ದೇಶ-ವಿದೇಶ

ತಿರುವನಂತಪುರಂ : ಇರಾನ್‌ನಿಂದ ಬಿಡುಗಡೆ -ಭಾರತ ಸರ್ಕಾರಕ್ಕೆ ಧನ್ಯವಾದ: ಟೆಸ್ಸಾ ಜೋಸೆಫ್

ಸಮಗ್ರ ನ್ಯೂಸ್‌ : ಇರಾನ್‌ ವಶಪಡಿಸಿಕೊಂಡಿದ್ದ ಹಡಗಿನಿಂದ ನನ್ನ ಬಿಡುಗಡೆಗೆ ಸಹಕರಿಸಿದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದು ಸ್ವದೇಶಕ್ಕೆ ಮರಳಿದ ಟೆಸ್ಸಾ ಜೋಸೆಫ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿ ಈ ವೇಳೆ ಹಡಗಿನಲ್ಲಿದ್ದ 25 ಸಿಬ್ಬಂದಿಗಳ ಜೊತೆ ಇರಾನಿನ ಯಾರೂ ಕೆಟ್ಟದಾಗಿ ನಡೆಸಿಕೊಳ್ಳಲಿಲ್ಲ. ತಮ್ಮ ಕುಟುಂಬದ ಜೊತೆ ಸಂವಹನ ನಡೆಸಲು ವ್ಯವಸ್ಥೆ ಮಾಡಿಕೊಟ್ಟಿದ್ದರು ಎಂದು ತಿಳಿಸಿದರು. ಹಡಗಿನಲ್ಲಿ ನಾನೊಬ್ಬಳೇ ಮಹಿಳೆ ಸಿಬ್ಬಂದಿಯಾಗಿದ್ದರಿಂದ ನನ್ನನ್ನು ಬೇಗ ಬಿಡುಗಡೆ ಮಾಡಿರಬಹುದು. ಉಳಿದ ಭಾರತದ 17 ಸಿಬ್ಬಂದಿ ಶೀಘ್ರವೇ ಬಿಡುಗಡೆಯಾಗಬಹುದು. ವಿದೇಶಾಂಗ […]

ತಿರುವನಂತಪುರಂ : ಇರಾನ್‌ನಿಂದ ಬಿಡುಗಡೆ -ಭಾರತ ಸರ್ಕಾರಕ್ಕೆ ಧನ್ಯವಾದ: ಟೆಸ್ಸಾ ಜೋಸೆಫ್ Read More »

ಲಖನೌ : ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡ ಮುಖ್ಯೋಪಾಧ್ಯಾಯಿನಿ: ವಿಡಿಯೋ ವೈರಲ್‌

ಸಮಗ್ರ ನ್ಯೂಸ್: ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯೊಬ್ಬರು ಫೇಶಿಯಲ್ ಮಾಡಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಬಿಘಾಪುರ ಬ್ಲಾಕ್ ನ ದಂಡಮಾವು ಗ್ರಾಮದ ಪ್ರಾಥಮಿಕ ಶಾಳೆಯಲ್ಲಿ ನಡೆದಿದೆ. ಶಾಲಾ ಮುಖ್ಯೋಪಾಧ್ಯಾಯಿನಿ ಸಂಗೀತಾ ಸಿಂಗ್ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡ ಶಿಕ್ಷಕಿ. ವಿದ್ಯಾರ್ಥಿಗಳಿಗೆ ಊಟ ತಯಾರಿಸುವ ಕೋಣೆಯಲ್ಲಿ ಫೇಶಿಯಲ್ ಮಾಡಿಕೊಳ್ಳುತ್ತಿರುವುದನ್ನು ಕಂಡು ಸಹಾಯಕ ಶಿಕ್ಷಕಿ ಅನಮ್ ಖಾನ್ ಅವರು ಇದನ್ನು ವಿಡಿಯೋ ಮಾಡಿದ್ದಾರೆ. ಇದರಿಂದ ಕೋಪಗೊಂಡ ಮುಖ್ಯ ಶಿಕ್ಷಕಿ ಸಂಗೀತಾ ಸಿಂಗ್,

ಲಖನೌ : ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡ ಮುಖ್ಯೋಪಾಧ್ಯಾಯಿನಿ: ವಿಡಿಯೋ ವೈರಲ್‌ Read More »

