ದೇಶ-ವಿದೇಶ

ಚೆನ್ನೈನಲ್ಲಿ ಭಾರೀ ಮಳೆ| ಶಾಲಾ ಕಾಲೇಜುಗಳಿಗೆ‌ ರಜೆ‌ ಘೋಷಣೆ; ವಿಮಾನ ಹಾರಾಟ ರದ್ದು

ಸಮಗ್ರ ನ್ಯೂಸ್: ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಎಂಟು ವಿಮಾನಗಳ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಚೆನ್ನೈನಲ್ಲಿ ನಿನ್ನೆ ರಾತ್ರಿಯಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದೆ. ಹೀಗಾಗಿ ಚೆನ್ನೈ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿನ ಶಾಲಾ ಕಾಲೇಜುಗಳಿಗೆ ರಾಜ್ಯ ಸರಕಾರ ರಜೆ ಘೋಷಿಸಿದೆ. ಬೆಳಗ್ಗೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚೆನ್ನೈನ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು, ಅಕ್ಟೋಬರ್ 15ರಿಂದ ಅಕ್ಟೋಬರ್ 18ರವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಐಟಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಸೂಚನೆ […]

ಚೆನ್ನೈನಲ್ಲಿ ಭಾರೀ ಮಳೆ| ಶಾಲಾ ಕಾಲೇಜುಗಳಿಗೆ‌ ರಜೆ‌ ಘೋಷಣೆ; ವಿಮಾನ ಹಾರಾಟ ರದ್ದು Read More »

“ನೆನಪಿಡಿ ಹಿಂದೂಗಳೇ… ಪಾಕಿಸ್ತಾನ, ಬಾಂಗ್ಲಾದೇಶದವ್ರು ನಿಮ್ಮನ್ನು ಕತ್ತರಿಸಿ ನಾಯಿಗೆ ಉಣಬಡಿಸುತ್ತಾರೆ”| ವಿವಾದಾತ್ಮಕ ಹೇಳಿಕೆ‌ ನೀಡಿದ ಮೌಲಾನಾ

ಸಮಗ್ರ ನ್ಯೂಸ್: ಉತ್ತರ ಪ್ರದೇಶ ಗಾಜಿಪುರದಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಮೌಲಾನಾ ಮಾಡಿದ ಭಾಷಣವು ವಿವಾದದ ಕಿಡಿ ಹೊತ್ತಿಸಿದೆ. ಮೌಲಾನಾ ತಮ್ಮ ಭಾಷಣದಲ್ಲಿ ಹಿಂದೂ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದು, ಆ ಪ್ರದೇಶದಲ್ಲಿ ಆಕ್ರೋಶವನ್ನು ಹರಡಿದೆ. ಮೌಲಾನಾ ತಮ್ಮ ಭಾಷಣದಲ್ಲಿ, “ನೆನಪಿಡಿ, ಪಂಡಿತರೇ ಮತ್ತು ಹಿಂದೂಗಳೇ, ಒಂದು ಕಡೆ ಪಾಕಿಸ್ತಾನ ಮತ್ತು ಇನ್ನೊಂದು ಕಡೆ ಬಾಂಗ್ಲಾದೇಶ, ಅವರು ನಿಮ್ಮ ದೇಶವನ್ನು ಪ್ರವೇಶಿಸಿ ನಿಮ್ಮ ಕತ್ತು ಕತ್ತರಿಸಿ ನಾಯಿಗಳಿಗೆ ತಿನ್ನಿಸುತ್ತಾರೆ” ಎಂದು ಹೇಳಿದರು. ಈ ಹೇಳಿಕೆಗೆ ಹಲವು ಹಿಂದೂ

