ದೇಶ-ವಿದೇಶ

ತನ್ನ‌ ಬಾಲಕ್ಕೇ ಬೆಂಕಿಇಟ್ಟುಕೊಂಡ ದೊಡ್ಡಣ್ಣ: ಅಮೇರಿಕಾವನ್ನು ಒಂಟಿಯಾಗಿರಿಸಿದ ಇಸ್ರೇಲ್ ಪ್ರೇಮ

ವಿಶ್ವ ಕೊರೊನಾ ಬೆಂಕಿಯಲ್ಲಿ ಬಸವಳಿಯುತ್ತಿದ್ದರೆ, ಇತ್ತ ಕಡೆ ಇಸ್ರೇಲ್​​- ಪ್ಯಾಲೆಸ್ತೇನ್​​ ಸಂಘರ್ಷ 11ನೇ ದಿನಕ್ಕೆ ಕಾಲಿಟ್ಟಿದ್ದು, ಗಾಜಾಪಟ್ಟಿ ಮೇಲೆ ಇಸ್ರೇಲ್ ಬಾಂಬ್ ದಾಳಿ ಮುಂದುವರಿದಿದೆ. ಪ್ಯಾಲೆಸ್ತೇನ್​​ನಲ್ಲಿ ಮೃತರ ಸಂಖ್ಯೆ 227ಕ್ಕೆ ಏರಿಕೆಯಾದ್ರೆ, ಇಸ್ರೇಲ್ ಕಡೆ 12 ಮಂದಿ ಸಾವನ್ನಪ್ಪಿದ್ಧಾರೆ. ಈ ನಡುವೆ ಇಸ್ರೇಲ್ ಪ್ರಧಾನಿಗೆ ಕರೆ ಮಾಡಿರೋ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕದನ ವಿರಾಮದ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದ್ರೆ ನಂತರ ಮಾತನಾಡಿರೋ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇಸ್ರೇಲ್​ ತನ್ನ ಗುರಿ ತಲುಪುವವರೆಗೂ ಬಾಂಬ್ […]

ತನ್ನ‌ ಬಾಲಕ್ಕೇ ಬೆಂಕಿಇಟ್ಟುಕೊಂಡ ದೊಡ್ಡಣ್ಣ: ಅಮೇರಿಕಾವನ್ನು ಒಂಟಿಯಾಗಿರಿಸಿದ ಇಸ್ರೇಲ್ ಪ್ರೇಮ Read More »

ಶಿಕ್ಷಣ ಮುಗಿಸಿದ ಕೂಡಲೇ ಮೈಕ್ರೋಸಾಪ್ಟ್ ನಿಂದ 2 ಕೋಟಿ ಸಂಭಾವನೆಯ ಜಾಬ್ ಆಫರ್ ಪಡೆದ ಯುವತಿ

ಹೈದರಾಬಾದ್: ಕೊರೊನಾ ಬಂದ ನಂತರ ಕೆಲಸ ಗಿಟ್ಟಿಸಿಕೊಳ್ಳುವುದು ಮೊದಲಿನಷ್ಟು ಸುಲಭವಿಲ್ಲ. ಎಷ್ಟೇ ಬುದ್ಧಿವಂತಿಕೆಯಿದ್ದರೂ ಅವಕಾಶದ ಬಾಗಿಲುಗಳು ತೆರೆಯದೇ ಅನೇಕರು ನಿರುದ್ಯೋಗಿಗಳಾಗಿ ಉಳಿದಿದ್ದಾರೆ. ಇನ್ನು ಕೆಲವರು ಕೈ ತುಂಬಾ ಸಂಬಳ ನೀಡುವ ಒಳ್ಳೆಯ ಕೆಲಸವನ್ನು ಕಳೆದುಕೊಂಡು ಅನಿವಾರ್ಯವಾಗಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ಇಂತಹ ಕಾಲದಲ್ಲಿ ಹೈದರಾಬಾದ್​ನ ಯುವತಿಯೊಬ್ಬಳಿಗೆ ಸಾಫ್ಟ್​ವೇರ್ ದಿಗ್ಗಜ ಮೈಕ್ರೋಸಾಫ್ಟ್ ಸಂಸ್ಥೆ ವಾರ್ಷಿಕ 2ಕೋಟಿ ರೂಪಾಯಿ ಸಂಬಳ ನೀಡುವುದಾಗಿ ಹೇಳಿ ಕೆಲಸ ನೀಡಿದೆ. ಹೈದರಾಬಾದ್ ಮೂಲದ ದೀಪ್ತಿ ನಾರ್ಕುತಿ ಎಂಬ ಯುವತಿಗೆ ಇಷ್ಟು ದೊಡ್ಡ ಮಟ್ಟದ ಕೆಲಸ

