ದೇಶ-ವಿದೇಶ

ಕುವೈತ್ ಅಗ್ನಿದುರಂತ| 40 ಭಾರತೀಯರು ಸಾವು| ಮೃತದೇಹ ತರಲು ಪ್ರಯತ್ನ – ಜೈಶಂಕರ್

ಸಮಗ್ರ ನ್ಯೂಸ್: ಕುವೈತ್‌ನ ಕಟ್ಟಡವೊಂದರಲ್ಲಿ ಬುಧವಾರ ನಡೆದ ಅಗ್ನಿ ದುರಂತದಲ್ಲಿ 40 ಭಾರತೀಯರು ಮೃತಪಟ್ಟಿದ್ದು, 50 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಒಟ್ಟು 49 ಮಂದಿ ಮೃತಪಟ್ಟಿದ್ದು ಅವರಲ್ಲಿ 40 ಜನ ಭಾರತೀಯರು ಎಂದು ತಿಳಿದುಬಂದಿದೆ. ಮೃತಪಟ್ಟ ಇತರರು ಪಾಕಿಸ್ತಾನ, ಫಿಲಿಪಿನೋ, ಈಜಿಪ್ಟ್‌ ಮತ್ತು ನೇಪಾಳ ಮೂಲದ ಕಾರ್ಮಿಕರು ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ಮಾಹಿತಿ ತಿಳಿಸಿದೆ. ಘಟನೆಯ ಕುರಿತು ಪ್ರಧಾನಿ ಮೋದಿ, ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದಾರೆ. ಸಭೆಯ […]

ಕುವೈತ್ ಅಗ್ನಿದುರಂತ| 40 ಭಾರತೀಯರು ಸಾವು| ಮೃತದೇಹ ತರಲು ಪ್ರಯತ್ನ – ಜೈಶಂಕರ್ Read More »

ಒಡಿಶಾದ ನೂತನ ಸಿಎಂ ಆಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಮೋಹನ್ ಚರಣ್ ಮಾಝಿ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದ ಭವ್ಯ ಸಮಾರಂಭದಲ್ಲಿ ಒಡಿಶಾ ರಾಜ್ಯಪಾಲ ರಘುಬರ್ ದಾಸ್ ಅವರು ಅಧಿಕಾರಿಗೆ ಪ್ರಮಾಣ ವಚನ ಬೋಧಿಸಿದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲಿನ ನಂತರ ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಅಧಿಕಾರಾವಧಿ ಕೊನೆಗೊಂಡಿದ್ದರಿಂದ ಮಾಝಿ ಕೇಸರಿ

ಒಡಿಶಾದ ನೂತನ ಸಿಎಂ ಆಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ Read More »

HSPR ನಂಬರ್ ಪ್ಲೇಟ್ ಅಳವಡಿಕೆ ಅವಧಿ ಮತ್ತೆ ವಿಸ್ತರಣೆಗೆ ಹೈಕೋರ್ಟ್ ಸಮ್ಮತಿ| ಜು.4ಕ್ಕೆ ವಿಚಾರಣೆ ಮುಂದೂಡಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಆಗಸ್ಟ್‌ ಅಥವಾ ಸೆಪ್ಟೆಂಬರ್‌ವರೆಗೆ ಗಡುವು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಬುಧವಾರ ಅನುಮತಿ ನೀಡಿದೆ. HSRP ಅಳವಡಿಕೆಗೆ ವಿಧಿಸಲಾಗಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಬುಧವಾರ ನಡೆಸಿತು. “ಹೈಕೋರ್ಟ್‌ನ ರಜಾಕಾಲೀನ ಪೀಠವು

HSPR ನಂಬರ್ ಪ್ಲೇಟ್ ಅಳವಡಿಕೆ ಅವಧಿ ಮತ್ತೆ ವಿಸ್ತರಣೆಗೆ ಹೈಕೋರ್ಟ್ ಸಮ್ಮತಿ| ಜು.4ಕ್ಕೆ ವಿಚಾರಣೆ ಮುಂದೂಡಿಕೆ Read More »

ಕುವೈತ್ ನಲ್ಲಿ ಭಾರೀ ಅಗ್ನಿ ಅವಘಡ| ಐವರು ಭಾರತೀಯರು ಸೇರಿ‌ ಕನಿಷ್ಠ 53 ಮಂದಿ ಸಾವು

ಸಮಗ್ರ ನ್ಯೂಸ್: ಕುವೈತ್ ನ ಮಂಗಾಫ್ ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಐವರು ಭಾರತೀಯರು ಸೇರಿದಂತೆ ಕನಿಷ್ಠ 53 ಮಂದಿ ಸಜೀವ ದಹನವಾಗಿದ್ದಾರೆ. 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸಂತಾಪ ಸೂಚಿಸಿದೆ. ಈ ಕಟ್ಟಡವು ಹೆಚ್ಚಿನ ಸಂಖ್ಯೆಯಲ್ಲಿ ಕೇರಳಿಗರನ್ನು ಹೊಂದಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ. ಆದಾಗ್ಯೂ, ಅಧಿಕಾರಿಗಳಿಂದ ಅಧಿಕೃತ ದೃಢೀಕರಣಕ್ಕಾಗಿ ಇನ್ನೂ ಪ್ರಕಟಗೊಂಡಿಲ್ಲ. ಕುವೈತ್ ಆರೋಗ್ಯ ಸಚಿವಾಲಯ

ಕುವೈತ್ ನಲ್ಲಿ ಭಾರೀ ಅಗ್ನಿ ಅವಘಡ| ಐವರು ಭಾರತೀಯರು ಸೇರಿ‌ ಕನಿಷ್ಠ 53 ಮಂದಿ ಸಾವು Read More »

