ದೇಶ-ವಿದೇಶ

ಪಾಕ್ ಮೇಲಿನ ಸಶಸ್ತ್ರ ದಾಳಿಗೆ ”ಆಪರೇಷನ್ ಸಿಂಧೂರ್” ಹೆಸರಿಟ್ಟಿದ್ದೇಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ…

ಸಮಗ್ರ ನ್ಯೂಸ್: ಜೀವನದ ಸುಂದರ ಕ್ಷಣಗಳನ್ನು ಅನಭವಿಸಲು ಕಾಶ್ಮೀರಕ್ಕೆ ಬಂದಿದ್ದ ಭಾರತದ 26 ಅಮಾಯಕ ಪ್ರವಾಸಿಗರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು, ಆಪರೇಷನ್ ಸಿಂಧೂರ್‌ ಹೆಸರಿನಲ್ಲಿ ಮೇ 7 ರ ಬುಧವಾರ ಮುಂಜಾನೆ 1:44ಕ್ಕೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪಾಕಿಸ್ತಾನದ ಒಟ್ಟು ಒಂಬತ್ತು ಸ್ಥಳಗಳಾದ ಬಹವಾಲ್ಪುರ್, ಮುರಿಡ್ಕೆ, ಗುಲ್ಪುರ್, ಭಿಂಬರ್, ಚಕ್ ಅಮ್ರು, ಬಾಗ್, ಕೋಟ್ಲಿ, ಸಿಯಾಲ್ಕೋಟ್ ಮತ್ತು ಮುಜಫರಾಬಾದ್ […]

ಪಾಕ್ ಮೇಲಿನ ಸಶಸ್ತ್ರ ದಾಳಿಗೆ ”ಆಪರೇಷನ್ ಸಿಂಧೂರ್” ಹೆಸರಿಟ್ಟಿದ್ದೇಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ… Read More »

ಭಾರತೀಯ ಸೇನೆಯಿಂದ ಪಾಕಿಸ್ತಾನ್ ಮೇಲೆ ‘ಆಪರೇಷನ್ ಸಿಂಧೂರ್’| 100ಕ್ಕೂ ಹೆಚ್ಚು ಉಗ್ರರು ಫಿನೀಶ್| ಪಾಕ್ ನಲ್ಲಿ ತುರ್ತುಪರಿಸ್ಥಿತಿ ಘೋಷಣೆ

ಸಮಗ್ರ ನ್ಯೂಸ್: ಭಾರತೀಯ ಸೇನೆಯು ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿನ 9 ಉಗ್ರ ನೆಲೆಗಳ ಮೇಲೆ ರಫೇಲ್ ಜೆಟ್‌, ‘ಸ್ಕ್ಯಾಲ್ಪ್ ಕ್ಷಿಪಣಿಗಳು’ ಬಳಸಿ ದಾಳಿ ನಡೆಸಿದ್ದು, ಜೈಶ್ ಉಗ್ರ ಸಂಘಟನೆಯ 100ಕ್ಕೂ ಹೆಚ್ಚು ಉಗ್ರರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಸಂಬಂಧಿತ ಸ್ಥಳಗಳ ಮೇಲೆ ಭಾರತ ಬುಧವಾರ ಮುಂಜಾನೆ ದಾಳಿ ನಡೆಸಿತು. ಆಪರೇಷನ್ ಸಿಂಧೂರ್ ಎಂಬ ಸಂಕೇತನಾಮ ಹೊಂದಿರುವ ಈ ದಾಳಿಯನ್ನು ಭಾರತ ಸರ್ಕಾರವು

ಭಾರತೀಯ ಸೇನೆಯಿಂದ ಪಾಕಿಸ್ತಾನ್ ಮೇಲೆ ‘ಆಪರೇಷನ್ ಸಿಂಧೂರ್’| 100ಕ್ಕೂ ಹೆಚ್ಚು ಉಗ್ರರು ಫಿನೀಶ್| ಪಾಕ್ ನಲ್ಲಿ ತುರ್ತುಪರಿಸ್ಥಿತಿ ಘೋಷಣೆ Read More »

