ದೇಶ-ವಿದೇಶ

ಲ್ಯಾಂಡಿಂಗ್ ವೇಳೆ ಗಿರಗಿರನೆ ತಿರುಗಿದ ಹೆಲಿಕಾಪ್ಟರ್‌| ತುರ್ತು ಭೂಸ್ಪರ್ಶ…!

ಸಮಗ್ರ ನ್ಯೂಸ್: ಕೇದಾರನಾಥ ದೇವಾಲಯದ ಹೆಲಿಪ್ಯಾಡ್‌ನಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಿದೆ. ಆರು ಯಾತ್ರಾರ್ಥಿಗಳು ಮತ್ತು ಪೈಲಟ್ ಸೇರಿ ಏಳು ಜನರನ್ನು ಹೊತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದು, ಇಂದು ದೊಡ್ಡ ಅಪಘಾತ ತಪ್ಪಿದೆ. ಇಂದು ಮುಂಜಾನೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಹೆಲಿಕಾಪ್ಟರ್‌ ಸಿರ್ಸಿ ಹೆಲಿಪ್ಯಾಡ್‌ನಿಂದ ಕೇದಾರನಾಥಕ್ಕೆ ಟೇಕಾಫ್‌ ಆಗಿತ್ತು. ಮಾರ್ಗ ಮಧ್ಯದಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದು, ಪೈಲಟ್‌ ತೆಗೆದುಕೊಂಡ ತ್ವರಿತ ನಿರ್ಧಾರದಿಂದಾಗಿ ದೊಡ್ಡ […]

ಲ್ಯಾಂಡಿಂಗ್ ವೇಳೆ ಗಿರಗಿರನೆ ತಿರುಗಿದ ಹೆಲಿಕಾಪ್ಟರ್‌| ತುರ್ತು ಭೂಸ್ಪರ್ಶ…! Read More »

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗ್ತಿದೆ ರೆಮಲ್ ಚಂಡಮಾರುತ| ಹಲವೆಡೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ಈಗಾಗಲೇ 4 ದಿನದಿಂದ ಉತ್ತಮ ಮಳೆ ಆಗುತ್ತಿದೆ. ಬಂಗಾಳಕೊಳ್ಳಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಐದು ದಿನ ಬೆಂಗಳೂರು ಸೇರಿದಂತೆ ರಾಜ್ಯ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಮುಂದಿನ‌ 48 ಗಂಟೆಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ಸ್ ಉಷ್ಣಾಂಶ ಇರಲಿದೆ. ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಂಡ ಪರಿಣಾಮ ಸೈಕ್ಲೋನ್ ಸೃಷ್ಟಿಯಾಗಿದೆ.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗ್ತಿದೆ ರೆಮಲ್ ಚಂಡಮಾರುತ| ಹಲವೆಡೆ ಭಾರೀ ಮಳೆ ಮುನ್ಸೂಚನೆ Read More »

Scam Calls ಜಾಸ್ತಿ ಬರ್ತಾ ಇದ್ಯ? ಡೋಂಟ್ ವರಿ, ಇಲ್ಲಿದೆ ಬಿಗ್ ಗುಡ್ ನ್ಯೂಸ್!

ಸಮಗ್ರ ನ್ಯೂಸ್: ಈಗ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಇದೆ. ಅಲ್ಲದೆ ಪ್ರತಿಯೊಬ್ಬ ವ್ಯಕ್ತಿಯು 2-3 ಸಿಮ್ ಕಾರ್ಡ್‌ಗಳನ್ನು ಯೂಸ್ ಮಾಡ್ತಾರೆ. ಅವು ಕಾಂಟಾಕ್ಟ್ ನಂಬರ್ ಗಳನ್ನು ಸೇವ್ ಮಾಡಿದ್ದರೆ ಕಾಲ್, ಮೆಸೇಜ್ ಬಂದಾಗ ತಿಳಿಯುತ್ತೆ ನಮಗೆ. ಕೆಲವೊಮ್ಮೆ ಅಪರಿಚಿತ ಸಂಖ್ಯೆಗಳಿಂದ ಕರೆಗಳು ಬರುತ್ತವೆ. ಕೆಲವೊಮ್ಮೆ ಆ ಸಂಖ್ಯೆಗಳು ಟೆಲಿಮಾರ್ಕೆಟಿಂಗ್ ಆಗಿರಬಹುದು. ಅಥವಾ ಯಾರದೋ ಅಪರಿಚಿತ ನಂಬರ್ ಆಗಿರಬಹುದು. ಇಲ್ಲದಿದ್ದರೆ ಸ್ಪ್ಯಾಮ್ ಕರೆಗಳು ಬರುತ್ತವೆ. ನಾವು ಕರೆಯನ್ನು ಎತ್ತಿದ ನಂತರವೇ ನಮಗೆ ತಿಳಿಯುತ್ತದೆ ಅದು ಏನು, ಯಾರು