ಶಿಕ್ಷಣ ಮುಗಿಸಿದ ಕೂಡಲೇ ಮೈಕ್ರೋಸಾಪ್ಟ್ ನಿಂದ 2 ಕೋಟಿ ಸಂಭಾವನೆಯ ಜಾಬ್ ಆಫರ್ ಪಡೆದ ಯುವತಿ Read More »

ಇತಿಹಾಸ ಸೃಷ್ಟಿಸಿದ ಕೇರಳ ಸರ್ಕಾರ: ದಲಿತ ಶಾಸಕನಿಗೆ ಸಿಕ್ತು ಮಹತ್ವದ ಖಾತೆ

ತಿರುವನಂತಪುರ.ಮೇ.18: ಇತ್ತೀಚೆಗೆ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಒಕ್ಕೂಟ ಭರ್ಜರಿ ವಿಜಯ ಸಾಧಿಸಿದೆ. ಇದೀಗ ರಾಜ್ಯದಲ್ಲಿ ಎಡಪಂಥೀಯವ ಸರ್ಕಾರ ಸತತವಾಗಿ ಎರಡನೆ ಬಾರಿಗೆ ಅಧಿಕಾರಕ್ಕೆ ಹಿಡಿಯುತ್ತಿದೆ. ಪಿಣರಾಯಿ ವಿಜಯನ್ ಅವರ ಎರಡನೇ ಅವಧಿಯ ಸರ್ಕಾರವು ದೇವಸ್ವಂ ಇಲಾಖೆ (ಮುಜರಾಯಿ ಇಲಾಖೆ)ಗೆ ಚೆಲಕ್ಕರ ಕ್ಷೇತ್ರದ ಶಾಸಕರಾಗಿರುವ ದಲಿತ ನಾಯಕ ಕೆ. ರಾಧಾಕೃಷ್ಣನ್ ಅವರನ್ನು ಸಚಿವರನ್ನಾಗಿ ನೇಮಿಸುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. 1996 ರಲ್ಲಿ ಇ.ಕೆ.ನಯನಾರ್ ಅವರ ಸಂಪುಟದಲ್ಲಿ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಪರಿಶಿಷ್ಟ

ಇತಿಹಾಸ ಸೃಷ್ಟಿಸಿದ ಕೇರಳ ಸರ್ಕಾರ: ದಲಿತ ಶಾಸಕನಿಗೆ ಸಿಕ್ತು ಮಹತ್ವದ ಖಾತೆ Read More »

ರಷ್ಯಾ ಪ್ರವಾಸದೊಂದಿಗೆ ಲಸಿಕೆ!! ಈ ಟೂರಿಸಂ ಬೆಲೆ ಎಷ್ಟು?

ನವದೆಹಲಿ: ದೇಶದಲ್ಲಿ ಲಸಿಕೆ ಕೊರತೆ ಬೆನ್ನಲ್ಲೇ ಹಲವು ಭಾರತೀಯರು ವಿದೇಶದಲ್ಲಿ ಲಸಿಕೆ ಹಾಕಿಸಿಕೊಂಡು ಬರಲು ಯೋಜನೆ ರೂಪಿಸುತ್ತಿರುವಾಗ, ದೆಹಲಿಯ ಟ್ರಾವೆಲ್ ಏಜೆನ್ಸಿಯೊಂದು ರಷ್ಯಾ ಲಸಿಕೆ ಪ್ರವಾಸವೆಂಬ ಭರ್ಜರಿ ಆಫರ್ ಘೋಷಿಸಿದೆ. ಈ ಆಫರ್‌ನಲ್ಲಿ 24 ದಿನಗಳ ರಷ್ಯಾ ಪ್ರವಾಸ ಸೇರಿದಂತೆ ರಷ್ಯಾದ ಸ್ಪುಟ್ನಿಕ್-ವಿ ಲಸಿಕೆಯ ಎರಡೂ ಡೋಸ್ ಹಾಕಿಸಿಕೊಳ್ಳಬಹುದಾಗಿದೆ. ಎರಡೂ ಡೋಸ್ ವ್ಯಾಕ್ಸಿನ್ ಪಡೆಯಲು 21 ದಿನಗಳ ಅಂತರವಿದ್ದು, ಈ ಸಮಯದಲ್ಲಿ ಪ್ರಯಾಣಿಕರು ರಷ್ಯಾ ಪ್ರವಾಸ ಮಾಡಬಹುದಾಗಿದೆ. 24 ದಿನಗಳ ಈ ಪ್ರವಾಸಕ್ಕೆ 1.29 ಲಕ್ಷ ರೂ.

