ದೇಶ-ವಿದೇಶ

ಬಂಗಾಳದ 25 ಸಾವಿರ ಶಿಕ್ಷಕರ ವಜಾ/ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದೇ ವೇಳೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬಂಗಾಳದಲ್ಲಿ ನೇಮಕಗೊಂಡ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ 25,753 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ವಜಾಗೊಳಿಸಿ ಏಪ್ರಿಲ್ 22ರಂದು ಕಲ್ಕತ್ತಾ ಹೈಕೋರ್ಟ್ […]

ಬಂಗಾಳದ 25 ಸಾವಿರ ಶಿಕ್ಷಕರ ವಜಾ/ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್ Read More »

ರಾಮ ಮಂದಿರ ನಿಷ್ಟ್ರಯೋಜಕ/ ವಿವಾದ ಸೃಷ್ಟಿಸಿದ ರಾಮ್ ಗೋಪಾಲ್ ಯಾದವ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿರುವ ರಾಮ ಮಂದಿರ ನಿಷ್ಟ್ರಯೋಜಕ ಆಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಮ್ಮ ದೇಶದಲ್ಲಿ ದೇವಸ್ಥಾನಗಳನ್ನು ಈ ರೀತಿ ನಿರ್ಮಿಸಿಲ್ಲ. ರಾಮ ಮಂದಿರವನ್ನು ವಾಸ್ತು ಪ್ರಕಾರ ನಿರ್ಮಿಸಿಲ್ಲ. ನಾನು ಪ್ರತಿದಿನ ರಾಮನನ್ನು ಆರಾಧಿಸುತ್ತೇನೆ. ಕೆಲವರು ರಾಮನವಮಿಯಂದು ಪೇಟೆಂಟ್ ಮಾಡಿದ್ದಾರೆ. ಆದರೆ ಅಯೋಧ್ಯೆಯಲ್ಲಿರುವ ಆ ದೇವಾಲಯವು ನಿಷ್ಟ್ರಯೋಜಕ ಆಗಿದೆ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮತ ಬ್ಯಾಂಕ್ ರಾಜಕೀಯಕ್ಕಾಗಿ

ರಾಮ ಮಂದಿರ ನಿಷ್ಟ್ರಯೋಜಕ/ ವಿವಾದ ಸೃಷ್ಟಿಸಿದ ರಾಮ್ ಗೋಪಾಲ್ ಯಾದವ್ Read More »

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವಿನ ನಡುವೆ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ರಾಜ್ಯದಲ್ಲಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿರುವುದಾಗಿ ಮೂವರು ಪಕ್ಷೇತರ ಶಾಸಕರು ಮಂಗಳವಾರ ಘೋಷಿಸಿದ್ದಾರೆ. ಮೂವರು ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಗೊಲ್ಲೆನ್ ಮತ್ತು ಧರಂಪಾಲ್ ಗೊಂಡರ್ ಅವರು ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು. ಇದರಿಂದ ಸೈನಿ ಸರ್ಕಾರವು ಬಹುಮತ ಕಳೆದುಕೊಂಡಿದ್ದು, ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದೆ. ಸರ್ಕಾರ ಪತನದ ಸನಿಹದಲ್ಲಿದ್ದು,

ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ‌ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ Read More »

ಗುಜರಾತ್‌: ಕಾಲಿನ ಮೂಲಕ ಮತದಾನ ಮಾಡಿ ಎಲ್ಲರಿಗೂ ಸ್ಫೂರ್ತಿಯಾದ ಯುವಕ

ಸಮಗ್ರ ನ್ಯೂಸ್‌ : ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಯುವಕನೊಬ್ಬ ಕಾಲುಗಳ ಮೂಲಕ ತಮ್ಮ ಹಕ್ಕು ಚಲಾಯಿಸಿ ಎಲ್ಲರಿಗೂ ಸ್ಫೂರ್ತಿಯಾದ ಘಟನೆ ನಡೆದಿದೆ. ಯುವಕ ಅಂಕಿತ್‌ ಸೋನಿಯ ಮತದಾನ ಮಾಡಿದ ಬಳಿಕ ಮಾತನಾಡಿ, 20 ವರ್ಷಗಳ ಹಿಂದೆ ಎಲೆಕ್ಟ್ರಿಕ್‌ ಶಾಕ್‌ ನಿಂದ ನನ್ನ ಎರಡೂ ಕೈಗಳನ್ನು ಕಳೆದುಕೊಂಡೆ. ನನ್ನ ಗುರುಗಳು ಮತ್ತು ಶಿಕ್ಷಕರ ಆಶೀರ್ವಾದದಿಂದ ನಾನು ಚಿತ್ರ ಬಿಡಿಸಲು ಪ್ರಾರಂಭಿಸಿದೆ. ನಂತರ ಬರೆಯಲು ಪ್ರಾರಂಭಿಸಿದೆ. ಇದಾದ ಬಳಿಕ ನಾನು ಶಾಲೆಗೆ ಹೋಗಲು ಪ್ರಾರಂಭಿಸಿದೆ. ನಾನು ಶಾಲೆಯಲ್ಲಿ ಉತ್ತಮ ಅಂಕಗಳೊಂದಿಗೆ

