ಮಕ್ಕಳ ದಿನಾಚರಣೆಯಂದೇ ಹೀನಾಯ ಕೃತ್ಯ; ಮಗನ ಸೇವೆ ಮಾಡದ್ದಕ್ಕೆ ವಿದ್ಯಾರ್ಥಿನಿಗೆ ಥಳಿಸಿದ ಪ್ರಿನ್ಸಿಪಾಲ್!
ಸಮಗ್ರ ನ್ಯೂಸ್:(ನ.14) ಶಾಲೆಯ ಪ್ರಿನ್ಸಿಪಾಲ್ ಮಗನ ಸೇವೆ ಮಾಡಲಿಲ್ಲವೆಂದು 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಬೆತ್ತದಿಂದ ಹಲ್ಲೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಮಂಡಿಬೆಲೆ ರಸ್ತೆಯಲ್ಲಿರುವ ವಿಸ್ಲಂ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಪಟ್ಟಣದ ಪ್ರಭಾವತಿ ಹಾಗೂ ಆಂಜಿನಪ್ಪ ದಂಪತಿಯ ಪುತ್ರಿಯಾಗಿರುವ ಭವ್ಯ ವಿದ್ಯಾರ್ಥಿನಿ,ಶಾಲೆಯ ಪ್ರಿನ್ಸಿಪಲ್ ಉಷಾಕಿರಣ್ ಗೆ ವಿಕಲಚೇತನ ಮಗನಿದ್ದಾನೆ. ಅದೇ ಶಾಲೆಯಲ್ಲಿ ಮಗನನ್ನು ನೋಡಿಕೊಳ್ಳಲು ಕೇರ್ ಟೇಕರ್ ಆಗಿ ಮಹಿಳೆಯನ್ನ ನೇಮಿಸಿಕೊಂಡಿದ್ದ ಪ್ರಿನ್ಸಿಪಾಲ್. ಆದರೆ ಆ ಮಹಿಳೆಗೆ ವಿದ್ಯಾರ್ಥಿನಿ ಭವ್ಯ ಸಹಕಾರ […]
ಮಕ್ಕಳ ದಿನಾಚರಣೆಯಂದೇ ಹೀನಾಯ ಕೃತ್ಯ; ಮಗನ ಸೇವೆ ಮಾಡದ್ದಕ್ಕೆ ವಿದ್ಯಾರ್ಥಿನಿಗೆ ಥಳಿಸಿದ ಪ್ರಿನ್ಸಿಪಾಲ್! Read More »