Scam Calls ಜಾಸ್ತಿ ಬರ್ತಾ ಇದ್ಯ? ಡೋಂಟ್ ವರಿ, ಇಲ್ಲಿದೆ ಬಿಗ್ ಗುಡ್ ನ್ಯೂಸ್! Read More »

HSPR ನಂಬರ್ ಪ್ಲೇಟ್ ಅಳವಡಿಸಿಲ್ಲವೇ? ಹಾಗಿದ್ರೆ ಈ ಸುದ್ದಿ ಓದ್ಲೇಬೇಕು…

ಸಮಗ್ರ ನ್ಯೂಸ್: ಎಲ್ಲಾ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ ಹಾಗೂ ಈ ತಿಂಗಳು 31ರವರೆಗೆ ಗಡುವು ಸಹ ನೀಡಿತ್ತು. ಆದರೂ ಕಾರಣಾಂತರಗಳಿಂದ ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕದ ವಾಹನ ಸವಾರರಿಗೆ ಗುಡ್‌ನ್ಯೂಸ್ ನೀಡಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಸದವರ ವಿರುದ್ಧ ಜೂನ್ 12ರವರೆಗೆ ಯಾವುದೇ ರೀತಿಯ ಕ್ರಮವಿಲ್ಲ. ಈ ಬಗ್ಗೆ ಸ್ವತಃ ರಾಜ್ಯ ಸರ್ಕಾರವೇ ಹೈಕೋರ್ಟ್‌ಗೆ ತಿಳಿಸಿದೆ. ಹೀಗಾಗಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್

HSPR ನಂಬರ್ ಪ್ಲೇಟ್ ಅಳವಡಿಸಿಲ್ಲವೇ? ಹಾಗಿದ್ರೆ ಈ ಸುದ್ದಿ ಓದ್ಲೇಬೇಕು… Read More »

ವಿವಾದಿತ ಕೆರಗೋಡು ಅರ್ಜುನ ಸ್ಥಂಭದಲ್ಲಿ ಹಾರಾಡಿತು ನೂತನ ತ್ರಿವರ್ಣ ಧ್ವಜ

ಸಮಗ್ರ ನ್ಯೂಸ್: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ತೆರವುಗೊಳಿಸಿದ್ದ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಆಸ್ಪದ ಕಾರಣವಾಗಿತ್ತು. ಇದೀಗ ಇದೇ ಸ್ಥಳದಲ್ಲಿ ಹಳೆಯ ತ್ರಿವರ್ಣ ಧ್ವಜ ತೆಗೆದು ಹೊಸ ಧ್ವಜವನ್ನು ಹಾರಿಸಲಾಗಿದೆ. ಕೆರಗೋಡು ಗ್ರಾಮದಲ್ಲಿನ 108 ಅಡಿಯ ಅರ್ಜುನ ಸ್ತಂಭದಲ್ಲಿದ್ದ ಹನುಮ ಧ್ವಜವನ್ನು ತೆರವುಗೊಳಿಸಿ ಸರ್ಕಾರ ತ್ರಿವರ್ಣ ಧ್ವಜ ಹಾರಿಸಿದೆ. ಹನುಮ ಧ್ವಜ ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರು, ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ, ಕೆರಗೋಡು ಅರ್ಜುನ ಸ್ತಂಭದಲ್ಲಿದ್ದ ಹಳೆ ತ್ರಿವರ್ಣ

ವಿವಾದಿತ ಕೆರಗೋಡು ಅರ್ಜುನ ಸ್ಥಂಭದಲ್ಲಿ ಹಾರಾಡಿತು ನೂತನ ತ್ರಿವರ್ಣ ಧ್ವಜ Read More »

