ದುರಂತ ಸಂಭವಿಸಿದ ವಯನಾಡಿನಲ್ಲಿ ಈಗ ಕಳ್ಳರ ಹಾವಳಿ| ಸಂತ್ರಸ್ತರ ನಗ -ನಗದು ದೋಚುತ್ತಿರುವ ಕಳ್ಳರು
ಸಮಗ್ರ ನ್ಯೂಸ್: ಭಾರೀ ದುರಂತದಿಂದ ನಲುಗಿ ಹೋಗಿರುವ ಕೇರಳದ ವಯನಾಡಿನಲ್ಲಿ ಇದೀಗ ಕಳ್ಳರ ಹಾವಳಿ ಆರಂಭವಾಗಿದೆ ಎಂದು ತಿಳಿದುಬಂದಿದೆ. ಭೂಕುಸಿತದಲ್ಲಿ ನಿರಾಶ್ರಿತವಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಸಂತ್ರಸ್ಥರು ಅಳಲು ತೋಡಿಕೊಂಡಿದ್ದಾರೆ. ಭೂಕುಸಿತದ ಸಂದರ್ಭದಲ್ಲಿ ಪ್ರಾಣ ರಕ್ಷಣೆಗಾಗಿ ಮನೆಗಳನ್ನು ತೊರೆದು ರೆಸಾರ್ಟ್ನಲ್ಲಿ ತಂಗಿದ್ದೇವೆ. ಆದರೆ ಪರಿಸ್ಥಿತಿ ಅವಲೋಕನಕ್ಕಾಗಿ ಮನೆಯ ಬಳಿ ತೆರಳಿದ್ದಾಗ ಬಾಗಿಲುಗಳು ಮುರಿದುಕೊಂಡಿತ್ತು, ಬಟ್ಟೆಗಳು ಹಾಗೂ ಕೆಲವು ವಸ್ತುಗಳು ನಾಪತ್ತೆಯಾಗಿವೆ ಎಂದು ಸಂತ್ರಸ್ತರೊಬ್ಬರು ಹೇಳಿದ್ದು ವರದಿಯಾಗಿದೆ. ರಾತ್ರಿ ವೇಳೆ ಕಳ್ಳತನ ಮಾಡುವ ಉದ್ದೇಶದಿಂದ ಈ […]
ದುರಂತ ಸಂಭವಿಸಿದ ವಯನಾಡಿನಲ್ಲಿ ಈಗ ಕಳ್ಳರ ಹಾವಳಿ| ಸಂತ್ರಸ್ತರ ನಗ -ನಗದು ದೋಚುತ್ತಿರುವ ಕಳ್ಳರು Read More »










