ದೇಶ-ವಿದೇಶ

ಲಡಾಖ್‌ನಲ್ಲಿ ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣ/ ಇಂದು ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ

ಸಮಗ್ರ ನ್ಯೂಸ್‌: ಲಡಾಖ್‌ನಲ್ಲಿ ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಮೋದಿ ಅವರು ಅತ್ಯಂತ ಕಾರ್ಯತಂತ್ರದ ಮತ್ತು ಪ್ರಮುಖ ಶಿಂಕುಲ್ ಲಾ ಸುರಂಗವನ್ನು ಉದ್ಘಾಟಿಸಲಿದ್ದಾರೆ, ಇದು ಎಲ್ಲಾ ಋತುಗಳಲ್ಲಿ ಪರ್ಯಾಯ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಲಡಾಖ್ ಗೆ ಪಡೆಗಳ ಕ್ಷಿಪ್ರ ಚಲನೆಯನ್ನು ಸುಗಮಗೊಳಿಸುತ್ತದೆ. ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲಡಾಖ್ ಲೆಫ್ಟಿನೆಂಟ್ ಗವರ್ನರ್ ಬ್ರಿಗೇಡಿಯರ್ (ಡಾ) ಬಿ.ಡಿ. ಮಿಶ್ರಾ (ನಿವೃತ್ತ). ಸಿಡಿಎಸ್ ಮತ್ತು ಮೂರು ಸೇನಾ […]

ಲಡಾಖ್‌ನಲ್ಲಿ ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣ/ ಇಂದು ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ Read More »

ಪ್ಯಾರಿಸ್ ಒಲಿಂಪಿಕ್ಸ್ ೨೦೨೪/ ಇಂದು ಉದ್ಘಾಟನಾ ಸಮಾರಂಭ

ಸಮಗ್ರ ನ್ಯೂಸ್‌: ಪ್ರತಿಷ್ಠಿತ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಉದ್ಘಾಟನ ಸಮಾರಂಭ ಇಂದು ಫ್ರಾನ್ಸ್‌ನ ಮಹಾನದಿ ಸೀನ್ ಮೇಲೆ ನಡೆಯಲಿದೆ. ಭಾರತದ ಧ್ವಜಧಾರಿಯಾಗಿ ಅವಳಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧು ಅವರು ಟೇಬಲ್ ಟೆನಿಸ್ ಪಟು ಶರತ್ ಕಮಾಲ್ ಜತೆ ಭಾರತದ ಧ್ವಜ ಹಿಡಿದು ಪಥಸಂಚಲನದಲ್ಲಿ ಸಾಗಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತ ತಂಡ 84ನೇ ರಾಷ್ಟ್ರವಾಗಿ ಈ ಬಾರಿ ಕಾಣಿಸಿಕೊಳ್ಳಲಿದೆ. ನದಿಯ ಮೇಲೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸುಮಾರು 3,000 ಮಂದಿ ಕಲಾವಿದರು ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ಫ್ರೆಂಚ್

ಪ್ಯಾರಿಸ್ ಒಲಿಂಪಿಕ್ಸ್ ೨೦೨೪/ ಇಂದು ಉದ್ಘಾಟನಾ ಸಮಾರಂಭ Read More »