“ನೆನಪಿಡಿ ಹಿಂದೂಗಳೇ… ಪಾಕಿಸ್ತಾನ, ಬಾಂಗ್ಲಾದೇಶದವ್ರು ನಿಮ್ಮನ್ನು ಕತ್ತರಿಸಿ ನಾಯಿಗೆ ಉಣಬಡಿಸುತ್ತಾರೆ”| ವಿವಾದಾತ್ಮಕ ಹೇಳಿಕೆ‌ ನೀಡಿದ ಮೌಲಾನಾ Read More »

ಕೆನಡಾದ 6 ರಾಜತಾಂತ್ರಿಕರನ್ನು ಹೊರಹಾಕಿದ ಭಾರತ| ಅ.19ರ ಮಧ್ಯರಾತ್ರಿಯೊಳಗೆ ದೇಶ ತೊರೆಯಲು‌ ಖಡಕ್ ಸೂಚನೆ

ಸಮಗ್ರ ನ್ಯೂಸ್: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ರಾಯಭಾರಿಗಳ ವಿರುದ್ಧ ಪ್ರಕರಣ ದಾಖಲಿಸುವ ಕೆನಡಾ ಸರ್ಕಾರದ ನಡೆಗೆ ಭಾರತ ದಿಟ್ಟ ನಿರ್ಧಾರ ಕೈಗೊಂಡಿದ್ದು 6 ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿದೆ. ಅಷ್ಟೇ ಅಲ್ಲ, ಅಕ್ಟೋಬರ್ 19ರ ಮಧ್ಯರಾತ್ರಿ 12 ಗಂಟೆಯೊಳಗೆ ಅಥವಾ ಅದಕ್ಕೂ ಮೊದಲು ಭಾರತವನ್ನು ತೊರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹಂಗಾಮಿ ಹೈ ಕಮಿಷನರ್ ಸ್ಟೀವರ್ಟ್ ರಾಸ್ ವೀಲರ್, ಡೆಪ್ಯುಟಿ ಹೈ ಕಮಿಷನರ್ ಪ್ಯಾಟ್ರಿಕ್ ಹೆಬರ್ಟ್, ಫಸ್ಟ್ ಸೆಕ್ರೆಟರಿ ಮೇರಿ

ಕೆನಡಾದ 6 ರಾಜತಾಂತ್ರಿಕರನ್ನು ಹೊರಹಾಕಿದ ಭಾರತ| ಅ.19ರ ಮಧ್ಯರಾತ್ರಿಯೊಳಗೆ ದೇಶ ತೊರೆಯಲು‌ ಖಡಕ್ ಸೂಚನೆ Read More »

ಟಾಟಾ ಗ್ರೂಪ್ ನ ಅಧ್ಯಕ್ಷರಾಗಿ ನೋಯಲ್ ಟಾಟಾ ನೇಮಕ

ಸಮಗ್ರ ನ್ಯೂಸ್: ಟಾಟಾ ಗ್ರೂಪ್ ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು(ಅ.12) ಶುಕ್ರವಾರ ಟಾಟಾ ಟ್ರಸ್ಟ್ ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ ನೋಯಲ್ ಅವರ ಪರವಾಗಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಟಾಟಾ ಗ್ರೂಪ್ ನ ಮಾಲೀಕ ಸಂಸ್ಥೆಯಾದ ಟಾಟಾ ಸನ್ಸ್ ನಲ್ಲಿ ಟಾಟಾ ಟ್ರಸ್ಟ್ ಗಳು ಬಹುಪಾಲು ಷೇರುದಾರಿಕೆ ಹೊಂದಿವೆ. ಈ ಮೂಲಕ ಟಾಟಾ ಗ್ರೂಪ್ ನ ಒಡೆತನ ನೋಯಲ್ ಟಾಟಾಗೆ

ಟಾಟಾ ಗ್ರೂಪ್ ನ ಅಧ್ಯಕ್ಷರಾಗಿ ನೋಯಲ್ ಟಾಟಾ ನೇಮಕ Read More »

