ಮೈತ್ರಿಕೂಟದ ಸಭೆ/ ಪ್ರಬಲ ಪ್ರತಿಪಕ್ಷವಾಗುವತ್ತ ಚಿತ್ತ
ಸಮಗ್ರ ನ್ಯೂಸ್: ಮೈತ್ರಿಕೂಟದ ನಾಯಕರ ಸಭೆಯು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದಿದ್ದು, ಎನ್ಡಿಎ ಮೈತ್ರಿಕೂಟ ಸರ್ಕಾರ ರಚನೆಯಾದ ಬಳಿಕ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡುವುದು, ಒಕ್ಕೂಟದ ಸದಸ್ಯ ಪಕ್ಷಗಳ ಮಧ್ಯೆ ಸಮನ್ವಯತೆ, ಒಗ್ಗಟ್ಟು ಸಾಧಿಸುವುದು, ರಚನೆಯಾದ ನೂತನ ಸರ್ಕಾರದ ವಿರುದ್ಧ ಹೋರಾಡುವುದು, ಅದನ್ನು ಇಕ್ಕಟ್ಟಿಗೆ ಸಿಲುಕಿಸುವುದು, ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವುದು ಸೇರಿ ಹಲವು ರಣತಂತ್ರಗಳ ಕುರಿತು ಚರ್ಚಿಸಲಾಗಿದೆ. ಸಭೆಯಲ್ಲಿ ಮಾತನಾಡಿದ ಖರ್ಗೆ, ನಾವು ಉತ್ತಮವಾಗಿ ಹೋರಾಡಿದ್ದೇವೆ. ಒಗ್ಗಟ್ಟಿನಿಂದ ಹೋರಾಡಿದ್ದೇವೆ, ದೃಢವಾಗಿ […]
ಮೈತ್ರಿಕೂಟದ ಸಭೆ/ ಪ್ರಬಲ ಪ್ರತಿಪಕ್ಷವಾಗುವತ್ತ ಚಿತ್ತ Read More »









