ಕುವೈತ್ ಅಗ್ನಿದುರಂತ| 40 ಭಾರತೀಯರು ಸಾವು| ಮೃತದೇಹ ತರಲು ಪ್ರಯತ್ನ – ಜೈಶಂಕರ್
ಸಮಗ್ರ ನ್ಯೂಸ್: ಕುವೈತ್ನ ಕಟ್ಟಡವೊಂದರಲ್ಲಿ ಬುಧವಾರ ನಡೆದ ಅಗ್ನಿ ದುರಂತದಲ್ಲಿ 40 ಭಾರತೀಯರು ಮೃತಪಟ್ಟಿದ್ದು, 50 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಒಟ್ಟು 49 ಮಂದಿ ಮೃತಪಟ್ಟಿದ್ದು ಅವರಲ್ಲಿ 40 ಜನ ಭಾರತೀಯರು ಎಂದು ತಿಳಿದುಬಂದಿದೆ. ಮೃತಪಟ್ಟ ಇತರರು ಪಾಕಿಸ್ತಾನ, ಫಿಲಿಪಿನೋ, ಈಜಿಪ್ಟ್ ಮತ್ತು ನೇಪಾಳ ಮೂಲದ ಕಾರ್ಮಿಕರು ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ಮಾಹಿತಿ ತಿಳಿಸಿದೆ. ಘಟನೆಯ ಕುರಿತು ಪ್ರಧಾನಿ ಮೋದಿ, ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದಾರೆ. ಸಭೆಯ […]
ಕುವೈತ್ ಅಗ್ನಿದುರಂತ| 40 ಭಾರತೀಯರು ಸಾವು| ಮೃತದೇಹ ತರಲು ಪ್ರಯತ್ನ – ಜೈಶಂಕರ್ Read More »