ಭಾರತ‌ ಯುದ್ಧ ಸನ್ನಧ್ದ| ನಾಳೆ ದೇಶಾದ್ಯಂತ ಮೊಳಗಲಿದೆ ‘ವಾರ್ ಸೈರನ್’

ಸಮಗ್ರ ನ್ಯೂಸ್: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತ ಶತ್ರು ರಾಷ್ಟ್ರ ಪಾಕಿಸ್ತಾನದ ಜೊತೆ ಯುದ್ಧ ಮಾಡಲು ಸಹ ಸಿದ್ಧವಾಗಿದೆ. ಯುದ್ಧಕ್ಕೆ ಮಿಲಿಟರಿ ಸಿದ್ಧತೆಗಳ ಮಧ್ಯೆ, ಭಾರತ ಸರ್ಕಾರವು ನಾಗರಿಕ ಮಟ್ಟದಲ್ಲಿ ಯುದ್ಧಕ್ಕೆ ಸಿದ್ಧತೆಗಳನ್ನು ಪ್ರಾರಂಭಿಸಿದೆ. ದೇಶಾದ್ಯಂತ 244 ಜಿಲ್ಲೆಗಳಲ್ಲಿ ನಾಗರಿಕ ರಕ್ಷಣಾ ಅಣಕು ಕವಾಯತುಗಳು, ಅಭ್ಯಾಸಗಳು ಮತ್ತು ಪೂರ್ವಾಭ್ಯಾಸಗಳನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯವು ಆದೇಶಗಳನ್ನು ಹೊರಡಿಸಿದೆ. ಜನರಿಗೆ ಆತ್ಮರಕ್ಷಣೆಯ ತರಬೇತಿ ನೀಡಬೇಕು. ಪಾಕಿಸ್ತಾನದೊಂದಿಗಿನ ಯುದ್ಧ ಪ್ರಾರಂಭವಾಗುವ ಮೊದಲು 1971 ರಲ್ಲಿ ಇಂತಹ ಅಣಕು

ಭಾರತ‌ ಯುದ್ಧ ಸನ್ನಧ್ದ| ನಾಳೆ ದೇಶಾದ್ಯಂತ ಮೊಳಗಲಿದೆ ‘ವಾರ್ ಸೈರನ್’ Read More »

ರಾಮ ದೇವರಲ್ಲ, ಪೌರಾಣಿಕ ವ್ಯಕ್ತಿ| ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸವೊಂದರಲ್ಲಿ ಭಗವಾನ್ ರಾಮ ಮತ್ತು ಇತರ ಹಿಂದೂ ದೇವತೆಗಳನ್ನು “ಪೌರಾಣಿಕ ವ್ಯಕ್ತಿಗಳು” ಎಂದು ಉಲ್ಲೇಖಿಸುವ ಮೂಲಕ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ, ರಾಹುಲ್ ಗಾಂಧಿ, “ಎಲ್ಲರೂ ಪೌರಾಣಿಕ ವ್ಯಕ್ತಿಗಳು; ಭಗವಾನ್ ರಾಮನು ಆ ರೀತಿಯವನು, ಅವನು ಕ್ಷಮಿಸುತ್ತಿದ್ದನು, ಅವನು ಸಹಾನುಭೂತಿಯುಳ್ಳವನಾಗಿದ್ದನು.”ಎಂದಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ, ಅವರು ಮತ್ತು ಕಾಂಗ್ರೆಸ್ ಪಕ್ಷವು ಹಿಂದೂ ನಂಬಿಕೆಗಳನ್ನು ದುರ್ಬಲಗೊಳಿಸುತ್ತಿದೆ ಎಂದು

ರಾಮ ದೇವರಲ್ಲ, ಪೌರಾಣಿಕ ವ್ಯಕ್ತಿ| ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ Read More »

