ದೇಶ-ವಿದೇಶ

ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು

ಸಮಗ್ರ ನ್ಯೂಸ್: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆಯೇರಿಕೆ, ವಿದ್ಯುತ್‌ ಹಾಗೂ ವಿವಿಧ ಸಮಸ್ಯೆಗಳ ವಿರುದ್ಧ ಸಿಡಿದೆದ್ದು ಜನತೆ ನಡೆಸುತ್ತಿರುವ ಹಿಂಸಾತ್ಮಕ ಹೋರಾಟ 3ನೇ ದಿನಕ್ಕೆ ಕಾಲಿಟ್ಟಿದೆ. ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಭಾರಿ ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ ಮತ್ತು ಪೊಲೀಸರು ಸೇರಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಜಫ್ಫರಾಬಾದ್ ಮತ್ತು ರಾವಲ್‌ಕೋಟ್‌ನಲ್ಲಿ ಸ್ಥಳೀಯರು ಭದ್ರತಾ ಪಡೆಗಳ ನಡುವೆ ಘರ್ಷಣೆಗೆ ಇಳಿದಿದ್ದು, ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುವ ಪೋಸ್ಟರ್‌ಗಳನ್ನು ಜನರು ಹಾಕಿದ್ದಾರೆ. ‘ಇದು ಪಾಕಿಸ್ತಾನ ಸರ್ಕಾರವು […]

ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು Read More »

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್: ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎ. 21ರಂದು ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿ ನೇಹಾ ಕೆ. ಉದಪುಡಿ, ಸುಧೀಶ್ ಕೆ.ಆರ್. ಶೆಟ್ಟಿ, ಸುಜಿತ್ ಡಿ.ಕೆ., ವರ್ಷ ಹೆಚ್.ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ Read More »

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ

ಭಿಕ್ಷುಕರಿಗೆ (ಆಹಾರ+ನೀರು+ಬಟ್ಟೆ) ನೀಡಿ.  ಆದರೆ ನಗದಾಗಿ ಒಂದು ರೂಪಾಯಿಯನ್ನು ಕೊಡಬೇಡಿ. ಯಾವುದೇ ರೀತಿಯ ವ್ಯಕ್ತಿ (ಹೆಣ್ಣು/ಗಂಡು/ವೃದ್ಧ/ಅಂಗವಿಕಲ/ಮಕ್ಕಳು) ಭಿಕ್ಷೆ ಬೇಡಿದರೆ ಹಣದ ಬದಲು (ಆಹಾರ+ನೀರು+ಬಟ್ಟೆ) ಕೊಟ್ಟರೆ. ಇದರ ಪರಿಣಾಮವಾಗಿ, ಅಂತರರಾಷ್ಟ್ರೀಯ / ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ, ‘ಭಿಕ್ಷುಕರ’ ಗುಂಪುಗಳು ಒಡೆಯುತ್ತವೆ ಮತ್ತು ನಂತರ ಮಕ್ಕಳ ಅಪಹರಣವು ನಿಲ್ಲುತ್ತದೆ. ಪ್ರಾರಂಭಿಸಿ ಪೋಸ್ಟ್ ಅನ್ನು ಹಂಚಿಕೊಳ್ಳಿ. *ದಯವಿಟ್ಟು ಭಿಕ್ಷುಕನಿಗೆ ಒಂದು ರೂಪಾಯಿ ಕೊಡಬೇಡಿ.ನಿಮಗೆ ಮನಸ್ಸಿದ್ದರೆ ಬಿಸ್ಕತ್ತುಗಳನ್ನು ಕಾರಿನಲ್ಲಿ ಇಟ್ಟುಕೊಳ್ಳಿ. ಆದರೆ ನಗದು ಕೊಡಬೇಡಿ*

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ Read More »

ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ

ಸಮಗ್ರ ನ್ಯೂಸ್ : ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7 ಗಂಟೆಗೆ ತೆರೆದರೆ, ಗಂಗೋತ್ರಿ ದೇವಾಲಯವು ಮಧ್ಯಾಹ್ನ 12.20 ತೆರೆಯುತ್ತದೆ. ಮೇ 12 ರಂದು ಬೆಳಗ್ಗೆ 6 ಗಂಟೆಗೆ ಉತ್ತರಾಖಂಡದ ಚಾರ್ಧಾಮ್ ಯಾತ್ರೆಯ ಭಾಗವಾಗಿರುವ ಬದರಿನಾಥ್ ಅನ್ನು ತೆರೆಯಲಿದೆ. 6 ತಿಂಗಳಿಗೆ ಒಮ್ಮೆ ತೆರೆಯುವ ಈ ಯಾತ್ರಾ ಸ್ಥಳಗಳಿಗೆ ದೇಶ-ವಿದೇಶಗಳಿಂದ ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗೂ ಬದರಿನಾಥ್ ಹೀಗೆ

ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ Read More »

ನವದೆಹಲಿ: ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ- ಆರ್ಥಿಕ ಸಲಹಾ ಮಂಡಳಿ

ಸಮಗ್ರ ನ್ಯೂಸ್ : ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ, ಭಾರತ ಮತ್ತು ನೆರೆ ರಾಷ್ಟ್ರಗಳಲ್ಲಿ ಧರ್ಮದ ಆಧಾರದಲ್ಲಿ ಜನಸಂಖ್ಯೆ ಹೆಚ್ಚಳ ಆಗಿರುವ ವರದಿಯನ್ನು ಪ್ರಕಟ ಮಾಡಿದೆ. 1950 ಮತ್ತು 2015ರ ನಡುವೆ 167 ದೇಶಗಳಲ್ಲಿರುವ ಧರ್ಮಗಳನ್ನು ಅಧ್ಯಯನ ಮಾಡಿ ಜನಸಂಖ್ಯಾ ಹೆಚ್ಚಳ ಕುರಿತು ವರದಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ಮಧ್ಯೆ ಈ ವರದಿ ಮತ್ತೊಂದು

ನವದೆಹಲಿ: ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ- ಆರ್ಥಿಕ ಸಲಹಾ ಮಂಡಳಿ Read More »

ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ, 8 ಮಂದಿ ಮೃತ್ಯು

ಸಮಗ್ರ ನ್ಯೂಸ್ : ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ. ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕಾರ್ಖಾನೆ ಪರವಾನಗಿ ಪಡೆದ ಘಟಕವಾಗಿದ್ದು, ಸ್ಫೋಟಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದೆ. ಮೃತಪಟ್ಟ ಎಂಟು ಮಂದಿ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಗುರುತಿಸಲಾಗಿದೆ. ಸ್ಫೋಟದ ನಂತರ ಇಡೀ ಕಾರ್ಖಾನೆಗೆ

ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ, 8 ಮಂದಿ ಮೃತ್ಯು Read More »

ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ

ಸಮಗ್ರ ನ್ಯೂಸ್: ಅಯೋಧ್ಯೆ ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ . ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಬುಧವಾರ ಬೆಳಗ್ಗೆ ಅಯೋಧ್ಯೆಯ ರಾಮಮಂದಿರಕ್ಕೆ ತೆರಳಿದ್ದರು. ಅಲ್ಲಿ ಅವರು ಶ್ರೀರಾಮ ದೇವಾಲಯವನ್ನು ಪ್ರವೇಶಿಸಿ ಬಾಲರಾಮದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಬಳಿಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಜನವರಿಯಲ್ಲಿ ಎರಡು ಬಾರಿ ಅಯೋಧ್ಯೆಗೆ ಬಂದಿದ್ದೆ. ಅಂದಿನ ಭಾವನೆ ಇಂದಿಗೂ ಹಾಗೆಯೇ ಉಳಿದಿದೆ. ನಾನು ಅಯೋಧ್ಯೆಗೆ ಹಲವು ಬಾರಿ ಬಂದಿದ್ದೇನೆ.

ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ Read More »

ಎಸ್ಎಸ್ ಎಲ್ ಸಿ ಫಲಿತಾಂಶ| ರೈತನ ಮಗ ರಾಜ್ಯಕ್ಕೆ ದ್ವಿತೀಯ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಶೇಡಬಾಳದ ಆಚಾರ್ಯ ಸುಬಲಸಾಗರ ಫ್ರೌಢ ವಿದ್ಯಾಮಂದಿರದ ಈ ವಿದ್ಯಾರ್ಥಿ ರೈತನ ಮಗ. ಇಂಗ್ಲಿಷ್ ನಲ್ಲಿ 99 ಪಡೆದಿದ್ದು ಉಳಿದೆಲ್ಲ ವಿಷಯಗಳಿಗೂ ಸಂಪೂರ್ಣ ಅಂಕಗಳನ್ನು ಬಾಚಿಕೊಂಡಿದ್ದಾರೆ