ರಷ್ಯಾ ಪ್ರವಾಸದೊಂದಿಗೆ ಲಸಿಕೆ!! ಈ ಟೂರಿಸಂ ಬೆಲೆ ಎಷ್ಟು? Read More »

ಲಾಕ್‍ಡೌನ್ ಹೇರಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ‌ಜಿಲ್ಲೆಗೆ ಅನುಗುಣವಾಗುವಂತೆ ಕ್ರಮ ಕೈಗೊಳ್ಳಿ ಎಂದು ಹೇಳುವ ಮೂಲಕ ಲಾಕ್ ಡೌನ್ ಸಂಬಂಧ ಸಂಪೂರ್ಣ ಅಧಿಕಾರವನ್ನು ಡಿಸಿಗಳ ನೀಡಿದ್ದಾರೆ. ಜಿಲ್ಲಾಡಳಿತಕ್ಕೆ ಜಿಲ್ಲೆಯ ಪರಿಸ್ಥಿತಿ ಚೆನ್ನಾಗಿ ಗೊತ್ತಿರುತ್ತದೆ. ಹೀಗಾಗಿ ಜಿಲ್ಲೆಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಪ್ರಧಾನಿ ತಿಳಿಸಿದ್ದಾರೆ. ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಇಡೀ ದೇಶ ಗೆದ್ದಂತೆ. ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ. ಇಂದಿನ ಸಭೆಯಲ್ಲಿ

ಲಾಕ್‍ಡೌನ್ ಹೇರಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ: ಪ್ರಧಾನಿ ಮೋದಿ Read More »

ದೆಹಲಿಯಲ್ಲಿ ಮನೆಬಾಗಿಲಿಗೆ ಆಕ್ಸಿಜನ್ ಬ್ಯಾಂಕ್: ಕೇಜ್ರಿವಾಲ್

ನವದೆಹಲಿ: ಕೊರೊನ ವೈರಸ್ ವಿರುದ್ಧದ ಹೋರಾಟಕ್ಕೆ ಉತ್ತೇಜನ ನೀಡಲು ದೆಹಲಿಯ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಬ್ಯಾಂಕುಗಳನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಹೋಂ ಐಸೋಲೇಶನ್ ನಲ್ಲಿರುವು ಕೋವಿಡ್ ಸೋಂಕಿತರು ಈ ಆಮ್ಲಜನಕ ಸಾಂದ್ರಕಗಳನ್ನು ತಮ್ಮ ಮನೆಗೆ ತಲುಪಿಸಲು ಕೇಳಬಹುದು.ಇಂದಿನಿಂದ ಈ ಸೇವೆಯನ್ನು ಪ್ರಾರಂಭಿಸಿದ್ದು, ಪ್ರತಿ ಜಿಲ್ಲೆಯಲ್ಲೂ 200 ಆಮ್ಲಜನಕ ಸಿಲಿಂಡರ್ ಗಳನ್ನು ಹೊಂದಿರುವ ಬ್ಯಾಂಕ್ ಇರುತ್ತದೆ. ಕೋವಿಡ್ ರೋಗಿಗಳು ಅಗತ್ಯವಿದ್ದಾಗ ಆಮ್ಲಜನಕ ಸಿಗದ ಕಾರಣ ಹೆಚ್ಚಾಗಿ ಐಸಿಯುಗಳಿಗೆ ಪ್ರವೇಶ ಪಡೆಯುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ

ದೆಹಲಿಯಲ್ಲಿ ಮನೆಬಾಗಿಲಿಗೆ ಆಕ್ಸಿಜನ್ ಬ್ಯಾಂಕ್: ಕೇಜ್ರಿವಾಲ್ Read More »