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ದ.ಕ ಪ್ರಥಮ, ಉಡುಪಿ ದ್ವಿತೀಯ, ಕಲಬುರಗಿ ಕೊನೆ ಸ್ಥಾನ| ಬಾಲಕಿಯರೇ ಮೇಲುಗೈ

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಕ್ಷಿಣ ಕನ್ನಡ ರಾಜ್ಯಕ್ಕೆ ಫಸ್ಟ್ ಬಂದಿದ್ದು, ಕಲಬುರಗಿ ಜಿಲ್ಲೆಗೆ ಕೊನೆಯ ಸ್ಥಾನ ಬಂದಿದೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ದ.ಕ ಪ್ರಥಮ, ಉಡುಪಿ ದ್ವಿತೀಯ, ಕಲಬುರಗಿ ಕೊನೆ ಸ್ಥಾನ| ಬಾಲಕಿಯರೇ ಮೇಲುಗೈ Read More »

ನಾಳೆ(ಮೇ.2) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ನಾಳೆ ಬೆಳಗ್ಗೆ 11:30 ಕ್ಕೆ ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಸಚಿವ ಮಧು ಬಂಗಾರಪ್ಪ ಅವರು ನಾಳೆ ಬೆಳಗ್ಗೆ 11:30 ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶ ಪ್ರಕಟವಾದ ತಕ್ಷಣ, ಫಲಿತಾಂಶವನ್ನು ಡೌನ್ಲೋಡ್ ಮಾಡಲು ಲಿಂಕ್ ಅನ್ನು ಅಧಿಕೃತ ವೆಬ್ಸೈಟ್ನಲ್ಲಿ ಸಕ್ರಿಯಗೊಳಿಸಲಾಗುತ್ತದೆ. ಆ ಲಿಂಕ್ ಮೂಲಕ, ನೀವು ನಿಮ್ಮ ಫಲಿತಾಂಶವನ್ನು ಡೌನ್ಲೋಡ್ ಮಾಡಲು ಸಾಧ್ಯವಾಗುತ್ತದೆ ಮತ್ತು ಅದರೊಂದಿಗೆ, ರೋಲ್ ಶೇಕಡಾವಾರು,

ನಾಳೆ(ಮೇ.2) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ಪಹಲ್ಗಾಮ್ ದಾಳಿ NIA ತನಿಖೆ ಆರಂಭ: ಭರತ್ ಭೂಷಣ್ ಪತ್ನಿಯಿಂದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಯ ಬಗ್ಗೆ ಈಗಾಗಲೇ ಎನ್ಐಎ (NIA) ಅಧಿಕಾರಿಗಳು ತನಿಖೆಗೆ ಆರಂಭಿಸಿದ್ದು ಉಗ್ರರಿಂದ  ಬಲಿಯಾದ ಪ್ರತಿಯೊಂದು ಕುಟುಂಬಕ್ಕೂ NIA ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ . ನಿನ್ನೆ ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಮನೆಗೂ ಎನ್ಐಎ ಅಧಿಕಾರಿಗಳ ತಂಡ ಆಗಮಿಸಿದೆ. ಭರತ್ ಭೂಷಣ್ ನಿವಾಸಕ್ಕೆ ಭೇಟಿ ನೀಡಿದ ನಾಲ್ವರು ಅಧಿಕಾರಿಗಳು ಭರತ್ ಭೂಷಣ್ ಪತ್ನಿ ಡಾ.ಸುಜಾತಾರನ್ನು 12 ಗಂಟೆಗಳ ಕಾಲ ವಿಚಾರಣೆ ಮಾಡಿ ದಾಳಿ ಬಗ್ಗೆ ಮಹತ್ವದ

ಪಹಲ್ಗಾಮ್ ದಾಳಿ NIA ತನಿಖೆ ಆರಂಭ: ಭರತ್ ಭೂಷಣ್ ಪತ್ನಿಯಿಂದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು Read More »