ನೇಪಾಳದಲ್ಲಿ ವಿಶ್ವಾಸಮತ ಗೆದ್ದ ಪ್ರಚಂಡ

ಸಮಗ್ರ ನ್ಯೂಸ್: ಭಾರತದ ನೆರೆಯ ರಾಷ್ಟ್ರ ನೇಪಾಳದಲ್ಲಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಮತ್ತೊಮ್ಮೆ ಸಂಸತ್ತಿನಲ್ಲಿ ವಿಶ್ವಾಸಮತ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಕಳೆದ 18 ತಿಂಗಳಲ್ಲಿ ಪ್ರಚಂಡ ನಾಲ್ಕನೇ ಬಾರಿ ವಿಶ್ವಾಸಮತ ಗೆದ್ದಂತೆ ಆಗಿದೆ. ಮೈತ್ರಿಪಕ್ಷವಾಗಿದ್ದ ಜನತಾ ಸಮಾಜಬದಿ ಪಕ್ಷವು ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ, ಸರ್ಕಾರದ ಬಲವನ್ನು ಸಾಬೀತುಪಡಿಸಲು ಪ್ರಚಂಡ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದರು. ಈ ವೇಳೆ 275 ಸದಸ್ಯ ಬಲದ ಸಂಸತ್‍ನಲ್ಲಿ ಕಮ್ಯುನಿಸ್ಟ್ ಪಾರ್ಟಿಯ ನಾಯಕ ಪ್ರಚಂಡ 157 ಮತ

ನೇಪಾಳದಲ್ಲಿ ವಿಶ್ವಾಸಮತ ಗೆದ್ದ ಪ್ರಚಂಡ Read More »

ಕೋವ್ಯಾಕ್ಸಿನ್ ಬಗ್ಗೆ ತಪ್ಪು ಮಾಹಿತಿ ‌ನೀಡಿದವರ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ICMR

ಸಮಗ್ರ ನ್ಯೂಸ್: ವಯಸ್ಕರು ಮತ್ತು ಹದಿಹರೆಯದವರಲ್ಲಿ ಕೋವಾಕ್ಸಿನ್ ನ ದೀರ್ಘಕಾಲೀನ ಸುರಕ್ಷತಾ ವಿಶ್ಲೇಷಣೆಯ ಬಗ್ಗೆ ಇತ್ತೀಚೆಗೆ ಪ್ರಕಟವಾದ ಬಿಎಚ್ ಯು ಅಧ್ಯಯನವನ್ನು ಅದರ ಕಳಪೆ ವಿಧಾನ ಮತ್ತು ವಿನ್ಯಾಸಕ್ಕಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ತಳ್ಳಿಹಾಕಿದೆ ಮತ್ತು ಲೇಖನವು ಪತ್ರಿಕೆಯಲ್ಲಿ ಐಸಿಎಂಆರ್ ಅನ್ನು ತಪ್ಪಾಗಿ ಮತ್ತು ದಾರಿತಪ್ಪಿಸುತ್ತದೆ ಎಂದು ಹೇಳಿದೆ. ಐಸಿಎಂಆರ್ ಮಹಾನಿರ್ದೇಶಕ ಡಾ.ರಾಜೀವ್ ಬಹ್ಲ್ ಅವರು ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್ಯು) ಅಧ್ಯಯನವನ್ನು ಕಳಪೆಯಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ನಿರ್ಣಾಯಕ ನ್ಯೂನತೆಗಳನ್ನು ಹೊಂದಿದೆ ಎಂದು

ಕೋವ್ಯಾಕ್ಸಿನ್ ಬಗ್ಗೆ ತಪ್ಪು ಮಾಹಿತಿ ‌ನೀಡಿದವರ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ICMR Read More »

ಇಬ್ರಾಹಿಂ ರೈಸಿ ನಿಧನ/ ಇರಾನ್ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಮೊಖರ್ ನೇಮಕ