ನನ್ನನ್ನು ಬಂಧಿಸಿ: ರಾಹುಲ್ ಗಾಂಧಿ ಟ್ವೀಟ್

ನವದೆಹಲಿ: ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಆಡಳಿತ ಸರ್ಕಾರ ತೆಗೆದುಕೊಳ್ಳುತ್ತಿರುವ ನಿಲುವಿನ ಕುರಿತಾಗಿ ಟ್ವೀಟ್ ಮಾಡುತ್ತಾ ಜಾಗೃತಿ, ಎಚ್ಚರಿಕೆ ನೀಡುತ್ತಿರುವ ಜೊತಗೆ ಇದೀಗ ನನ್ನನ್ನು ಬಂಧಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ದೆಹಲಿಯ ಕೆಲವು ಗೋಡೆಗಳ ಮೇಲೆ ಮೋದಿ ವಿರುದ್ಧ ಗೋಡೆ ಬರಹಗಳನ್ನು ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ದೆಹಲಿ ಪೊಲೀಸರು ೧೭ ಜನರನ್ನು ಬಂಧಿಸಿ ಅವರ ವಿರುದ್ಧವಾಗಿ ೨೧ ಕೇಸ್‌ಗಳನ್ನು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಇಂತಹ ಒಂದು ಟ್ವೀಟ್

ನನ್ನನ್ನು ಬಂಧಿಸಿ: ರಾಹುಲ್ ಗಾಂಧಿ ಟ್ವೀಟ್ Read More »

ಸರ್ಕಾರ, ಸಾರ್ವಜನಿಕರ ನಿರ್ಲಕ್ಷ್ಯವೇ ಕೊರೊನಾ ಭೀಕರ ಪರಿಸ್ಥಿತಿಗೆ ಕಾರಣ: ಮೋಹನ್ ಭಾಗವತ್

ನವದೆಹಲಿ: ಪ್ರಸ್ತುತ ಕೊರೊನಾ ಭೀಕರ ಪರಿಸ್ಥಿತಿಗೆ ಮೊದಲ ಅಲೆ ಬಳಿಕ ಸರ್ಕಾರ, ಆಡಳಿತ ಹಾಗೂ ಸಾರ್ವಜನಿಕರು ನಿರ್ಲಕ್ಷ್ಯ ವಹಿಸಿರುವುದೇ ಕಾರಣ ಎಂದು ಆರ್ ‌ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಈ ಮೂಲಕ ಸರ್ಕಾರ ಹಾಗೂ ಆಡಳಿತ ವರ್ಗವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಆನ್‌ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಕೊರೊನಾ ಮೊದಲ ಅಲೆಯ ಬಳಿಕ ವೈದ್ಯರು ಎಷ್ಟೇ ಎಚ್ಚರಿಕೆ ನೀಡಿದರೂ ಸರ್ಕಾರ, ಆಡಳಿತ ವರ್ಗ ಹಾಗೂ ಸಾರ್ವಜನಿಕರು, ಎಲ್ಲರೂ ಸುರಕ್ಷತೆಯನ್ನು ನಿರ್ಲಕ್ಷಿಸಿದ್ದೇವೆ. ಹೀಗಾಗಿಯೇ ಈ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಇಂತಹ

ಸರ್ಕಾರ, ಸಾರ್ವಜನಿಕರ ನಿರ್ಲಕ್ಷ್ಯವೇ ಕೊರೊನಾ ಭೀಕರ ಪರಿಸ್ಥಿತಿಗೆ ಕಾರಣ: ಮೋಹನ್ ಭಾಗವತ್ Read More »

ಬಯಲುಸೀಮೆಯ ಮುಳುಗದ ಟೈಟಾನಿಕ್ ಶೆಟ್ಟಿಹಳ್ಳಿ ಚರ್ಚ್. ಹೇಮಾವತಿ ಹಿನ್ನೀರಿನಲ್ಲೊಂದು ಪಯಣ.

