ದೇಶ-ವಿದೇಶ

ಮತ್ತೊಂದು ಪಾದಯಾತ್ರೆ/ ಅತೃಪ್ತ ಬಿಜೆಪಿ ನಾಯಕರಿಂದ ಬಳ್ಳಾರಿ ಚಲೋ

ಸಮಗ್ರ ನ್ಯೂಸ್‌: ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆ ಮುಗಿದಿದ್ದು, ಇದೀಗ ಅತೃಪ್ತ ಬಿಜೆಪಿ ನಾಯಕರು ಸೆ.17ರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿಯ ಅತೃಪ್ತ ನಾಯಕರಾದ ಬಸನಗೌಡ ಪಾಟೀಲ್‌ ಯತ್ನಾಳ, ರಮೇಶ ಜಾರಕಿಹೊಳಿ, ಜಿ.ಎಂ.ಸಿದ್ದೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಅರವಿಂದ ಲಿಂಬಾವಳಿ, ಪ್ರತಾಪ ಸಿಂಹ, ಕುಮಾರ ಬಂಗಾರಪ್ಪ ಸೇರಿದಂತೆ 12 ಬಿಜೆಪಿ ನಾಯಕರು ಗೌಪ್ಯ ಸಭೆ ನಡೆಸಿದರು. ಪಾದಯಾತ್ರೆಯಲ್ಲಿ ವಾಲ್ಮೀಕಿ ಕಾಂಗ್ರೆಸ್ ಅಭಿವೃದ್ಧಿ ನಿಗಮದ ಹಗರಣಗಳು ಹಾಗೂ […]

ಮತ್ತೊಂದು ಪಾದಯಾತ್ರೆ/ ಅತೃಪ್ತ ಬಿಜೆಪಿ ನಾಯಕರಿಂದ ಬಳ್ಳಾರಿ ಚಲೋ Read More »

ಭಾರೀ ಮಳೆ/ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್‌: ಭಾರೀ ಮಳೆ ಹಿನ್ನಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪಹಲ್ಲಾಮ್ ಮಾರ್ಗ ಮತ್ತು ಬಲ್ಟಾಲ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ. ಈ ಕಾರಣದಿಂದ ಎರಡೂ ಕಡೆಗಳಲ್ಲಿ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಬುಧವಾರ ನಿರ್ವಹಣೆಗಾಗಿ ಪಹಲ್ಲಾಮ್ ಮಾರ್ಗವನ್ನು ಮುಚ್ಚಲಾಗಿತ್ತು. ಅಮರನಾಥ ಯಾತ್ರೆಯ ಪಹಲ್ಲಾಮ್ ಮತ್ತು ಬಾಲ್ ಮಾರ್ಗಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ ಎಂದು ಕಾಶ್ಮೀರದ ವಿಭಾಗೀಯ ಆಯುಕ್ತ ವಿ ಕೆ ಬಿದುರಿ ಹೇಳಿದ್ದಾರೆ. ಮಳೆಯ ಕಾರಣ ಅಮರನಾಥ ಯಾತ್ರೆಯ ಬಾಲ್ಟಾಲ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕಿದೆ.

ಭಾರೀ ಮಳೆ/ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ Read More »

ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ನಟ್ವರ್ ಸಿಂಗ್ ಇನ್ನಿಲ್ಲ

ಸಮಗ್ರ ನ್ಯೂಸ್: ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಕೆ. ನಟ್ವರ್‌ ಸಿಂಗ್‌ (95) ಅವರು ನಿಧನರಾಗಿದ್ದಾರೆ. ಸುದೀರ್ಘ ಅವಧಿಯಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿ ಭಾರತದ ರಾಜತಾಂತ್ರಿಕತೆಗೆ ಅಪಾರ ಕೊಡುಗೆ ನೀಡಿದ ಅವರು ವಿದೇಶಾಂಗ ವ್ಯವಹಾರಗಳ ಸಚಿವರಾಗಿಯೂ ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ. ನಟ್ವರ್‌ ಸಿಂಗ್‌ ಅವರು ಭಾರತ ಹಾಗೂ ಪಾಕಿಸ್ತಾನದ ನಡುವೆ ಸ್ನೇಹ, ಸಂಬಂಧ ಮೂಡಲು ಎರಡೂ ದೇಶಗಳು

ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ನಟ್ವರ್ ಸಿಂಗ್ ಇನ್ನಿಲ್ಲ Read More »

ಮನೀಶ್ ಸಿಸೋಡಿಯಾ ಜೈಲು ವಾಸ ಮುಕ್ತಾಯ/ 17 ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆ

ಸಮಗ್ರ ನ್ಯೂಸ್‌: 17 ತಿಂಗಳ ಜೈಲು ವಾಸದ ಬಳಿಕ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಬಳಿಕ ಸಿಸೋಡಿಯಾ ಅವರು ಬಿಡುಗಡೆಯಾಗಿ ಹೊರ ಬಂದಿದ್ದಾರೆ. ಸಿಸೋಡಿಯಾ ಅವರನ್ನು 2023 ರ ಫೆಬ್ರವರಿ 26ರಂದು ಸಿಬಿಐ, ಎರಡು ವಾರಗಳ ನಂತರ ಇಡಿ ಬಂಧಿಸಿತ್ತು. ಈಗ ಎರಡೂ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಜೈಲಿನಿಂದ

ಮನೀಶ್ ಸಿಸೋಡಿಯಾ ಜೈಲು ವಾಸ ಮುಕ್ತಾಯ/ 17 ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆ Read More »

ಹರಿಯಾಣದ ಶಾಲೆಗಳಲ್ಲಿ ಇನ್ಮುಂದೆ ಗುಡ್‌ ಮಾರ್ನಿಂಗ್‌ ಬದಲು ʼಜೈ ಹಿಂದ್‌ʼ/ ಸರ್ಕಾರದ ಆದೇಶ

ಸಮಗ್ರ ನ್ಯೂಸ್‌: ಹರಿಯಾಣದ ಎಲ್ಲಾ ಶಾಲೆಗಳಲ್ಲಿ ʼಶುಭೋದಯ’ (ಗುಡ್ ಮಾರ್ನಿಂಗ್) ಬದಲಿಗೆ ʼಜೈ ಹಿಂದ್’ ಎಂದು ಹೇಳಲು ನಿರ್ಧರಿಸಲಾಗಿದೆ. ಹರಿಯಾಣ ಸರ್ಕಾರವು ಆರಂಭಿಸಿರುವ ಈ ಕ್ರಮವು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯ ಹೆಮ್ಮೆಯ ಭಾವನೆಯನ್ನು ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಶಾಲಾ ಶಿಕ್ಷಣ ನಿರ್ದೇಶನಾಲಯವು ಎಲ್ಲಾ ಜಿಲ್ಲಾ ಶಿಕ್ಷಣಾಧಿಕಾರಿಗಳು, ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿಗಳು, ಜಿಲ್ಲಾ ಬ್ಲಾಕ್ ಶಿಕ್ಷಣಾಧಿಕಾರಿಗಳು, ಬ್ಲಾಕ್ ಪ್ರಾಥಮಿಕ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಾಯರಿಗೆ ಸುತ್ತೋಲೆಯನ್ನು ಕಳುಹಿಸಿದೆ.. ಸುತ್ತೋಲೆಯ ಪ್ರಕಾರ, ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯಿಂದಲೇ

ಹರಿಯಾಣದ ಶಾಲೆಗಳಲ್ಲಿ ಇನ್ಮುಂದೆ ಗುಡ್‌ ಮಾರ್ನಿಂಗ್‌ ಬದಲು ʼಜೈ ಹಿಂದ್‌ʼ/ ಸರ್ಕಾರದ ಆದೇಶ Read More »

ಮುಂಬೈನ ಕಾಲೇಜಿನಲ್ಲಿ ಹಿಜಾಬ್‌ ಬ್ಯಾನ್‌/ ತಡೆ ನೀಡಿದ ಸುಪ್ರೀಂ

ಸಮಗ್ರ ನ್ಯೂಸ್‌: ಮುಂಬೈನ ಕಾಲೇಜಿನ ಆವರಣದಲ್ಲಿ ಹಿಜಾಬ್, ಬುರ್ಖಾ, ಕ್ಯಾಪ್ ರೀತಿಯ ಉಡುಗೆಗಳನ್ನು ಧರಿಸುವುದನ್ನು ನಿಷೇಧಿಸಿ ಹೊರಡಿಸಿದ್ದ ಸುತ್ತೋಲೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದ್ದು, ತರಗತಿಯೊಳಗೆ ಹುಡುಗಿಯರು ಯಾವುದೇ ರೀತಿಯ ಬುರ್ಖಾವನ್ನು ಧರಿಸಲು ಅನುಮತಿ ನೀಡಲಾಗುವುದಿಲ್ಲ ಮತ್ತು ಕ್ಯಾಂಪಸ್‌ನಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಮತಿಯಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಮಹಿಳಾ ಸಬಲೀಕರಣ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ʼಹೆಣ್ಣುಮಕ್ಕಳು ಧರಿಸುವುದನ್ನು ನಿರ್ಬಂಧಿಸುವ ಮೂಲಕ ನೀವು

ಮುಂಬೈನ ಕಾಲೇಜಿನಲ್ಲಿ ಹಿಜಾಬ್‌ ಬ್ಯಾನ್‌/ ತಡೆ ನೀಡಿದ ಸುಪ್ರೀಂ Read More »

ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು: ಬೆಳಗಾವಿ ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಗೋವಾದ ವಾಸ್ಕೋದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ 11 ಬೋಗಿಗಳು ನೆಲಕ್ಕುರುಳಿ ಕಲ್ಲಿದ್ದಲು ವ್ಯರ್ಥವಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಬೆಳಗಾವಿ, ಹುಬ್ಬಳ್ಳಿ ಮಾರ್ಗದ ರೈಲು ಸಂಚಾರ ಸಮಯ ಬದಲಾಗಿದೆ. ಗೋವಾ ಮೂಲಕ ಸಂಚರಿಸುವ ಎರಡು ಟ್ರೈನ್ ಗಳ ಸಂಚಾರ ಬಂದ್ ಆಗಿದೆ.

ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು: ಬೆಳಗಾವಿ ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ Read More »

2025ರವರೆಗೆ ಬಾಹ್ಯಾಕಾಶದಲ್ಲೆ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌.. ನಾಸಾದಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರು ಬಾಹ್ಯಾಕಾಶದಲ್ಲೆ ಸಿಲುಕಿದ್ದಾರೆ ಎಂಬ ವರದಿಗಳು ಈ ಹಿಂದೆ ಬಂದಿತ್ತು. ಆದರೆ ಇದೀಗ ನಾಸಾ ಇನ್ನೊಂದು ಅಧೀಕೃತ ಮಾಹಿತಿಯೊಂದನ್ನು ನೀಡಿದೆ. ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಂಡ ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ ಅವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ ಎಂದು ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ (NASA) ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ

2025ರವರೆಗೆ ಬಾಹ್ಯಾಕಾಶದಲ್ಲೆ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌.. ನಾಸಾದಿಂದ ಸ್ಪಷ್ಟನೆ Read More »

ಜಪಾನ್ ನಲ್ಲಿ 7.1 ತೀವ್ರತೆಯ ಭೂಕಂಪನ| ಸುನಾಮಿ ಅಪ್ಪಳಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಜಪಾನ್‌ ನ ದಕ್ಷಿಣ ಕರಾವಳಿ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 7.1ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಜಪಾನ್‌ ನ ದಕ್ಷಿಣದ ಮುಖ್ಯ ದ್ವೀಪವಾದ ಕ್ಯೂಶುವಿನ ಪೂರ್ವ ಕರಾವಳಿಯಲ್ಲಿ ಸುಮಾರು 30 ಕಿಲೋ ಮೀಟರ್‌ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇರುವುದನ್ನು ಗುರುತಿಸಲಾಗಿದೆ ಎಂದು ವರದಿ ವಿವರಿಸಿದೆ. ಪ್ರಬಲ ಭೂಕಂಪದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಈವರೆಗೆ ಯಾವ ಮಾಹಿತಿಯೂ ಬಂದಿಲ್ಲ. ಭೂಕಂಪದ

ಜಪಾನ್ ನಲ್ಲಿ 7.1 ತೀವ್ರತೆಯ ಭೂಕಂಪನ| ಸುನಾಮಿ ಅಪ್ಪಳಿಸುವ ಸಾಧ್ಯತೆ Read More »

‘ಈಕೆಯನ್ನಲ್ಲವೇ ನಾವು ಬೀದಿಯಲ್ಲಿ ಎಳೆದಾಡಿದ್ದು?’| ವಿನೇಶ್ ಪೋಗಟ್ ಪೈನಲ್‌ಗೆ ಎಂಟ್ರಿಯಾದ ಬೆನ್ನಲ್ಲೇ ಭಜರಂಗ್ ಪೂನಿಯಾ ಟ್ವೀಟ್

ಸಮಗ್ರ ನ್ಯೂಸ್: ವಿನೇಶ್‌ ಪೋಗಟ್‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳೆಯ 50 ಕೆಜಿ ರೆಸ್ಲಿಂಗ್‌ನಲ್ಲಿ ಸೆಮಿಫೈನಲ್‌ಗೇರುವ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ. ಪ್ರೀ ಕ್ವಾರ್ಟರ್‌ ಫೈನಲ್‌ನಲ್ಲಿ ಆಕೆ ಹಾಲಿ ವಿಶ್ವಚಾಂಪಿಯನ್‌ಅನ್ನು ಸೋಲಿಸಿದ ರೀತಿಯೇ ಒಲಿಂಪಿಕ್ಸ್‌ ಚಿನ್ನ ಗೆಲುವಿಗಿಂತ ಮಹತ್ವದ್ದು ಎಂದು ಬಿಂಬಿಸಲಾಗುತ್ತದೆ. ವಿನೇಶ್‌ ಪೋಗಟ್‌ ಚಿನ್ನದ ಭರವಸೆಯನ್ನು ಮೂಡಿಸಿರುವ ನಡುವೆಯೇ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಜರಂಗ್‌ ಪೂನಿಯಾ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ರೆಸ್ಲಿಂಗ್‌ ಫೆಡರೇಷನ್‌ನಲ್ಲಿ ಬದಲಾವಣೆ ಆಗಬೇಕು. ಮಾಜಿ ಅಧ್ಯಕ್ಷರಾಗಿರುವ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ

‘ಈಕೆಯನ್ನಲ್ಲವೇ ನಾವು ಬೀದಿಯಲ್ಲಿ ಎಳೆದಾಡಿದ್ದು?’| ವಿನೇಶ್ ಪೋಗಟ್ ಪೈನಲ್‌ಗೆ ಎಂಟ್ರಿಯಾದ ಬೆನ್ನಲ್ಲೇ ಭಜರಂಗ್ ಪೂನಿಯಾ ಟ್ವೀಟ್ Read More »