ಗುಜರಾತ್‌: ಕಾಲಿನ ಮೂಲಕ ಮತದಾನ ಮಾಡಿ ಎಲ್ಲರಿಗೂ ಸ್ಫೂರ್ತಿಯಾದ ಯುವಕ Read More »

ಪಾಕಿಸ್ತಾನ: 13 ವರ್ಷದ ಬಾಲಕಿಯನ್ನು 70ರ ವೃದ್ಧ ಮದುವೆ- ವರ ತಂದೆ ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : 13 ವರ್ಷದ ಬಾಲಕಿಯನ್ನು 70 ವರ್ಷದ ವ್ಯಕ್ತಿ ಮದುವೆಯಾಗಿದ್ದಕ್ಕಾಗಿ ಪೊಲೀಸರು ಬಂಧಿಸಿದ ಘಟನೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ. ದೇಶದ ಪ್ರಸ್ತುತ ಶಾಸನದ ಅಡಿಯಲ್ಲಿ, 1929 ರ ವಿವಾಹ ತಡೆ ಕಾಯಿದೆಯು ಕನಿಷ್ಟ ಮದುವೆಯ ವಯಸ್ಸನ್ನು ಹುಡುಗಿಯರಿಗೆ 16 ಮತ್ತು ಹುಡುಗರಿಗೆ 18 ಎಂದು ವ್ಯಾಖ್ಯಾನಿಸಲಾಗಿದೆ. ಅಪ್ರಾಪ್ತ ಬಾಲಕಿಯ ತಂದೆ ಆಕೆಯನ್ನು ವೃದ್ಧನಿಗೆ ಮದುವೆ ಮಾಡಿಸಿದ್ದಾನೆ. ಈ ಮಾಹಿತಿಯನ್ನು ಪಡೆದ ಕಾನೂನು ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ವರ ಮತ್ತು ಬಾಲಕಿ ತಂದೆ ಇಬ್ಬರನ್ನೂ

ಪಾಕಿಸ್ತಾನ: 13 ವರ್ಷದ ಬಾಲಕಿಯನ್ನು 70ರ ವೃದ್ಧ ಮದುವೆ- ವರ ತಂದೆ ಪೊಲೀಸರ ವಶಕ್ಕೆ Read More »

ಮತ್ತೆ ಆರಂಭಗೊಳ್ಳುತ್ತಿದೆ ಭಾರತ-ಶ್ರೀಲಂಕಾ ನಡುವೆ ದೋಣಿ ಸೇವೆ

ಸಮಗ್ರ ನ್ಯೂಸ್: 40 ವರ್ಷದ ನಂತರ, ಕಳೆದ ಅಕ್ಟೋಬರ್‍ನಲ್ಲಿ ಪ್ರಾರಂಭಗೊಂಡು ಹವಾಮಾನ ವೈಪರೀತ್ಯದಿಂದ ಸ್ಥಗಿತಗೊಂಡಿದ್ದ ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಜಾಪ್ಪಾ ಜಿಲ್ಲೆಯ ಕಾಂಕೆಸಂತುರೈ (ಕೆಕೆಎಸ್) ನಗರದ ನಡುವಿನ ದೋಣಿ ಸೇವೆಯು ಮೇ 13ರಿಂದ ಪುನರಾರಂಭಗೊಳ್ಳಲಿದೆ ಎಂದು ಭಾರತೀಯ ಹೈಕಮಿಷನ್ ಸೋಮವಾರ ತಿಳಿಸಿದೆ. ದೋಣಿ ಸೇವೆಯನ್ನು ಮತ್ತೆ ಪ್ರಾರಂಭಿಸುತ್ತಿರುವುದು, ಭಾರತ ಸರ್ಕಾರದ ಜನಕೇಂದ್ರಿತ ನೀತಿಯ ದೃಢೀಕರಣವಾಗಿದೆ ಎಂದು ಹೈಕಮಿಷನ್ ಹೇಳಿಕೆಯಲ್ಲಿ ತಿಳಿಸಿದೆ. ಕಾಂಕೆಸಂತುರೈ ಬಂದರನ್ನು ಪುನಶ್ಚತನಗೊಳಿಸಲು ಯೋಜನಾ ವೆಚ್ಚವಾದ ರೂ. 531 ಕೋಟಿಯನ್ನು ಭಾರತವು ಶ್ರೀಲಂಕಾಕ್ಕೆ ನೀಡಿದೆ.ಶ್ರೀಲಂಕಾದ