ನೂತನ ಫೀಚರ್‌ ಪರಿಚಯಿಸಿದ ಗೂಗಲ್‌ ಮ್ಯಾಪ್‌

ಸಮಗ್ರ ನ್ಯೂಸ್‌: ಅಮೆರಿಕದ ಮೂಲದ ಗೂಗಲ್‌ ಭಾರತೀಯರಿಗೆ ತನ್ನ ಗೂಗಲ್‌ ಮ್ಯಾಪ್‌ನಲ್ಲಿ ಒಂದಿಷ್ಟು ಹೊಸ ಆಯ್ಕೆಗಳನ್ನು ಪರಿಚಯಿಸಿದ್ದು, ಎಲೆಕ್ಟ್ರಿಕ್‌ ಚಾರ್ಜಿಂಗ್‌ ಪಾಯಿಂಟ್‌ ಎಲ್ಲಿದೆ, ಫ್ಲೈಓವರ್‌ ಯಾವುದೋ ಕಾರಣಕ್ಕೆ ಮುಚ್ಚಿದ್ದರೆ ಅದರ ಮಾಹಿತಿ, ಮೆಟ್ರೋ ಟಿಕೆಟ್‌ ಖರೀದಿ, ನಾಲ್ಕು ಚಕ್ರಗಳ ವಾಹನಗಳಿಗೆ ಕಿರಿದಾದ ದಾರಿ ತಪ್ಪಿಸಲು ನೆರವಾಗುವ ಕೃತಕ ಬುದ್ಧಿಮತ್ತೆ ಆಧರಿತ ಆಯ್ಕೆಗಳನ್ನು ಪರಿಚಯಿಸಿದೆ. ಅಲ್ಲದೆ ಡೆವಲಪರ್‌ಗಳಿಗೆ ಗೂಗಲ್‌ ಮ್ಯಾಪ್‌ ಫ್ಲ್ಯಾಟ್‌ಫಾರಂ ಬಳಕೆ ಶುಲ್ಕವನ್ನು ಶೇ.70ರಷ್ಟು ಕಡಿತ ಕೂಡಾ ಮಾಡಿದೆ. ಮೊದಲ ಹಂತದಲ್ಲಿ ಈ ಸೇವೆಗಳು ಬೆಂಗಳೂರು ಸೇರಿದಂತೆ

ನೂತನ ಫೀಚರ್‌ ಪರಿಚಯಿಸಿದ ಗೂಗಲ್‌ ಮ್ಯಾಪ್‌ Read More »

ಸಿಂಪಲ್ಲಾಗಿ ಸಾಯೋದಕ್ಕೆ ಆತ್ಮಹತ್ಯೆ ಮೆಷಿನ್ ಆವಿಷ್ಕರಿಸಿದ ಸ್ವಿಟ್ಜರ್ಲೆಂಡ್‌‌| ನೋವಿಲ್ಲದೆ ಕ್ಷಣದಲ್ಲಿ ಸಾಯಿಸುತ್ತೆ ಈ ಯಂತ್ರ

ಸಮಗ್ರ ಡಿಜಿಟಲ್ ಡೆಸ್ಕ್: ‘ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಿಸುವ ಯಂತ್ರ’ವನ್ನು ಸ್ವಿಟ್ಜರ್ಲೆಂಡ್ ಆವಿಷ್ಕರಿಸಲಾಗಿದ್ದು, ಶೀಘ್ರದಲ್ಲೇ ಇದು ಬಳಕೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ವಿಟ್ಜರ್ಲೆಂಡ್‌ ಸರ್ಕಾರ ಆತ್ಮಹತ್ಯೆ ಯಂತ್ರ ಬಳಕೆಗೆ ಕಾನೂನು ಅನುಮೋದನೆ ನೀಡಿದೆ. ಇದೀಗ ವ್ಯಕ್ತಿಯು ಕೇವಲ ಒಂದು ನಿಮಿಷದಲ್ಲಿ ಈ ಯಂತ್ರವನ್ನು ಬಳಸಿ ತನ್ನ ಪ್ರಾಣವನ್ನು ತ್ಯಾಗ ಮಾಡಬಹುದಾಗಿದೆ. ಸಾರ್ಕೋ ಎಂಬ ಸಂಸ್ಥೆ ಈ ವಿನೂತನ ಯಂತ್ರವನ್ನು ಆವಿಷ್ಕರಿಸಿದ್ದು, 2019ರಲ್ಲೇ ಈ ಆತ್ಮಹತ್ಯಾ ಸಾಧನೆವನ್ನು ಸಂಸ್ಥೆ ರಿವೀಲ್ ಮಾಡಿತ್ತು. ಆದರೆ ಇದೀಗ ಅತ್ಯಾಧುನಿಕ ಅಪ್

ಸಿಂಪಲ್ಲಾಗಿ ಸಾಯೋದಕ್ಕೆ ಆತ್ಮಹತ್ಯೆ ಮೆಷಿನ್ ಆವಿಷ್ಕರಿಸಿದ ಸ್ವಿಟ್ಜರ್ಲೆಂಡ್‌‌| ನೋವಿಲ್ಲದೆ ಕ್ಷಣದಲ್ಲಿ ಸಾಯಿಸುತ್ತೆ ಈ ಯಂತ್ರ Read More »