ಮಹಾರಾಷ್ಟ್ರ: ನಾಸಿಕ್‌ನ ಫಿರಂಗಿ ಕೇಂದ್ರದಲ್ಲಿ ಶೆಲ್ ಸ್ಫೋಟ| ಇಬ್ಬರು ಅಗ್ನಿವೀರರು ಸಾವು

ಸಮಗ್ರ ನ್ಯೂಸ್: ಮಹಾರಾಷ್ಟ್ರದ ನಾಸಿಕ್’ನ ಫಿರಂಗಿ ಕೇಂದ್ರದಲ್ಲಿ ತರಬೇತಿ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್ ನಿಂದ ಬಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರರು ಸಾವನ್ನಪ್ಪಿದ್ದಾರೆ. ನಾಸಿಕ್ ರಸ್ತೆ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿವೀರರನ್ನು 20 ವರ್ಷದ ಗೋಹಿಲ್ ವಿಶ್ವರಾಜ್ ಸಿಂಗ್ ಮತ್ತು 21 ವರ್ಷದ ಸೈಫತ್ ಎಂದು ಗುರುತಿಸಲಾಗಿದೆ. ಗುಂಡಿನ ಚಕಮಕಿಯ ವೇಳೆ ಶೆಲ್ ಸ್ಫೋಟಗೊಂಡು ಇಬ್ಬರಿಗೂ ಗಾಯಗಳಾಗಿವೆ. ಅವರನ್ನು ಡಿಯೋಲಾಲಿಯ ಎಂಎಚ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ

ಮಹಾರಾಷ್ಟ್ರ: ನಾಸಿಕ್‌ನ ಫಿರಂಗಿ ಕೇಂದ್ರದಲ್ಲಿ ಶೆಲ್ ಸ್ಫೋಟ| ಇಬ್ಬರು ಅಗ್ನಿವೀರರು ಸಾವು Read More »

ಭಾರತೀಯ ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು. 1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು. ಡಿಸೆಂಬರ್ 2012ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗಿದ್ದ ರತನ್ ಟಾಟಾ, ನಂತರ

ಭಾರತೀಯ ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ Read More »

1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ

ಸಮಗ್ರ ನ್ಯೂಸ್: ಶಿಕ್ಷಕ ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವಂತೆ ಶಿಕ್ಷೆ ನೀಡಿದ್ದು, ಪರಿಣಾಮ 13 ವರ್ಷದ ಬಾಲಕ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾನೆ.ಈ ಘಟನೆ ಚೀನಾದ ಶಾನ್‌ಡಾಂಗ್ ಪ್ರಾಂತ್ಯದ ಮಿಡ್ಸ್ ಸ್ಕೂಲ್‌ನಲ್ಲಿ ನಡೆದಿದೆ. ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಪ್ರಾರಂಭದಲ್ಲಿ ಸ್ನಾಯು ನೋವು ಎಂದು ಭಾವಿಸಿ ಔಷಧಿ ನೀಡಲಾಗಿದೆ. ಆದರೆ ಬಾಲಕನಿಗೆ ನೋವು ಜಾಸ್ತಿಯಾಗಿದ್ದು, ವೈದ್ಯಕೀಯ ಪರೀಕ್ಷೆಯ ವೇಳೆ ಬಾಲಕ ರಾಬೋಮಿಯೊಲಿಸಿಸ್ ಎಂಬ ಗಂಭೀರ ವೈದ್ಯಕೀಯ ಸ್ಥಿತಿಯಿಂದ ಬಳಲುತ್ತಿದ್ದಾನೆ ಎಂದು ತಿಳಿದುಬಂದಿದೆ.1000 ಬಸ್ಕಿ

1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ Read More »

ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ 50 ಹಿಬ್ಬುಲ್ಲಾ ಬಂಡುಕೋರರ ಹತ್ಯೆ

