ದೇಶ-ವಿದೇಶ

ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆ/ ಎರಡನೇ ಹಂತದಲ್ಲಿ ಶೇಕಡಾ 54 ರಷ್ಟು ಮತದಾನ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಬುಧವಾರ ಮುಕ್ತಾಯವಾಗಿದ್ದು, ಸಂಜೆ 5 ಗಂಟೆಯವರೆಗೆ ಶೇಕಡಾ 54 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದ. 26 ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ 239 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಬಿಗಿ ಭದ್ರತೆಯ ನಡುವೆ 26 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ನಡೆದಿದೆ. ಜಮ್ಮು ಪ್ರದೇಶದ ಗುಲಾಬ್‌ಗಡ (ST) ಕ್ಷೇತ್ರದಲ್ಲಿ ಅತ್ಯಧಿಕ ಅಂದರೆ ಶೇಕಡಾ 65.57 […]

ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆ/ ಎರಡನೇ ಹಂತದಲ್ಲಿ ಶೇಕಡಾ 54 ರಷ್ಟು ಮತದಾನ Read More »

ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ

ಸಮಗ್ರ ನ್ಯೂಸ್:ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅಂಗನವಾಡಿ ಶಿಕ್ಷಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ.ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯವಾಗಿ ತಿಳಿದಿರಬೇಕು ಎಂದು ಹೇಳಲಾಗಿತ್ತು.ಉರ್ದು ಭಾಷೆ ಕಡ್ಡಾಯಗೊಳಿಸಿರುವ ಸರ್ಕಾರ,ಕನ್ನಡ ನಾಡಿನಲ್ಲಿ ಉರ್ದು ಹೇರಿಕೆ ಮಾಡುತ್ತಿದೆ ಕಾಂಗ್ರೆಸ್‌ ಸರ್ಕಾರ. ಸಿಎಂ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್

ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ Read More »

ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ – ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ. ಇದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ ಎಂದು ಹೇಳಿದೆ. ನ್ಯಾಯಮೂರ್ತಿ ವಿ ಶ್ರೀಶಾನಂದ ಅವರ ಕಲಾಪದ ಎರಡು ವೀಡಿಯೊ ತುಣುಕುಗಳು ವೈರಲ್ ಆಗಿತ್ತು.

ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ – ಸುಪ್ರೀಂ ಕೋರ್ಟ್ Read More »

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

ಸಮಗ್ರ ನ್ಯೂಸ್: ಭಾರತದ ಮೂಲದ ಕಮಲ ಹ್ಯಾರಿಸ್ ಅಮೆರಿಕ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ, ಅವರ ಅಮೆರಿಕದ ಅರಿಜೋನಾದಲ್ಲಿರುವ ಕಚೇರಿ ಮೇಲೆ ದುಷ್ಕರ್ಮಿಗಳು ಸೆ.24 ರಂದು ಮಧ್ಯರಾತ್ರಿ ವೇಳೆ ಗುಂಡಿನ ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಅವರ ಬಿರುಸಿನ ಪ್ರಚಾರ ನಡೆಸುತ್ತಿರುವಾಗಲೇ ಈ ಘಟನೆ ನಡೆದಿದೆ.ಈ ಮೊದಲು ಅವರ ಪ್ರತಿಷ್ಪರ್ಧಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರನ್ನು ಸಾಯಿಸಲು ಎರಡು ಸಲ ಪ್ರಯತ್ನಿಸಲಾಗಿತ್ತು. ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಕಮಲಾ ಹ್ಯಾರಿಸ್‌ಗೆ ಹಲವು

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ Read More »

ಲೆಬನಾನ್: ಇಸ್ರೇಲ್ ವೈಮಾನಿಕ ದಾಳಿಗೆ 492 ಮಂದಿ ಬಲಿ| ಸಾವಿನ ಸಂಖ್ಯೆ ಇನ್ನಷ್ಟು ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಲೆಬನಾನ್‌ನಲ್ಲಿ ಹೆಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಸೋಮವಾರ (ಸೆ.23) ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ 492 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ಹೇಳಿದ್ದು, ಕಳೆದ 20 ವರ್ಷಗಳ ಸಂಘರ್ಷದಲ್ಲಿ ಅತಿ ದೊಡ್ಡ ದಾಳಿ ಇದು ಎಂದು ತಿಳಿಸಿದೆ. ಸೆ.24ರ ಬೆಳಿಗ್ಗಿನವರೆಗೆ 492 ಜನರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ವರದಿ ಮಾಡಿತ್ತು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.‌ ಸತ್ತವರಲ್ಲಿ 35 ಮಕ್ಕಳು ಮತ್ತು 58 ಮಹಿಳೆಯರು ಸೇರಿದ್ದಾರೆ. ದಾಳಿಯಲ್ಲಿ 1,645 ಜನರು ಗಾಯಗೊಂಡಿದ್ದಾರೆ ಎಂದು

ಲೆಬನಾನ್: ಇಸ್ರೇಲ್ ವೈಮಾನಿಕ ದಾಳಿಗೆ 492 ಮಂದಿ ಬಲಿ| ಸಾವಿನ ಸಂಖ್ಯೆ ಇನ್ನಷ್ಟು ಏರಿಕೆ ಸಾಧ್ಯತೆ Read More »