ನಾನ್ ಸ್ಟಿಕ್ ಕುಕ್ ವೇರ್ ಬಳಕೆಯಿಂದ ಈ ಕಾಯಿಲೆ ಬರಬಹುದು!! ಆತಂಕಕಾರಿ ವರದಿ‌ ಬಹಿರಂಗ

ಸಮಗ್ರ ನ್ಯೂಸ್: ನಾನ್ ಸ್ಟಿಕ್ ಕಿಚನ್ ವೇರ್ ಅತಿಯಾಗಿ ಬಿಸಿಯಾಗುವುದರಿಂದ ಅವುಗಳ ಮೇಲಿನ ಲೇಪನದಲ್ಲಿ ರಾಸಾಯನಿಕಗಳ ಬಿಡುಗಡೆಯಿಂದ ಉಂಟಾಗುವ ಹೊಗೆಯಿಂದ ಈ ಸಮಸ್ಯೆಗಳು ಉಂಟಾಗುತ್ತವೆ ಎಂದು ಸಂಶೋಧಕರು ಬಹಿರಂಗಪಡಿಸಿದ್ದಾರೆ. ಕಳೆದ ವರ್ಷ ಯುನೈಟೆಡ್ ಸ್ಟೇಟ್ಸ್‌ ನಲ್ಲಿ ವರದಿಯಾದ ಪಾಲಿಮರ್ ಫ್ಯೂಮ್ ಜ್ವರದ ಪ್ರಕರಣಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ, ಇದು ಅತಿಯಾಗಿ ಬಿಸಿಯಾದ ನಾನ್‌ಸ್ಟಿಕ್ ಪ್ಯಾನ್‌ಗಳಿಂದ ಹೊಗೆಯನ್ನು ಉಸಿರಾಡುವುದರಿಂದ ಉಂಟಾಗುವ ಅಪರೂಪದ ಕಾಯಿಲೆಯಾಗಿದೆ. ಸಾಮಾನ್ಯವಾಗಿ ಪಾಲಿಮರ್ ಫ್ಯೂಮ್ ಜ್ವರವನ್ನು “ಟೆಫ್ಲಾನ್ ಫ್ಲೂ” ಎಂದು ಉಲ್ಲೇಖಿಸಲಾಗುತ್ತದೆ. ಟ್ರೇಡ್‌ಮಾರ್ಕ್ ನಾನ್‌ಸ್ಟಿಕ್ ಕೋಟಿಂಗ್,

ನಾನ್ ಸ್ಟಿಕ್ ಕುಕ್ ವೇರ್ ಬಳಕೆಯಿಂದ ಈ ಕಾಯಿಲೆ ಬರಬಹುದು!! ಆತಂಕಕಾರಿ ವರದಿ‌ ಬಹಿರಂಗ Read More »