ಮಗುವಿನ ಹುಟ್ಟುಹಬ್ಬಕ್ಕೆ ಲಂಡನ್ ಉದ್ಯೋಗಿಯಿಂದ ಕುಡ್ಲದ ಆಶ್ರಮಕ್ಕೆ ಉಡುಗೊರೆ

ಸಮಗ್ರ ನ್ಯೂಸ್‌ : ಮಕ್ಕಳ ಹುಟ್ಟುಹಬ್ಬವೆಂದರೆ ಧಾಂಧೂಂ ಎಂದು ಆಚರಿಸೋದು ಈಗಿನ ಟ್ರೆಂಡ್. ಕೇಕ್ ಕಟ್ಟಿಂಗ್, ತಿಂದು ಮಿಕ್ಕಿ ಎಸೆಯುವಷ್ಟು ಊಟೋಪಾಚಾರ ಮಾಡಿ ಸಿಕ್ಕಾಪಟ್ಟೆ ಖರ್ಚು ಮಾಡುತ್ತಾರೆ. ಆದರೆ ಇಲ್ಲೊಬ್ಬರು ತಮ್ಮ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ವಸ್ತು ಪರಿಕರಗಳನ್ನು ನೀಡಿ ವಿಭಿನ್ನವಾಗಿ ಆಚರಿಸಿದ್ದಾರೆ. ಹೌದು… ಕೇರಳ ಮೂಲದ, ಸದ್ಯ ಲಂಡನ್ ವಾಸಿ ಸಾಫ್ಟ್‌ವೇರ್ ಇಂಜಿನಿಯರ್ ಅಭಿಜಿತ್ ಎಂಬವರ ಮಗು ಕ್ರಿಶ್ ಅಭಿಜಿತ್ ನಾರಾಯಣ್ ಹುಟ್ಟುಹಬ್ಬ ಇತ್ತೀಚೆಗೆ ತಾನೇ ನಡೆದಿತ್ತು‌. ತಮ್ಮ ಮಗುವಿನ ಮೊದಲ ಹುಟ್ಟುಹಬ್ಬ

ಮಗುವಿನ ಹುಟ್ಟುಹಬ್ಬಕ್ಕೆ ಲಂಡನ್ ಉದ್ಯೋಗಿಯಿಂದ ಕುಡ್ಲದ ಆಶ್ರಮಕ್ಕೆ ಉಡುಗೊರೆ Read More »

ಹೆಚ್ಚುತ್ತಿರುವ ಜನಸಂಖ್ಯೆ/ ಈಗ ಭಾರತವೇ ನಂಬರ್ ಒನ್

ಸಮಗ್ರ ನ್ಯೂಸ್: ಜನಸಂಖ್ಯೆಯಲ್ಲಿ ಭಾರತ ವಿಶ್ವದಲ್ಲಿಯೇ ನಂ.1 ಸ್ಥಾನದತ್ತ ಹೆಜ್ಜೆಯಿಟ್ಟಿದ್ದು, ಚೀನಾವನ್ನು ಹಿಂದಿಕ್ಕಿದೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ. . ಭಾರತದ ಜನಸಂಖ್ಯೆ ಅಂದಾಜು 144 ಕೋಟಿ ದಾಟುತ್ತಿದ್ದು, ಒಟ್ಟು ಜನಸಂಖ್ಯೆಯಲ್ಲಿ ಶೇ.24ರಷ್ಟು 14ಕ್ಕಿಂತ ಕಡಿಮೆ ವಯೋಮಾನದವರು ಇರುವುದನ್ನು ವಿಶ್ವಸಂಸ್ಥೆಯ ಜಾಗತಿಕ ಜನಸಂಖ್ಯಾ ಸ್ಥಿತಿಯ 2024 ರ ವರದಿ ಬಹಿರಂಗಗೊಳಿಸಿದೆ. ಭಾರತದ ಜನಸಂಖ್ಯೆ ಕಳೆದ 77 ವರ್ಷಗಳಲ್ಲಿ ದುಪ್ಪಟ್ಟಾಗಿದೆ ಎಂದೂ ವರದಿ ಉಲ್ಲೇಖಿಸಿದೆ. 2011ರ ಜನಗಣತಿಯಲ್ಲಿ 121 ಕೋಟಿ ಇದ್ದ ಭಾರತದ ಜನಸಂಖ್ಯೆ 2024ರಲ್ಲಿ 144.17ಕೋಟಿ ತಲುಪಿ

ಹೆಚ್ಚುತ್ತಿರುವ ಜನಸಂಖ್ಯೆ/ ಈಗ ಭಾರತವೇ ನಂಬರ್ ಒನ್ Read More »

ಇಂದು ಮೊದಲ ಹಂತದ ಮತದಾನ/ ಪಶ್ಚಿಮ ಬಂಗಾಳದಲ್ಲಿ ಮತದಾನ ಕೇಂದ್ರದ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಮೊದಲ ದಿನವೇ ಸಮಸ್ಯೆಗಳು ಎದುರಾಗಿದೆ. ಪಶ್ಚಿಮ ಬಂಗಾಳದಲ್ಲಿಅಹಿತಕರ ಘಟನೆಯೊಂದು ನಡೆದಿದ್ದು, ಕೂಚ್‍ಬೆಹಾರ್‍ನ ಚಂದ್ಮರಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿ ಮತದಾನ ಮಾಡಲು ಅಡ್ಡಿ ಪಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್, ಅಲಿಪುರ್ದವಾರ್ಸ್ ಮತ್ತು ಜನ್ಮಗುರಿ ಲೋಕಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆಯಿಂದ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಆದರೆ ಇದೀಗ ಕೂಚ್‍ಬೆಹಾರ್ ಕ್ಷೇತ್ರದ ಈ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ. ಬೆಳಗ್ಗೆ 7 ಗಂಟೆಗೆ