ಹಾಸನ ಜಿಲ್ಲೆ ಶಿಲ್ಪಕಲೆಗಳ ತವರೂರು. ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಹೀಗೆ ಹತ್ತು ಹಲವು ಪಾರಂಪರಿಕ ತಾಣಗಳನ್ನು ತನ್ನೊಡಲಲ್ಲಿ ಹೊತ್ತುಕೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುವ ಹಾಸನ ಪರಂಪರಾಗತ ಕೃಷಿ, ರಾಜಕೀಯ ವಿದ್ಯಮಾನ, ಧಾರ್ಮಿಕ ಶ್ರದ್ಧಾಕೇಂದ್ರಗಳಿಗೆ ಪ್ರಸಿದ್ದವಾಗಿದೆ. ವರ್ಷಕ್ಕೊಮ್ಮೆ ಭಕ್ತಾದಿಗಳ ದರುಶನಕ್ಕೆ ತೆರೆಯುವ ಹಾಸನಾಂಬ ದೇಗುಲವು ಹಾಸನದ ಮತ್ತೊಂದು ವಿಶೇಷ. ಇವೆಲ್ಲದರ ನಡುವೆ ಹೇಮಾವತಿ ನದಿಯ ಹಿನ್ನೀರಿನಲ್ಲಿ ನಿಂತಿರುವ ಶೆಟ್ಟಿಹಳ್ಳಿ ಚರ್ಚ್ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದು. ಮುಳುಗದ ಟೈಟಾನಿಕ್ ಹಡಗು ಎಂದೇ ಹೆಸರು ಪಡೆದಿರುವ ಹೇಮಾವತಿ ಹಿನ್ನೀರಿನಲ್ಲಿರುವ ಶೆಟ್ಟಿಹಳ್ಳಿ ಚರ್ಚ್‌ನ್ನು

ಬಯಲುಸೀಮೆಯ ಮುಳುಗದ ಟೈಟಾನಿಕ್ ಶೆಟ್ಟಿಹಳ್ಳಿ ಚರ್ಚ್. ಹೇಮಾವತಿ ಹಿನ್ನೀರಿನಲ್ಲೊಂದು ಪಯಣ. Read More »

ನೀವು ಬೀಚ್ ಟ್ರಕ್ಕಿಂಗ್ ಮಾಡಿದೀರಾ? ಇಲ್ಲಿದೆ ಸಮುದ್ರಚಾರಣ ಎಂಬ ಹೊಸ ಕಾನ್ಸೆಪ್ಟ್ ನ ಮಾಹಿತಿ

ಟ್ರಕ್ಕಿಂಗ್ ಅಥವಾ ಚಾರಣವೆಂದರೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರೋ ವಿಷಯ. ಹಲವರು ಚಾರಣದ ಬಗ್ಗೆ ಕೇಳಿರಬಹುದು, ಬಹಳಷ್ಟು ಮಂದಿ‌ ಅದರ ಅನುಭವ ಪಡೆದಿರಬಹುದು. ಬೆಟ್ಟ ಗುಡ್ಡಗಳ ನಡುವೆ ಕಲ್ಲು ಬಂಡೆಗಳ ಮಧ್ಯೆ ಪ್ರಕೃತಿಯ ಸೌಂದರ್ಯ ಸವಿಯುತ್ತಾ ಸಾಗುವ ಪಾದಯಾತ್ರೆ ಸುಂದರ ಅನುಭವವನ್ನೇ ಕೊಡುತ್ತದೆ. ಸದಾ ಬ್ಯುಸಿಯಾಗಿರುವ ಪೇಟೆ ಮಂದಿ ಚಾರಣವನ್ನು ವರ್ಷಕ್ಕೊಮ್ಮೆಯಾದರೂ ಮಾಡಲೇಬೇಕು. ಹಳ್ಳಿ ಜನಕ್ಕೆ ದಿನವೂ ಚಾರಣವೇ ಬಿಡಿ…. ಆದರೆ ಇಲ್ಲೊಂದು ಹೊಸ ಕಾನ್ಸೆಪ್ಟ್ ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ತಲೆಎತ್ತುತ್ತಿದೆ. ಅದೇ ಬೀಚ್ ಟ್ರಕ್ಕಿಂಗ್ ಅಥವಾ ಸಮುದ್ರ

ನೀವು ಬೀಚ್ ಟ್ರಕ್ಕಿಂಗ್ ಮಾಡಿದೀರಾ? ಇಲ್ಲಿದೆ ಸಮುದ್ರಚಾರಣ ಎಂಬ ಹೊಸ ಕಾನ್ಸೆಪ್ಟ್ ನ ಮಾಹಿತಿ Read More »