ಮತ್ತೆ ಆರಂಭಗೊಳ್ಳುತ್ತಿದೆ ಭಾರತ-ಶ್ರೀಲಂಕಾ ನಡುವೆ ದೋಣಿ ಸೇವೆ Read More »

ಲೋಕಸಭಾ ಚುನಾವಣೆ/ ಲೋಗೋ ಬದಲಿಸಿದ ಗೂಗಲ್

ಸಮಗ್ರ ನ್ಯೂಸ್: 2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಗೂಗಲ್ ಡೂಡಲ್ ತನ್ನ ಸೇವೆಯನ್ನು ಒದಗಿಸಿದೆ. ಸರ್ಚ್ ಇಂಜಿನ್‍ನ ಮುಖಪುಟದಲ್ಲಿ ಐಕಾನಿಕ್ “ಗೂಗಲ್” ಲೋಗೋವನ್ನು ಬದಲಿಸುವ ಗೂಗಲ್ ಡೂಡಲ್, ಭಾರತೀಯ ಚುನಾವಣೆಗಳ ಸಾರವನ್ನು ಸಂಕೇತಿಸುವ ಅಳಿಸಲಾಗದ ಶಾಯಿಯಿಂದ ಗುರುತಿಸಲಾದ ಮೇಲಕ್ಕೆತ್ತಿದ ತೋರು ಬೆರಳನ್ನು ಹೊಂದಿದೆ. ಹನ್ನೊಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 93 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಲೋಕಸಭೆ ಚುನಾವಣೆಯ 3 ನೇ ಹಂತಕ್ಕೆ ರಾಷ್ಟ್ರವು ಪ್ರವೇಶಿಸುತ್ತಿದ್ದಂತೆ ಡೂಡಲ್ ಭಾರತದಾದ್ಯಂತ ವಾಸಿಸುವ ಜನರಿಗೆ ಮಾತ್ರ

ಲೋಕಸಭಾ ಚುನಾವಣೆ/ ಲೋಗೋ ಬದಲಿಸಿದ ಗೂಗಲ್ Read More »

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ| ರಾಜ್ಯದಲ್ಲಿ ಐದು‌ ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಹಳೆ ಮೈಸೂರು ಭಾಗದಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕದ ಹಲವು ಭಾಗದಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು,

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ| ರಾಜ್ಯದಲ್ಲಿ ಐದು‌ ದಿನ ಮಳೆ ಮುನ್ಸೂಚನೆ Read More »

ಇಂದು ದೇಶದಲ್ಲಿ 3ನೇ ಹಂತದ ಲೋಕಸಭಾ ಚುನಾವಣೆ| ಹಲವು ಘಟಾನುಘಟಿಗಳ ಭವಿಷ್ಯ ನಿರ್ಧರಿಸಲಿದ್ದಾನೆ ಮತದಾರ

ಸಮಗ್ರ ನ್ಯೂಸ್: ದೇಶದಲ್ಲಿ ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಕರ್ನಾಟಕದ 14 ಸೇರಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ ಒಟ್ಟು 2,59,17, 493 ಮತದಾರರಿದ್ದಾರೆ. ಈ ಪೈಕಿ 1,29,48,978 ಪುರುಷರು,

ಇಂದು ದೇಶದಲ್ಲಿ 3ನೇ ಹಂತದ ಲೋಕಸಭಾ ಚುನಾವಣೆ| ಹಲವು ಘಟಾನುಘಟಿಗಳ ಭವಿಷ್ಯ ನಿರ್ಧರಿಸಲಿದ್ದಾನೆ ಮತದಾರ Read More »

ಪಶ್ಚಿಮ ಬಂಗಾಳ – ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ

ಸಮಗ್ರ ನ್ಯೂಸ್‌ : ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಪಾಂಡುವಾ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮಗುವೊಂದು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ

ಪಶ್ಚಿಮ ಬಂಗಾಳ – ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ Read More »