ಭಾರತದಲ್ಲಿ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳು ಬ್ಯಾನ್

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ ಗಳನ್ನು ಭಾರತ ನಿಷೇಧಿಸಿದೆ. ಈ ಮಾಹಿತಿಯನ್ನು ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ ಪತ್ರಕರ್ತೆಯಾದ ಆರ್ಜೂ ಕಾಜ್ಮೀ ಖಾತೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ದಿ ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್. ರಾಜಿ ನಾಮಾ, ಡಾನ್ ನ್ಯೂಸ್, ಸಮಾ ಟಿವಿ, ಎಆರ್‌ವೈ

ಭಾರತದಲ್ಲಿ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳು ಬ್ಯಾನ್ Read More »

ಪತ್ನಿ, ಪುತ್ರನ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಹರ್ಷವರ್ಧನ ಕಿಕ್ಕೇರಿ

ಸಮಗ್ರ ನ್ಯೂಸ್: ಮಂಡ್ಯ ಕೆಆರ್ ಪೇಟೆ ಮೂಲದ ಉದ್ಯಮಿ ಹರ್ಷವರ್ಧನ ಕಿಕ್ಕೇರಿ (57) ಅಮೆರಿಕದ ವಾಷಿಂ‌ಗ್ಟನ್ ಸಮೀಪದ ನ್ಯೂ ಕ್ಯಾಸೆಲ್‌ ನಗರದ ತಮ್ಮ ನಿವಾಸದಲ್ಲಿ ಪತ್ನಿ ಶ್ವೇತಾ ಹಾಗೂ ಪುತ್ರನಿಗೆ ಗುಂಡಿಕ್ಕಿ, ಬಳಿಕ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ವರದಿಯಾಗಿದೆ. ಅಮೆರಿಕ ಕಾಲಮಾನ ಪ್ರಕಾರ ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಲ್ಲಿನ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್, ಸ್ಟಾರ್ ಆಫ್ ಮೈಸೂರು ವರದಿಗಳು ಹೇಳಿವೆ.

ಪತ್ನಿ, ಪುತ್ರನ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಹರ್ಷವರ್ಧನ ಕಿಕ್ಕೇರಿ Read More »

ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ| ಮನೆಯೊಳಗೆ ನುಗ್ಗಿ ಸಾಮಾಜಿಕ ಕಾರ್ಯಕರ್ತನ‌ ಹತ್ಯೆ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ನಿಂತಿಲ್ಲ. ಪಹಲ್ಗಾಮ್‌ನಲ್ಲಿ 28 ಪ್ರವಾಸಿಗರನ್ನ ಅಮಾನುಷವಾಗಿ ಕೊಂದ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ಸೇಡು ತೀರಿಸಿಕೊಳ್ಳುವ ಪ್ರಕ್ರಿಯೆಯನ್ನ ಶುರು ಮಾಡಿದೆ. ಆದರೆ ಇದರ ಮಧ್ಯೆಯೇ ಇನ್ನೊಬ್ಬ ನಾಗರಿಕನನ್ನ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಭಾನುವಾರ ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಸಾಮಾಜಿಕ ಕಾರ್ಯಕರ್ತನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಯ್ತು. ಆದರೆ ಅಲ್ಲಿಗೆ ಹೋಗುವಷ್ಟರಲ್ಲೇ ಪ್ರಾಣ ಹೋಗಿತ್ತು. ಪಾಕಿಸ್ತಾನ ಬೆಂಬಲಿತ ಉಗ್ರರಿಗೆ ಕಾಶ್ಮೀರದ ಇಂಚಿಂಚೂ ಗೊತ್ತು.

ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ| ಮನೆಯೊಳಗೆ ನುಗ್ಗಿ ಸಾಮಾಜಿಕ ಕಾರ್ಯಕರ್ತನ‌ ಹತ್ಯೆ Read More »