ಸಮಗ್ರ ನ್ಯೂಸ್: ಹಿಜ್ಜುಲ್ಲಾ-ಇಸ್ರೇಲ್ ನಡುವಿನ ಯುದ್ಧ ಮುಂದುವರೆದಿದ್ದು. ಲೆಬನಾನ್ ಮೇಲೆ ಇಸ್ರೇಲ್ ಮತ್ತೆ ಕ್ಷಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ 50 ಕ್ಕೂ ಹೆಚ್ಚು ಹಿಬ್ಬುಲ್ಲಾ ಬಂಡೋಕರರು ಸಾವನ್ನಪ್ಪಿದ್ದಾರೆ. ಬೈರುತ್ ಮತ್ತು ದಕ್ಷಣ ನಗರಗಳಲ್ಲಿ ಬಾಂಬ್ ದಾಳಿಗಳು ಮುಂದುವರೆದಿದ್ದು, ಇಸ್ರೇಲ್ ಸೇನೆಯು ಹಿಬ್ಬುಲ್ಲಾವನ್ನು ಗುರಿಯಾಗಿಸಿಕೊಂಡು ತನ್ನ ದಾಳಿಯನ್ನು ಮುಂದುವರಿಸಿದ್ದರಿಂದ ಇಸ್ರೇಲ್ ಸೇನೆಯು ತನ್ನ ವೈಮಾನಿಕ ದಾಳಿಯನ್ನು ಉತ್ತರ ಲೆಬನಾನ್ ಗೆ ವಿಸ್ತರಿಸಿದೆ. ದಕ್ಷಣ ಲೆಬನಾನ್ ನ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿರುವ ಇಸ್ರೇಲ್ ಸೇನೆಯು ಈಗ ತನ್ನ ವೈಮಾನಿಕ ದಾಳಿಯನ್ನು ಉತ್ತರ

ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ 50 ಹಿಬ್ಬುಲ್ಲಾ ಬಂಡುಕೋರರ ಹತ್ಯೆ Read More »

ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್| ಆರಂಭಿಕ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್| ಜಮ್ಮು-ಕಾಶ್ಮೀರದಲ್ಲೂ‌ ಹಸ್ತಕ್ಕೆ ಜೈ ಅಂದ ಜನ

ಸಮಗ್ರ‌ನ್ಯೂಸ್: ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 55 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ. ಹರಿಯಾಣದ ಎಲ್ಲಾ 90 ಅಸೆಂಬ್ಲಿ ಸ್ಥಾನಗಳಿಗೆ ಅಕ್ಟೋಬರ್ 5 ರಂದು

ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್| ಆರಂಭಿಕ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್| ಜಮ್ಮು-ಕಾಶ್ಮೀರದಲ್ಲೂ‌ ಹಸ್ತಕ್ಕೆ ಜೈ ಅಂದ ಜನ Read More »

10ನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿಗೆ ಅವಕಾಶ

ಸಮಗ್ರ ನ್ಯೂಸ್: ರೆಗ್ಯುಲ‌ರ್ ಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಾ ವರ್ಷದಲ್ಲಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಇವುಗಳನ್ನು ಬರೆದು ಅಂತಿಮವಾಗಿ ಅನುತ್ತೀರ್ಣರಾದಲ್ಲಿ ಪುನಃ ಮುಂದಿನ ಒಂದು ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಮರು ದಾಖಲಾತಿಗೆ ಅವಕಾಶ ನೀಡಲಾಗುತ್ತದೆ. ಇತರೆ ವಿದ್ಯಾರ್ಥಿಗಳಂತೆ ಶಾಲೆಯಲ್ಲಿ ಪೂರ್ಣಾವಧಿ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮತ್ತು ಎಲ್ಲಾ ವಿಷಯದ ತರಗತಿಗೆ ಪೂರ್ಣಾವಧಿ ಹಾಜರಾಗಬೇಕು. ಈ ರೀತಿ ಪೂರ್ಣಾವಧಿ ಅಧ್ಯಯನ ಮಾಡಿ ಹಿಂದಿನ ವರ್ಷ ಅನುತ್ತೀರ್ಣರಾದ

10ನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿಗೆ ಅವಕಾಶ Read More »