ಪ್ಯಾರಿಸ್‌ ಒಲಿಂಪಿಕ್ಸ್‌ ೨೦೨೪/ ಇಂದಿನಿಂದ ಭಾರತದ ಒಲಿಂಪಿಕ್ಸ್ ಅಭಿಯಾನ ಶುರು

ಸಮಗ್ರ ನ್ಯೂಸ್‌: ಭಾರತವು ಇಂದಿನಿಂದ ಒಲಿಂಪಿಕ್ಸ್ ಅಭಿಯಾನ ಆರಂಭಿಸಲಿದ್ದು, ಬಿಲ್ಲುಗಾರಿಕೆ (ಆರ್ಚರಿ) ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟುಗಳಾದ ದೀಪಿಕಾ ಕುಮಾರಿ, ಅಂಕಿತಾ ಭಕತ್, ಭಜನ್ ಕೌರ್, ಬಿ ಧೀರಜ್, ತರುಣ್‌ದೀಪ್ ರೈ ಮತ್ತು ಪ್ರವೀಣ್ ಜಾಧವ್ ಸ್ಪರ್ಧಿಸಲಿದ್ದಾರೆ. ವೈಯಕ್ತಿಕ ಶ್ರೇಯಾಂಕ ಸುತ್ತಿನಲ್ಲಿ ಸ್ಪರ್ಧೆ ನಡೆಯಲಿದೆ. ಇದಾದ ಬಳಿಕ ಪುರುಷರ ವೈಯುಕ್ತಿಕ ಶ್ರೇಯಾಂಕ ಸುತ್ತಿನ ಆರ್ಚರಿ ಸ್ಪರ್ಧೆಗಳು ನಡೆಯಲಿವೆ. ಭಾರತೀಯ ಬಿಲ್ಲುಗಾರರ ಪದಕದ ಮಹತ್ವಾಕಾಂಕ್ಷೆಗೆ ಇಂದಿನ ಶ್ರೇಯಾಂಕದ ಸುತ್ತು ನಿರ್ಣಾಯಕವಾಗಿರುತ್ತದೆ. ಶ್ರೇಯಾಂಕದ ಸುತ್ತಿನಿಂದ ಆಗ್ರ ನಾಲ್ಕು ಶ್ರೇಯಾಂಕದ ತಂಡಗಳು ನೇರವಾಗಿ

ಪ್ಯಾರಿಸ್‌ ಒಲಿಂಪಿಕ್ಸ್‌ ೨೦೨೪/ ಇಂದಿನಿಂದ ಭಾರತದ ಒಲಿಂಪಿಕ್ಸ್ ಅಭಿಯಾನ ಶುರು Read More »

ನೇಪಾಳದಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ

ಸಮಗ್ರ ನ್ಯೂಸ್: ನೇಪಾಳದ ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ಉಲ್ಲೇಖಿಸಿದ್ದಾರೆ. ವಿಮಾನದಲ್ಲಿ ಸಾಮಾನ್ಯ ಪ್ರಯಾಣಿಕರು ಇರಲಿಲ್ಲ, ಆದರೆ ತಾಂತ್ರಿಕ ತಂಡದ 19 ಸದಸ್ಯರು ವಿಮಾನದಲ್ಲಿದ್ದರು. ಅಪಘಾತಕ್ಕೆ ಕಾರಣ ಏನು ಅನ್ನೋದು ಇನ್ನೂ ತಿಳಿದು ಬಂದಿಲ್ಲ. 19 ಸದಸ್ಯರ ಸಾವಿನ ಶಂಕೆ ವ್ಯಕ್ತವಾಗಿದೆ. ಆದರೆ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಅನ್ನೋದರ ಕುರಿತು ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಅಪಘಾತ ನಡೆದ ಸ್ಥಳದಿಂದ ಇದುವರೆಗೆ

ನೇಪಾಳದಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ Read More »

ನೀಟ್- ಯುಜಿ 2024 ಮರು ಪರೀಕ್ಷೆ ನಡೆಸುವುದಿಲ್ಲ| ಸುಪ್ರೀಂ ಮಹತ್ವದ ತೀರ್ಪು

ಸಮಗ್ರ ನ್ಯೂಸ್: 2024ರ ನೀಟ್-ಯುಜಿ ಪರೀಕ್ಷೆಗೆ ಮರು ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಲಭ್ಯವಿರುವ ದತ್ತಾಂಶವು “ವ್ಯವಸ್ಥಿತ ಉಲ್ಲಂಘನೆ” ಅಥವಾ ಸ್ಪರ್ಧಾತ್ಮಕ ಪರೀಕ್ಷೆಯ “ಪಾವಿತ್ರ್ಯತೆಯ” ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸುವುದಿಲ್ಲ ಎಂದಿದೆ. ನೀಟ್ ಯುಜಿ ಪ್ರಕರಣದ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಇಂದು ನಡೆಸಿದೆ. 1 ಲಕ್ಷದ 8 ಸಾವಿರ ಸೀಟುಗಳಿಗೆ ನಡೆದ ಪರೀಕ್ಷೆಯಲ್ಲಿ 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ವಿಚಾರಣೆ ವೇಳೆ ಸಿಜೆಐ ತಿಳಿಸಿದ್ದಾರೆ. ಈ ಪೈಕಿ 52 ಸಾವಿರ

