕಿ : ಮಕ್ಕಳನ್ನು ರಕ್ಷಿಸಲು ಹರ ಸಾಹಸ ಪಡುತ್ತಿರುವ ಮೂವರು ವ್ಯಕ್ತಿಗಳು | ಇಲ್ಲಿದೆ ವೀಡಿಯೋ Read More »

ನದಿಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿಯನ್ನು ನುಂಗಿದ ಮೊಸಳೆ

ಒರಿಸ್ಸಾ: ಸ್ನಾನಕೆಂದು ನದಿಗೆ ಇಳಿದ ವ್ಯಕ್ತಿಯನ್ನು ಮೊಸಳೆ ಹೊತ್ತೊಯ್ದ ಘಟನೆ ಓರಿಸ್ಸಾದ ಜಗನ್ನಾಥಪುರ ಎಂಬಲ್ಲಿ ನಡೆದಿದೆ. ಗ್ರಾಮದ ಕೇಂದ್ರಪುರದ ಬ್ರಹ್ಮಾಣಿ ನದಿಯಲ್ಲಿ ಈ ಘಟನೆ ನಡೆದಿದೆ. ಕಳೆದ ಒಂದು ವಾರದಲ್ಲಿ ಈ ಊರಿನಲ್ಲಿ ಮೊಸಳೆ ದಾಳಿಗೆ ಮನುಷ್ಯ ಬಲಿಯಾಗುತ್ತಿರುವುದು ಇದು 2 ನೇ ಘಟನೆ. ಕಳೆದ 3 ದಿಗಳ ಹಿಂದೆ ಇಬ್ಬರು ವ್ಯಕ್ತಿಗಳು ಮೊಸಳೆ ದಾಳಿಗೆ ಬಲಿಯಾಗಿದ್ದಾರೆ. ಸೋಮವಾರ ಮಧ್ಯಾಹ್ನ 1:30 ಗಂಟೆಗೆ ಜಗನ್ನಾಥಪುರ ಗ್ರಾಮದ ಪುರುಷೋತ್ತಮ್ ಧಾಲ್ ಎಂಬುವವರು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮೊಸಳೆ

ನದಿಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿಯನ್ನು ನುಂಗಿದ ಮೊಸಳೆ Read More »

12 ರೂ.ಗಳಿಗೆ ಸಿಗುತ್ತೆ ನಿಮಗೆ ಮನೆ. ಹಾಗಾದ್ರೆ ಈ ಮನೆ ಎಲ್ಲಿರೋದು? ಈ ಸ್ಟೋರಿ ಓದಿ….

ಕಡಿಮೆ ಜನಸಂಖ್ಯೆಯಿಂದ ಕಂಗೆಟ್ಟಿರುವ ಉತ್ತರ ಕ್ರೋಯೇಷಿಯಾದ ಪಟ್ಟಣವೊಂದು ಹೊಸ ನಿವಾಸಿಗಳನ್ನ ಆಕರ್ಷಿಸುವ ಸಲುವಾಗಿ ಇಲ್ಲಿರುವ ಖಾಲಿ ಮನೆಗಳನ್ನ ಕೇವಲ 11.84 ರೂಪಾಯಿಗಳಿಗೆ ಮಾರಾಟ ಮಾಡುತ್ತಿದೆ. ಈ ಕಡಿಮೆ ದರಕ್ಕೆ ಮನೆಯನ್ನ ಕೆಲ ಬಲವಾದ ಷರತ್ತುಗಳ ಮೇಲೆ ನೀಡಲಾಗುತ್ತಿದೆ. ಲೆಗ್ರಾಡ್​ ಎಂಬ ಪಟ್ಟಣ ಒಂದು ಕಾಲದಲ್ಲಿ ಕ್ರೋಯೆಷಿಯಾದ ಎರಡನೇ ಅತೀ ಹೆಚ್ಚು ಜನಸಂಖ್ಯೆ ಹೊಂದಿದ ಪಟ್ಟಣವಾಗಿತ್ತು. ಆದರೆ ಶತಮಾನಗಳ ಹಿಂದೆ ಆಸ್ಟ್ರೋ – ಹಂಗೇರಿಯನ್​ ಸಾಮ್ರಾಜ್ಯದ ವಿಭಜನೆ ಬಳಿಕ ಇಲ್ಲಿ ಜನಸಂಖ್ಯೆ ಕುಸಿತವಾಗಿದೆ. ಈ ಪಟ್ಟಣದಲ್ಲಿ ಪ್ರಸ್ತುತ ಜನಸಂಖ್ಯೆಯು

12 ರೂ.ಗಳಿಗೆ ಸಿಗುತ್ತೆ ನಿಮಗೆ ಮನೆ. ಹಾಗಾದ್ರೆ ಈ ಮನೆ ಎಲ್ಲಿರೋದು? ಈ ಸ್ಟೋರಿ ಓದಿ…. Read More »

ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್

ಜೈಪುರ: ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆ ಕೆಲಸ ಸದ್ಯಕ್ಕಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿದ್ದಾರೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರತಿಪಕ್ಷಗಳು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿವೆ. ಒಂದೆಡೆ ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ. ದೇಶದಾದ್ಯಂತ ದಿನೇ ದಿನೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಸಾರಿಗೆ ವಲಯ ನಷ್ಟ ಅನುಭವಿಸುತ್ತಿದೆ. ಇದರಿಂದಾಗಿ ಸರಕುಗಳ ಬೆಲೆಯೂ ಏರುತ್ತಿದೆ. ಇದರಿಂದ ಕಂಗಾಲಾಗಿರುವ ಗ್ರಾಹಕರು ಇಂಧನ

ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ Read More »

38 ಹೆಂಡಿರ ಗಂಡ 89 ಮಕ್ಕಳ ಅಪ್ಪ 33 ಮೊಮ್ಮಕ್ಕಳ ತಾತ ಇನ್ನಿಲ್ಲ

ಮಿಜೋರಾಮ್: ಭಾರತದ ಸಣ್ಣ ರಾಜ್ಯದಲ್ಲಿ ವಿಶ್ವದಲ್ಲೇ ದೊಡ್ಡ ಕುಟುಂಬ ಹೊಂದಿದ್ದ ವ್ಯಕ್ತಿಯೊಬ್ಬರು ನಿಧನರಾಗಿದ್ದಾರೆ. 38 ಪತ್ನಿಯರಿಗೆ ನಲ್ಮೆಯ ಪತಿಯಾಗಿ, 89 ಮಕ್ಕಳಿಗೆ ಪ್ರೀತಿಯ ಅಪ್ಪನಾಗಿ ಮತ್ತು 33 ಮೊಮ್ಮಕ್ಕಳಿಗೆ ಮುದ್ದಿನ ಅಜ್ಜನಾಗಿದ್ದ ಮಿಜೋರಾಮ್ ನ ಜಿಯೋನಾ ಚಾನಾ (76 ವ.) ಅವರು ಇಹಲೋಕ ತ್ಯಾಜಿಸಿದ್ದಾರೆ. ವಿಶ್ವದ ಅತಿದೊಡ್ಡ ಕುಟುಂಬ ಹೊಂದಿದ್ದ ಜಿಯೋನಾ ಚಾನಾ ನಿಧನಕ್ಕೆ ಮಿಜೋರಾಂ ಮುಖ್ಯಮಂತ್ರಿ ಜೊರಾಮ್ತಂಗ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚಾನಾ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ.

38 ಹೆಂಡಿರ ಗಂಡ 89 ಮಕ್ಕಳ ಅಪ್ಪ 33 ಮೊಮ್ಮಕ್ಕಳ ತಾತ ಇನ್ನಿಲ್ಲ Read More »

ಬರ್ತ್ ಡೇ ದಿನ 1 ರೂ.ಗೆ ಪೆಟ್ರೋಲ್ ಮಾರಿದ ಆದಿತ್ಯ ಠಾಕ್ರೆ ಬೆಂಬಲಿಗರು

ಮುಂಬೈ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆ ಪ್ರತಿನಿತ್ಯ ಏರುತ್ತಲೇ ಸಾಗಿದೆ. ಅನೇಕ ವಿರೋಧ ಪಕ್ಷಗಳು ಈ ಬಗ್ಗೆ ಈಗಾಗಲೇ ಹೋರಾಟಗಳನ್ನೂ ಆರಂಭಿಸಿವೆ. ಆದರೆ ಮಹಾರಾಷ್ಟ್ರದಲ್ಲಿ ಉದ್ಧವ್​ ಠಾಕ್ರೆ ಅವರ ಶಿವಸೇನೆ ವತಿಯಿಂದ ಕೇಂದ್ರ ಸರ್ಕಾರಕ್ಕೆ ವಿಶೇಷ ರೀತಿಯಲ್ಲಿ ಸೆಡ್ಡು ಹೊಡೆಯಲಾಗಿದೆ. ಪೆಟ್ರೋಲ್​ ಬೆಲೆ ಲೀಟರ್​ಗೆ 100 ದಾಟಿದ್ದರೂ ಉದ್ಧವ್​ ಠಾಕ್ರೆ ಜನ್ಮದಿನ ಪ್ರಯುಕ್ತ ಕೇವಲ 1 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡಲಾಗಿದೆ. ಮಹಾರಾಷ್ಟ್ರದ ಡೊಂಬಿವಲಿ ಯುವ ಸೇನೆ ಈ ರೀತಿ ವಿಶೇಷ ಪ್ರಯತ್ನ

ಬರ್ತ್ ಡೇ ದಿನ 1 ರೂ.ಗೆ ಪೆಟ್ರೋಲ್ ಮಾರಿದ ಆದಿತ್ಯ ಠಾಕ್ರೆ ಬೆಂಬಲಿಗರು Read More »