ಕೋಮುಗಲಭೆ ನಡೆದ ಪ್ರದೇಶಗಳಲ್ಲಿ ಮತದಾನವಿಲ್ಲ/ ಕಲ್ಕತ್ತಾ ಹೈಕೋರ್ಟ್ ಎಚ್ಚರಿಕೆ
ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಆಚರಣೆ ವೇಳೆ ಕೋಮುಗಲಭೆ ನಡೆದ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಎಚ್ಚರಿಕೆ ನೀಡಿದೆ. ಮುರ್ಷಿದಾಬಾದ್ನಲ್ಲಿ ಏಪ್ರಿಲ್ 17 ರಂದು ರಾಮನವಮಿ ಮೆರವಣಿಗೆ ಸಂದರ್ಭ ಹಿಂಸಾಚಾರದ ನಡೆದಿತ್ತು. ಈ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ನೇತೃತ್ವದ ಪೀಠವು, ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಲು ಸಾಧ್ಯವಾಗದಿದ್ದರೆ, ಈ ಜಿಲ್ಲೆಗಳಲ್ಲಿ ಚುನಾವಣಾ ಆಯೋಗವು ಸಂಸತ್ತಿನ ಚುನಾವಣೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ನಾವು […]
ಕೋಮುಗಲಭೆ ನಡೆದ ಪ್ರದೇಶಗಳಲ್ಲಿ ಮತದಾನವಿಲ್ಲ/ ಕಲ್ಕತ್ತಾ ಹೈಕೋರ್ಟ್ ಎಚ್ಚರಿಕೆ Read More »