ನೀಟ್- ಯುಜಿ 2024 ಮರು ಪರೀಕ್ಷೆ ನಡೆಸುವುದಿಲ್ಲ| ಸುಪ್ರೀಂ ಮಹತ್ವದ ತೀರ್ಪು Read More »

ಬಜೆಟ್ 2024| ಯಾವ ಕ್ಷೇತ್ರಕ್ಕೆ‌ ಏನು ಸಿಕ್ತು? ಇಲ್ಲಿದೆ ಹೈಲೈಟ್ಸ್…

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಬಜೆಟ್ ನಲ್ಲಿ ನಿಗದಿಪಡಿಸಿದ ಗುರಿಗಳನ್ನು ಅನುಸರಿಸಿ, ನಾವು ಒಂಬತ್ತು ಆದ್ಯತೆಗಳನ್ನು ನಿಗದಿಪಡಿಸಿದ್ದೇವೆ, ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ಮಾಡಲಾಗುವುದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. 2024-25ನೇ ಸಾಲಿನ ಕೇಂದ್ರ

ಬಜೆಟ್ 2024| ಯಾವ ಕ್ಷೇತ್ರಕ್ಕೆ‌ ಏನು ಸಿಕ್ತು? ಇಲ್ಲಿದೆ ಹೈಲೈಟ್ಸ್… Read More »

ಯುದ್ಧಪೀಡಿತ ಈ ದೇಶದಲ್ಲಿ ಆಹಾರ ಸಿಗಬೇಕಾದ್ರೆ ಸೈನಿಕರ ಜೊತೆ‌ ಸೆಕ್ಸ್ ಮಾಡ್ಲೇಬೇಕು!! ಇಲ್ಲಿ ಮಹಿಳೆಯರ, ಹಿರಿಯ ನಾಗರಿಕರ ಅವಸ್ಥೆ ಕೇಳೋದೇ ಬೇಡ!

ಸಮಗ್ರ ನ್ಯೂಸ್: ಕುಟುಂಬದ ಆರ್ಥಿಕ ನಿರ್ವಹಣೆಗಾಗಿ ಆಹಾರ ಬೇಕಾದರೆ ಮಹಿಳೆಯರು ಯೋಧರ ಜೊತೆ ಮಲಗುವಂತೆ ಒತ್ತಡ ಯುದ್ಧಪೀಡಿತ ಸೂಡಾನ್ ದೇಶದಲ್ಲಿ‌ ಹೇರಲಾಗುತ್ತಿದೆ.‌ ಸುಡಾನ್ ನ ಒಮ್ರುಮನ್ ನಗರದ ಸುಮಾರು 25ಕ್ಕೂ ಹೆಚ್ಚು ಮಹಿಳೆಯರು ತಾವು ಕೇವಲ ಕುಟುಂಬ ಹೊಟ್ಟೆ ತುಂಬಿಸಲು ಆಹಾರ ಮುಂತಾದ ಅಗತ್ಯ ವಸ್ತುಗಳನ್ನು ಪಡೆಯಲು ಸೈನಿಕರ ಜೊತೆ ದೇಹ ಹಂಚಿಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ಆಹಾರ ಸಂಗ್ರಹಿಸುವ ಉಗ್ರಾಣ ಸೇರಿದಂತೆ ಕಾರ್ಖಾನೆಗಳು ಸೈನಿಕರ ವಶದಲ್ಲಿದೆ. ಇದರಿಂದ ದೇಶದ ಜನರು ಆಹಾರಕ್ಕಾಗಿ ಪರದಾಡುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈನಿಕರು

ಯುದ್ಧಪೀಡಿತ ಈ ದೇಶದಲ್ಲಿ ಆಹಾರ ಸಿಗಬೇಕಾದ್ರೆ ಸೈನಿಕರ ಜೊತೆ‌ ಸೆಕ್ಸ್ ಮಾಡ್ಲೇಬೇಕು!! ಇಲ್ಲಿ ಮಹಿಳೆಯರ, ಹಿರಿಯ ನಾಗರಿಕರ ಅವಸ್ಥೆ ಕೇಳೋದೇ ಬೇಡ! Read More »