ಇಂದು ಮೊದಲ ಹಂತದ ಮತದಾನ/ ಪಶ್ಚಿಮ ಬಂಗಾಳದಲ್ಲಿ ಮತದಾನ ಕೇಂದ್ರದ ಮೇಲೆ ಕಲ್ಲು ತೂರಾಟ Read More »

ಏರುತ್ತಿರುವ ಬಿಸಿಲ ತಾಪ/ ಗುಜರಾತ್ ಪೊಲೀಸರಿಗೆ ಸಿಕ್ತು ಕೂಲ್ ಕೂಲ್ ಹೆಲ್ಮೆಟ್

ಸಮಗ್ರ ನ್ಯೂಸ್: ದೇಶದಲ್ಲಿ ಬಿಸಿಲ ತಾಪ ಏರುತ್ತಿದ್ದರೂ, ಇತ್ತ ಈ ಬಿಸಿನಲ್ಲೇ ನಿಂತು ಪೊಲೀಸರು ಕರ್ತವ್ಯ ನಿಭಾಯಿಸುವುದು ಅನಿವಾರ್ಯ. ಇದನ್ನು ಅರಿತ ಗುಜರಾತ್ ಪೊಲೀಸರು ಬಿರು ಬಿಸಿನಲ್ಲೂ ನಿಂತು ಕರ್ತವ್ಯ ನಿಭಾಯಿಸುವ ಪೊಲೀಸರಿಗೆ ಎಸಿ ಹೆಲ್ಮೆಟ್ ನೀಡುತ್ತಿದ್ದಾರೆ. ಈ ಹೆಲ್ಮೆಟ್ ಎಷ್ಟೇ ಬಿಸಿಲಿನಲ್ಲಿ ನಿಂತರೂ ಪೊಲೀಸರ ತಲೆಯನ್ನು ಕೂಲ್ ಕೂಲ್ ಮಾಡಲಿದೆ. ವಡೋದರದಲ್ಲಿ ಬಿಸಿಲಿನ ತಾಪಮಾನ 40 ರಿಂದ 42 ಡಿಗ್ರಿ ದಾಖಲಾಗಿದೆ. ಹೀಗಾಗಿ ಗುಜರಾತ್ ವಡೋದರ ಟ್ರಾಫಿಕ್ ಪೊಲೀಸರಿಗೆ ಈ ಎಸಿ ಹೆಲ್ಕೆಟ್ ನೀಡಲಾಗಿದೆ. ಈ

ಏರುತ್ತಿರುವ ಬಿಸಿಲ ತಾಪ/ ಗುಜರಾತ್ ಪೊಲೀಸರಿಗೆ ಸಿಕ್ತು ಕೂಲ್ ಕೂಲ್ ಹೆಲ್ಮೆಟ್ Read More »

ವರ್ಕ್ ಫ್ರಮ್ ಜೈಲ್‍ಗೆ ಅವಕಾಶ/ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಕೇಜ್ರಿವಾಲ್

ಸಮಗ್ರ ನ್ಯೂಸ್: ಮದ್ಯ ನೀತಿ ಹಗರಣದ ಆರೋಪದಲ್ಲಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ವರ್ಕ್ ಪ್ರಮ್ ಜೈಲ್‍ಗೆ ಅವಕಾಶ ನೀಡಬೇಕು ಎಂದು ದೆಹಲಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯನ್ನು ವಕೀಲ ಶ್ರೀಕಾಂತ್ ಪ್ರಸಾದ್ ಅವರು ಹೈಕೋರ್ಟ್‍ಗೆ ಸಲ್ಲಿಸಿದ್ದಾರೆ. ಜೈಲಿನಿಂದ ಸರ್ಕಾರ ನಡೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ತಿಹಾರ್ ಜೈಲಿನ ಡಿಜಿಗೆ ನಿರ್ದೇಶನ ನೀಡಬೇಕು ಎಂದು ಅವರು ಕೋರ್ಟ್‍ಗೆ ಒತ್ತಾಯಿಸಿದ್ದು, ಅರ್ಜಿಯ ವಿಚಾರಣೆ ನಡೆಸಬೇಕೆ ಅಥವಾ ಬೇಡವೇ ಎಂಬುದನ್ನು ನ್ಯಾಯಾಲಯ ಇನ್ನೂ