ಸಮಗ್ರ ನ್ಯೂಸ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನ ಹೊಂದಿರುವ ಹಿನ್ನಲೆಯಲ್ಲಿ ಇರಾನ್ ನ ಮೊದಲ ಉಪಾಧ್ಯಕ್ಷ ಮೊಹಮ್ಮದ್ ಮೊಖರ್ ಅವರನ್ನು ದೇಶದ ಹಂಗಾಮಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇರಾನ್ ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೋಮವಾರ ಈ ಘೋಷಣೆ ಮಾಡಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹುಸೇನ್ ಅಮಿರ್ ಬೊಲ್ಲಾಹಿಯಾನ್, ಪೂರ್ವ ಅರ್ಬೈಜಾನ್ ಪ್ರಾಂತ್ಯದ ಗವರ್ನರ್ ಮತ್ತು ಇತರ ಅಧಿಕಾರಿಗಳು ಮತ್ತು ಅಂಗರಕ್ಷಕರನ್ನು ಹೊತ್ತ ಹೆಲಿಕಾಪ್ಟರ್ ಭಾನುವಾರ

ಇಬ್ರಾಹಿಂ ರೈಸಿ ನಿಧನ/ ಇರಾನ್ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಮೊಖರ್ ನೇಮಕ Read More »

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್

ಸಮಗ್ರ ನ್ಯೂಸ್: ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ನ ಪಡೆದುಕೊಂಡ ನಂತರ ಮೊದಲ ಬಾರಿಗೆ ಭಾರತದಲ್ಲಿ ಮತದಾನ ಮಾಡಿದ್ದಾರೆ. ನಂತರ ಮಾತನಾಡಿದ ಅಕ್ಷಯ್, ಭಾರತದ ಅಭಿವೃದ್ಧಿ ಮತ್ತು ಬಲಿಷ್ಠ ರಾಷ್ಟ್ರಕ್ಕಾಗಿ ಮತದಾನ ಮಾಡಿ ಎಂದಿದ್ದಾರೆ. ಕೆನಡಾ ಪೌರತ್ವ ಪಡೆದಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇತ್ತೀಚೆಗಷ್ಟೇ ಭಾರತದ ಪೌರತ್ನ ಪಡೆದುಕೊಂಡಿದ್ದರು.

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್ Read More »

ರಿಷಿ ಸುನಕ್ ದಂಪತಿಯ ಆಸ್ತಿ 651 ದಶಲಕ್ಷ ಪೌಂಡ್/ ಶ್ರೀಮಂತಿಕೆಯಲ್ಲಿ ಬ್ರಿಟನ್ ದೊರೆಯನ್ನು ಹಿಂದಿಕ್ಕಿದ ಮೂರ್ತಿ ಅಳಿಯ

ಸಮಗ್ರ ನ್ಯೂಸ್: ಭಾರತೀಯ ಮೂಲದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ, ಬೆಂಗಳೂರಿನ ಪ್ರಖ್ಯಾತ ಐಟಿ ಕಂಪನಿ ಇನ್ಫೋಸಿಸ್‍ನ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ- ಸುಧಾಮೂರ್ತಿಯವರ ಮಗಳು ಅಕ್ಷತಾ ಮೂರ್ತಿ ಅವರ ಒಟ್ಟು ಆಸ್ತಿ ಬ್ರಿಟನ್ ದೊರೆ ಚಾಲ್ರ್ಸ್‍ಗಿಂತಲೂ ಹೆಚ್ಚು ಎಂದು ಬ್ರಿಟನ್‍ನ ದ ಸಂಡೇ ಟೈಮ್ಸ್ ವರದಿ ಮಾಡಿದೆ. ದ ಸಂಡೇ ಟೈಮ್ಸ್ ಇತ್ತೀಚೆಗೆ ಬ್ರಿಟನ್‍ನ 1000 ಶ್ರೀಮಂತರು/ ಶ್ರೀಮಂತ ಕುಟುಂಬಗಳ ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಿಷಿ ಸುನಕ್ ದಂಪತಿ 651 ದಶಲಕ್ಷ ಪೌಂಡ್

ರಿಷಿ ಸುನಕ್ ದಂಪತಿಯ ಆಸ್ತಿ 651 ದಶಲಕ್ಷ ಪೌಂಡ್/ ಶ್ರೀಮಂತಿಕೆಯಲ್ಲಿ ಬ್ರಿಟನ್ ದೊರೆಯನ್ನು ಹಿಂದಿಕ್ಕಿದ ಮೂರ್ತಿ ಅಳಿಯ Read More »