ಮೋದಿ ಕ್ಯಾಬಿನೆಟ್ 3.0| ಯಾರಿಗೆ ಯಾವ ಖಾತೆ? ಇಲ್ಲಿದೆ ನೂತನ ಸಚಿವರ ಖಾತೆ ಹಂಚಿಕೆ ಲಿಸ್ಟ್

ಸಮಗ್ರ ನ್ಯೂಸ್: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಮಹತ್ವದ ಖಾತೆಗಳನ್ನು ಬಿಜೆಪಿ ಸಚಿವರಿಗೇ ನೀಡಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರೇ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆಗಳನ್ನು ನಿತಿನ್‌ ಗಡ್ಕರಿ ಅವರೇ ಮುಂದುವರೆಸಿಕೊಂಡು ಹೋಗಲಿದ್ದಾರೆ. ಹೀಗಿದೆ ಸಂಪುಟ ದರ್ಜೆ ಸಚಿವರ ಪಟ್ಟಿ ಹಾಗೂ ಅವರ ಖಾತೆಗಳು:ನರೇಂದ್ರ ಮೋದಿ: ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಪರಮಾಣು ಶಕ್ತಿ, ಬಾಹ್ಯಾಕಾಶ, ಪ್ರಮುಖ

ಮೋದಿ ಕ್ಯಾಬಿನೆಟ್ 3.0| ಯಾರಿಗೆ ಯಾವ ಖಾತೆ? ಇಲ್ಲಿದೆ ನೂತನ ಸಚಿವರ ಖಾತೆ ಹಂಚಿಕೆ ಲಿಸ್ಟ್ Read More »

ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ/ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು

ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ದೇಶದ ಪ್ರಧಾನಿಯಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಪಿಎಂಎವೈ ಯೋಜನೆಗೆ ಅರ್ಹ ಕುಟುಂಬಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪರಿಗಣಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು

ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ/ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು Read More »

ಪದಗ್ರಹಣ‌‌ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸುರೇಶ್ ಗೋಪಿ| ತ್ರಿಶ್ಯೂರ್ ಸಂಸದರ ಈ ನಿರ್ಧಾರಕ್ಕೆ ಕಾರಣವೇನು?

ಸಮಗ್ರ ನ್ಯೂಸ್: 2024ರ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಕೇರಳದ ತ್ರಿಶ್ಶೂರ್‌ ನಲ್ಲಿ ನಟ ಸುರೇಶ್‌ ಗೋಪಿ ಗೆಲುವು ಸಾಧಿಸುವ ಮೂಲಕ ದೇವರ ನಾಡಿನಲ್ಲಿ ಭಾರತೀಯ ಜನತಾ ಪಕ್ಷ ಖಾತೆ ತೆರೆದಿತ್ತು. ಇದರೊಂದಿಗೆ ಸುರೇಶ್‌ ಗೋಪಿ ಭಾನುವಾರ ಮೋದಿ 3.0 ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ. ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದ

ಪದಗ್ರಹಣ‌‌ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸುರೇಶ್ ಗೋಪಿ| ತ್ರಿಶ್ಯೂರ್ ಸಂಸದರ ಈ ನಿರ್ಧಾರಕ್ಕೆ ಕಾರಣವೇನು? Read More »

ರೈತಬಾಂಧವರಿಗೆ ಗುಡ್ ನ್ಯೂಸ್| ಕಿಸಾನ್ ಸಮ್ಮಾನ್ 17ನೇ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಮೊದಲ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ. ಕಡತಕ್ಕೆ ಸಹಿ ಹಾಕಿದ ನಂತರ ಮಾತನಾಡಿದ ಪ್ರಧಾನಿ ಮೋದಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರ. ಆದ್ದರಿಂದ ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕೆ ಸಂಬಂಧಿಸಿದೆ ಎಂಬುದು ಸೂಕ್ತವಾಗಿದೆ. ಮುಂಬರುವ ದಿನಗಳಲ್ಲಿ ರೈತರು ಮತ್ತು ಕೃಷಿ

ರೈತಬಾಂಧವರಿಗೆ ಗುಡ್ ನ್ಯೂಸ್| ಕಿಸಾನ್ ಸಮ್ಮಾನ್ 17ನೇ ಕಂತು ಬಿಡುಗಡೆ Read More »

ಮೋದಿ 3.0/ ದಕ್ಷಿಣ ಭಾರತದಿಂದ 12 ಮಂದಿಗೆ ಸಚಿವ ಸ್ಥಾನ

ಸಮಗ್ರ ನ್ಯೂಸ್: ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟದ ಮೂರನೇ ಅವಧಿಯ ತಮ್ಮ ಸಂಪುಟ ಸಭೆಗೆ ದಕ್ಷಿಣ ಭಾರತದ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ತಮ್ಮ ಮಿತ್ರ ಪಕ್ಷದ ಸಂಸದರಿಗೆ ಸಂಪುಟ ಸಭೆಯಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ದಕ್ಷಿಣ ಭಾರತದಿಂದ ಒಟ್ಟು 12 ಸಂಸದರನ್ನು ಸಂಪುಟಸಭೆಗೆ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಹಾಗೂ ಜೆಡಿಎಸ್‍ನಿಂದ

ಮೋದಿ 3.0/ ದಕ್ಷಿಣ ಭಾರತದಿಂದ 12 ಮಂದಿಗೆ ಸಚಿವ ಸ್ಥಾನ Read More »

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ 10 ಮಂದಿ ಸಾವು

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಇದರಿಂದ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ.ಇದರಲ್ಲಿ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ 10 ಮಂದಿ ಸಾವು Read More »