ವರ್ಕ್ ಫ್ರಮ್ ಜೈಲ್‍ಗೆ ಅವಕಾಶ/ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಕೇಜ್ರಿವಾಲ್ Read More »

ಚೆನ್ನೈ: ಕತ್ತೆಗಳ ಮೂಲಕ ಬೂತ್ಗಳಿಗೆ ಇವಿಎಂ ಸಾಗಾಟ ವಿಡಿಯೋ ವೈರಲ್‌

ಸಮಗ್ರ ನ್ಯೂಸ್‌ : ಬೂತ್ಗಳಿಗೆ ಇವಿಎಂ ಯಂತ್ರಗಳನ್ನು ಮತದಾನದ ಒಂದು ದಿನ ಮುಂಚಿತವಾಗಿ ಕತ್ತೆಗಳ ಮೂಲಕ ದೂರದ ಪ್ರದೇಶಗಳಿಗೆ ಸಾಗಿಸಿದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ನಥಮ್ ಪ್ರದೇಶದ ಹಳ್ಳಿಯಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಈ ಘಟನೆ ರಸ್ತೆ ಮೂಲಸೌಕರ್ಯದ ಕೊರತೆಯ ಚರ್ಚೆಯನ್ನು ಹುಟ್ಟುಹಾಕಿದೆ. ಸ್ಥಳೀಯರು ಇವಿಎಂಗಳನ್ನು ಲೋಡ್ ಮಾಡುವುದನ್ನು ಮತ್ತು ನಂತರ ಇವಿಎಂಗಳನ್ನು ಕತ್ತೆಗಳಿಗೆ ಕಟ್ಟುವುದನ್ನು ವೀಡಿಯೊದಲ್ಲಿ ಕಾಣಬಹುದು. ವೀಡಿಯೊ ಮುಂದುವರಿಯುತ್ತಿದ್ದಂತೆ, ಕತ್ತೆಗಳು ಬಿಗಿ ಭದ್ರತೆಯಲ್ಲಿ ಇವಿಎಂಗಳನ್ನು ಹೊತ್ತುಕೊಂಡು

ಚೆನ್ನೈ: ಕತ್ತೆಗಳ ಮೂಲಕ ಬೂತ್ಗಳಿಗೆ ಇವಿಎಂ ಸಾಗಾಟ ವಿಡಿಯೋ ವೈರಲ್‌ Read More »

ನವದೆಹಲಿ: ಮಾವಿನ ಹಣ್ಣು ತಿಂದು ಶುಗರ್‌ ಲೆವೆಲ್ ಏರಿಸಿಕೊಂಡ ಕೇಜ್ರಿವಾಲ್

ಸಮಗ್ರ ನ್ಯೂಸ್‌ : ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್‌ ಅವರ ಶುಗರ್ ಲೆವಲ್‌ನಲ್ಲಿ ವ್ಯತ್ಯಾಸ ಆಗುತ್ತಿದ್ದು, ಹೆಲ್ತ್ ಚೆಕಪ್ ಮಾಡಿಸಬೇಕು ಎಂದು ದೆಹಲಿ ರೋಸ್ ಅವೆನ್ಯೂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗಂಭೀರ ಆರೋಪ ಮಾಡಿದ್ದಾರೆ. ಅವರ ಆರೋಗ್ಯದ ಕುರಿತು ರೋಸ್ ಅವೆನ್ಯೂ ಕೋರ್ಟ್‌ಗೆ ಇ.ಡಿ ಪರ ವಕೀಲರು ಮಾಹಿತಿ ನೀಡಿದ್ದು, ಕೇಜ್ರಿವಾಲ್ ಅವರು ಜೈಲಿನಲ್ಲಿ ಮಾವಿನ ಹಣ್ಣು ತಿಂದು

ನವದೆಹಲಿ: ಮಾವಿನ ಹಣ್ಣು ತಿಂದು ಶುಗರ್‌ ಲೆವೆಲ್ ಏರಿಸಿಕೊಂಡ ಕೇಜ್ರಿವಾಲ್ Read More »

ಕೋಲ್ಕತ್ತ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ| ನಾಲ್ವರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ರಾಮನವಮಿ ಮೆರವಣಿಗೆಯ ಸಮಯದಲ್ಲಿ ಕಲ್ಲು ತೂರಾಟ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ 9.10ರ ಸುಮಾರಿಗೆ ಎಗ್ರಾದ ಸಮೀಪ ಮೆರವಣಿಗೆ ಸಾಗುತ್ತಿದ್ದಾಗ ಘಟನೆ ನಡೆದಿದೆ. ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜನರ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸದ್ಯ

ಕೋಲ್ಕತ್ತ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ| ನಾಲ್ವರು ಪೊಲೀಸರ ವಶಕ್ಕೆ Read More »