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಸ್ಥಳೀಯ ಸಮಯ) ನ್ಯೂಯಾರ್ಕ್ ನಲ್ಲಿ ಕೃತಕ ಬುದ್ಧಿಮತ್ತೆಯ ವಿಷಯದಲ್ಲಿ ಭಾರತ ಮತ್ತು ಯುಎಸ್ ನಡುವಿನ ಸಂಬಂಧವನ್ನು ಎತ್ತಿ ತೋರಿಸಿದರು ಮತ್ತು ಅದಕ್ಕೆ ಹೊಸ ಅರ್ಥವನ್ನು ನೀಡಿದರು, ಇದನ್ನು ಅಮೆರಿಕ-ಭಾರತ ಸ್ಫೂರ್ತಿ ಎಂದು ಬಣ್ಣಿಸಿದರು. ಇಲ್ಲಿನ‌ ನಸ್ಸೌ ಕೊಲಿಸಿಯಂನಲ್ಲಿ ಮೋದಿ ಮತ್ತು ಯುಎಸ್ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಮಾತನಾಡಿದ ಅವರು, “ಜಗತ್ತಿಗೆ, ಎಐ ಎಂದರೆ ಕೃತಕ ಬುದ್ಧಿಮತ್ತೆ, ಆದರೆ ನನಗೆ ಎಐ ಎಂದರೆ ಅಮೆರಿಕನ್-ಭಾರತೀಯ ಮನೋಭಾವ. ಇದು ವಿಶ್ವದ ಹೊಸ

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ Read More »

ತಿರುಪತಿ ಲಡ್ಡು ವಿವಾದ/ ವಿಶೇಷ ತನಿಖಾ ತಂಡ (SIT) ರಚಿಸಲು ಚಂದ್ರಬಾಬು ನಾಯ್ಡು ಆದೇಶ

ಸಮಗ್ರ ನ್ಯೂಸ್‌: ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ತುಪ್ಪ ಖರೀದಿ ಬಗ್ಗೆ, ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ದೇವಾಲಯಗಳಿಗೆ ಕಚ್ಚಾ ವಸ್ತುಗಳ ಖರೀದಿ ಪ್ರಕ್ರಿಯೆಯ ಲೆಕ್ಕಪರಿಶೋಧನೆಗೆ ಅವರು ಆದೇಶಿಸಿದರು. ʼನಾವು ಐಜಿಪಿ ಮತ್ತು ಅದಕ್ಕಿಂತ ಹೆಚ್ಚಿನ ಹುದ್ದೆಗಳ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುತ್ತಿದ್ದೇವೆ. ಎಸ್‌ಐಟಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುತ್ತದೆ ಮತ್ತು ಅಂತಹ ವಿಷಯಗಳು ಪುನರಾವರ್ತನೆಯಾಗದಂತೆ ನಾವು ಆ

ತಿರುಪತಿ ಲಡ್ಡು ವಿವಾದ/ ವಿಶೇಷ ತನಿಖಾ ತಂಡ (SIT) ರಚಿಸಲು ಚಂದ್ರಬಾಬು ನಾಯ್ಡು ಆದೇಶ Read More »

ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ

ಸಮಗ್ರ ನ್ಯೂಸ್: ಜೈಪುರದಲ್ಲಿ ಭಾನುವಾರ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ರಿಯಾ ಸಿಂಘಾ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ರಿಯಾ, ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಮಟ್ಟಕ್ಕೆ ಬರಲು ನಾನು ತುಂಬಾ ಶ್ರಮಪಟ್ಟಿದ್ದೇನೆ ಎಂದರು.ನಟಿ

ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ Read More »

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಸ್ಥಳೀಯ ಸಮಯ) ನ್ಯೂಯಾರ್ಕ್ ನಲ್ಲಿ ಕೃತಕ ಬುದ್ಧಿಮತ್ತೆಯ ವಿಷಯದಲ್ಲಿ ಭಾರತ ಮತ್ತು ಯುಎಸ್ ನಡುವಿನ ಸಂಬಂಧವನ್ನು ಎತ್ತಿ ತೋರಿಸಿದರು ಮತ್ತು ಅದಕ್ಕೆ ಹೊಸ ಅರ್ಥವನ್ನು ನೀಡಿದರು, ಇದನ್ನು ಅಮೆರಿಕ-ಭಾರತ ಸ್ಫೂರ್ತಿ ಎಂದು ಬಣ್ಣಿಸಿದರು. ಇಲ್ಲಿನ‌ ನಸ್ಸೌ ಕೊಲಿಸಿಯಂನಲ್ಲಿ ಮೋದಿ ಮತ್ತು ಯುಎಸ್ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಮಾತನಾಡಿದ ಅವರು, “ಜಗತ್ತಿಗೆ, ಎಐ ಎಂದರೆ ಕೃತಕ ಬುದ್ಧಿಮತ್ತೆ, ಆದರೆ ನನಗೆ ಎಐ ಎಂದರೆ ಅಮೆರಿಕನ್-ಭಾರತೀಯ ಮನೋಭಾವ. ಇದು ವಿಶ್ವದ ಹೊಸ

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ Read More »

ಶಾಲೆಗಳಿಗೆ ದಸರಾ ರಜೆ ಘೋಷಣೆ

ಸಮಗ್ರ ನ್ಯೂಸ್:ಕರ್ನಾಟಕದ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದ್ದು, ಎಲ್ಲಾ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಲಾಗಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ.ಮತ್ತೊಂದೆಡೆ ದೀಪಾವಳಿ ಅಕ್ಟೋಬರ್ 31 ರಂದು ಬರುವುದರಿಂದ ಆ ದಿನ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಇರಲಿದೆ.ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜೆಯು

ಶಾಲೆಗಳಿಗೆ ದಸರಾ ರಜೆ ಘೋಷಣೆ Read More »