ಎಸ್ಎಸ್ ಎಲ್ ಸಿ ಫಲಿತಾಂಶ| ರೈತನ ಮಗ ರಾಜ್ಯಕ್ಕೆ ದ್ವಿತೀಯ Read More »

ಭಾರತಕ್ಕೂ ಬಂತು ಗೂಗಲ್ ವ್ಯಾಲೆಟ್

ಸಮಗ್ರ ನ್ಯೂಸ್: ಪ್ರತಿಷ್ಠಿತ ಕಂಪೆನಿ ಗೂಗಲ್ ಆಂಡ್ರಾಯ್ಡ್ ಮೊಬೈಲ್ ಹೊಂದಿರುವ ತನ್ನ ಗ್ರಾಹಕರಿಗೆ ಹೊಸ ತಂತ್ರಜ್ಞಾನವನ್ನು ಪರಿಚಯಿಸಿದ್ದು, ಗೂಗಲ್ ವ್ಯಾಲೆಟ್ ಎನ್ನುವ ವಿಶೇಷ ಅಪ್ಲಿಕೇಶನ್ ಪರಿಚಯಿಸಿದೆ. ಈ ವ್ಯಾಲೆಟ್‍ನಿಂದ ಬೋಡಿರ್ಂಗ್ ಪಾಸ್, ಲಾಯಲ್ಟಿ ಕಾರ್ಡ್, ಕಾರ್ಯಕ್ರಮಗಳ ಟಿಕೆಟ್ , ಸಾರ್ವಜನಿಕ ಸಾರಿಗೆ ಪಾಸ್‍ಗಳು ಸೇರಿದಂತೆ ದೈನಂದಿನ ಅಗತ್ಯಕ್ಕೆ ಬೇಕಾಗುವ ಎಲ್ಲ ದಾಖಲೆಗಳನ್ನು ಒಂದೆಡೆ ಇಡುವುದಕ್ಕೆ ಈ ಅಪ್ಲಿಕೇಶನ್ ಸೂಕ್ತವಾಗಿರಲಿದೆ. ಜೊತೆಗೆ ಗ್ರಾಹಕರ ದಾಖಲೆಗಳು ಕೂಡ ಭದ್ರವಾಗಿರಲಿದೆ. ಈ ಡಿಜಿಟಲ್ ಅಪ್ಲಿಕೇಶನ್ ಭಾರತದಲ್ಲಿ ತನ್ನ ಕಾರ್ಯಾರಂಭ ಮಾಡಿದ್ದು, ಈ

ಭಾರತಕ್ಕೂ ಬಂತು ಗೂಗಲ್ ವ್ಯಾಲೆಟ್ Read More »

ಸೌರ ವಿದ್ಯುತ್ ಉತ್ಪಾದನೆ/ ಜಪಾನ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಏರಿದ ಭಾರತ

ಸಮಗ್ರ ನ್ಯೂಸ್: ಜಾಗತಿಕ ಇಂಧನ ಚಿಂತಕರ ಚಾವಡಿ ಎಂಬರ್‍ನ ವರದಿಯ ಪ್ರಕಾರ, ಸೌರ ವಿದ್ಯುತ್ ಉತ್ಪಾದನೆಯಲ್ಲಿ ಭಾರತ 2023ರಲ್ಲಿ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಂ.3 ಸ್ಥಾನಕ್ಕೆ ಏರಿದೆ. 2015 ರಲ್ಲಿ ಭಾರತವು 9ನೇ ಶ್ರೇಯಾಂಕ ಪಡೆದಿತ್ತು. ಆದರೆ ಈಗ ಸರ್ಕಾರದ ಸತತ ಪ್ರಯತ್ನಗಳಿಂದ 3ನೇ ಸ್ಥಾನಕ್ಕೆ ಏರಿದೆ. ಎಂಬರ್ ಸಂಸ್ಥೆ ಬುಧವಾರ ಗ್ಲೋಬಲ್ ಎಲೆಕ್ಟ್ರಿಸಿಟಿ ರಿವ್ಯೂ 2024 ಅನ್ನು ಪ್ರಕಟಿಸಿದ್ದು, 2023ರಲ್ಲಿ ಭಾರತವು ಸೌರ ವಿದ್ಯುತ್ ಉತ್ಪಾದನೆಯಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ

ಸೌರ ವಿದ್ಯುತ್ ಉತ್ಪಾದನೆ/ ಜಪಾನ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಏರಿದ ಭಾರತ Read More »